ಕರಾವಳಿ

ಮಂಗಳೂರಿನಿಂದ ಅಯೋಧ್ಯೆಗೆ 1400 ಯಾತ್ರಿಕರ ಪ್ರಯಾಣ ಆರಂಭ

ಸಮಗ್ರ ನ್ಯೂಸ್ : ರಾಮಮಂದಿರ ದರ್ಶನ ಅಭಿಯಾನದ ಮೊದಲ ಹಂತದ ಅಂತಿಮ ರೈಲು ಬುಧವಾರ ಅಯೋಧ್ಯೆಗೆ 1400 ಯಾತ್ರಾರ್ಥಿಗಳನ್ನು ಹೊತ್ತು ನಗರದಿಂದ ಹೊರಟಿದೆ. ಇದು ಯಾತ್ರೆ ಅಭಿಯಾನದ ಆರಂಭಿಕ ಹಂತದ ಪರಾಕಾಷ್ಠೆಯನ್ನು ಸೂಚಿಸುತ್ತದೆ. ಫೆಬ್ರವರಿಯಲ್ಲಿ, ಭಗವಾನ್ ರಾಮನ 20,000 ಭಕ್ತರು ಕರ್ನಾಟಕದಿಂದ ಅಯೋಧ್ಯೆಗೆ ಪ್ರಯಾಣ ಬೆಳೆಸಿದರು, ಸಾರಿಗೆಗಾಗಿ 12 ರೈಲುಗಳನ್ನು ಬಳಸಿಕೊಂಡರು. ಈ ಮಾಹಿತಿಯನ್ನು ಅಭಿಯಾನದ ರಾಜ್ಯ ಸಂಚಾಲಕ ಜಗದೀಶ ಹಿರೇಮನಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಬಿಜೆಪಿಯು ಅಯೋಧ್ಯೆಗೆ ಭೇಟಿ ನೀಡಲು ಆಸಕ್ತಿ ಹೊಂದಿರುವ ಪ್ರತಿಯೊಬ್ಬ ವ್ಯಕ್ತಿಗೆ 3000

ಮಂಗಳೂರಿನಿಂದ ಅಯೋಧ್ಯೆಗೆ 1400 ಯಾತ್ರಿಕರ ಪ್ರಯಾಣ ಆರಂಭ Read More »

ಪುತ್ತೂರು:ಬೈಕ್ ಸ್ಕಿಡ್ -ಗಂಭೀರ ಗಾಯಗೊಂಡಿದ್ದ ಯುವಕ ಸಾವು

ಸಮಗ್ರ ನ್ಯೂಸ್ :ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ನಗರದ ಬೈಪಾಸ್‍ನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಾಯಾಳು ಯುವಕ ಮೃತಪಟ್ಟಿದ್ದಾನೆ. ಪುತ್ತೂರು ಶಾಂತಿ ಗೋಡು ಗ್ರಾಮದ ಬೀರ್ಮಕಜೆ ನಿವಾಸಿ ಪ್ರಸಾದ್ (27) ಮೃತ ಯುವಕ. ಒಂದು ವಾರದ ಹಿಂದೆ ಅಪಘಾತ ಸಂಭವಿಸಿದ್ದು, ಗಂಭೀರ ಗಾಯಗೊಂಡ ಯುವಕನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗಿದೆ ಯುವಕ ಇಹಲೋಕ ತ್ಯಜಿಸಿದ್ದಾರೆ. ನಗರದ ಬೈಪಾಸ್ ನ ಗ್ಯಾರೇಜ್‍ನಲ್ಲಿ ಮೆಕ್ಯಾನಿಕ್ ಆಗಿದ್ದ ಪ್ರಸಾದ್ ಫೆ.29 ರಂದು ಬೈಕ್

ಪುತ್ತೂರು:ಬೈಕ್ ಸ್ಕಿಡ್ -ಗಂಭೀರ ಗಾಯಗೊಂಡಿದ್ದ ಯುವಕ ಸಾವು Read More »

