ಕರಾವಳಿ

ಪುತ್ತೂರು: ಹಿಂಜಾವೇ ಕಾರ್ಯಕರ್ತರ ಗಡಿಪಾರಿಗೆ ತಡೆಯಾಜ್ಞೆ

ಸಮಗ್ರ ನ್ಯೂಸ್: ಹಿಂದೂ ಜಾಗರಣಾ ವೇದಿಕೆ ಮುಖಂಡ ದಿನೇಶ್ ಪಂಜಿಗ‌ ಹಾಗೂ ಬೆಳ್ತಂಗಡಿಯ ಯಶೋಧರ ಅವರ ಗಡಿಪಾರು ನೊಟೀಸ್​ಗೆ ಮಾನ್ಯ ನ್ಯಾಯಾಲಯ ತಡೆ ನೀಡಿದೆ. ಉಪವಿಭಾಗೀಯ ದಂಡಾಧಿಕಾರಿಯ ನೋಟಿಸ್​ ಜಾರಿ ಕ್ರಮವನ್ನು ಪ್ರಶ್ನಿಸಿ ದಿನೇಶ್ ಪಂಜಿಗ‌ ಹಾಗೂ ಯಶೋಧರ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಮಹೇಶ್ ಕಜೆ ನೋಟಿಸ್​ ಜಾರಿ ಮಾಡಿದ್ದು ಸರಿಯಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು . ಅರ್ಜಿದಾರರ ಪರವಾದ […]

ಪುತ್ತೂರು: ಹಿಂಜಾವೇ ಕಾರ್ಯಕರ್ತರ ಗಡಿಪಾರಿಗೆ ತಡೆಯಾಜ್ಞೆ Read More »

ಉಜಿರೆ: ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ; ಓರ್ವ ಸಾವು

ಸಮಗ್ರ ನ್ಯೂಸ್: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಚಾಲಕ ಸಾವನಪ್ಪಿದ ಘಟನೆ ಉಜಿರೆ – ಚಾರ್ಮಾಡಿ‌ ರಸ್ತೆಯ ಸೋಮಂತಡ್ಕ ಬಳಿ ನಡೆದಿದೆ. ಮೃತರನ್ನು ಹಾವೇರಿ ಮೂಲದ ಶ್ರೀಧರ್ ಎಂದು ಗುರುತಿಸಲಾಗಿದೆ. ಮನೋಜ್ ಕುಮಾರ್ ಮತ್ತು ಮನೆಯವರು ಬೆಳ್ತಂಗಡಿ ಕಡೆಯಿಂದ ಕೊಟ್ಟಿಗೆಹಾರದ ಕಡೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಮರಕ್ಕೆ ಢಿಕ್ಕಿಯಾಗಿದ್ದು ಚಾಲಕ ಶ್ರೀಧರ ಗಂಭೀರ ಗಾಯಗೊಂಡು ಉಜಿರೆಯ‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು

ಉಜಿರೆ: ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ; ಓರ್ವ ಸಾವು Read More »

ಸುಳ್ಯ: ನಾಪತ್ತೆಯಾಗಿದ್ದ ಬಾಲಕಿಯನ್ನು ಪತ್ತೆ ಹಚ್ಚಿದ್ದ ಪತ್ರಕರ್ತರಿಗೆ ಸ್ಪೀಕರ್ ಯು.ಟಿ ಖಾದರ್ ರಿಂದ ಸನ್ಮಾನ

ಸಮಗ್ರ ನ್ಯೂಸ್: ನಾಪತ್ತೆಯಾಗಿದ್ದ ಬಾಲಕಿಯನ್ನು ಗಂಟೆಯೊಳಗೆ ಪತ್ತೆಹಚ್ಚಲು‌ ಸಹಕರಿಸಿದ ಮಂಗಳೂರಿನ ಮೂವರು ಪತ್ರಕರ್ತರನ್ನು ವಿಧಾನ ಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಸುಬ್ರಹ್ಮಣ್ಯ ಸಮೀಪದ ಕೊಲ್ಲಮೊಗ್ರದಲ್ಲಿ ಫೆ.10 ರಂದು ನಡೆದ ಪತ್ರಕರ್ತರ 5ನೇ ಗ್ರಾಮ ವಾಸ್ತವ್ಯದಲ್ಲಿ ಸನ್ಮಾನಿಸಿದರು. ಪತ್ರಕರ್ತರ ಐದನೇ ಗ್ರಾಮವಾಸ್ತವ್ಯದಲ್ಲಿ ಭಾಗವಹಿಸಿದ ಸ್ಪೀಕರ್ ಯು.ಟಿ. ಖಾದರ್ ಅವರು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರಾದ ಶಶಿ ಬೆಳ್ಳಾಯರು, ಮೋಹನ್ ಕುತ್ತಾರ್ ಹಾಗೂ ಗಿರೀಶ್ ಮಳಲಿ ಅವರನ್ನು ಸನ್ಮಾನಿಸಿದರು. ಜೋಯಿಡಾಕ್ಕೆ ಚಾರಣಕ್ಕೆ ಹೊರಟಿದ್ದ ಮಂಗಳೂರಿನ ಪತ್ರಕರ್ತರು ಮೂಲ್ಕಿ

