ಉಡುಪಿ: ಸುಳ್ಯದ ಬಿಜೆಪಿ ನಾಯಕರ ಸಹಿತ ಕೇಂದ್ರ ಸಚಿವೆಯ ವಿರುದ್ದ ಸಂಘಟನಾ ಕಾರ್ಯದರ್ಶಿ ಗರಂ..! ಕಚೇರಿಗೆ ಬೀಗ ಹಾಕಲು ಇವರು ಯಾರು?
ಸಮಗ್ರ ನ್ಯೂಸ್: ಉಡುಪಿಯಲ್ಲಿ ನಡೆದ ಬಿಜೆಪಿ ಪ್ರಮುಖರ ಸಭೆಯಲ್ಲಿ ಸಂಸದೆ ಹಾಗು ಸುಳ್ಯ ಪಕ್ಷ ಕಚೇರಿಗೆ ಬೀಗ ಜಡಿದ ಪ್ರಕರಣ ಸಂಬಂಧ ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ರವರು ತೀವ್ರ ಗರಂ ಆಗಿರುವುದು ಶಾಸಕರಾಧಿಯಾಗಿ ಪಕ್ಷ ನಾಯಕರನ್ನು ದಂಗುಬಡಿಸಿದೆ ಎಂದು ಮೂಲಗಳು ಮಾಹಿತಿ ನೀಡಿವೆ. ಸುಳ್ಯ ಕಚೇರಿಗೆ ಬೀಗ ಹಾಕಲು ಕೋರ್ ಕಮಿಟಿಯವರು ಯಾರು..? ೧೦ ವರ್ಷಗಳಿಂದ ಕಚೇರಿ ಬಾಡಿಗೆ ಕಟ್ಟಡದಲ್ಲಿದೆ. ಯಾರ ಮನೆಯಿಂದಲೂ ಸಂಗ್ರಹಿಸಿ ಬಾಡಿಗೆ ಕಟ್ಟುತ್ತಿಲ್ಲ. ಪಕ್ಷದ ದೇಣಿಗೆಯಿಂದ ನಿರ್ವಹಿಸಲಾಗುತ್ತಿದೆ. ಪಕ್ಷ, ಅಥವಾ […]










