ಕರಾವಳಿ

ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ಸರ್ವೆಯರ್ ಪೊಲೀಸರ ವಶ

ಸಮಗ್ರ ನ್ಯೂಸ್ : ಜಮೀನಿನ ನಕ್ಷೆ ನೀಡಲು ಸರ್ವೆಯರ್ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಆರೋಪಿ ಸರ್ವೆಯರ್ ಶೀತಲ್‌ರಾಜ್ (38) ಎಂದು ಗುರುತಿಸಲಾಗಿದೆ. ನೀರುಮಾರ್ಗದ ವ್ಯಕ್ತಿಯೊಬ್ಬರು ಸಂಬಂಧಿ ಲಿಲ್ಲಿ ಪೀಟರ್ ವಾಸ್ ಇವರ ಪರವಾಗಿ ಸ್ಟೆಲ್ಲಾ ಜಾನೆಟ್ ವಾಸ್ ಇವರ ಹೆಸರಿಗೆ ತತ್ಕಾಲ್ ಪೋಡಿ ಮಾಡಿಕೊಡುವ ಬಗ್ಗೆ ಜಿಲ್ಲಾಧಿಕಾರಿ ಕಚೇರಿಯ ಪಹಣಿ ವಿಭಾಗದಲ್ಲಿ ಆನ್‌ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಿದ್ದು, ಈ ಸಮಯ ಸರಕಾರಿ ಶುಲ್ಕ 1500

ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ಸರ್ವೆಯರ್ ಪೊಲೀಸರ ವಶ Read More »

ಉಡುಪಿ: ನಿಯಂತ್ರಣ ತಪ್ಪಿ ಬೈಕ್ ಸ್ಕಿಡ್| ಯುವಕ ಮೃತ್ಯು

ಸಮಗ್ರ ನ್ಯೂಸ್: ನಿಯಂತ್ರಣ ತಪ್ಪಿ ಬೈಕ್ ಸ್ಕಿಡ್ ಆಗಿ ಸವಾರ ಸಾವನ್ನಪ್ಪಿದ ಘಟನೆ ಉಡುಪಿಯ ನಿಟ್ಟೂರು ಬಳಿ ನಿನ್ನೆ ತಡರಾತ್ರಿ ನಡೆದಿದೆ. ಭೀಕರ ಅಪಘಾತದಲ್ಲಿ 21 ವರ್ಷದ ಯುವಕನೊಬ್ಬ ಪ್ರಾಣ ಕಳೆದುಕೊಂಡಿದ್ದಾನೆ. ಮೃತನನ್ನು ಸ್ವಸ್ತಿಕ್ ಎಂದು ಗುರುತಿಸಲಾಗಿದ್ದು, ಇಲ್ಲಿನ ನಿಟ್ಟೂರಿನ ಕಾಂಚನಾ ಹುಂಡೈ ಕಾರ್ ಶೋ ರೂಂ ಬಳಿ ಅಪಘಾತ ಸಂಭವಿಸಿದೆ. ಮಾರ್ಚ್ 08 ರ ನಸುಕಿನ ವೇಳೆ ಸ್ವಸ್ತಿಕ್ ತನ್ನ ಮೋಟಾರು ಬೈಕನ್ನು ಚಲಾಯಿಸಿಕೊಂಡು ಉಡುಪಿ ಕಡೆಗೆ ಬರುವ ಸಂಧರ್ಭದಲ್ಲಿ, ನಿಟ್ಟೂರಿನ ಹುಂಡೈ ಶೋರೂಮ್ ಬಳಿ

ಉಡುಪಿ: ನಿಯಂತ್ರಣ ತಪ್ಪಿ ಬೈಕ್ ಸ್ಕಿಡ್| ಯುವಕ ಮೃತ್ಯು Read More »

