ಕರಾವಳಿ

ಸುಳ್ಯ: ರಬ್ಬರ್ ಟ್ಯಾಪಿಂಗ್ ಗೆ ತೆರಳಿದ್ದ ಮಹಿಳೆಯ ಮೇಲೆ ಕಾಡುಹಂದಿ ದಾಳಿ|

ಸಮಗ್ರ ನ್ಯೂಸ್: ಟ್ಯಾಪಿಂಗ್ ಮಾಡಲು ರಬ್ಬರ್ ತೋಟಕ್ಕೆ ತೆರಳಿದ್ದ ಮಹಿಳೆಯ ಮೇಲೆ ಕಾಡುಹಂದಿ ದಾಳಿ ಮಾಡಿ ತೀವ್ರ ಗಾಯಗೊಳಿಸಿದ ಘಟನೆ ಸುಳ್ಯ ತಾಲೂಕಿನ ದುಗಲಡ್ಕ ಕೂಟೇಲಿನಲ್ಲಿ ಫೆ.22 ರಂದು ನಡೆದಿದೆ. ಕೆ.ಎಫ್.ಡಿ.ಸಿ. ರಬ್ಬರ್ ತೋಟದ ಟ್ಯಾಪಾರ್ ಆಗಿರುವ ಪದ್ಮಾವತಿ ಅವರು ಇಂದು ಮುಂಜಾನೆ ದುಗಲಡ್ಕ ಸೆಕ್ಷನಿ‌ನ ಕೂಟೇಲು ಪಿಲಿಕಜೆ ಎಂಬಲ್ಲಿ ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದಾಗ ಪೊದೆಯಲ್ಲಿದ್ದ ಕಾಡುಹಂದಿ ಏಕಾಏಕಿ ಧಾಳಿ ನಡೆಸಿದೆ. ಕಾಡು ಹಂದಿಯ ದಾಳಿಯಿಂದ ಮಹಿಳೆಯ ಬೆನ್ನು ಮತ್ತಿತರೆಡೆಗೆ ತೀವ್ರ ಗಾಯಗಳಾಗಿದ್ದು, ಅವರನ್ನು ಸುಳ್ಯ ಸರಕಾರಿ […]

ಸುಳ್ಯ: ರಬ್ಬರ್ ಟ್ಯಾಪಿಂಗ್ ಗೆ ತೆರಳಿದ್ದ ಮಹಿಳೆಯ ಮೇಲೆ ಕಾಡುಹಂದಿ ದಾಳಿ| Read More »

ಮಂಗಳೂರು: ಶಾಲೆಯಲ್ಲಿ ಧರ್ಮ ಅವಹೇಳನ ಪ್ರಕರಣ| ಹೇಳಿಕೆ ನೀಡಿದ ವಿದ್ಯಾರ್ಥಿನಿ ತಾಯಿಗೆ ಜೀವ ಬೆದರಿಕೆ

ಸಮಗ್ರ ನ್ಯೂಸ್: ಮಂಗಳೂರು ನಗರದ ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ತರಗತಿಯಲ್ಲಿ ಹಿಂದೂ ಧರ್ಮ, ದೇವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂಬ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಶಾಲೆಯ ವಿದ್ಯಾರ್ಥಿನಿಯೋರ್ವರ ತಾಯಿ ಕವಿತಾ ಅವರಿಗೆ ಅಪರಿಚಿತರು ಜೀವಬೆದರಿಕೆ ಹಾಕಿರುವ ಕುರಿತಾಗಿ ಕಂಕನಾಡಿ ನಗರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಅಪರಿಚಿತರು ವಾಯ್ಸ ಮೆಸೇಜ್‌ಗಳನ್ನು ಮಾಡಿ ಬೆದರಿಕೆ ಹಾಕಿದ್ದಾರೆ ಎಂದು ಕವಿತಾ ಅವರು ಪೊಲೀಸರಿಗೆ ದೂರು ನೀಡಿದ್ದರು. ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸುತ್ತಿದ್ದು ಕತಾರ್‌, ಸೌದಿ ಮೊದಲಾದೆಡೆಗಳಿಂದ ಬೆದರಿಕೆಗಳು ಬಂದಿರುವುದು ಗೊತ್ತಾಗಿದೆ ಎಂದು

ಮಂಗಳೂರು: ಶಾಲೆಯಲ್ಲಿ ಧರ್ಮ ಅವಹೇಳನ ಪ್ರಕರಣ| ಹೇಳಿಕೆ ನೀಡಿದ ವಿದ್ಯಾರ್ಥಿನಿ ತಾಯಿಗೆ ಜೀವ ಬೆದರಿಕೆ Read More »

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ| ಆರೋಪಿಯ ಸಹೋದರನ ಕೊಲೆಗೆ ಸಂಚು!?

