ಕರಾವಳಿ

ಪ್ರಮುಖ ಆರು ಬೇಡಿಕೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ SDPI

ಸಮಗ್ರ ನ್ಯೂಸ್: ರಾಜ್ಯ ಸರಕಾರ ಈ ತಿಂಗಳು ಮಂಡಿಸಲಿರುವ ಮುಂಗಡ ಪತ್ರದಲ್ಲಿ ದ. ಕ. ಜಿಲ್ಲೆಯನ್ನು ವಿಶೇಷವಾಗಿ ಪರಿಗಣಿಸಿ ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜು, ಸರಕಾರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸೇರಿದಂತೆ ಪ್ರಮುಖ ಆರು ಬೇಡಿಕೆಗಳನ್ನು ಘೋಷಿಸಿ ಅಗತ್ಯ ಅನುದಾನವನ್ನು ಬಜೆಟ್ ನಲ್ಲಿ ಮೀಸಲಿಡಬೇಕು ಎಂದು ಹಣಕಾಸು ಸಚಿವರು ಮುಖ್ಯಮಂತ್ರಿಗಳಿಗೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಮೂಲಕ SDPI ದಕ್ಷಿಣ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬೇಡಿಕೆಗಳ ಪಟ್ಟಿಯನ್ನು ಸಲ್ಲಿಸಿದರು. SDPI ಸಲ್ಲಿಸಿದ ಬೇಡಿಕೆಗಳು:1)ದಕ್ಷಿಣ […]

ಪ್ರಮುಖ ಆರು ಬೇಡಿಕೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ SDPI Read More »

ಸುಳ್ಯ: ಕುಮ್ ಕುಮ್ ಫ್ಯಾಶನ್ನಲ್ಲಿ ವಸ್ತ್ರಗಳ ರಿಯಾಯಿತಿ ದರದ ಅಪೂರ್ವ ಸಂಗ್ರಹ

ಸಮಗ್ರ ನ್ಯೂಸ್: ಸುಳ್ಯದಲ್ಲಿ ಹೆಸರುವಾಸಿಯಾಗಿರುವ ಕುಮ್ ಕುಮ್ ಫ್ಯಾಶನ್ ನಲ್ಲಿ ಬಟ್ಟೆ ಖರೀದಿ ಮೇಲೆ ವಿಶೇಷ ಆಫರ್‌ಗಳಿದ್ದು, ನಂ.1 ಸ್ಥಾನದಲ್ಲಿರುವ ವಸ್ತ್ರ ಮಳಿಗೆ ಇದಾಗಿದೆ. ಇದೀಗ ಕುಂ.. ಕುಂ.. ಫ್ಯಾಶನ್‌ಗೆ ಫ್ಯಾಮಿಲಿ ಸಮೇತರಾಗಿ ಬಂದು ನೀವು ಬಟ್ಟೆ ಖರೀದಿಸಬಹುದು. ಮನೆಯ ಎಲ್ಲರಿಗೂ ಬೇಕಾದಂತಹ ಎಲ್ಲ ರೀತಿಯ ವಸ್ತ್ರಗಳು ಇಲ್ಲಿ ದೊರೆಯುತ್ತಿದ್ದು, ಗ್ರಾಹಕರ ಅಭಿರುಚಿಗೆ ತಕ್ಕಂತೆ ನಿಮ್ಮೂರಿನ ಜಾತ್ರೆ, ಹಬ್ಬಗಳು, ಗೃಹ ಪ್ರವೇಶಗಳಿಗೆ ಬೇಕಾದ ಉಡುಪುಗಳು ಇಲ್ಲಿ ಕೈಗೆಟುಕುವ ದರದಲ್ಲಿ ಸಿಗುತ್ತದೆ. ಹೊಸ ಹೊಸ ವಿನ್ಯಾಸಗಳ ಉಡುಪುಗಳು ,