ಸುಳ್ಯ: ನಾಪತ್ತೆಯಾಗಿದ್ದ ಬಾಲಕಿಯನ್ನು ಪತ್ತೆ ಹಚ್ಚಿದ್ದ ಪತ್ರಕರ್ತರಿಗೆ ಸ್ಪೀಕರ್ ಯು.ಟಿ ಖಾದರ್ ರಿಂದ ಸನ್ಮಾನ Read More »

ಸುಳ್ಯ: ಸ್ಕೂಟಿ- ಬಸ್ ನಡುವೆ ಡಿಕ್ಕಿ; ಸವಾರ ಸಾವು

ಸಮಗ್ರ ನ್ಯೂಸ್: ಸ್ಕೂಟಿಯೊಂದಕ್ಕೆ ಬಸ್ಸೊಂದು ಗುದ್ದಿದ ಪರಿಣಾಮ ಸ್ಕೂಟಿ ಸವಾರ ಮೃತಪಟ್ಟಿರುವ ಘಟನೆ ಸುಳ್ಯ ತಾಲೂಕಿನ ಜಾಲ್ಸೂರು-ಸುಬ್ರಹ್ಮಣ್ಯ ರಾಜ್ಯ‌ ಹೆದ್ದಾರಿಯ ಗುತ್ತಿಗಾರು ಸಮೀಪದ ಬಾಕಿಲ ಎಂಬಲ್ಲಿ ನಡೆದಿದೆ. ಸುಬ್ರಹ್ಮಣ್ಯದಿಂದ ಮೈಸೂರಿಗೆ ಪ್ರಯಾಣಿಸುತ್ತಿದ್ದ ಕೆ ಎಸ್ ಆರ್ ಟಿಸಿ ಬಸ್ಸ್ ಬಾಕಿಲ ತಿರುವಿನಲ್ಲಿ ನಾಲ್ಕೂರಿನ ಶಿವರಾಮ ಎಂಬವರು ಚಲಾಯಿಸುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಸ್ಕೂಟಿಯನ್ನು ಬಸ್ಸ್ ಒಂದಷ್ಟು ದೂರ ಎಳೆದುಕೊಂಡು ಹೋಗಿದೆ ಎಂಬ ಮಾಹಿತಿ ಲಭಿಸಿದೆ. ಘಟನೆಯಲ್ಲಿ ಸ್ಕೂಟಿ ಸವಾರ ಶಿವರಾಮರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸುವ

ಸುಳ್ಯ: ಸ್ಕೂಟಿ- ಬಸ್ ನಡುವೆ ಡಿಕ್ಕಿ; ಸವಾರ ಸಾವು Read More »

ಕೊಲ್ಲಮೊಗ್ರುವಿನಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ|ಅರಣ್ಯ ಮತ್ತು ಕಂದಾಯ ಇಲಾಖೆ ಸಮಸ್ಯೆ ಪರಿಹಾರಕ್ಕೆ ಪೈಲಟ್ ಯೋಜನೆ ಜಾರಿ -ಡಿಸಿ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಕೊಲ್ಲಮೊಗ್ರು ಮತ್ತು ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ, ಭಾಗಶಃ ಅರಣ್ಯ ಸಮಸ್ಯೆ ಸೇರಿ ಅರಣ್ಯ – ಕಂದಾಯ ನಡುವಿನ ಸಮಸ್ಯೆ ಇದೆ. ಇದರ ಪರಿಹಾರಕ್ಕೆ ಇಲ್ಲಿ ಪೈಲಟ್ ಯೋಜನೆಯಡಿಯಲ್ಲಿ ಸರ್ವೆ ಮಾಡಿಸಿ ಇಲ್ಲಿನ ಅರಣ್ಯ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತೇವೆ. 3-4 ತಿಂಗಳ ಯೋಜನೆ ಅಡಿಯಲ್ಲಿ ಸರ್ವೆ ಪೂರ್ತಿ ಮಾಡಲಾಗುವುದು. ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಸುಳ್ಯ