ಉಡುಪಿ: ಹೆಗಡೆ ಭಾವಚಿತ್ರವಿಟ್ಟು ಬೀಡ ಉಗಿದ ಬಿಜೆಪಿ ಕಾರ್ಯಕರ್ತರು

ಸಮಗ್ರ ನ್ಯೂಸ್ :ಭಯೋತ್ಪಾದನಾ ವಿರೋಧಿ ವೇದಿಕೆ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡನ ಭಾವಚಿತ್ರಕ್ಕೆ ಉಗಿದು ಕಾರ್ಯಕರ್ತರು ತಮ್ಮ ಆಕ್ರೋಶ ವ್ಯಕ್ತಪಡಿಸಿದ ಘಟನೆ ಉಡುಪಿಯ ಅಜ್ಜರಕಾಡಿನಲ್ಲಿ ನಡೆದಿದೆ. ಮಂಗಳೂರಿನ ಕಾಂಗ್ರೆಸ್ ಮುಂಚೂಣಿ ನಾಯಕರಲ್ಲಿ ಒಬ್ಬರಾಗಿರುವ ಎಂ.ಜಿ.ಹೆಗಡೆ ಅವರ ಭಾವಚಿತ್ರಕ್ಕೆ ಸಾಮೂಹಿಕವಾಗಿ ಉಗಿದು ಆಕ್ರೋಶ ವ್ಯಕ್ತಪಡಿಸಲಾಗಿದ್ದು, ಶಕ್ತಿ ಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಉಡುಪಿಯ ಅಜ್ಜರಕಾಡಿನಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ಎಂ.ಜಿ. ಹೆಗಡೆಯವರ ವಿರುದ್ಧ ಕಾರ್ಯಕರ್ತರು ಈ ರೀತಿಯಾಗಿ ಆಕ್ರೋಶ

ಉಡುಪಿ: ಹೆಗಡೆ ಭಾವಚಿತ್ರವಿಟ್ಟು ಬೀಡ ಉಗಿದ ಬಿಜೆಪಿ ಕಾರ್ಯಕರ್ತರು Read More »

ಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಸಮಗ್ರ ನ್ಯೂಸ್ :ವಾರಂಟ್ ಜಾರಿಯಾಗಿದ್ದರೂ ನ್ಯಾಯಾಲಯದ ವಿಚಾರಣೆ ತಪ್ಪಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪಣಂಬೂರು ಠಾಣಾ ಸಿಬ್ಬಂದಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಬಂಧಿತ ಆರೋಪಿಯನ್ನು ಹ್ಯಾರಿಸ್ ಅಲಿಯಾಸ್ ಚಂದು ಹ್ಯಾರಿಸ್ ಎಂದು ಗುರುತಿಸಲಾಗಿದೆ. ಪಣಂಬೂರು ಪೊಲೀಸ್ ಠಾಣೆಯ ಇನ್ಸ್‍ಪೆಕ್ಟರ್ ಮಂಜುನಾಥ ಗೌಡ ನೇತೃತ್ವದ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯಲ್ಲಿ ಸಹಾಯಕ ಸಬ್ ಇನ್ಸ್‍ಪೆಕ್ಟರ್ ಚಿದಾನಂದ, ಹೆಡ್ ಕಾನ್‍ಸ್ಟೆಬಲ್ ಲಕ್ಷ್ಮೀಶ ಮತ್ತು ಕಾನ್‍ಸ್ಟೆಬಲ್‍ಗಳಾದ ಶಶಿಕುಮಾರ್, ಪ್ರವೀಣ್, ಮಹೇಶ್ ಮತ್ತು ಶ್ರೀದೇವಿ ಬಂಧನದಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು.

ಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ Read More »

ಮಂಗಳೂರು: ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ

ಸಮಗ್ರ ನ್ಯೂಸ್ :ಸಮುದ್ರದಲ್ಲಿ ಈಜಾಡುತ್ತಿದ್ದ ವೇಳೆ ನೀರುಪಾಲಾಗಿದ್ದ ವಿದ್ಯಾರ್ಥಿಯ ಮೃತದೇಹವನ್ನು ಮೂರು ದಿನಗಳ ಬಳಿಕ ಉಪ್ಪಳ ಠಾಣಾ ವ್ಯಾಪ್ತಿಯ ಮೂಸೋಡಿಯಲ್ಲಿ ಸಮುದ್ರದಲ್ಲಿ ಬುಧವಾರ ಪತ್ತೆಯಾಗಿದೆ. ಪೊರ್ಕೋಡಿ ನಿವಾಸಿ ವಿದ್ಯಾರ್ಥಿ ಲಿಖಿತ್ (18) ಮೃತದೇಹ ಪತ್ತೆಯಾಗಿದೆ. ಈತನ ಮೃತದೇಹ ಕೊಳೆತ ಸ್ಥಿತಿಯಲ್ಲಿ ದೊರೆತಿದ್ದು, ಕುತ್ತಿಗೆಯಲ್ಲಿ ಚೈನ್, ಒಳ ಉಡುಪು ಆಧಾರದಲ್ಲಿ ಲಿಖಿತ್ ಎಂದು ಗುರುತಿಸಲಾಗಿದೆ. ಲಿಖಿತ್ ಅವರ ಮೃತದೇಹವನ್ನು ಉಪ್ಪಳದ ಮೀನುಗಾರರು ದಡಕ್ಕೆ ತಲುಪಿಸಿದ್ದಾರೆ. ಬಳಿಕ ಸ್ಥಳೀಯ ಪೊಲೀಸರು ಮಂಗಲ್ಪಾಡಿಯ ಸರ್ಕಾರಿ ಆಸ್ಪತ್ರೆಯಲ್ಲಿ ಮಹಜರು ನಡೆಸಿ ಸಂಬಂಧಪಟ್ಟ ಪಣಂಬೂರು

ಮಂಗಳೂರು: ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ Read More »

ಕುಕ್ಕೆ ಶ್ರೀ ಸುಬ್ರಮಣ್ಯ ದೇವಸ್ಥಾನಕ್ಕೆ ತೆರಳುವ ಪಾದಯಾತ್ರಿಗಳಿಗೆ ಸೂಚನೆ

ಸಮಗ್ರ ನ್ಯೂಸ್ :ನಾಡಿನಲ್ಲಿ ಶಿವರಾತ್ರಿ ಸಂಭ್ರಮ ಮನೆ ಮಾಡಿದ್ದು, ರಾಜ್ಯದ ಪ್ರಮುಖ ಶಿವನ ದೇವಾಲಯಗಳಲ್ಲಿ ವಿಶೇಷ ಪೂಜೆ ಹಾಗೂ ಕಾರ್ಯಕ್ರಮಗಳು ನಡೆಯಲಿದ್ದು, ಸಾಮಾನ್ಯವಾಗಿ ಶಿವರಾತ್ರಿಯ ಸಮಯದಲ್ಲಿ ದಕ್ಷಿಣ ಕನ್ನಡ ಪ್ರಮುಖ ದೇವಾಲಯಗಳಾದ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಕುಕ್ಕೆ ಶ್ರೀ ಸುಬ್ರಮಣ್ಯ ದೇವಸ್ಥಾನಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಭಕ್ತಾಧಿಗಳು ಪಾದಯಾತ್ರೆಯ ಮೂಲಕ ದೇವರ ದರ್ಶನವನ್ನು ಪಡೆಯುತ್ತಾರೆ. ಎಂದಿನಂತೆ ಈ ವರ್ಷವೂ ಕೂಡ ನೂರಾರು ಭಕ್ತರು ಧರ್ಮಸ್ಥಳ ಹಾಗೂ ಸುಬ್ರಮಣ್ಯದತ್ತ ಹೆಜ್ಜೆ ಹಾಕುತ್ತಿದ್ದು, ಮಹಾ ಶಿವರಾತ್ರಿಯ ದಿನ ದೇವಾಲಯಗಳನ್ನು

ಕುಕ್ಕೆ ಶ್ರೀ ಸುಬ್ರಮಣ್ಯ ದೇವಸ್ಥಾನಕ್ಕೆ ತೆರಳುವ ಪಾದಯಾತ್ರಿಗಳಿಗೆ ಸೂಚನೆ Read More »

ಸುಳ್ಯ: ಪ್ರೀತಿಯಿಂದ ಸಾಕಿದ ದನ ಮೈಮೇಲೆ ಬಿದ್ದು ಮಾಲೀಕ ಸಾವು

ಸಮಗ್ರ ನ್ಯೂಸ್: ತಮ್ಮದೇ ಸಾಕು ದನ ಮೈಮೇಲೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಸುಳ್ಯ ತಾಲೂಕಿನ ಅಮರಪಡ್ನೂರು ಗ್ರಾಮದ ಚೊಕ್ಕಾಡಿಯಲ್ಲಿ ನಡೆದಿದೆ. ಇಲ್ಲಿನ ನಡುಗಲ್ಲು ಮನೆ ನಿವಾಸಿ ರಾಧಾಕೃಷ್ಣ ಮೃತ ದುರ್ದೈವಿ. ಇವರು ತಮ್ಮ ಸಾಕು ದನವನ್ನು ಫೆ.27 ರಂದು ಮೇಯಿಸಲು ಕಟ್ಟಿ ಹಾಕಲೆಂದು ತೋಟದ ಬದಿಯಲ್ಲಿ ಕರೆದೊಯ್ಯುತ್ತಿರುವಾಗ ಬರೆಯಲ್ಲಿ ಜಾರಿ ಬಿದ್ದ ಕಾರಣ ದನದ ಕುತ್ತಿಗೆಗೆ ಕಟ್ಟಿದ್ದ ಹಗ್ಗ ಅವರ ಕೈಯಲ್ಲಿದ್ದುದರಿಂದ ಎಳೆಯಲ್ಪಟ್ಟು ದನವು ಇವರ ಮೈಮೇಲೆ ಬಿದ್ದಿದೆ. ಈ ವೇಳೆ ಅಲ್ಲಿದ್ದ ಕೊಕ್ಕೋ ಮರ

ಸುಳ್ಯ: ಪ್ರೀತಿಯಿಂದ ಸಾಕಿದ ದನ ಮೈಮೇಲೆ ಬಿದ್ದು ಮಾಲೀಕ ಸಾವು Read More »

ಉಜಿರೆಯ ಲಾಡ್ಜ್ ಗಳಲ್ಲಿ ‌ಮಾಂಸದಂಧೆ| ಪೊಲೀಸರ ದಿಢೀರ್ ದಾಳಿ; ಮೂರು ಮಂದಿ ಅಂದರ್

ಸಮಗ್ರ ನ್ಯೂಸ್: ಉಜಿರೆಯ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಮಾರ್ಚ್ 6 ರಂದು ನಡೆದಿದೆ. ಉಜಿರೆಯ ಹಳೆ ಪೇಟೆ ಎಂಬಲ್ಲಿರುವ ಸುರೇಶ್ ಬೋರ್ಡಿಂಗ್ & ಲಾಡ್ಜಿಂಗ್ / ಐಶ್ವರ್ಯಾ ಲಾಡ್ಜಿಂಗ್ & ಬೋರ್ಡಿಂಗ್ ನಲ್ಲಿ ವೇಶ್ಯಾವಾಟಿಕೆ‌ ನಡೆಯುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಪೊಲೀಸ್ ನಿರೀಕ್ಷಕರಾದ ಬಿ.ಜಿ.ಸುಬ್ಬಾಪೂರ ಮಠ್ ನೇತೃತ್ವದಲ್ಲಿ ಸಿಬ್ಬಂದಿ ದಾಳಿ ನಡೆಸಿದ್ದಾರೆ. ಈ ವೇಳೆ ವೇಶ್ಯಾವಾಟಿಕೆ‌ ನಿರತರಾಗಿದ್ದ

