ಕರಾವಳಿ

ಕಡಬ: ನೈತಿಕ ಪೊಲೀಸ್ ಗಿರಿ| ನಾಲ್ವರು ಆರೋಪಿಗಳ ಬಂಧನ

ಸಮಗ್ರ ನ್ಯೂಸ್: ಮನೆಯ ಬಳಿ ಗುಂಪು ಕಟ್ಟಿಕೊಂಡು ಬಂದು ಹಲ್ಲೆ ನಡೆಸಿರುವ ಆರೋಪದ ಮೇಲೆ ಕಡಬ ಪೊಲೀಸರು ನಾಲ್ವರನ್ನು ಫೆ.22ರಂದು ರಾತ್ರಿ ಬಂಧಿಸಿದ್ದಾರೆ. ಮರ್ದಾಳ ಶಿವಾಜಿನಗರ ನಿವಾಸಿ ದಿ| ಇಲ್ಯಾಸ್‌ ಅವರ ಪುತ್ರ ಫಯಾಜ್‌ ಅವರು ಗುರುವಾರ ಸಂಜೆ ನನ್ನ ತಾಯಿ ಮತ್ತು ಸಹೋದರರೊಂದಿಗೆ ಮನೆಯಲ್ಲಿದ್ದಾಗ ಅಪರಿಚಿತ ಮಹಿಳೆಯೊಬ್ಬಳು ಚಿಕ್ಕ ಮಗುವನ್ನು ಎತ್ತಿಕೊಂಡು ಬಂದಿದ್ದು, ರಿಯಾಝ್ನ ಮನೆ ಯಾವುದು ಎಂದು ಕೇಳಿದರು. ಅವರು ಇದು ರಿಯಾಝ್ನ ಮನೆ ಅಲ್ಲ ಎಂದರು ಮಹಿಳೆ ಅಳುತ್ತಾ ನಿಂತಾಗ ಅವರ ತಾಯಿ […]

ಕಡಬ: ನೈತಿಕ ಪೊಲೀಸ್ ಗಿರಿ| ನಾಲ್ವರು ಆರೋಪಿಗಳ ಬಂಧನ Read More »

ಅರಂತೋಡು: ಜಮಾಅತ್ ವತಿಯಿಂದ ಉಮ್ರಾ ಯಾತ್ರಿ ಇಬ್ರಾಹಿಂ ಕುಕ್ಕುಂಬಳರವರಿಗೆ ಬೀಳ್ಕೊಡುಗೆ

ಸಮಗ್ರ ನ್ಯೂಸ್: ಅರಂತೋಡು ಜುಮಾ ಮಸೀದಿಯ ದಿಕ್ರ್ ಸ್ವಲಾತ್ ಸಮಿತಿಯ ಉಪಾಧ್ಯಕ್ಷ ಕೆ.ಎಸ್. ಇಬ್ರಾಹಿಂ ಕುಕ್ಕುಂಬಳ ಬಿಳಿಯಾರ್ ರವರು ಪವಿತ್ರ ಉಮ್ರಾ ನಿರ್ವಹಿಸಲು ಪ್ರಯಾಣ ಬೆಳೆಸಿದ್ದು ಅವರನ್ನು ಅರಂತೋಡು ಜಮಾಅತ್ ಸಮಿತಿ ವತಿಯಿಂದ ಬೀಳ್ಕೊಡುಗೆ ಮಾಡಲಾಯಿತು. ಸದರ್ ಬಹು| ನೌಶಾದ್ ಅಝ್ ಹರಿ ದುವಾ ನೆರವೇರಿಸಿದರು. ಬಹು| ಶಾಫಿ ಮುಸ್ಲಿಯಾರ್, ಉಪಾಧ್ಯಕ್ಷ ಹಾಜಿ ಕೆ.ಎಂ ಮಹಮ್ಮದ್, ಕೋಶಾಧಿಕಾರಿ ಕೆ.ಎಂ. ಅಬೂಬಕ್ಕರ್ ಪಾರೆಕ್ಕಲ್, ಎ.ಹನೀಫ್, ಕೆ.ಎಂ. ಮೊಯಿದು ಕುಕ್ಕುಂಬಳ, ಅಮೀರ್ ಕುಕ್ಕುಂಬಳ, ಸಂಶುದ್ಧೀನ್ ಪೆಲ್ತಡ್ಕ, ಮುಜೀಬ್ ಅರಂತೋಡು, ಸಂಶುದ್ಧೀನ್

