ಕರಾವಳಿ

ಸುಳ್ಯ: ಸೆಲ್ ಹೌಸ್ ಮೊಬೈಲ್‌ಶಾಪ್ ನಲ್ಲಿ ಉಚಿತ ಕೂಪನ್‌ಗಳ ಬಂಪರ್ ಬಹುಮಾನ ಡ್ರಾ

ಸಮಗ್ರ ನ್ಯೂಸ್: ಸೆಲ್ ಹೌಸ್ ಮೊಬೈಲ್ ಶಾಪ್ ನಲ್ಲಿ ದಸರಾ, ದೀಪಾವಳಿ, ಹೊಸ ವರ್ಷದ ಅಂಗವಾಗಿ ಹಮ್ಮಿಕೊಂಡಿದ್ದ ಉಚಿತ ಕೂಪನ್ ನ ಬಂಪರ್ ಬಹುಮಾನಗಳ ಡ್ರಾ ಜ.25 ರಂದು ಸಂಜೆ ಸುಳ್ಯದ ಮುಖ್ಯರಸ್ತೆಯ ದ್ವಾರಕ ಹೋಟೆಲ್ ಮುಂಭಾಗದಲ್ಲಿರುವ ಸೆಲ್ ಹೌಸ್ ಮೊಬೈಲ್ ಶಾಪ್ ನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಸುಧಾಕರ ರೈ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಕೆ.ಟಿ.ವಿಶ್ವನಾಥ, ಅರೆಭಾಷೆ ಅಕಾಡೆಮಿಯ ಮಾಜಿ ಸದಸ್ಯ ಸದಾನಂದ ಮಾವಜಿ, ಉದ್ಯಮಿಗಳಾದ ಹಾಜಿ ಜಿ. […]

ಸುಳ್ಯ: ಸೆಲ್ ಹೌಸ್ ಮೊಬೈಲ್‌ಶಾಪ್ ನಲ್ಲಿ ಉಚಿತ ಕೂಪನ್‌ಗಳ ಬಂಪರ್ ಬಹುಮಾನ ಡ್ರಾ Read More »

ಪುತ್ತೂರು: ನವವಿವಾಹಿತೆ ನೇಣು ಬಿಗಿದು ಆತ್ಯಹತ್ಯೆ

ಸಮಗ್ರ ನ್ಯೂಸ್: ನವವಿವಾಹಿತೆ ನೇಣು ಬಿಗಿದು ಆತ್ಯಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಕುರಿಯ ಗಡಾಜೆ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಕುಕ್ಕಾಜೆ ರಾಮ್ಮಣ್ಣ ಗೌಡ ಮತ್ತು ಪುಪ್ಪ ದಂಪತಿ ಪುತ್ರಿ ಶೋಭಾ (26) ಅವರು ಪತಿಯ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಶೋಭಾ ಅವರನ್ನು ಕಳೆದ ಒಂದೂವರೆ ತಿಂಗಳ ಹಿಂದೆ ಪುತ್ತೂರು ಕುರಿಯ ಗಡಾಜೆ ರೋಹಿತ್ ರವರಿಗೆ ಮದುವೆ ಮಾಡಿ ಕೊಡಲಾಗಿತ್ತು. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುತ್ತೂರು ಪೊಲೀಸ್‌ ಠಾಣೆಯಲ್ಲಿ

ಪುತ್ತೂರು: ನವವಿವಾಹಿತೆ ನೇಣು ಬಿಗಿದು ಆತ್ಯಹತ್ಯೆ Read More »

ಕಡಬ: ಅರಣ್ಯ ಸಚಿವ ಈಶ್ವರ್ ಖಂಡ್ರೆ ಭೇಟಿ| ರೈತರ ಸಮಸ್ಯೆಗಳ ಪರಿಹಾರಕ್ಕೆ ಕ್ರಮದ ಭರವಸೆ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯದ ಗೌರವಾನ್ವಿತ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಇಂದು(ಫೆ.5) ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಹಲವು ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗಿಗಳಾದರು. ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ ಜಿ. ರಾಮಕುಂಜ ಹಾಗೂ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಅವರ ನೇತ್ರತ್ವದಲ್ಲಿ ಕಡಬ ತಾಲೂಕಿನಲ್ಲಿರುವ ಅರಣ್ಯ ಇಲಾಖೆಗೆ ಸಂಬಂದಪಟ್ಟ ಕಡತಗಳು, ಅಕ್ರಮ ಸಕ್ರಮದಲ್ಲಿ ಅರ್ಜಿ ವಿಲೇವಾರಿ ಹಾಗೂ ತಾಲೂಕಿನ ಅನೇಕ ಗ್ರಾಮಗಳಲ್ಲಿ

