ಕರಾವಳಿ

ಕರಾವಳಿಯಲ್ಲಿ ಸಿಎಂ ಕಾರ್ಯಕ್ರಮ ಹಿನ್ನಲೆ| ಫೆ.17ರಂದು ನಡೆಯಲಿದ್ದ ಒಕ್ಕಲಿಗರ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯ ಮುಂದೂಡಿಕೆ| ಇಲ್ಲಿದೆ ಪರಿಷ್ಕೃತ ವೇಳಾಪಟ್ಟಿ

ಸಮಗ್ರ ನ್ಯೂಸ್: ಯುವ-ಘಟಕ-ಒಕ್ಕಲಿಗರ ಯಾನೆ ಗೌಡ ಸೇವಾ ಸಂಘ ಮಂಗಳೂರು ಆಯೋಜಿಸುತ್ತಿರುವ ಒಕ್ಕಲಿಗರ ಪ್ರೀಮಿಯರ್ ಲೀಗ್ 2024 ಅಂತರ್ ಜಿಲ್ಲಾ ಕ್ರಿಕೆಟ್ ಕೂಟವು ಅಡ್ಯಾರಿನ ಸಹ್ಯಾದ್ರಿ ಇಂಜಿನೀಯರಿಂಗ್ ಕಾಲೇಜು ಕ್ರೀಡಾಂಗಣದಲ್ಲಿ ಫೆ.18ರಿಂದ ಆರಂಭವಾಗಲಿದೆ. ಕ್ರಿಕೆಟ್ ಕೂಟದ ಉದ್ಘಾಟನೆಯು ಫೆ.18 ರಂದು ನಡೆಯಲಿದೆ. ಇದರ ಸಮಾರೋಪ ಸಮಾರಂಭವು ಫೆ.19ರ ಸಂಜೆ ನಡೆಯಲಿದೆ. ಈ ಕೂಟದಲ್ಲಿ ದಕ್ಷಿಣ ಕನ್ನಡ, ಕೊಡಗು, ಉಡುಪಿ , ಕಾಸರಗೋಡು ಜಿಲ್ಲೆಯ ಒಕ್ಕಲಿಗ ಸಮುದಾಯದ ತಂಡಗಳು ಪಾಲ್ಗೊಳ್ಳಲಿವೆ. ಯುವ-ಘಟಕ-ಒಕ್ಕಲಿಗರ ಯಾನೆ ಗೌಡ ಸೇವಾ ಸಂಘ ಮಂಗಳೂರು

ಕರಾವಳಿಯಲ್ಲಿ ಸಿಎಂ ಕಾರ್ಯಕ್ರಮ ಹಿನ್ನಲೆ| ಫೆ.17ರಂದು ನಡೆಯಲಿದ್ದ ಒಕ್ಕಲಿಗರ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯ ಮುಂದೂಡಿಕೆ| ಇಲ್ಲಿದೆ ಪರಿಷ್ಕೃತ ವೇಳಾಪಟ್ಟಿ Read More »

ಫೆ.20 ರಂದು ಎಸ.ಡಿ.ಪಿ.ಐ ಸುಳ್ಯ ವಿಧಾನ ಸಭಾ ಕ್ಷೇತ್ರದ ಪಕ್ಷ ಸಮಾವೇಶ ಕಾರ್ಯಕ್ರಮ

ಸಮಗ್ರ ನ್ಯೂಸ್: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ಪಕ್ಷ ಸಮಾವೇಶ ಫೆ.20ರಂದು ಸುಳ್ಯದ ಉಡುಪಿ ಗಾರ್ಡನ್ ನಲ್ಲಿ ನಡೆಯಲಿದೆ. ಸುಳ್ಯದ ಗ್ರಾಂಡ್ ಪರಿವಾರ್ ನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಪಕ್ಷ ಸಮಾವೇಶ ನಡೆಯಲಿದೆ ಎಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನ ಸಭಾ ಕ್ಷೇತ್ರ ಸಮಿತಿಯು ಜೊತೆ ಕಾರ್ಯದರ್ಶಿಯವರಾದ ಶರೀಫ್ ನಿಂಥಿಕ್ಕಲ್ ರವರು ತಿಳಿಸಿದ್ದಾರೆ.