ವಿಟ್ಲ: ಅಡ್ಯನಡ್ಕ ಬ್ಯಾಂಕ್ ದರೋಡೆ ಪ್ರಕರಣ- ಹೂತಿಟ್ಟ ಚಿನ್ನ ಪತ್ತೆ

ಸಮಗ್ರ ನ್ಯೂಸ್: ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ಕಳ್ಳತನ ಪ್ರಕರಣ ತಿಂಗಳಾಗುತ್ತ ಬಂದಿದ್ದು, ಪೊಲೀಸರು ತನಿಖೆಯಲ್ಲಿ ಪ್ರಗತಿಯನ್ನು ಸಾಧಿಸಿ. ಈಗಾಗಲೇ ನಾಲ್ವರು ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಈ ನಡುವೆ ದರೋಡೆಕೋರರು ದರೋಡೆಗೈದ ಕೋಟ್ಯಾಂತರ ರೂ. ಮೌಲ್ಯದ ಚಿನ್ನಾಭರಣವನ್ನು ಪತ್ತೆ ಮಾಡಲಾಗಿದೆ. ಕೇರಳದ ಪೈವಳಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಯಾರ್ ಸಜಂಕಿಲ ಎಂಬಲ್ಲಿ ಹೂತಿಟ್ಟಿದ್ದ ಏಳು ಕೆಜಿ ಚಿನ್ನಾಭರಣ ಪತ್ತೆಯಾಗಿದೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ಕೈಗೊಂಡ ಕರ್ನಾಟಕ ಪೊಲೀಸರಿಗೆ ಚಿನ್ನವನ್ನು ಹೂತಿಟ್ಟಿರುವುದು ಪತ್ತೆಯಾಗಿದೆ. ಅಡ್ಯಡ್ಕದಲ್ಲಿರುವ

ವಿಟ್ಲ: ಅಡ್ಯನಡ್ಕ ಬ್ಯಾಂಕ್ ದರೋಡೆ ಪ್ರಕರಣ- ಹೂತಿಟ್ಟ ಚಿನ್ನ ಪತ್ತೆ Read More »

ಪುತ್ತೂರು:ರಾಧಸ್ ಫ್ಯಾಮಿಲಿ ಶೋ ರೂಂನಲ್ಲಿ ಸ್ಪೆಷಲ್ ಆಫರ್| ಆಕರ್ಷಕ ಆಯ್ಕೆ ನಿಮ್ಮದಾಗಿಸಲು ಈಗಲೇ ಭೇಟಿ ನೀಡಿ

ಸಮಗ್ರ ನ್ಯೂಸ್: ರಾಧಸ್ ಫ್ಯಾಮಿಲಿ ಶೋ ರೂಂನಲ್ಲಿ ಪುತ್ತೂರು ಜಾತ್ರೆ, ಯುಗಾದಿ, ವಿಷು, ಗುಡ್ ಫ್ರೈಡೆ, ರಂಜಾನ್ ಹಾಗೂ ಮದುವೆ ಸಂಭ್ರಮದ ಪ್ರಯುಕ್ತ ಹೊಚ್ಚ ಹೊಸ ಸಂಗ್ರಹದೊಂದಿಗೆ ಮತ್ತೊಮ್ಮೆ ಸ್ಪೆಷಲ್ ಆಫರ್ ಆರಂಭಗೊಂಡಿದೆ. ಬ್ರಾಂಡೆಡ್ ವಸ್ತ್ರಗಳ ಆಕರ್ಷಕ ಸಂಗ್ರಹವೇ ಇದ್ದು, ಸಮಾರಂಭಗಳಿಗೆ ಬೇಕಾದ ಮಾನಮೆಚ್ಚುವ ಕಲೆಕ್ಷನ್ ಗಳೇ ಇಲ್ಲಿದೆ. ಸಮಗ್ರ ಕುಟುಂಬಕ್ಕೆ ಸಮೃದ್ಧ ವಸ್ತ್ರ ಮಳಿಗೆಗೆ ಈಗಲೇ ಭೇಟಿ ನೀಡಿ ಉತ್ತಮ ಗುಣಮಟ್ಟದ ವಸ್ತ್ರಗಳ ಆಯ್ಕೆ ನಿಮ್ಮದಾಗಿಸಿ.

ಪುತ್ತೂರು:ರಾಧಸ್ ಫ್ಯಾಮಿಲಿ ಶೋ ರೂಂನಲ್ಲಿ ಸ್ಪೆಷಲ್ ಆಫರ್| ಆಕರ್ಷಕ ಆಯ್ಕೆ ನಿಮ್ಮದಾಗಿಸಲು ಈಗಲೇ ಭೇಟಿ ನೀಡಿ Read More »