ಉಜಿರೆಯ ಲಾಡ್ಜ್ ಗಳಲ್ಲಿ ‌ಮಾಂಸದಂಧೆ| ಪೊಲೀಸರ ದಿಢೀರ್ ದಾಳಿ; ಮೂರು ಮಂದಿ ಅಂದರ್ Read More »

ಸುಳ್ಯ: ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ವಾರ್ಷಿಕ ದಾಖಲಾತಿ ಆರಂಭ|ಮಾರ್ಚ್ 15 ರೊಳಗಿನ ದಾಖಲಾತಿಗೆ 10% ಆಫರ್

ಸಮಗ್ರ ನ್ಯೂಸ್: ಸುಳ್ಯದ ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ 2024-25 ರ ಪ್ಲೇ.ಗ್ರೂಪ್, ಪ್ರಿ.ಕೆ.ಜಿ, ಯು.ಕೆ.ಜಿ, ಎಲ್.ಕೆ.ಜಿ ಮಕ್ಕಳ ವಾರ್ಷಿಕ ದಾಖಲಾತಿ ಆರಂಭಗೊಂಡಿದ್ದು, ಈ ಪ್ರಕ್ರಿಯೆಯಲ್ಲಿ ಮಾರ್ಚ್ 15 ರೊಳಗಿನ ದಾಖಲಾತಿಗೆ1 0% ಆಫರ್ ನೀಡಲಾಗಿದೆ. ಈ ಸ್ಕೂಲ್ ನಲ್ಲಿ 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಟ್ಯೂಷನ್ ಮತ್ತು ಸ್ಪೋಕನ್ ಇಂಗ್ಲೀಷ್ ತರಗತಿ ಕೊಡಲಾಗುತ್ತದೆ. ಈ ದಾಖಲಾತಿಗೆ ಸೀಮಿತ ಸಂಖ್ಯೆಯ ಆವಕಾಶವಿದ್ದು ಆಸಕ್ತರು ಕೂಡಲೇ ಕೆ ವಿ ಜಿ ಆಯುರ್ವೇದಿಕ್ ಕಾಲೇಜ್ ಮುಂಭಾಗದಲ್ಲಿ ಇರುವ

ಸುಳ್ಯ: ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ವಾರ್ಷಿಕ ದಾಖಲಾತಿ ಆರಂಭ|ಮಾರ್ಚ್ 15 ರೊಳಗಿನ ದಾಖಲಾತಿಗೆ 10% ಆಫರ್ Read More »

ಎನ್ಐಎ ಶೋಧ ಕಾರ್ಯಾಚರಣೆ| ದ.ಕ ಜಿಲ್ಲೆಯ ಇಬ್ಬರು ಸೇರಿ ಮೂರು ಮಂದಿ ವಶಕ್ಕೆ

ಸಮಗ್ರ ನ್ಯೂಸ್: ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು (ಎನ್‌ಐಎ) ಮಂಗಳವಾರ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ಸೇರಿ ಮೂವರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಂಡಿದ್ದಾರೆ. ಬೆಂಗಳೂರು, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಶೋಧ ಕಾರ್ಯ ನಡೆಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಸೈಯದ್ ಖೈಲ್, ಮೂಲತಃ ಕೇರಳ ಇಡುಕ್ಕಿ ನಿವಾಸಿ ಪ್ರಸ್ತುತ ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದಲ್ಲಿರುವ ಬಿಜು ಅಬ್ರಹಾಂ ಹಾಗೂ ಮಂಗಳೂರಿನ ಅತ್ತಾವರದ ನಬೀದ್ ಎಂಬಾತನನ್ನು ವಶಕ್ಕೆ

ಎನ್ಐಎ ಶೋಧ ಕಾರ್ಯಾಚರಣೆ| ದ.ಕ ಜಿಲ್ಲೆಯ ಇಬ್ಬರು ಸೇರಿ ಮೂರು ಮಂದಿ ವಶಕ್ಕೆ Read More »