ಸುಳ್ಯ: ಕುಮ್ ಕುಮ್ ಫ್ಯಾಶನ್ನಲ್ಲಿ ವಸ್ತ್ರಗಳ ರಿಯಾಯಿತಿ ದರದ ಅಪೂರ್ವ ಸಂಗ್ರಹ Read More »

ಸುಬ್ರಹ್ಮಣ್ಯ ಗ್ರಾ.ಪಂ., ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಡಳಿತ ಸಮಿತಿಯ ವೈಫಲ್ಯ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಗ್ರಾಮ ಪಂಚಾಯತ್ ಆಡಳಿತದಲ್ಲಿ ವಿಫಲವಾಗಿದೆಯೆಂದು ಆರೋಪಿಸಿ ಕಾಂಗ್ರೆಸ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಯೇನೆಕಲ್ಲಿಫೆ. 12 ರಂದು ನಡೆಯಿತು. ಪ್ರತಿಭಟನಾ ಮೆರವಣಿಗೆಗೆ ಸುಬ್ರಹ್ಮಣ್ಯ ತಾ.ಪಂ. ಕ್ಷೇತ್ರದ ನಿಕಟಪೂರ್ವ ಸದಸ್ಯ ಅಶೋಕ್ ನೆಕ್ರಾಜೆ ಚಾಲನೆ ನೀಡಿದರು. ಈ ಪ್ರತಿಭಟನಾ ಜಾಥಾ ಸುಬ್ರಹ್ಮಣ್ಯದ ತನಕ ನಡೆಯಿತು. ಕಾಂಗ್ರೆಸ್ ಸುಬ್ರಹ್ಮಣ್ಯ ಗ್ರಾಮ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ, ಶಿವರಾಮ ರೈ, ಮಿಮಲಾ ರಂಗಯ್ಯ, ಬಾಲಕೃಷ್ಣ ಮರೀಲ್, ರಾಮಯ್ಯ ಎಂಎಂ, ಕಾರ್ಯಪ್ಪ ಗೌಡ, ಅಚ್ಚುತ ಆಲ್ಕಬೆ,

ಸುಬ್ರಹ್ಮಣ್ಯ ಗ್ರಾ.ಪಂ., ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಡಳಿತ ಸಮಿತಿಯ ವೈಫಲ್ಯ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ Read More »

ಪುತ್ತೂರು: ಹಿಂಜಾವೇ ಕಾರ್ಯಕರ್ತರ ಗಡಿಪಾರಿಗೆ ತಡೆಯಾಜ್ಞೆ

ಸಮಗ್ರ ನ್ಯೂಸ್: ಹಿಂದೂ ಜಾಗರಣಾ ವೇದಿಕೆ ಮುಖಂಡ ದಿನೇಶ್ ಪಂಜಿಗ‌ ಹಾಗೂ ಬೆಳ್ತಂಗಡಿಯ ಯಶೋಧರ ಅವರ ಗಡಿಪಾರು ನೊಟೀಸ್​ಗೆ ಮಾನ್ಯ ನ್ಯಾಯಾಲಯ ತಡೆ ನೀಡಿದೆ. ಉಪವಿಭಾಗೀಯ ದಂಡಾಧಿಕಾರಿಯ ನೋಟಿಸ್​ ಜಾರಿ ಕ್ರಮವನ್ನು ಪ್ರಶ್ನಿಸಿ ದಿನೇಶ್ ಪಂಜಿಗ‌ ಹಾಗೂ ಯಶೋಧರ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಮಹೇಶ್ ಕಜೆ ನೋಟಿಸ್​ ಜಾರಿ ಮಾಡಿದ್ದು ಸರಿಯಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು . ಅರ್ಜಿದಾರರ ಪರವಾದ

ಪುತ್ತೂರು: ಹಿಂಜಾವೇ ಕಾರ್ಯಕರ್ತರ ಗಡಿಪಾರಿಗೆ ತಡೆಯಾಜ್ಞೆ Read More »