ಕಸಾಪ: ಸಂಘಟನಾ ಕಾರ್ಯದರ್ಶಿಗಳ ನೇಮಕ

ಸಮಗ್ರ ನ್ಯೂಸ್ :ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕದ ಸಂಘಟನಾ ಕಾರ್ಯದರ್ಶಿಗಳನ್ನಾಗಿ ಸಂಘಟಕರುಗಳಾದ ಕಾ.ವೀ. ಕೃಷ್ಣದಾಸ್ ಮತ್ತು ಗುರು ಪ್ರಸಾದ್ ಕಡಂಬಾರ್ ಅವರನ್ನು ನೇಮಕ ಮಾಡಿ ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಮಂಜುನಾಥ್ ಎಸ್ ರೇವಣ್ಕರ್ ಅವರು ಆದೇಶ ಹೊರಡಿಸಿದ್ದಾರೆ. ತಾಲೂಕಿನಲ್ಲಿ ಸಂಘಟನಾತ್ಮಕವಾಗಿ ಕಾರ್ಯ ಚಟುವಟಿಕೆಗಳನ್ನು ರೂಪಿಸಿ ಕನ್ನಡ ಸಾಹಿತ್ಯ ಪರಿಷತ್ತನ್ನು ಕ್ರಿಯಾಶೀಲವಾಗಿರಿಸಲು ಜಿಲ್ಲಾಧ್ಯಕ್ಷರಾದ ಡಾ. ಎಂ.ಪಿ ಶ್ರೀನಾಥ್ ಅವರ ಸೂಚನೆಯಂತೆ ನೇಮಕ ಮಾಡಲಾಗಿದೆ ಎಂದು ಪ್ರಕಟಣೆ

ಕಸಾಪ: ಸಂಘಟನಾ ಕಾರ್ಯದರ್ಶಿಗಳ ನೇಮಕ Read More »

ಉಡುಪಿಯಲ್ಲಿ ರಸ್ತೆ ಅಪಘಾತ: ಗರ್ಭಿಣಿ ಮಂಗ ಮೃತ್ಯು

ಸಮಗ್ರ ನ್ಯೂಸ್: ಗರ್ಭಿಣಿ ಮಂಗವೊಂದು ರಸ್ತೆ ದಾಟುತ್ತಿದ್ದಾಗ ವಾಹನ ಢಿಕ್ಕಿಯಾಗಿ ಗಂಭೀರ ಗಾಯಗೊಂಡ ಪರಿಣಾಮ ಸಾವನ್ನಪ್ಪಿದ ಘಟನೆ ಉಡುಪಿಯಲ್ಲಿ ನಡೆದಿದೆ. ಗಂಭೀರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಂಗವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ದೊಡ್ಡರಂಗಡಿಯ ಪ್ರವೀಣ್ ಶೆಟ್ಟಿಯವರ ಸಹಕಾರದೊಂದಿಗೆ ಬೈಲೂರಿನ ಪಶು ಚಿಕಿತ್ಸಾ ಕೇಂದ್ರಕ್ಕೆ ಸಾಗಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಪಶುವೈದ್ಯ ಡಾ. ವಾಗೇಶ್ ಚಿಕಿತ್ಸೆ ನೀಡಿದರೂ ಮಂಗಕ್ಕೆ ಚಿಕಿತ್ಸೆ ಸ್ಪಂದಿಸದೆ ಮೃತಪಟ್ಟಿದೆ. ಬಳಿಕ ಮಂಗದ ಕಳೇಬರವನ್ನು ನಿತ್ಯಾನಂದ ಒಳಕಾಡು ಅವರು ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ. ಇನ್ನು ಮಂಗದ

ಉಡುಪಿಯಲ್ಲಿ ರಸ್ತೆ ಅಪಘಾತ: ಗರ್ಭಿಣಿ ಮಂಗ ಮೃತ್ಯು Read More »