ಕೊಲ್ಲಮೊಗ್ರುವಿನಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ|ಅರಣ್ಯ ಮತ್ತು ಕಂದಾಯ ಇಲಾಖೆ ಸಮಸ್ಯೆ ಪರಿಹಾರಕ್ಕೆ ಪೈಲಟ್ ಯೋಜನೆ ಜಾರಿ -ಡಿಸಿ Read More »

ಸುಳ್ಯ: ಐವರ್ನಾಡಿನ ಪಂಚಲಿಂಗೇಶ್ವರ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ| ಇಂದು ರಾತ್ರಿ ಶ್ರೀದೈವಗಳಿಗೆ ನರ್ತನಸೇವೆ

ಸಮಗ್ರ ನ್ಯೂಸ್: ಇತಿಹಾಸ ಪ್ರಸಿದ್ದ ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ , ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯುತ್ತಿದೆ. ಇಂದು ಬೆಳಿಗ್ಗೆ ಕೊಯಿಲ ಉಳ್ಳಾಕುಲು ದೈವಗಳ ಭಂಡಾರ ಆಗಮನದ ಬಳಿಕ ಶ್ರೀ ದೇವರ ಬಲಿ ಹೊರಟು ಉತ್ಸವ ನಡೆಯಿತು.ಬಳಿಕ ದರ್ಶನ ಬಲಿ ,ಬಟ್ಟಲು ಕಾಣಿಕೆ ನಡೆಯಿತು. ದರ್ಶನಬಲಿ ಬಳಿಕ ಶುದ್ಧಿ ಕಲಶ,ಮಹಾಪೂಜೆ,ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ,ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು. ಇಂದು(ಫೆ.10) ರಾತ್ರಿ ಗಂಟೆ 10.00

ಸುಳ್ಯ: ಐವರ್ನಾಡಿನ ಪಂಚಲಿಂಗೇಶ್ವರ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ| ಇಂದು ರಾತ್ರಿ ಶ್ರೀದೈವಗಳಿಗೆ ನರ್ತನಸೇವೆ Read More »

ಜ್ಯೋತಿಷಿ ಸಾಹಿತಿ ಎಚ್ ಭೀಮರಾವ್ ವಾಷ್ಠರ್ ರಿಗೆ ಮೈಸೂರಿನಲ್ಲಿ ಸಾಧಕರತ್ನ ಪ್ರಶಸ್ತಿ ಪ್ರದಾನ

ಸಮಗ್ರ ನ್ಯೂಸ್: ಮೈಸೂರಿನ ಪುರಭವನದಲ್ಲಿ ಇತ್ತೀಚಿಗೆ ನಡೆದ ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ ಒಕ್ಕೂಟದ ಬೃಹತ್ ಸಮಾರಂಭದಲ್ಲಿ ಖ್ಯಾತ ಜ್ಯೋತಿಷಿ, ಗಾಯಕ, ಚಿತ್ರ ನಿರ್ದೇಶಕ ಮತ್ತು ಸಾಹಿತಿಗಳಾದ ಎಚ್ ಭೀಮರಾವ್ ವಾಷ್ಠರ್ ಅವರಿಗೆ ಸಾಧಕ ರತ್ನ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ ಒಕ್ಕೂಟದ ಗೌರವಾಧ್ಯಕ್ಷ ರವೀಂದ್ರ ಶೆಟ್ಟಿ ಉಳಿಯದೊಟ್ಟು, ಸಂತರಾದ ತುಕಾರಾಮ್ ಸುರ್ವೇ, ಗಾಯಕ ಪ್ರಕಾಶ್ ಗೊಂಧಳಿ, ಖ್ಯಾತ ವಾಗ್ಮಿ

ಜ್ಯೋತಿಷಿ ಸಾಹಿತಿ ಎಚ್ ಭೀಮರಾವ್ ವಾಷ್ಠರ್ ರಿಗೆ ಮೈಸೂರಿನಲ್ಲಿ ಸಾಧಕರತ್ನ ಪ್ರಶಸ್ತಿ ಪ್ರದಾನ Read More »

ಕೇಂದ್ರವನ್ನು ಸಮರ್ಥಿಸುವ ಭರದಲ್ಲಿ ಧರ್ಮವನ್ನು ಎಳೆದು ತಂದ ಹರೀಶ್ ಪೂಂಜಾ| ಹಿಂದೂಗಳ ತೆರಿಗೆ ಹಿಂದೂಗಳಿಗೆ ನೀಡಲಿ ಎಂದ ಶಾಸಕ