ಫೆ.20 ರಂದು ಎಸ.ಡಿ.ಪಿ.ಐ ಸುಳ್ಯ ವಿಧಾನ ಸಭಾ ಕ್ಷೇತ್ರದ ಪಕ್ಷ ಸಮಾವೇಶ ಕಾರ್ಯಕ್ರಮ Read More »

“ದಕ್ಷಿಣ ಕನ್ನಡದ ತೆರಿಗೆ ಮುಸ್ಲಿಮರ ಮನೆಗೆ”

ಸಮಗ್ರ ನ್ಯೂಸ್: ದಕ್ಷಿಣ ಕನ್ನಡದ ತೆರಿಗೆ ಮುಸ್ಲಿಮರ ಮನೆಗೆ ಎಂದು ಮತ್ತೆ ರಾಜ್ಯ ಸರ್ಕಾರದ ವಿರುದ್ಧ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಕಿಡಿಕಾರಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಜೆಟ್ ಮಂಡನೆಯ ಸಂಬಂಧ ಬಿಜೆಪಿ ಇಂದು ವಿಧಾನಸೌಧದ ಹೊರಗೆ ಪ್ರತಿಭಟನೆ ನಡೆಸುತ್ತಿದೆ. ಈ ಬೆನ್ನಲ್ಲೇ ಶಾಸಕರು ಪ್ರತಿಭಟನೆಯ ಫೋಟೋಗಳ ಜೊತೆ ‘ನಮ್ಮ ತೆರಿಗೆ ನಮ್ಮ ಹಕ್ಕು, ನಮ್ಮ ತೆರಿಗೆ ನಮಗೆ ಕೊಡಿ. ದಕ್ಷಿಣ ಕನ್ನಡದ ತೆರಿಗೆ ದಕ್ಷಿಣ ಕನ್ನಡಕ್ಕೆ ನೀಡಿ. ದಕ್ಷಿಣ ಕನ್ನಡದ ತೆರಿಗೆ ಮುಸ್ಲಿಮರ ಮನೆಗೆ’

“ದಕ್ಷಿಣ ಕನ್ನಡದ ತೆರಿಗೆ ಮುಸ್ಲಿಮರ ಮನೆಗೆ” Read More »

ಪೆರ್ಣೆ ಶ್ರೀ ಮುಚ್ಚಿಲೋಟ್ ಭಗವತಿ ಕ್ಷೇತ್ರದಲ್ಲಿ ಮಾ. 1ರಿಂದ 7ರವರೆಗೆ ಕಳಿಯಾಟ ಮಹೋತ್ಸವ| ಮಾ. 3ರಂದು ಸುಳ್ಯದಿಂದ ಹಸಿರುವಾಣಿ ಸಮರ್ಪಣೆ

ಸಮಗ್ರ ನ್ಯೂಸ್: ಕಾಸರಗೋಡು ಜಿಲ್ಲೆಯ ಪೆರ್ಣೆ ಶ್ರೀ ಮುಚ್ಚಿಲೋಟ್ ಭಗವತಿ ಕ್ಷೇತ್ರದಲ್ಲಿ ಮಾರ್ಚ್ 1ರಿಂದ 7ರವರೆಗೆ ಕಳಿಯಾಟ ಮಹೋತ್ಸವ ನಡೆಯಲಿದೆ ಎಂದು ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದ ಅಧ್ಯಕ್ಷ ಚಂದ್ರಶೇಖರ ಉದ್ದಂತಡ್ಕ ಪತ್ರಿಕಾಗೋಷ್ಠಿ ನಡೆಸಿ ಹೇಳಿದರು. ಪಾಟಾಳಿ ಯಾನೆ ಗಾಣಿಗರ ಸಂಘದ ವತಿಯಿಂದ ಪರ್ನೆ ಕಳಿಯಾಟ ಮಹೋತ್ಸವದ ಕುರಿತು ಫೆ. 16ರಂದು ಸುಳ್ಯ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಅವರು ಹೇಳಿದರು. ಶ್ರೀ ಮುಚ್ಚಿಲೋಟ್ ಭಗವತೀ ಕ್ಷೇತ್ರದಲ್ಲಿ ಕಳಿಯಾಟ ಮಹೋತ್ಸವ ನಡೆದು

ಪೆರ್ಣೆ ಶ್ರೀ ಮುಚ್ಚಿಲೋಟ್ ಭಗವತಿ ಕ್ಷೇತ್ರದಲ್ಲಿ ಮಾ. 1ರಿಂದ 7ರವರೆಗೆ ಕಳಿಯಾಟ ಮಹೋತ್ಸವ| ಮಾ. 3ರಂದು ಸುಳ್ಯದಿಂದ ಹಸಿರುವಾಣಿ ಸಮರ್ಪಣೆ Read More »