ಕಡಬ: ಅರಣ್ಯ ಸಚಿವ ಈಶ್ವರ್ ಖಂಡ್ರೆ ಭೇಟಿ| ರೈತರ ಸಮಸ್ಯೆಗಳ ಪರಿಹಾರಕ್ಕೆ ಕ್ರಮದ ಭರವಸೆ Read More »

ಬಂಟ್ವಾಳ: ಟಯರ್ ಸ್ಫೋಟಗೊಂಡು ರಿಕ್ಷಾಗೆ ಡಿಕ್ಕಿ ಹೊಡೆದ KSRTC ಬಸ್| ನಾಲ್ವರು ಪ್ರಯಾಣಿಕರಿಗೆ ಗಾಯ

ಸಮಗ್ರ ನ್ಯೂಸ್: ಟಯರ್ ಒಡೆದು ಹೋದ ಪರಿಣಾಮ, ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ನಿಲ್ಲಿಸಿದ್ದ ರಿಕ್ಷಾಕ್ಕೆ ಡಿಕ್ಕಿಯಾಗಿ ಬಳಿಕ ಚರಂಡಿಗೆ ಬಿದ್ದ ಘಟನೆ ಬಂಟ್ವಾಳ ಪುಂಜಾಲಕಟ್ಟೆ ಪೋಲೀಸ್ ಠಾಣಾ ವ್ಯಾಪ್ತಿಯ ಎನ್.ಸಿ.ರೋಡ್ ಎಂಬಲ್ಲಿ ಇಂದು(ಫೆ.5) ಸಂಜೆ ವೇಳೆ ನಡೆದಿದೆ. ಅಪಘಾತದಲ್ಲಿ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ಧ ಕೆ‌ಎಸ್.ಆರ್.ಟಿಸಿ ಬಸ್ ನ ಟಯರ್ ಕಾವಳಮೂಡೂರು ಎನ್.ಸಿ.ರೋಡ್ ತಲುಪುತ್ತಿದ್ಧಂತೆ ಸ್ಪೋಟಗೊಂಡಿದೆ. ಟಯರ್ ಒಡೆದು ಹೋದ ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ರಸ್ತೆ ಬದಿ

ಬಂಟ್ವಾಳ: ಟಯರ್ ಸ್ಫೋಟಗೊಂಡು ರಿಕ್ಷಾಗೆ ಡಿಕ್ಕಿ ಹೊಡೆದ KSRTC ಬಸ್| ನಾಲ್ವರು ಪ್ರಯಾಣಿಕರಿಗೆ ಗಾಯ Read More »

ಕಲ್ಲುರ್ಟಿ ಕಲ್ಕುಡ ದೈವಗಳ ಹರಕೆ ಕೋಲದಲ್ಲಿ ಯು.ಟಿ ಖಾದರ್: ಮುಸ್ಲಿಂ ಮುಖಂಡನೋರ್ವನಿಂದ ವಿರೋಧ

ಸಮಗ್ರ ನ್ಯೂಸ್: ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಶ್ರೀ ಕ್ಷೇತ್ರ ಪಣೋಲಿ ಬೈಲ್‌ನಲ್ಲಿ ನಡೆದ ತುಳುನಾಡಿನ ಕಾರ್ಣಿಕ ದೈವಗಳಾದ ಕಲ್ಲುರ್ಟಿ ಕಲ್ಕುಡ ದೈವಗಳ ಹರಕೆ ಕೋಲದಲ್ಲಿ ವಿಧಾನ ಸಭಾಧ್ಯಕ್ಷ ಯು ಟಿ ಖಾದರ್ ಅವರು ಭಾಗವಹಿಸಿ ಕಾರ್ಣಿಕ ದೈವಗಳಾದ ಕಲ್ಲುರ್ಟಿ ಕಲ್ಕುಡ ದೈವಗಳ ಆಶೀರ್ವಾದ ಪಡೆದರು. ದೈವಗಳ ಹರಕೆ ಕೋಲ ನೆರವೇರಿಸಿದ ಯು.ಟಿ ಖಾದರ್ ವಿರುದ್ಧ ಮುಸ್ಲಿಂ ಮುಖಂಡನೋರ್ವ ವಿರೋಧ ವ್ಯಕ್ತಪಡಿಸಿದ್ದಾರೆ. ಮುಸ್ಲಿಂ ಧಾರ್ಮಿಕ ಮುಖಂಡ ಸಾಲೆತ್ತೂರು ಫೈಝಿ ಎಂಬುವವರು ಯು.ಟಿ. ಖಾದರ್ ಬಗ್ಗೆ ಆಕ್ಷೇಪಿಸಿ ಸಾಮಾಜಿಕ