ಅರಂತೋಡು: ಜಮಾಅತ್ ವತಿಯಿಂದ ಉಮ್ರಾ ಯಾತ್ರಿ ಇಬ್ರಾಹಿಂ ಕುಕ್ಕುಂಬಳರವರಿಗೆ ಬೀಳ್ಕೊಡುಗೆ Read More »

ಮಂಗಳೂರಿನಲ್ಲಿ ಸರ್ಕಾರಿ ಉದ್ಯೋಗ ಖಾಲಿ ಇದೆ, ತಿಂಗಳಿಗೆ 1.60 ಲಕ್ಷ ಸಂಬಳ!

ಸಮಗ್ರ ಉದ್ಯೋಗ: ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 11 ಅಸಿಸ್ಟೆಂಟ್ ಎಕ್ಸಿಕ್ಯೂಟಿವ್​​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 26, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಶೈಕ್ಷಣಿಕ ಅರ್ಹತೆ:ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ

ಮಂಗಳೂರಿನಲ್ಲಿ ಸರ್ಕಾರಿ ಉದ್ಯೋಗ ಖಾಲಿ ಇದೆ, ತಿಂಗಳಿಗೆ 1.60 ಲಕ್ಷ ಸಂಬಳ! Read More »

ಅತೀ ಕಿರಿಯ ನ್ಯಾಯಾದೀಶರಾಗಿ ಆಯ್ಕೆಯಾದ ಬಂಟ್ವಾಳದ ಅನಿಲ್ ಜಾನ್ ಸೀಕ್ವೈರಾ| 33 ಅಭ್ಯರ್ಥಿಗಳು ನ್ಯಾಯಾದೀಶರಾಗಿ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸೇಂಟ್‌ ಫಿಲೊಮಿನಾ ಮತ್ತು ಎಸ್‌ಡಿಎಂ ಕಾಲೇಜಿನ ಮಾಜಿ ವಿದ್ಯಾರ್ಥಿ, 25 ವರ್ಷದ ಅನಿಲ್‌ ಜಾನ್‌ ಸೀಕ್ವೈರಾ ಸೇರಿದಂತೆ 33 ಅಭ್ಯರ್ಥಿಗಳು ಸಿವಿಲ್‌ ನ್ಯಾಯಮೂರ್ತಿಗಳಾಗಿ ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಪ್ರಕಟಿಸಿರುವ ಅಧಿಸೂಚನೆಯಲ್ಲಿ ತಿಳಿಸಿದೆ. 25ನೇ ವರ್ಷಕ್ಕೆ ಸಿವಿಲ್‌ ನ್ಯಾಯಾಧೀಶರಾಗಿ ಆಯ್ಕೆಯಾಗುವ ಮೂಲಕ ಗಮನಾರ್ಹ ಸಾಧನೆ ಮಾಡಿರುವ ಅನಿಲ್‌ ಅವರು ರಾಜ್ಯದ ಅತ್ಯಂತ ಕಿರಿಯ ನ್ಯಾಯಾಧೀಶರು ಎನ್ನಲಾಗಿದೆ. ಕರ್ನಾಟಕ ನ್ಯಾಯಾಂಗ ಸೇವೆಗಳ (ನೇಮಕಾತಿ) ನಿಯಮಗಳು 2004 ಮತ್ತು ತಿದ್ದುಪಡಿ ನಿಯಮಗಳು 2011,

ಅತೀ ಕಿರಿಯ ನ್ಯಾಯಾದೀಶರಾಗಿ ಆಯ್ಕೆಯಾದ ಬಂಟ್ವಾಳದ ಅನಿಲ್ ಜಾನ್ ಸೀಕ್ವೈರಾ| 33 ಅಭ್ಯರ್ಥಿಗಳು ನ್ಯಾಯಾದೀಶರಾಗಿ ಆಯ್ಕೆ Read More »