ಫೆ.24 ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಬೆಳ್ಳಿಹಬ್ಬ ಪ್ರಯುಕ್ತ ಕ್ರೀಡಾ ಸಮ್ಮಿಲನ| ನೂತನ ಶಾಲಾ ಕಟ್ಟಡಕ್ಕೆ ಗುದ್ದಲಿ ಪೂಜೆ

ಸಮಗ್ರ ನ್ಯೂಸ್: ಶ್ರೀ ವೆಂಕಟರಮಣ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಸುಳ್ಯ ಇದರ ಬೆಳ್ಳಿಹಬ್ಬದ ಪ್ರಯುಕ್ತ ಸಹ ಸಂಸ್ಥೆ ಮಹಾತ್ಮಗಾಂಧಿ ಮಲ್ನಾಡ್ ವಿದ್ಯಾ ಸಂಸ್ಥೆಯ 2 ಕೊಠಡಿಯ ಗುದ್ದಲಿ ಪೂಜೆ ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು, ಇತರೆ ಸಹಕಾರಿ ಸಂಘಗಳು, ಶ್ರೀ ವೆಂಕಟರಮಣ ಸೊಸೈಟಿಯ ಸದಸ್ಯರಿಗೆ, ಆಡಳಿತ ಮಂಡಳಿ-ಸಲಹಾ ಸಮಿತಿ ಹಾಗೂ ಸಿಬ್ಬಂದಿಗಳಿಗೆ ಕ್ರೀಡಾ ಸಮ್ಮಿಲನ ಕಾರ್ಯಕ್ರಮವು ಫೆ.24 ರಂದು ಎಂ.ಜಿ.ಎಂ. ಶಿಕ್ಷಣ ಸಂಸ್ಥೆಗಳ ಕ್ರೀಡಾಂಗಣ ಕೊಡಿಯಾಲಬೈಲಿನಲ್ಲಿ ನಡೆಯಲಿದೆ ಎಂದು ಶ್ರೀ ವೆಂಕಟರಮಣ ಕ್ರೆಡಿಟ್

ಫೆ.24 ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಬೆಳ್ಳಿಹಬ್ಬ ಪ್ರಯುಕ್ತ ಕ್ರೀಡಾ ಸಮ್ಮಿಲನ| ನೂತನ ಶಾಲಾ ಕಟ್ಟಡಕ್ಕೆ ಗುದ್ದಲಿ ಪೂಜೆ Read More »

ಪುತ್ತೂರು: ಹೃದಯಾಘಾತದಿಂದ ಮಲಗಿದ್ದಲ್ಲೇ ಮೃತಪಟ್ಟ ಕಾಲೇಜು ವಿದ್ಯಾರ್ಥಿನಿ

ಸಮಗ್ರ ನ್ಯೂಸ್: ಹೃದಯಾಘಾತ ಸಂಭವಿಸಿ‌ ಕಾಲೇಜು ವಿದ್ಯಾರ್ಥಿನಿಯೋರ್ವಳು ಮಲಗಿದ್ದಲ್ಲೇ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ 34 ನೆಕ್ಕಿಲಾಡಿ ಗ್ರಾಮದ ಕರ್ವೇಲು ಎಂಬಲ್ಲಿ ನಡೆದಿದೆ. ಇಲ್ಲಿನ‌ ಉದ್ಯಮಿ ದಾವೂದ್‌ ಅವರ ಪುತ್ರಿ ಹಫೀಝಾ (17) ಮೃತ ವಿದ್ಯಾರ್ಥಿನಿ. ಈಕೆ ಉಪ್ಪಿನಂಗಡಿಯ ಇಂಡಿಯನ್‌ ಸ್ಕೂಲ್‌ನ ಹಳೆವಿದ್ಯಾರ್ಥಿಯಾಗಿದ್ದು, ಪ್ರಸಕ್ತ ಪುತ್ತೂರಿನ ಸೈಂಟ್‌ ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಕಲಿಯುತ್ತಿದ್ದಳು. ಬುಧವಾರ ತಡರಾತ್ರಿ ವರೆಗೆ ಅಭ್ಯಾಸ ನಿರತಳಾಗಿದ್ದ ಆಕೆ ಬಳಿಕ ನಿದ್ರಿಸಿದ್ದು, ಗುರುವಾರ ಬೆಳಗ್ಗೆ ಎದ್ದೇಳದೇ ಇರುವುದನ್ನು ಕಂಡು ಎಬ್ಬಿಸಲು

ಪುತ್ತೂರು: ಹೃದಯಾಘಾತದಿಂದ ಮಲಗಿದ್ದಲ್ಲೇ ಮೃತಪಟ್ಟ ಕಾಲೇಜು ವಿದ್ಯಾರ್ಥಿನಿ Read More »

