ಕಡಬ: ದಯಾಮರಣಕ್ಕಾಗಿ ಅರ್ಜಿ ಸಲ್ಲಿಸಿದ ವೃದ್ಧ ದಂಪತಿ!!
ಸಮಗ್ರ ನ್ಯೂಸ್: ತಾವು ವಾಸಿಸುತ್ತಿರುವ ಮನೆಯನ್ನು ತೆರವುಗೊಳಿಸುವಂತೆ ವ್ಯಕ್ತಿಯೊಬ್ಬರು ನ್ಯಾಯಾಲಯದಿಂದ ಆದೇಶ ತಂದ ಹಿನ್ನೆಲೆಯಲ್ಲಿ ವೃದ್ಧ ದಂಪತಿ ತಮಗೆ ದಯಾಮರಣ ಕರುಣಿಸುವಂತೆ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗೆ ಅರ್ಜಿ ಸಲ್ಲಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ. ರಾಧಮ್ಮ ಮತ್ತು ಮುತ್ತುಸ್ವಾಮಿ ಎಂಬವರು ಕಡಬ ತಾಲೂಕಿನ ಉಪ್ಪಿನಂಗಡಿ ಹೋಬಳಿಯ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ಸರ್ಕಾರಿ ಜಾಗವೊಂದರಲ್ಲಿ ಕಳೆದ 6 ವರ್ಷಗಳಿಂದ ವಾಸವಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಮೂಲದವರಾಗಿದ್ದು, 6 ವರ್ಷಗಳ ಹಿಂದೆ ಕೂಲಿ ಕೆಲಸಕ್ಕಾಗಿ ಇಲ್ಲಿಗೆ ಆಗಮಿಸಿ, […]
ಕಡಬ: ದಯಾಮರಣಕ್ಕಾಗಿ ಅರ್ಜಿ ಸಲ್ಲಿಸಿದ ವೃದ್ಧ ದಂಪತಿ!! Read More »