ಸಮಗ್ರ ನ್ಯೂಸ್: ಕೇಂದ್ರ ಹಾಗೂ ರಾಜ್ಯ ಸರಕಾರದ ನಡುವೆ ನಡೆಯುತ್ತಿರುವ ತೆರಿಗೆ ಗಲಾಟೆ ನಡುವೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸಾಮಾಜಿಕ ಜಾಲತಾಣ ಮಾಡಿರುವ ಪೋಸ್ಟ್ ಒಂದು ಇದೀಗ ವೈರಲ್ ಆಗಿದೆ. ನನ್ನ ತೆರಿಗೆ ನನ್ನ ಹಕ್ಕು ಆಂದೋಲನದ ಹಿನ್ನೆಲೆಯಲ್ಲಿ ಅವರು “ಈ ಆರ್ಥಿಕ ವರ್ಷದಿಂದ ಹಿಂದುಗಳು ಕಟ್ಟಿರುವ ತೆರಿಗೆಹಣ ಹಿಂದುಗಳ ಅಭಿವೃದ್ಧಿಗೆ ಮಾತ್ರ ಉಪಯೋಗಿಸಬೇಕು. ಹಿಂದೂಗಳು ಕಟ್ಟಿದ ತೆರಿಗೆ ಬೇರೆ ಧರ್ಮಗಳ ಜನರಿಗೆ ಸೇರುವುದು ಹಿಂದೂಗಳಿಗೆ ಆಗುವ ಅನ್ಯಾಯ, ಹಿಂದುಗಳ ತೆರಿಗೆ ಹಿಂದುಗಳ ಹಕ್ಕು” ಎಂದು

ಕೇಂದ್ರವನ್ನು ಸಮರ್ಥಿಸುವ ಭರದಲ್ಲಿ ಧರ್ಮವನ್ನು ಎಳೆದು ತಂದ ಹರೀಶ್ ಪೂಂಜಾ| ಹಿಂದೂಗಳ ತೆರಿಗೆ ಹಿಂದೂಗಳಿಗೆ ನೀಡಲಿ ಎಂದ ಶಾಸಕ Read More »

ಪಂಜ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೆ| ಭಕ್ತಿ ಸಂಭ್ರಮದ ಬ್ರಹ್ಮ ರಥೋತ್ಸವ

ಸಮಗ್ರ ನ್ಯೂಸ್: ಪಂಜ ಸೀಮೆ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ಜಾತ್ರೋತ್ಸವ ಬ್ರಹ್ಮ ಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರುಗುತ್ತಿದ್ದು, ಮಂಗಳವಾರ ರಾತ್ರಿ ಶ್ರೀ ದೇವರ ಬ್ರಹ್ಮ ರಥೋತ್ಸವ ನೆರದ ಭಕ್ತರ ಸಮ್ಮುಖದಲ್ಲಿ ಜರುಗಿತು. ಈ ವೇಳೆ ಶ್ರೀ ಕಾಜು ಕುಜುಂಬ ದೈವದ ನರ್ತನ ಸೇವೆ, ಮಹಾಪೂಜೆ ಶ್ರೀ ಭೂತಬಲಿ, ಶಯನೋತ್ಸವ, ಕವಾಟ ಬಂಧನ ಜರುಗಿತು. ಪೂರ್ವ ಸಂಪ್ರದಾಯದಂತೆ ವಿವಿಧ ವೈದಿಕ ‌, ಧಾರ್ಮಿಕ ಕಾರ್ಯಕ್ರಮಗಳು ನಡೆದು ರಥೋತ್ಸವ ಜರುಗಿತು.

ಪಂಜ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೆ| ಭಕ್ತಿ ಸಂಭ್ರಮದ ಬ್ರಹ್ಮ ರಥೋತ್ಸವ Read More »

ಸುಳ್ಯ: ಫೆ.8-10 ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

ಸಮಗ್ರ ನ್ಯೂಸ್: ಸುಳ್ಯದ ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಇಂದಿನಿಂದ (ಫೆ.8) ಫೆ.10 ರವರೆಗೆ ಪ್ರತಿಷ್ಠಾ ವಾರ್ಷಿಕೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ. ಫೆ. 8ರಂದು ಪೂರ್ವಾಹ್ನ ಗಂಟೆ 8-30ರಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ, ಪೂರ್ವಾಹ್ನ ಗಂಟೆ 10ಕ್ಕೆ ಉಗ್ರಾಣ ತುಂಬುವುದು, ಪೂರ್ವಾಹ್ನ ಗಂಟೆ 12-30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು. ರಾತ್ರಿ 7.30 ರಿಂದ ರಂಗಪೂಜೆಗಳು ನಡೆಯಲಿದೆ. ಫೆ.9ರಂದು ಪೂರ್ವಾಹ್ನ 9ಗಂಟೆಯಿಂದ ಶತರುದ್ರಾಭಿಷೇಕ, ಅಶ್ವಥನಾರಾಯಣ ಪೂಜೆ, 108 ಕಾಯಿ

ಸುಳ್ಯ: ಫೆ.8-10 ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ Read More »