ರಸ್ತೆ ಅಪಘಾತದಿಂದ ಮಂಗಳೂರಿನ ಯುವತಿ ದುಬೈನಲ್ಲಿ ಸಾವು

ಸಮಗ್ರ ನ್ಯೂಸ್: ದುಬೈನಲ್ಲಿ ರಸ್ತೆ ಅಪಘಾತ ಸಂಭವಿಸಿ ಮಂಗಳೂರು ಮೂಲದ ಯುವತಿ ಮೃತಪಟ್ಟಿದ್ದಾಳೆ. ಮಂಗಳೂರು ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷೆ , ಕೋಟೆಕಾರಿನ ಬೀರಿಯ ಕೆಂಪುಮಣ್ಣು ನಿವಾಸಿ ರಾಜೀವಿ ಅವರ ಏಕೈಕ ಪುತ್ರಿ ವಿದಿಶಾ (28) ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮಂಗಳೂರು ಮೂಲದ ವಿದಿಶಾ ದುಬೈನಲ್ಲಿ ವಾಸವಿದ್ದರು. ಪ್ರತಿ ದಿನ ಕಂಪನಿಗೆ ಕ್ಯಾಬ್‌ನಲ್ಲಿ ಕೆಲಸಕ್ಕೆ ಹೋಗುತ್ತಿದ್ದರು. ಆದರೆ ಫೆಬ್ರವರಿ 22 ರಂದು ಕ್ಯಾಬ್ ತಪ್ಪಿದ ಕಾರಣಕ್ಕೆ ತಮ್ಮದೇ ಕಾರನ್ನು ತೆಗೆದುಕೊಂಡು ಹೋಗಿದ್ದಾರೆ. ಈ ವೇಳೆ ಕಾರಿನ ನಿಯಂತ್ರಣ

ರಸ್ತೆ ಅಪಘಾತದಿಂದ ಮಂಗಳೂರಿನ ಯುವತಿ ದುಬೈನಲ್ಲಿ ಸಾವು Read More »

ಸುಳ್ಯ: ವಿವೇಕಾನಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಇನ್ಸ್ಪೈರ್ ಅವಾರ್ಡ್ ಗೆ ಆಯ್ಕೆ

ಸಮಗ್ರ ನ್ಯೂಸ್: ಕೇಂದ್ರ ಸರಕಾರದ ವಿಜ್ಞಾನ ಮತ್ತು ಪ್ರಪಂಚ ಜ್ಞಾನ ಇಲಾಖೆ ನೀಡುವ ಇನ್ಸ್ಪೈರ್ ಅವಾರ್ಡ್ ಗೆ ಅಜಿತ್ ಕೃಷ್ಣ ಕೆ. ಆಯ್ಕೆ. ಇವರು ಸುಳ್ಯ ಪಿ.ಎಲ್.ಡಿ. ಬ್ಯಾಂಕ್ ಇಲ್ಲಿನ ಕ್ಷೇತ್ರ ಅಧಿಕಾರಿಯಾಗಿರುವ ದಾಮೋದರ ಎಂ. ಮತ್ತು ಶೀಲಾವತಿ ದಂಪತಿಗಳ ಪುತ್ರ. ಇವರಿಗೆ ಶಾಲಾ ಆಡಳಿತ ಮಂಡಳಿ ಮತ್ತು ಮುಖ್ಯೋಪಾಧ್ಯಾಯರ ಸಹಕಾರದಲ್ಲಿ ವಿಜ್ಞಾನ ಶಿಕ್ಷಕಿ ಪೂರ್ಣಿಮಾ ಮಾರ್ಗದರ್ಶನ ನೀಡಿದ್ದಾರೆ.

