ಪ್ರಮುಖ ಆರು ಬೇಡಿಕೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ SDPI
ಸಮಗ್ರ ನ್ಯೂಸ್: ರಾಜ್ಯ ಸರಕಾರ ಈ ತಿಂಗಳು ಮಂಡಿಸಲಿರುವ ಮುಂಗಡ ಪತ್ರದಲ್ಲಿ ದ. ಕ. ಜಿಲ್ಲೆಯನ್ನು ವಿಶೇಷವಾಗಿ ಪರಿಗಣಿಸಿ ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜು, ಸರಕಾರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸೇರಿದಂತೆ ಪ್ರಮುಖ ಆರು ಬೇಡಿಕೆಗಳನ್ನು ಘೋಷಿಸಿ ಅಗತ್ಯ ಅನುದಾನವನ್ನು ಬಜೆಟ್ ನಲ್ಲಿ ಮೀಸಲಿಡಬೇಕು ಎಂದು ಹಣಕಾಸು ಸಚಿವರು ಮುಖ್ಯಮಂತ್ರಿಗಳಿಗೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಮೂಲಕ SDPI ದಕ್ಷಿಣ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬೇಡಿಕೆಗಳ ಪಟ್ಟಿಯನ್ನು ಸಲ್ಲಿಸಿದರು. SDPI ಸಲ್ಲಿಸಿದ ಬೇಡಿಕೆಗಳು:1)ದಕ್ಷಿಣ […]
ಪ್ರಮುಖ ಆರು ಬೇಡಿಕೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ SDPI Read More »










