ಬಂಟ್ವಾಳ: ಕಾರು ಢಿಕ್ಕಿ- ಗಲ್ಫ್ ಉದ್ಯೋಗಿ ಮೃತ್ಯು
ಸಮಗ್ರ ನ್ಯೂಸ್ : ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಢಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಮುಡಿಪು ಜಂಕ್ಷನ್ನಲ್ಲಿ ಶುಕ್ರವಾರ ಮಧ್ಯಾಹ್ನ ವೇಳೆ ಸಂಭವಿಸಿದೆ. ಬAಟ್ವಾಳ ಕರೋಪಾಡಿ ನಿವಾಸಿ ಸಿದ್ದಿಖ್ (48) ಮೃತಪಟ್ಟವರು. ಗಲ್ಫ್ ರಾಷ್ಟçದಲ್ಲಿ ಉದ್ಯೋಗದಲ್ಲಿದ್ದ ಅವರು ಎರಡು ತಿಂಗಳ ಹಿಂದೆಯಷ್ಟೇ ಊರಿಗೆ ಬಂದಿದ್ದರು. ದೇರಳಕಟ್ಟೆ ಫ್ಲಾಟ್ ನಲ್ಲಿ ನೆಲೆಸಿರುವ ಸಿದ್ದೀಖ್ ಶುಕ್ರವಾರದ ಜುಮಾ ನಮಾಝ್ ಅನ್ನು ಕರೋಪಾಡಿ ಮಸೀದಿಯಲ್ಲಿ ನಡೆಸಿದ್ದರು. ಅಲ್ಲಿಂದ ವಾಪಸ್ಸು ದೇರಳಕಟ್ಟೆಗೆ ಬರುವ ದಾರಿ ಮಧ್ಯೆ ಮುಡಿಪು ಜಂಕ್ಷನ್ನಲ್ಲಿ ಇಳಿದು, ಎಟಿಎಂ ಹಣ
ಬಂಟ್ವಾಳ: ಕಾರು ಢಿಕ್ಕಿ- ಗಲ್ಫ್ ಉದ್ಯೋಗಿ ಮೃತ್ಯು Read More »