ಪುತ್ತೂರು ನಗರದಲ್ಲಿ ಹದಗೆಟ್ಟ ರಸ್ತೆ: ಪ್ರತಿಭಟನೆ ಎಚ್ಚರಿಕೆ ನೀಡಿದ ಪುತ್ತಿಲ ಪರಿವಾರ

ಸಮಗ್ರ ನ್ಯೂಸ್ :ಪುತ್ತೂರು ನಗರದ ಪ್ರಮುಖ ರಸ್ತೆಗಳು ವಾಹನ ಸಂಚಾರಕ್ಕೆ ಅಸಾಧ್ಯವಾಗಿರುವ ರೀತಿಯಲ್ಲಿ ಇದ್ದು ಪ್ರತಿನಿತ್ಯ ಅಪಘಾತಗಳು ನಡೆಯುತ್ತಿದೆ. ಪುತ್ತೂರು ಗಾಂಧಿಕಟ್ಟೆ ಬಳಿ ರಸ್ತೆ ಗುಜರಿಯಂತಾಗಿದೆ, ವಿಶ್ವಕರ್ಮ ಸಭಾಭವನದ ಬಳಿಯಲ್ಲಿ ಹದೆಗೆಟ್ಟಿರುವ ಈ ರಸ್ತೆಯನ್ನು ತಕ್ಷಣ ಸರಿಪಡಿಸಿ ವಾಹನ ಸಂಚಾರಕ್ಕೆ ಯೋಗ್ಯವಾಗಿ ದುರಸ್ಥಿಗೊಳಿಸಬೇಕೆಂದು ಪುತ್ತಿಲ ಪರಿವಾರ ನಗರಸಭೆ ಪೌರಾಯುಕ್ತ ಮಧುಕುಮಾರ್ ರವರಿಗೆ ಮನವಿ ಸಲ್ಲಿಸಿದೆ. ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳದಿದ್ದರೆ. ಮುಂದಿನ ದಿವಸಗಳಲ್ಲಿ ರಸ್ತೆ ತಡೆಮಾಡಿ ಪ್ರತಿಭಟನೆಯನ್ನು ಸಾರ್ವಜನಿಕರ ಸಹಕಾರದೊಂದಿಗೆ ಹಮ್ಮಿಕೊಳ್ಳಲಾಗುವುದು ಎಂದು ಈ ಮೂಲಕ

ಪುತ್ತೂರು ನಗರದಲ್ಲಿ ಹದಗೆಟ್ಟ ರಸ್ತೆ: ಪ್ರತಿಭಟನೆ ಎಚ್ಚರಿಕೆ ನೀಡಿದ ಪುತ್ತಿಲ ಪರಿವಾರ Read More »

ಬಸ್ ನಲ್ಲಿ ಬಿಟ್ಟು ಹೋಗಿದ್ದ ಚಿನ್ನಾಭರಣವನ್ನು ವಾರಸುದಾರರಿಗೆ ಮರಳಿಸಿದ ಬಸ್ ಕಂಡಕ್ಟರ್

ಸಮಗ್ರ ನ್ಯೂಸ್ :ಮಂಗಳೂರಿನ ಖಾಸಗಿ ಬಸ್ ಒಂದರಲ್ಲಿ ಪ್ರಯಾಣಿಕರೊಬ್ಬರು ಲಕ್ಷಾಂತರ ಮೌಲ್ಯದ ಚಿನ್ನಾಭರಣವನ್ನು ಮರೆತು ಬಿಟ್ಟು ಹೋಗಿದ್ದರು. ಅದನ್ನು ಮರಳಿ ವಾರಸುದಾರರಿಗೆ ಬಸ್ ನ ಕಂಡಕ್ಟರ್ ತಲುಪಿಸಿ ಮಾನವೀಯತೆ ಮೆರೆದ ಘಟನೆ ನಡೆದಿದೆ. ನವದುರ್ಗ ಬಸ್ಸಿನ ನಿರ್ವಾಹಕರಾದ ಸಂತೋಷ ಶೆಟ್ಟಿ ಅವರಿಗೆ ಬಸ್ ನಿರ್ವಹಣಾ ಸಮಯದಲ್ಲಿ ಪ್ರಯಾಣಿಕರೊಬ್ಬರು ಬಿಟ್ಟು ಹೋದ ಚಿನ್ನಾಭರಣ ಸಿಕ್ಕಿದ್ದು, ಬಳಿಕ ಚಿನ್ನ ಕಳೆದುಕೊಂಡವರ ಮಾಹಿತಿ ಪಡೆದ ಅವರು ಕಟೀಲ್ ಕಿನ್ನಿಗೋಳಿ ನಿವಾಸಿಗಳನ್ನು ಹುಡುಕಿ 6 ಪವನ್ ಹೆಚ್ಚಿನ ಚಿನ್ನಭಾರಣ ಗಳನ್ನು ಹಿಂತಿರುಗಿಸಿ ಮಾನವೀಯತೆ

ಬಸ್ ನಲ್ಲಿ ಬಿಟ್ಟು ಹೋಗಿದ್ದ ಚಿನ್ನಾಭರಣವನ್ನು ವಾರಸುದಾರರಿಗೆ ಮರಳಿಸಿದ ಬಸ್ ಕಂಡಕ್ಟರ್ Read More »

ಸಮುದಾಯದ ಮುಖಂಡ ಎನ್ನುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಮಂಗಳೂರು ಕ್ರೈಸ್ತ ಧರ್ಮಪ್ರಾಂತಕ್ಕೆ ರಾಬರ್ಟ್ ರೊಸಾರಿಯೊ ಉತ್ತರ