ಸುಳ್ಯ: ವಿವೇಕಾನಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಇನ್ಸ್ಪೈರ್ ಅವಾರ್ಡ್ ಗೆ ಆಯ್ಕೆ Read More »

ಸುಳ್ಯ: ಫೆ.24, ಕೊಡೆಂಚಿಕಾರ್ ಶ್ರೀ ಕೊರಗತನಿಯ ದೈವದ ದೈವಸ್ಥಾನದಲ್ಲಿ 22ನೇ ವರ್ಷದ ಶ್ರೀ ಕೊರಗ ತನಿಯ ಮತ್ತು ಗುಳಿಗ ದೈವಗಳ ನೇಮೋತ್ಸವ

ಸಮಗ್ರ ನ್ಯೂಸ್: ಪೇರಾಲು ಕೊಡೆಂಚಿಕಾರ್ ಶ್ರೀ ಕೊರಗತನಿಯ ದೈವದ ದೈವಸ್ಥಾನದಲ್ಲಿ ಫೆ. 24ನೇ ಶನಿವಾರದಂದು 22ನೇ ವರ್ಷದ ಶ್ರೀ ಕೊರಗ ತನಿಯ ಮತ್ತು ಗುಳಿಗ ದೈವಗಳನೇಮೋತ್ಸವ ಕಾರ್ಯಕ್ರಮ ನಡೆಯಲಿದೆ. ಫೆ. 24ರಂದು ಬೆಳಗ್ಗೆ 8.00 ಕ್ಕೆ ಗಣಪತಿ ಹವನ ಮತ್ತು ನಾಗಪೂಜೆ, 10.00 ರಿಂದ ಶನಿಪೂಜೆ, ಹೂವಿನ ಪೂಜೆ, ಕಲಶ ಸ್ನಾನ, 10.00ರಿಂದ ಭಜನಾ ಕಾರ್ಯಕ್ರಮ, ಮಧ್ಯಾಹ್ನ ಗಂಟೆ 12.00ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, 1.00ಕ್ಕೆ ಅನ್ನಸಂತರ್ಪಣೆ, ಸಂಜೆ 3.00ಕ್ಕೆ ಗುಳಿಗನ ಕೋಲ, ಪ್ರಸಾರ ವಿತರಣೆ, ರಾತ್ರಿ

ಸುಳ್ಯ: ಫೆ.24, ಕೊಡೆಂಚಿಕಾರ್ ಶ್ರೀ ಕೊರಗತನಿಯ ದೈವದ ದೈವಸ್ಥಾನದಲ್ಲಿ 22ನೇ ವರ್ಷದ ಶ್ರೀ ಕೊರಗ ತನಿಯ ಮತ್ತು ಗುಳಿಗ ದೈವಗಳ ನೇಮೋತ್ಸವ Read More »

ಮಡಿಕೇರಿ ಮಂಗಳೂರು ಕೆ.ಎಸ್.ಆರ್.ಟಿ.ಸಿ. ಬಸ್ ಸಂಚಾರ ಪುನರಾರಂಭ

ಸಮಗ್ರ ನ್ಯೂಸ್: ಕರೋನ ಸಮಯದಲ್ಲಿ ಸ್ಥಗಿತಗೊಂಡಿದ್ದ ಮುಂಜಾನೆ ಸಮಯದ ಮಡಿಕೇರಿ ಮಂಗಳೂರು ಕೆ.ಎಸ್.ಆರ್.ಟಿ.ಸಿ. ಬಸ್ ಸಂಚಾರವನ್ನು ಪುನರಾರಂಭಿಸಲಾಗಿದೆ. ಮಡಿಕೇರಿಯಿಂದ ಬೆಳಗ್ಗೆ 5:30 ಗಂಟೆಗೆ ಹೊರಟು ಮಂಗಳೂರಿಗೆ 9:30 ಗಂಟೆಗೆ ತಲುಪಲಿದೆ. ಮರಳಿ ಮಂಗಳೂರಿನಿಂದ 10:45 ಗಂಟೆಗೆ ಹೊರಟು ಮಡಿಕೇರಿಗೆ 3:00 ಗಂಟೆಗೆ ತಲುಪಲಿದೆ. ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ.