ಉಜಿರೆ: ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ; ಓರ್ವ ಸಾವು

ಸಮಗ್ರ ನ್ಯೂಸ್: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಚಾಲಕ ಸಾವನಪ್ಪಿದ ಘಟನೆ ಉಜಿರೆ – ಚಾರ್ಮಾಡಿ‌ ರಸ್ತೆಯ ಸೋಮಂತಡ್ಕ ಬಳಿ ನಡೆದಿದೆ. ಮೃತರನ್ನು ಹಾವೇರಿ ಮೂಲದ ಶ್ರೀಧರ್ ಎಂದು ಗುರುತಿಸಲಾಗಿದೆ. ಮನೋಜ್ ಕುಮಾರ್ ಮತ್ತು ಮನೆಯವರು ಬೆಳ್ತಂಗಡಿ ಕಡೆಯಿಂದ ಕೊಟ್ಟಿಗೆಹಾರದ ಕಡೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಮರಕ್ಕೆ ಢಿಕ್ಕಿಯಾಗಿದ್ದು ಚಾಲಕ ಶ್ರೀಧರ ಗಂಭೀರ ಗಾಯಗೊಂಡು ಉಜಿರೆಯ‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು

ಉಜಿರೆ: ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ; ಓರ್ವ ಸಾವು Read More »

ಸುಳ್ಯ: ನಾಪತ್ತೆಯಾಗಿದ್ದ ಬಾಲಕಿಯನ್ನು ಪತ್ತೆ ಹಚ್ಚಿದ್ದ ಪತ್ರಕರ್ತರಿಗೆ ಸ್ಪೀಕರ್ ಯು.ಟಿ ಖಾದರ್ ರಿಂದ ಸನ್ಮಾನ

ಸಮಗ್ರ ನ್ಯೂಸ್: ನಾಪತ್ತೆಯಾಗಿದ್ದ ಬಾಲಕಿಯನ್ನು ಗಂಟೆಯೊಳಗೆ ಪತ್ತೆಹಚ್ಚಲು‌ ಸಹಕರಿಸಿದ ಮಂಗಳೂರಿನ ಮೂವರು ಪತ್ರಕರ್ತರನ್ನು ವಿಧಾನ ಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಸುಬ್ರಹ್ಮಣ್ಯ ಸಮೀಪದ ಕೊಲ್ಲಮೊಗ್ರದಲ್ಲಿ ಫೆ.10 ರಂದು ನಡೆದ ಪತ್ರಕರ್ತರ 5ನೇ ಗ್ರಾಮ ವಾಸ್ತವ್ಯದಲ್ಲಿ ಸನ್ಮಾನಿಸಿದರು. ಪತ್ರಕರ್ತರ ಐದನೇ ಗ್ರಾಮವಾಸ್ತವ್ಯದಲ್ಲಿ ಭಾಗವಹಿಸಿದ ಸ್ಪೀಕರ್ ಯು.ಟಿ. ಖಾದರ್ ಅವರು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರಾದ ಶಶಿ ಬೆಳ್ಳಾಯರು, ಮೋಹನ್ ಕುತ್ತಾರ್ ಹಾಗೂ ಗಿರೀಶ್ ಮಳಲಿ ಅವರನ್ನು ಸನ್ಮಾನಿಸಿದರು. ಜೋಯಿಡಾಕ್ಕೆ ಚಾರಣಕ್ಕೆ ಹೊರಟಿದ್ದ ಮಂಗಳೂರಿನ ಪತ್ರಕರ್ತರು ಮೂಲ್ಕಿ

ಸುಳ್ಯ: ನಾಪತ್ತೆಯಾಗಿದ್ದ ಬಾಲಕಿಯನ್ನು ಪತ್ತೆ ಹಚ್ಚಿದ್ದ ಪತ್ರಕರ್ತರಿಗೆ ಸ್ಪೀಕರ್ ಯು.ಟಿ ಖಾದರ್ ರಿಂದ ಸನ್ಮಾನ Read More »