ಕಲ್ಲುರ್ಟಿ ಕಲ್ಕುಡ ದೈವಗಳ ಹರಕೆ ಕೋಲದಲ್ಲಿ ಯು.ಟಿ ಖಾದರ್: ಮುಸ್ಲಿಂ ಮುಖಂಡನೋರ್ವನಿಂದ ವಿರೋಧ Read More »

ಉಜಿರೆ: ಬಸ್ ಗೆ ಕಾಯುತ್ತಿದ್ದವರ ಮೇಲೆ ಹರಿದ ಯಮಸ್ವರೂಪಿ ಲಾರಿ| ಇಬ್ಬರು ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಬಸ್ ಗೆ ಕಾಯುತ್ತಿದ್ದ ಇಬ್ಬರ ಮೇಲೆ ಲಾರಿಯೊಂದು ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆ ಸಮೀಪದ ಗಾಂಧಿ ನಗರ ಬಳಿ ನಡೆದಿದೆ. ಉಜಿರೆ ಸಮೀಪದ ಗಾಂಧಿ ನಗರ ತಿರುವು ಬಳಿ ಬಸ್ ಗಾಗಿ ಪುರುಷ ಹಾಗೂ ಮಹಿಳೆ ರಸ್ತೆ ಬದಿ ನಿಂತಿದ್ದ ವೇಳೆ ಉಜಿರೆ ಕಡೆಯಿಂದ ತಿರುವಿನಲ್ಲಿ ಅತೀ ವೇಗವಾಗಿ ಬಂದ ಲಾರಿ ಇಬ್ಬರಿಗೆ ಡಿಕ್ಕಿ ಹೊಡೆದದ್ದಲ್ಲದೆ ವಿದ್ಯುತ್ ಕಂಬ ಸಮೀಪದ ಕಟ್ಟಡಕ್ಕೆ ಹಾನಿಯುಂಟಾಗಿದೆ. ಮೃತಪಟ್ಟ ಪುರುಷ ವ್ಯಕ್ತಿಯನ್ನು

ಉಜಿರೆ: ಬಸ್ ಗೆ ಕಾಯುತ್ತಿದ್ದವರ ಮೇಲೆ ಹರಿದ ಯಮಸ್ವರೂಪಿ ಲಾರಿ| ಇಬ್ಬರು ಸ್ಥಳದಲ್ಲೇ ಸಾವು Read More »

ಸುಳ್ಯ ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ| ವೆಂಕಟ್ ವಳಲಂಬೆ ನೇಮಕಕ್ಕೆ ವಿರೋಧ| ಪಕ್ಷದ ಚಟುವಟಿಕೆ ಸ್ಥಗಿತಕ್ಕೆ ನಿರ್ಧಾರ

ಸಮಗ್ರ ನ್ಯೂಸ್: ಬಿಜೆಪಿಯ ಸುಳ್ಯ ಮಂಡಲ ಅಧ್ಯಕ್ಷರನ್ನಾಗಿ ವೆಂಕಟ್ ವಳಲಂಬೆಯವರನ್ನು ನೇಮಕ ಮಾಡಿದ ರೀತಿಯನ್ನು ವಿರೋಧಿಸಿರುವ ಸುಳ್ಯ ಮಂಡಲ ಬಿಜೆಪಿಯ ಈ ವ್ಯವಸ್ಥೆಯನ್ನು ಜಿಲ್ಲಾ ಸಮಿತಿಯವರು ಸರಿಪಡಿಸುವವರೆಗೆ ಪಕ್ಷದ ಚಟುವಟಿಕೆಯನ್ನು ಸ್ಥಗಿತಗೊಳಿಸಲು ಕಾರ್ಯಕರ್ತರು ನಿರ್ಧರಿಸಿದ್ದಾರೆ. ಸುಳ್ಯ ಮಂಡಲ ಸಮಿತಿಯು ವಿನಯಕುಮಾರ್ ಮುಳುಗಾಡು ಅವರ ಹೆಸರನ್ನು ಮಂಡಲ ಅಧ್ಯಕ್ಷತೆಗೆ ಸೂಚಿಸಿ ಜಿಲ್ಲಾ ಕಮಿಟಿಗೆ ಶಿಫಾರಸ್ಸು ಕಳುಹಿಸಿತ್ತು. ಈ ಶಿಫಾರಸ್ಸನ್ನು ಹೊರತುಪಡಿಸಿ ಬೇರೆಯವರನ್ನು ನೇಮಕ ಮಾಡುವಾಗ ಮಂಡಲ ಸಮಿತಿಯನ್ನು ಸಂಪರ್ಕಿಸದೆ ತಮ್ಮ ಇಚ್ಛೆಯಂತೆ ನೇಮಕ ಮಾಡಿರುವುದು ಸರಿಯಲ್ಲ. ಈ ರೀತಿ

ಸುಳ್ಯ ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ| ವೆಂಕಟ್ ವಳಲಂಬೆ ನೇಮಕಕ್ಕೆ ವಿರೋಧ| ಪಕ್ಷದ ಚಟುವಟಿಕೆ ಸ್ಥಗಿತಕ್ಕೆ ನಿರ್ಧಾರ Read More »

ಸುಳ್ಯ: ಬಿಜೆಪಿ ಮಂಡಲದ ನೂತನ ಅದ್ಯಕ್ಷರಾಗಿ ವೆಂಕಟ್ ವಳಲಂಬೆ ನೇಮಕ

ಸಮಗ್ರ ನ್ಯೂಸ್: ಭಾರತೀಯ ಜನತಾ ಪಾರ್ಟಿಯ ಸುಳ್ಯ ಮಂಡಲದ ಸಮಿತಿ ನೂತನ ಅಧ್ಯಕ್ಷರಾಗಿ ವೆಂಕಟ್ ವಳಲಂಬೆಯವರನ್ನು ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಘೋಷಿಸಿದ್ದಾರೆ. ವೆಂಕಟ್ ವಳಲಂಬೆಯವರು ನೂತನ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಹರೀಶ್ ಕಂಜಿಪಿಲಿಯವರು ಪ್ರಸ್ತುತ ಅಧ್ಯಕ್ಷರಾಗಿದ್ದು, ಇವರ ನೇಮಕಕ್ಕೆ ಮೊದಲು ವೆಂಕಟ್ ವಳಲಂಬೆಯವರು ಅಧ್ಯಕ್ಷರಾಗಿದ್ದು ಇದೀಗ ಎರಡನೇ ಬಾರಿಗೆ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.ಅವರು ಈ ಹಿಂದೆ 2015 ರಿಂದ 2020 ರವರೆಗೆ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ವೆಂಕಟ್ ವಳಲಂಬೆ ನೇಮಕಕ್ಕೆ ಪಕ್ಷದೊಳಗೆ ಅಸಮಾಧಾನ ಇದ್ದರೂ ಕೊನೆಕ್ಷಣದಲ್ಲಿ ರಾಜ್ಯದ ಹಿರಿಯರ

ಸುಳ್ಯ: ಬಿಜೆಪಿ ಮಂಡಲದ ನೂತನ ಅದ್ಯಕ್ಷರಾಗಿ ವೆಂಕಟ್ ವಳಲಂಬೆ ನೇಮಕ Read More »

ಪರಿವಾರ ವಿಸರ್ಜಿಸಿ ಪುತ್ತಿಲ ಬಿಜೆಪಿಗೆ ಬರಬಹುದು| ಕಮಲ ಪಾಳಯದಿಂದ ಅರುಣ್ ಕುಮಾರ್ ಗೆ ಷರತ್ತುಬದ್ಧ ಆಹ್ವಾನ

ಸಮಗ್ರ ನ್ಯೂಸ್: ಬಿಜೆಪಿಗೆ ಸಡ್ಡು ಹೊಡೆದು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ನೇತೃತ್ವದಲ್ಲಿ ಆರಂಭಗೊಂಡ ಪುತ್ತಿಲ ಪರಿವಾರವನ್ನು ಬಿಜೆಪಿ ಜೊತೆ ವಿಲೀನ ಮಾಡುವ ಪ್ರಯತ್ನಗಳು ಭರದಿಂದ ಸಾಗಿದ್ದು ಈ ಮಧ್ಯೆ ಅರುಣ್ ಪುತ್ತಿಲರಿಗೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡಲು ಪರಿವಾರ ಬೇಡಿಕೆ ಇಟ್ಟಿದೆ. ಬಿಜೆಪಿ ಪುತ್ತಿಲ ಪರಿವಾರ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖಂಡರು ಈ ನಿಟ್ಟಿನಲ್ಲಿ ಈಗಾಗಲೇ ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ. ಲೋಕಾಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ನಾಯಕರಿಗೆ

ಪರಿವಾರ ವಿಸರ್ಜಿಸಿ ಪುತ್ತಿಲ ