ರಾಮನಗರದಲ್ಲಿ ವಕೀಲರ ಪ್ರತಿಭಟನೆ: ಐಜೂರು ಠಾಣೆ ಪಿಎಸ್ಐ ತನ್ವೀರ್ ಹುಸೇನ್ ಸಸ್ಪೆಂಡ್
ಸಮಗ್ರ ನ್ಯೂಸ್: ರಾಮನಗರದ 40 ವಕೀಲರ ವಿರುದ್ಧ ಎಫ್ಐಆರ್ ದಾಖಲಾಗಿರೋದನ್ನ ಖಂಡಿಸಿ ವಕೀಲರು ಅಹೋ ರಾತ್ರಿ ಪ್ರತಿಭಟನೆ ನಡೆಸಿ ಇಂದಿಗೆ ಮೂರನೇ ದಿನಕ್ಕೂ ಕಾಲಿಡುತ್ತಿದೆ.ಈ ಪ್ರಕರಣ ವಿಧಾನಸಭಾ ಕಲಾಪದಲ್ಲೂ ಚರ್ಚೆಯಾಗುತ್ತಿದೆ. ಇನ್ನು ಮತ್ತೊಂದೆಡೆ ಐಜೂರು ಪೊಲೀಸ್ ಠಾಣೆ ಪಿಎಸ್ಐ ತನ್ವೀರ್ ಹುಸೇನ್ರನ್ನ ಅಮಾನತು ಮಾಡಲಾಗಿದೆ. 40 ವಕೀಲರ ವಿರುದ್ಧ ಐಜೂರು ಪೊಲೀಸ್ ಠಾಣೆ ಪಿಎಸ್ಐ ಆಗಿದ್ದ ತನ್ವೀರ್ ಹುಸೇನ್ ಅವರು ಎಫ್ಐಆರ್ ದಾಖಲಿಸಿದ್ದರು. ಎಫ್ಐಆರ್ ರದ್ದು ಮಾಡುವಂತೆ ಆಗ್ರಹಿಸಿ ವಕೀಲರು ಸೋಮವಾರ ಪ್ರತಿಭಟನೆ ಆರಂಭಿಸಿದರು. ವಕೀಲರಿಗೆ ಪ್ರತಿಪಕ್ಷ […]
ರಾಮನಗರದಲ್ಲಿ ವಕೀಲರ ಪ್ರತಿಭಟನೆ: ಐಜೂರು ಠಾಣೆ ಪಿಎಸ್ಐ ತನ್ವೀರ್ ಹುಸೇನ್ ಸಸ್ಪೆಂಡ್ Read More »