ಸಮಗ್ರ ನ್ಯೂಸ್: ಪುತ್ತೂರು ನಗರದ ಹೊರ ವಲಯದ ಮುಕ್ರಂಪಾಡಿ ಜಂಕ್ಷನ್‌ನಲ್ಲಿ ಫೆ. 19ರಂದು ತಡರಾತ್ರಿ ಅನುಮಾನಾಸ್ಪದವಾಗಿ ನಿಂತಿದ್ದ ಕಾರಿನಲ್ಲಿ ತಲವಾರು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ನಾಲ್ವರು ಆರೋಪಿಗಳು, ಕಲ್ಲೇಗ ಅಕ್ಷಯ್‌ ಕೊಲೆ ಪ್ರಕರಣದ ಆರೋಪಿಯೋರ್ವನ ಸಹೋದರನನ್ನು ಕೊಲ್ಲಲು ಸಂಚು ರೂಪಿಸಿದ ಅಂಶ ಬೆಳಕಿಗೆ ಬಂದಿದೆ. ಕಿಶೋರ್‌ ಪೂಜಾರಿ ಕಲ್ಲಡ್ಕ, ಮನೋಜ್‌, ಆಶಿಕ್‌ ಮತ್ತು ಸನತ್‌ ಕುಮಾರ್‌ ಬಂಧಿತರು. ಈ ಪೈಕಿ ಕಿಶೋರ್‌ ಪೂಜಾರಿಯು ಕೊಲೆ ಪ್ರಕರಣವೊಂದರಲ್ಲಿ ಜೈಲಿನಲಿದ್ದು, ಕೆಲವು ದಿನಗಳ ಹಿಂದೆಯಷ್ಟೇ ಜಾಮೀನಿ ನಲ್ಲಿ ಬಿಡುಗಡೆ ಗೊಂಡಿದ್ದ. ಆರೋಪಿ ಗಳು

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ| ಆರೋಪಿಯ ಸಹೋದರನ ಕೊಲೆಗೆ ಸಂಚು!? Read More »

ರಾಮನಗರದಲ್ಲಿ ವಕೀಲರ ಪ್ರತಿಭಟನೆ: ಐಜೂರು ಠಾಣೆ ಪಿಎಸ್​​ಐ ತನ್ವೀರ್ ಹುಸೇನ್ ಸಸ್ಪೆಂಡ್​​

ಸಮಗ್ರ ನ್ಯೂಸ್: ರಾಮನಗರದ 40 ವಕೀಲರ ವಿರುದ್ಧ ಎಫ್‌ಐಆರ್ ದಾಖಲಾಗಿರೋದನ್ನ ಖಂಡಿಸಿ ವಕೀಲರು ಅಹೋ ರಾತ್ರಿ ಪ್ರತಿಭಟನೆ ನಡೆಸಿ ಇಂದಿಗೆ ಮೂರನೇ ದಿನಕ್ಕೂ ಕಾಲಿಡುತ್ತಿದೆ.ಈ ಪ್ರಕರಣ ವಿಧಾನಸಭಾ ಕಲಾಪದಲ್ಲೂ ಚರ್ಚೆಯಾಗುತ್ತಿದೆ. ಇನ್ನು ಮತ್ತೊಂದೆಡೆ ಐಜೂರು ಪೊಲೀಸ್ ಠಾಣೆ ಪಿಎಸ್‌ಐ ತನ್ವೀರ್ ಹುಸೇನ್‌ರನ್ನ ಅಮಾನತು ಮಾಡಲಾಗಿದೆ. 40 ವಕೀಲರ ವಿರುದ್ಧ ಐಜೂರು ಪೊಲೀಸ್ ಠಾಣೆ ಪಿಎಸ್​ಐ ಆಗಿದ್ದ ತನ್ವೀರ್ ಹುಸೇನ್​ ಅವರು ಎಫ್​ಐಆರ್​ ದಾಖಲಿಸಿದ್ದರು. ಎಫ್​ಐಆರ್ ರದ್ದು ಮಾಡುವಂತೆ ಆಗ್ರಹಿಸಿ ವಕೀಲರು ಸೋಮವಾರ ಪ್ರತಿಭಟನೆ ಆರಂಭಿಸಿದರು. ವಕೀಲರಿಗೆ ಪ್ರತಿಪಕ್ಷ