ಸುಳ್ಯ: ಸ್ಕೂಟಿ- ಬಸ್ ನಡುವೆ ಡಿಕ್ಕಿ; ಸವಾರ ಸಾವು

ಸಮಗ್ರ ನ್ಯೂಸ್: ಸ್ಕೂಟಿಯೊಂದಕ್ಕೆ ಬಸ್ಸೊಂದು ಗುದ್ದಿದ ಪರಿಣಾಮ ಸ್ಕೂಟಿ ಸವಾರ ಮೃತಪಟ್ಟಿರುವ ಘಟನೆ ಸುಳ್ಯ ತಾಲೂಕಿನ ಜಾಲ್ಸೂರು-ಸುಬ್ರಹ್ಮಣ್ಯ ರಾಜ್ಯ‌ ಹೆದ್ದಾರಿಯ ಗುತ್ತಿಗಾರು ಸಮೀಪದ ಬಾಕಿಲ ಎಂಬಲ್ಲಿ ನಡೆದಿದೆ. ಸುಬ್ರಹ್ಮಣ್ಯದಿಂದ ಮೈಸೂರಿಗೆ ಪ್ರಯಾಣಿಸುತ್ತಿದ್ದ ಕೆ ಎಸ್ ಆರ್ ಟಿಸಿ ಬಸ್ಸ್ ಬಾಕಿಲ ತಿರುವಿನಲ್ಲಿ ನಾಲ್ಕೂರಿನ ಶಿವರಾಮ ಎಂಬವರು ಚಲಾಯಿಸುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಸ್ಕೂಟಿಯನ್ನು ಬಸ್ಸ್ ಒಂದಷ್ಟು ದೂರ ಎಳೆದುಕೊಂಡು ಹೋಗಿದೆ ಎಂಬ ಮಾಹಿತಿ ಲಭಿಸಿದೆ. ಘಟನೆಯಲ್ಲಿ ಸ್ಕೂಟಿ ಸವಾರ ಶಿವರಾಮರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸುವ

ಸುಳ್ಯ: ಸ್ಕೂಟಿ- ಬಸ್ ನಡುವೆ ಡಿಕ್ಕಿ; ಸವಾರ ಸಾವು Read More »

ಕೊಲ್ಲಮೊಗ್ರುವಿನಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ|ಅರಣ್ಯ ಮತ್ತು ಕಂದಾಯ ಇಲಾಖೆ ಸಮಸ್ಯೆ ಪರಿಹಾರಕ್ಕೆ ಪೈಲಟ್ ಯೋಜನೆ ಜಾರಿ -ಡಿಸಿ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಕೊಲ್ಲಮೊಗ್ರು ಮತ್ತು ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ, ಭಾಗಶಃ ಅರಣ್ಯ ಸಮಸ್ಯೆ ಸೇರಿ ಅರಣ್ಯ – ಕಂದಾಯ ನಡುವಿನ ಸಮಸ್ಯೆ ಇದೆ. ಇದರ ಪರಿಹಾರಕ್ಕೆ ಇಲ್ಲಿ ಪೈಲಟ್ ಯೋಜನೆಯಡಿಯಲ್ಲಿ ಸರ್ವೆ ಮಾಡಿಸಿ ಇಲ್ಲಿನ ಅರಣ್ಯ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತೇವೆ. 3-4 ತಿಂಗಳ ಯೋಜನೆ ಅಡಿಯಲ್ಲಿ ಸರ್ವೆ ಪೂರ್ತಿ ಮಾಡಲಾಗುವುದು. ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಸುಳ್ಯ