14ರ ಬಾಲಕ ಓಡಿಸುತ್ತಿದ್ದ ಬೈಕ್ ಡಿಕ್ಕಿಯಾಗಿ ವ್ಯಕ್ತಿ ಸಾವು

ಸಮಗ್ರ ನ್ಯೂಸ್: ಕುಂಬಳೆ ಪೇಟೆಯಲ್ಲಿ 14 ವಯಸ್ಸಿನ, 9ನೇ ತರಗತಿಯ ವಿದ್ಯಾರ್ಥಿ ಚಲಾಯಿಸುತ್ತಿದ್ದ ಬೈಕ್‌ ಗುದ್ದಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ. ಅಪಘಾತದಲ್ಲಿ ಅಂಗಡಿಮೊಗರು ಪೆರ್ಲಾಡ ನಿವಾಸಿ ಮೈಕ್‌ ಆಪರೇಟರ್‌ ಅಬ್ದುಲ್ಲ ಕುಂಞಿ (60) ಅವರು ಕುಂಬಳೆ ಬಸ್‌ ನಿಲ್ದಾಣದಲ್ಲಿ ಬಸ್ಸಿನಿಂದ ಇಳಿದು ಪೇಟೆಗೆ ತೆರಳುತ್ತಿದ್ದ ವೇಳೆ ಅವರಿಗೆ ಬಾಲಕ ವೇಗವಾಗಿ ಒಡಿಸುತ್ತಿದ್ದ ಬೈಕ್‌ ಗುದ್ದಿದೆ. ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾದ್ದಾರೆ.

14ರ ಬಾಲಕ ಓಡಿಸುತ್ತಿದ್ದ ಬೈಕ್ ಡಿಕ್ಕಿಯಾಗಿ ವ್ಯಕ್ತಿ ಸಾವು Read More »

ಫೆ.18: ಸೌಜನ್ಯ ಪರ ನ್ಯಾಯಕ್ಕಾಗಿ ಆಗ್ರಹಿಸಿ ಉಪ್ಪಿನಂಗಡಿಯಲ್ಲಿ ಬೃಹತ್ ಜನಾಂದೋಲನ ಸಭೆ

ಪ್ರಜಾಪ್ರಭುತ್ವ ವೇದಿಕೆ ಮತ್ತು ಸೌಜನ್ಯ ಹೋರಾಟ ಸಮಿತಿ ಉಪ್ಪಿನಂಗಡಿ ಇವುಗಳ ಸಂಯುಕ್ತಾಶ್ರಯದಲ್ಲಿ ಕು. ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ನ್ಯಾಯ ನೀಡಬೇಕೆಂದು ಆಗ್ರಹಿಸಿ ಫೆ. 18ರಂದು ಉಪ್ಪಿನಂಗಡಿಯಲ್ಲಿ ಬೃಹತ್ ಜನಾಂದೋಲನ ಸಭೆ ನಡೆಯಲಿದೆ. ಇಲ್ಲಿನ ಎಚ್.ಎಂ. ಅಡಿಟೋರಿಯಂನ ವಠಾರದಲ್ಲಿ ಅಪರಾಹ್ನ 3ಗಂಟೆಗೆ ಸಭೆ ನಡೆಯಲಿದ್ದು, ಕು. ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಕ್ಕಾಗಿ ನ್ಯಾಯಾಂಗದ ಸುಪರ್ದಿಯಲ್ಲಿ ವಿಶೇಷ ತನಿಖಾ ತಂಡ ರಚಿಸಿ ಮರು ತನಿಖೆಗೆ ಒತ್ತಾಯಿಸಲು ಹಾಗೂ ನಿಜವಾದ ಆರೋಪಿಗಳಿಗೆ ಗಲ್ಲು ಶಿಕ್ಷೆ ಮತ್ತು ಆರೋಪಿಗಳನ್ನು

ಫೆ.18: ಸೌಜನ್ಯ ಪರ ನ್ಯಾಯಕ್ಕಾಗಿ ಆಗ್ರಹಿಸಿ ಉಪ್ಪಿನಂಗಡಿಯಲ್ಲಿ ಬೃಹತ್ ಜನಾಂದೋಲನ ಸಭೆ Read More »

ಸುಳ್ಯ: ಅನುದಾನ ತರಿಸಲು ಶ್ರಮಿಸಿದವರನ್ನು ಬಿಟ್ಟು ಶಾಲಾ ಕಟ್ಟಡ ಉದ್ಘಾಟನೆ| ಮರ್ಕಂಜ ಶಾಲಾ ಕಾರ್ಯಕ್ರಮದ ಮುನ್ನವೇ ಗೊಂದಲ