ರಾಮನಗರದಲ್ಲಿ ವಕೀಲರ ಪ್ರತಿಭಟನೆ: ಐಜೂರು ಠಾಣೆ ಪಿಎಸ್​​ಐ ತನ್ವೀರ್ ಹುಸೇನ್ ಸಸ್ಪೆಂಡ್​​ Read More »

ಗಡಿಭಾಗದಲ್ಲಿನ ಆನೆದಾಳಿಗೆ ಕೇರಳದಿಂದ ಪರಿಹಾರ ತರಿಸಲು ಸಾಧ್ಯವೇ? – ಡಿ.ವಿ ಸದಾನಂದ ಗೌಡ ಪ್ರಶ್ನೆ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಕೇರಳ ಗಡಿ ಭಾಗದಲ್ಲಿ ಹಲವು ವರ್ಷಗಳಿಂದ ಆನೆಗಳು ನಿರಂತರ ದಾಳಿ ಮಾಡುತ್ತಿದ್ದು, ಇದಕ್ಕೆ ಕೇರಳ ಸರಕಾರದಿಂದ ಪರಿಹಾರ ತರಿಸಬಹುದೇ ಎಂದು ಕಾಂಗ್ರೆಸ್‌ ಅನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಕೇರಳ ಗಡಿ ಭಾಗದಲ್ಲಿ ಹಲವು ವರ್ಷಗಳಿಂದ ಆನೆಗಳು ನಿರಂತರ ದಾಳಿ ಮಾಡಿ ಸಾವಿರಾರು ಎಕರೆ ಕೃಷಿ ನಾಶ ಮಾಡುತ್ತಿವೆ. ಈ ಆನೆಗಳು ಕೇರಳ ಭಾಗದಿಂದ ಬರುತ್ತಿರುವುದರಿಂದ ಪರಿಹಾರವನ್ನು ಕೇರಳ ಸರಕಾರದಿಂದ ತರಿಸಿ

ಗಡಿಭಾಗದಲ್ಲಿನ ಆನೆದಾಳಿಗೆ ಕೇರಳದಿಂದ ಪರಿಹಾರ ತರಿಸಲು ಸಾಧ್ಯವೇ? – ಡಿ.ವಿ ಸದಾನಂದ ಗೌಡ ಪ್ರಶ್ನೆ Read More »

ದೇಶದ ಪ್ರಮುಖ ರಾಜಕೀಯ ಪಕ್ಷಗಳು ಅದರ ವೈಫಲ್ಯತೆಗಳ ಬಗ್ಗೆ ಆತ್ಮಾವಲೋಕನ ಮಾಡಲು ಆರಂಭಿಸಿದೆ ಅದಕ್ಕೆ ಎಸ್‌ಡಿಪಿಐ ಕಾರಣ: ರಿಯಾಝ್ ಫರಂಗಿಪೇಟೆ

ಸಮಗ್ರ ನ್ಯೂಸ್: ಸುಳ್ಯದ ಉಡುಪಿ ಗಾರ್ಡನ್ ನಲ್ಲಿ ನಡೆದ ಎಸ್ ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಪಕ್ಷದ ಸಮಾವೇಶದಲ್ಲಿ ದಿಕ್ಸೂಚಿ ಭಾಷಣಗಾರರಾಗಿ ಭಾಗವಹಿಸಿದ ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಪರಂಗಿಪೇಟೆಯವರು ಪಕ್ಷದ ಕಾರ್ಯಕರ್ತರುಗಳಿಗೆ ಮುಂದಿನ ಲೋಕಸಭಾ ಚುನಾವಣೆಗೆ ಸಿದ್ದರಾಗಲು ಕರೆ ನೀಡಿ ಮಾತನಾಡಿದರು. ಕಳೆದ ಒಂದು ವರ್ಷಗಳಿಂದ ಸ್ಥಳೀಯ ಕಾರ್ಯಕರ್ತರ ನಿರಂತರ ಪರಿಶ್ರಮದಿಂದ ಸುಳ್ಯ ವಿಧಾನಸಭಾ ಕ್ಷೇತ್ರ ದಲ್ಲಿ ಪಕ್ಷವು ಬಲಿಷ್ಠವಾಗುತ್ತಿದೆ, ಹಲವಾರು ಹೊಸ ಸದಸ್ಯರು ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಇದು ಉತ್ತಮ ಬೆಳವಣಿಗೆ ಎಂದು ಸೋಶಿಯಲ್ ಧಮಾಕರೆಟಿಕ್ ಪಾರ್ಟಿ