ಕೊಲ್ಲಮೊಗ್ರುವಿನಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ|ಅರಣ್ಯ ಮತ್ತು ಕಂದಾಯ ಇಲಾಖೆ ಸಮಸ್ಯೆ ಪರಿಹಾರಕ್ಕೆ ಪೈಲಟ್ ಯೋಜನೆ ಜಾರಿ -ಡಿಸಿ Read More »

ಸುಳ್ಯ: ಐವರ್ನಾಡಿನ ಪಂಚಲಿಂಗೇಶ್ವರ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ| ಇಂದು ರಾತ್ರಿ ಶ್ರೀದೈವಗಳಿಗೆ ನರ್ತನಸೇವೆ

ಸಮಗ್ರ ನ್ಯೂಸ್: ಇತಿಹಾಸ ಪ್ರಸಿದ್ದ ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ , ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯುತ್ತಿದೆ. ಇಂದು ಬೆಳಿಗ್ಗೆ ಕೊಯಿಲ ಉಳ್ಳಾಕುಲು ದೈವಗಳ ಭಂಡಾರ ಆಗಮನದ ಬಳಿಕ ಶ್ರೀ ದೇವರ ಬಲಿ ಹೊರಟು ಉತ್ಸವ ನಡೆಯಿತು.ಬಳಿಕ ದರ್ಶನ ಬಲಿ ,ಬಟ್ಟಲು ಕಾಣಿಕೆ ನಡೆಯಿತು. ದರ್ಶನಬಲಿ ಬಳಿಕ ಶುದ್ಧಿ ಕಲಶ,ಮಹಾಪೂಜೆ,ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ,ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು. ಇಂದು(ಫೆ.10) ರಾತ್ರಿ ಗಂಟೆ 10.00

ಸುಳ್ಯ: ಐವರ್ನಾಡಿನ ಪಂಚಲಿಂಗೇಶ್ವರ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ| ಇಂದು ರಾತ್ರಿ ಶ್ರೀದೈವಗಳಿಗೆ ನರ್ತನಸೇವೆ Read More »

ಜ್ಯೋತಿಷಿ ಸಾಹಿತಿ ಎಚ್ ಭೀಮರಾವ್ ವಾಷ್ಠರ್ ರಿಗೆ ಮೈಸೂರಿನಲ್ಲಿ ಸಾಧಕರತ್ನ ಪ್ರಶಸ್ತಿ ಪ್ರದಾನ

ಸಮಗ್ರ ನ್ಯೂಸ್: ಮೈಸೂರಿನ ಪುರಭವನದಲ್ಲಿ ಇತ್ತೀಚಿಗೆ ನಡೆದ ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ ಒಕ್ಕೂಟದ ಬೃಹತ್ ಸಮಾರಂಭದಲ್ಲಿ ಖ್ಯಾತ ಜ್ಯೋತಿಷಿ, ಗಾಯಕ, ಚಿತ್ರ ನಿರ್ದೇಶಕ ಮತ್ತು ಸಾಹಿತಿಗಳಾದ ಎಚ್ ಭೀಮರಾವ್ ವಾಷ್ಠರ್ ಅವರಿಗೆ ಸಾಧಕ ರತ್ನ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ ಒಕ್ಕೂಟದ ಗೌರವಾಧ್ಯಕ್ಷ ರವೀಂದ್ರ ಶೆಟ್ಟಿ ಉಳಿಯದೊಟ್ಟು, ಸಂತರಾದ ತುಕಾರಾಮ್ ಸುರ್ವೇ, ಗಾಯಕ ಪ್ರಕಾಶ್ ಗೊಂಧಳಿ, ಖ್ಯಾತ ವಾಗ್ಮಿ

ಜ್ಯೋತಿಷಿ ಸಾಹಿತಿ ಎಚ್ ಭೀಮರಾವ್ ವಾಷ್ಠರ್ ರಿಗೆ ಮೈಸೂರಿನಲ್ಲಿ ಸಾಧಕರತ್ನ ಪ್ರಶಸ್ತಿ ಪ್ರದಾನ Read More »