ಸಮಗ್ರ ನ್ಯೂಸ್ :ರಾಬರ್ಟ್ ರೊಸಾರಿಯೋ ಸಮುದಾಯದ ಮುಖಂಡ ಎನ್ನುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಮಂಗಳೂರು ಕ್ರೈಸ್ತ ಧರ್ಮಪ್ರಾಂತಕ್ಕೆ ಉತ್ತರ ರೂಪದಲ್ಲಿ ಪತ್ರ ಬರೆದಿದ್ದು ಇದನ್ನು ಮಾದ್ಯಮಗಳಿಗೂ ಬಿಡುಗಡೆ ಮಾಡಿದ್ದಾರೆ. ರಾಬರ್ಟ್ ರೊಸಾರಿಯೊ ಮಂಗಳೂರು ಕ್ರೈಸ್ತ ಧರ್ಮ ಪ್ರಾಂತಕ್ಕೆ ಬರೆದ ಪತ್ರದ ಸಾರಾಂಶ ಇದಾಗಿದ್ದು, ‘ನಿಮ್ಮಲ್ಲಿ ಇಬ್ಬರು ಜಂಟಿಯಾಗಿ ಸಹಿ ಮಾಡಿದ ಪತ್ರವನ್ನು ನಾನು ಕಂಡುಕೊಂಡಿದ್ದೇನೆ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಡಿದೆ. ನೀವು ಪ್ರತಿನಿಧಿಸುತ್ತೇವೆ ಎಂದು ಹೇಳಿಕೊಳ್ಳುವ ‘ಅಧಿಕಾರ’ದ ಕಾರ್ಯ ಮಾದರಿಯನ್ನು ಅರ್ಥಮಾಡಿಕೊಂಡಿರುವುದು ನನಗೆ ಆಶ್ಚರ್ಯ ತಂದಿಲ್ಲ. ನೀವು

ಸಮುದಾಯದ ಮುಖಂಡ ಎನ್ನುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಮಂಗಳೂರು ಕ್ರೈಸ್ತ ಧರ್ಮಪ್ರಾಂತಕ್ಕೆ ರಾಬರ್ಟ್ ರೊಸಾರಿಯೊ ಉತ್ತರ Read More »

ಉಡುಪಿ: ಲಕ್ಷಾಂತರ ಮೌಲ್ಯದ ಚಿನ್ನ ವಂಚನೆ, ಆರೋಪಿಗಳ ಸೆರೆ

ಸಮಗ್ರ ನ್ಯೂಸ್ : ಕೇರಳ ಮೂಲದ ರಾಜೀವ್ ಎಂಬಾತ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ್ದನ್ನು ಪಡುಬಿದ್ರಿ ಪೊಲೀಸ್ ಠಾಣೆಯ ಪಿಎಸ್‍ಐ ಪ್ರಸನ್ನ ಮತ್ತು ತಂಡ ಕಂಡು ಹಿಡಿದಿದೆ. ಆರೋಪಿಗಳು ಸಾಲ ಪಡೆಯಲು ಸ್ಥಳೀಯ ಸೊಸೈಟಿಗಳು ಮತ್ತು ಬ್ಯಾಂಕ್‍ಗಳಲ್ಲಿ 30 ಗ್ರಾಂ ಚಿನ್ನಾಭರಣಗಳನ್ನು ಗಿರವಿ ಇಟ್ಟಿದ್ದರು, ಬ್ಯಾಂಕ್‍ಗಳು ಮತ್ತು ಸೊಸೈಟಿಗಳನ್ನು ವಂಚಿಸಲು ಚಲನಚಿತ್ರದ ಕಥಾವಸ್ತುವನ್ನು ಪ್ರೇರೇಪಿಸಿದರು. ಹೆಚ್ಚುವರಿಯಾಗಿ, ಕುಮಟಾ ಮೂಲದ ನಿತಿಲ್ ಭಾಸ್ಕರ ಶೇಟ್ (35), ಸಂಜಯ ಶೇಟ್ (42), ಮತ್ತು ಬೆಳಗಾವಿಯ ಕೈಲಾಸ್ ಗೊರಡಾ (26) ಪ್ರಮುಖ

ಉಡುಪಿ: ಲಕ್ಷಾಂತರ ಮೌಲ್ಯದ ಚಿನ್ನ ವಂಚನೆ, ಆರೋಪಿಗಳ ಸೆರೆ Read More »