ದೇಶದ ಪ್ರಮುಖ ರಾಜಕೀಯ ಪಕ್ಷಗಳು ಅದರ ವೈಫಲ್ಯತೆಗಳ ಬಗ್ಗೆ ಆತ್ಮಾವಲೋಕನ ಮಾಡಲು ಆರಂಭಿಸಿದೆ ಅದಕ್ಕೆ ಎಸ್‌ಡಿಪಿಐ ಕಾರಣ: ರಿಯಾಝ್ ಫರಂಗಿಪೇಟೆ Read More »

ಸುಳ್ಯ: ಹಾವು ಕಚ್ಚಿದ ಮಹಿಳೆಯ ಚಿಕಿತ್ಸೆಯ ನೆರವಿಗೆ ಮನವಿ

ಸಮಗ್ರ ನ್ಯೂಸ್: ವಿಷದ ಹಾವೊಂದು ಕಚ್ಚಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಣ್ಣ ಮಗುವಿನ ತಾಯಿಯ ಚಿಕಿತ್ಸೆಗೆ ಹಣ ಹೊಂದಿಸಲು ಕಷ್ಟವಾಗಿದ್ದು, ಚಿಕಿತ್ಸೆಗೆ ನೆರವು ನೀಡಬೇಕೆಂದು ಮನೆಯವರು ಮನವಿ ಮಾಡಿದ್ದಾರೆ. ಗುತ್ತಿಗಾರು ಗ್ರಾಮದ ಕಮಿಲ ಸಮೀಪದ ಹೊಳಕೆರೆ ಮನೆ ಜಗದೀಶ್ ಅವರ ಪತ್ನಿ ಅಶ್ವಿನಿಯವರಿಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ನಾಗರ ಹಾವೊಂದು ಕಚ್ಚಿದೆ. ಇದರಿಂದ ತೀವ್ರ ಅಸ್ವಸ್ಥರಾದ ಅವರನ್ನು ಮಂಗಳೂರಿನ ‌ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಹಿಳೆಯ ಕಾಲನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿದ್ದು, ಇದೀಗ ಚಿಕಿತ್ಸೆಗೆ

ಸುಳ್ಯ: ಹಾವು ಕಚ್ಚಿದ ಮಹಿಳೆಯ ಚಿಕಿತ್ಸೆಯ ನೆರವಿಗೆ ಮನವಿ Read More »

ಸುಳ್ಯ: ಹೀಗೊಂದು ಗ್ಯಾಸ್ ಸಿಲಿಂಡರ್ ಕಳ್ಳತನ

ಸಮಗ್ರ ನ್ಯೂಸ್: ಮನೆಯ ಹಿಂಬದಿ ಗ್ಯಾಸ್‌ ಒಲೆಗೆ ಇರಿಸಲಾಗಿದ್ದ ಗ್ಯಾಸ್‌ ಸಿಲಿಂಡರನ್ನು ಕಳವುಗೈದು ತಾನು ತಂದ ಖಾಲಿ ಜಾಡಿಯನ್ನು ಅಲ್ಲಿರಿಸಿ ಹೋಗಿರುವ ಘಟನೆ ಸುಳ್ಯದ ಜಯನಗರದಲ್ಲಿ ಫೆ. 18ರ ರಾತ್ರಿ ಬೆಳಕಿಗೆ ಬಂದಿದೆ. ಜಯನಗರ ನಿವಾಸಿ ದಿ| ನೌಶಾದ್‌ ಅವರ ಮನೆಯ ಹಿಂಬದಿಯಲ್ಲಿ ಗ್ಯಾಸ್‌ ಒಲೆಗೆ ಅಳವಡಿಸಲಾಗಿದ್ದ ಗ್ಯಾಸ್‌ ತುಂಬಿದ್ದ ಸಿಲಿಂಡರ್‌ ಕಳ್ಳತನವಾಗಿದೆ. ಮನೆಯಲ್ಲಿ ಮಹಿಳೆ ಮತ್ತು ಮಕ್ಕಳು ಮಾತ್ರ ಇದ್ದು ಅವರು ಮನೆಯ ಒಳಗೆ ಇದ್ದಾಗಲೇ ಕಳ್ಳ ಇಂಡೇನ್‌ ಕಂಪೆನಿಯ ಸಿಲಿಂಡರನ್ನು ಇರಿಸಿ ನೂತನ ಎಚ್‌ಪಿ