ಮಡಿಕೇರಿ ಮಂಗಳೂರು ಕೆ.ಎಸ್.ಆರ್.ಟಿ.ಸಿ. ಬಸ್ ಸಂಚಾರ ಪುನರಾರಂಭ Read More »

ಅರುಣ್ ಪುತ್ತಿಲರನ್ನು ಭೇಟಿಯಾಗಿದ್ದು‌ ನಿಜ – ಬಿ.ವೈ ವಿಜಯೇಂದ್ರ| ಬಿಜೆಪಿಗೆ ಮರಳಿ ಸೇರ್ಪಡೆ ಬಗ್ಗೆ ರಾಜ್ಯಧ್ಯಕ್ಷರು ಹೇಳಿದ್ದಿಷ್ಟು…

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಹಿಂದೂ ಮುಖಂಡ, ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್ ಕುಮಾರ್ ಪುತ್ತಿಲ ಅವರು ಭೇಟಿಯಾಗಿರುವುದು ನಿಜ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಪುತ್ತಿಲ ನನ್ನನ್ನು ಭೇಟಿ ಮಾಡಿದ್ದು ಸತ್ಯ. ಬೆಷರತ್ ಆಗಿ ಬಿಜೆಪಿ ಸೇರ್ಪಡೆಯಾಗಿ ಎಂದು ಅವರಿಗೆ ಸೂಚಿಸಿದ್ದೇನೆ. ಯಾವುದೇ ಷರತ್ತುಗಳು ಬೇಡ. ಪ್ರಧಾನಿ ಮೋದಿ ನಾಯಕತ್ವಕ್ಕಾಗಿ ಎಲ್ಲರೂ ಒಂದಾಗಬೇಕು ಎಂದು ಹೇಳಿದ್ದೇನೆ ಎಂದು ತಿಳಿಸಿದ್ದಾರೆ. ಪುತ್ತಿಲ ವಿಚಾರವಾಗಿ ದಕ್ಷಿಣ ಕನ್ನಡದ

ಅರುಣ್ ಪುತ್ತಿಲರನ್ನು ಭೇಟಿಯಾಗಿದ್ದು‌ ನಿಜ – ಬಿ.ವೈ ವಿಜಯೇಂದ್ರ| ಬಿಜೆಪಿಗೆ ಮರಳಿ ಸೇರ್ಪಡೆ ಬಗ್ಗೆ ರಾಜ್ಯಧ್ಯಕ್ಷರು ಹೇಳಿದ್ದಿಷ್ಟು… Read More »

ಧರ್ಮಸ್ಥಳ ಸೌಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್| ಆರೋಪಿಗಳ ಪತ್ತೆಗೆ ವಿಶೇಷ ತನಿಖಾ ತಂಡ ರಚಿಸಲು ಹೈಕೋರ್ಟ್ ಆದೇಶ

ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈಗಾಗಲೇ ಸೌಜನ್ಯ ತಂದೆ ಹೈಕೋರ್ಟ್ ಮೆಟ್ಟಿಲೇರಿದ್ದು, ಆರೋಪಿಗಳ ಪತ್ತೆಹಚ್ಚಲು ವಿಶೇಷ ತನಿಖಾ ತಂಡ ರಚಿಸಬೇಕು ಎಂದು ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗೆ ವಿಶೇಷ ತನಿಖಾ ರಚಿಸಿ ಆರೋಪಿಗಳ ಪತ್ತೆಯಾಗದಂತೆ ಸಾಕ್ಷಿ ನಾಶಪಡಿಸಿರುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕೆಂದು ಅರ್ಜಿದಾರರು ಮನವಿ ಮಾಡಿದ್ದು, ಇದೀಗ ಹೈಕೋರ್ಟ್ ರಾಜ್ಯ ಸರಕಾರ ಹಾಗೂ ಸಿಬಿಐ ತನಿಖಾ ತಂಡಕ್ಕೆ ಆರೋಪಿಗಳ ಪತ್ತೆಗೆ ವಿಶೇಷ ತನಿಖಾ ತಂಡವನ್ನು ರಚಿಸುವಂತೆ ನೋಟಿಸ್

ಧರ್ಮಸ್ಥಳ ಸೌಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್| ಆರೋಪಿಗಳ ಪತ್ತೆಗೆ ವಿಶೇಷ ತನಿಖಾ ತಂಡ ರಚಿಸಲು ಹೈಕೋರ್ಟ್ ಆದೇಶ Read More »