ಸಮಗ್ರ ನ್ಯೂಸ್: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೂಡ್ನೂರು ಮರ್ಕಂಜ ಇಲ್ಲಿ ಫೆ.14 ರಂದು ನಡೆಯಲಿರುವ ಬೋಜನಾಲಯ ಮತ್ತು ಡಿಜಿಟಲ್ ಗ್ರಂಥಾಲಯ ಉದ್ಘಾಟನೆ ಕಾರ್ಯಕ್ರಮದ ಬಗ್ಗೆ ಹಲವು ವಿರೋಧಾಭಾಸ ಚರ್ಚೆಗಳು ಹೊರಬಿದ್ದಿದೆ. ಈ ಬಗ್ಗೆ ಗ್ರಾಮಸ್ಥರೊಬ್ಬರು ‘ಸಮಗ್ರ ಸಮಾಚಾರ’ಕ್ಕೆ ಮಾಹಿತಿ ನೀಡಿದ್ದಾರೆ.ಸುಳ್ಯ ತಾಲೂಕಿನ ‌ಮರ್ಕಂಜ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೂಡ್ನೂರು ಮರ್ಕಂಜ ಶಾಲೆಯಲ್ಲಿ ಅನೇಕ ದಾನಿಗಳ ಹಾಗೂ ಸರ್ಕಾರದ ಅನುದಾನದಿಂದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ವಿಶೇಷವಾಗಿ ಊರ-ಪರಊರಿನ ಅನೇಕರಿಂದ ಹಾಗೂ ಹಿರಿಯ ವಿದ್ಯಾರ್ಥಿಗಳ

ಸುಳ್ಯ: ಅನುದಾನ ತರಿಸಲು ಶ್ರಮಿಸಿದವರನ್ನು ಬಿಟ್ಟು ಶಾಲಾ ಕಟ್ಟಡ ಉದ್ಘಾಟನೆ| ಮರ್ಕಂಜ ಶಾಲಾ ಕಾರ್ಯಕ್ರಮದ ಮುನ್ನವೇ ಗೊಂದಲ Read More »

ಸ್ಪೀಕರ್ ಯು.ಟಿ ಖಾದರ್ ಪ್ರಯಾಣಕ್ಕೆ ಹೊಸ ಕಾರು| ಏನಿದರ ವಿಶೇಷತೆ..?

ಸಮಗ್ರ ನ್ಯೂಸ್: ಸ್ಪೀಕರ್ ಯು.ಟಿ ಖಾದರ್ ಅವರ ಪ್ರಯಾಣಕ್ಕೆ ಸಚಿವಾಲಯದಿಂದ ವಿಶೇಷ ಕಾರಿನ‌ ಸೌಲಭ್ಯವನ್ನು ಕಲ್ಪಿಸಲಾಗಿದ್ದು, ಈ ಕಾರು ಹಲವು ವಿಶೇಷತೆಗಳನ್ನು ಹೊಂದಿದೆ. ಈ ಕಾರು ಟಯೋಟ ಕಂಪೆನಿಯ ಫಾರ್ಚುನರ್ ಕಾರಾಗಿದ್ದು ಇದು 360 ಡಿಗ್ರಿ ಕ್ಯಾಮೆರಾ ಹಾಗೂ ಪ್ರಯಾಣದ ಸಂದರ್ಭದಲ್ಲಿ ಸ್ಪೀಕರ್‌ ಖಾದರ್ ಮುಖಕ್ಕೆ ಬೆಳಕು‌‌ ನೀಡುವ ವಿಶೇಷ ಎಲ್ ಇ ಡಿ ಲೈಟ್ ಸೌಲಭ್ಯ ಹೊಂದಿದೆ. ಕಾರಿಗೆ ಜಿಆರ್ ಕಿಟ್ ಅಳವಡಿಸುವ ಮೂಲಕ ವಿಶೇಷ ವಿನ್ಯಾಸ ಮಾಡಲಾಗಿದೆ. ಇನ್ನು ಕಾರಿನ ಮುಂಭಾಗ ಹಾಗೂ ಹಿಂಭಾಗದಲ್ಲಿ

ಸ್ಪೀಕರ್ ಯು.ಟಿ ಖಾದರ್ ಪ್ರಯಾಣಕ್ಕೆ ಹೊಸ ಕಾರು| ಏನಿದರ ವಿಶೇಷತೆ..? Read More »