ಸುಳ್ಯ: ಹೀಗೊಂದು ಗ್ಯಾಸ್ ಸಿಲಿಂಡರ್ ಕಳ್ಳತನ Read More »

ಪ್ರಚಾರ ಬಯಸದ ಮೌನ ಸಾಧಕ ಕೆ.ಟಿ.ಗಟ್ಟಿ; ಡಾ | ಮೀನಾಕ್ಷಿ ರಾಮಚಂದ್ರ

ಸಮಗ್ರ ನ್ಯೂಸ್: ಪ್ರಚಾರ ಬಯಸದ ಸಹೃದಯಿ ಕೆ.ಟಿ. ಗಟ್ಟಿಯವರು ಮೌನವಾಗಿಯೇ ನಿರಂತರ ಸಾಧನೆಯಿಂದ ಸಾಹಿತ್ಯ ಲೋಕದ ತಾರೆಯಾದವರು ಎಂದು ಡಾ।ಮೀನಾಕ್ಷಿ ರಾಮಚಂದ್ರ ಅಭಿಪ್ರಾಯಪಟ್ಟರು. ನಮ್ಮನ್ನಗಲಿದ ಖ್ಯಾತ ಕಾದಂಬರಿಕಾರ ಕೆ.ಟಿ.ಗಟ್ಟಿಯವರಿಗೆ, ದ ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಂಗಳೂರು ತಾಲೂಕು ಘಟಕದಿಂದ ಜರುಗಿದ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡಿದರು. ಘಟಕದ ಅಧ್ಯಕ್ಷ ಡಾ. ಮಂಜುನಾಥ ರೇವಣ್ಕರ್, ಗೌರವ ಕಾರ್ಯದರ್ಶಿ ಗಣೇಶ್ ಪ್ರಸಾದ್ ಜೀ, ರಘು ಇಡ್ಕಿದು, ಬೆನೆಟ್ ಜಿ. ಅಮ್ಮನ್ನ, ನುಡಿ ನಮನ ಸಲ್ಲಿಸಿದರು. ಕೇಂದ್ರ ಪರಿಷತ್ತು

ಪ್ರಚಾರ ಬಯಸದ ಮೌನ ಸಾಧಕ ಕೆ.ಟಿ.ಗಟ್ಟಿ; ಡಾ | ಮೀನಾಕ್ಷಿ ರಾಮಚಂದ್ರ Read More »

ಅರಂತೋಡಿನಲ್ಲಿ ಎಸ್ ಕೆ ಎಸ್ಎಸ್ಎಫ್ ವತಿಯಿಂದ ಸ್ಥಾಪನಾ ದಿನಾಚರಣೆ

ಸಮಗ್ರ ನ್ಯೂಸ್: ಎಸ್.ಕೆ.ಎಸ್.ಎಸ್.ಎಫ್ ಅರಂತೋಡು ಶಾಖೆ ವತಿಯಿಂದ ಸ್ಥಾಪನಾ ದಿನಾಚರಣೆ ಯನ್ನು ಬದ್ರಿಯಾ ಜುಮಾ ಮಸೀದಿ ವಠಾರ ದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರಂತೋಡು ಎಸ್.ಕೆ.ಎಸ್.ಎಸ್.ಎಫ್. ಶಾಖೆ ಅಧ್ಯಕ್ಷ ಜುಬೈರ್ ವಹಿಸಿದರು. ಧ್ವಜಾರೋಹಣವನ್ನು ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷ ಹಾಜಿ ಅಶ್ರಫ್ ಗುಂಡಿ ನೆರವೇರಿಸಿ ಶುಭ ಹಾರೈಸಿದರು. ಬಹು ನೌಫಾಲ್ ರಹ್ಮಾನ್ ಅಜ್ಹರಿ ದುವಾ ನೇರವೇರಿಸಿ ಮಾತನಾಡಿ ಸಮಸ್ತ ನಡೆದು ಬಂದ ವಿಷಯವನ್ನು ವಿವರಿಸಿದರು. ಅರಂತೋಡಿನಲ್ಲಿ SKSSF ಸಂಘಟನೆ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದು ಜಮಾ ಆತ್ ನಲ್ಲಿ

ಅರಂತೋಡಿನಲ್ಲಿ ಎಸ್ ಕೆ ಎಸ್ಎಸ್ಎಫ್ ವತಿಯಿಂದ ಸ್ಥಾಪನಾ ದಿನಾಚರಣೆ Read More »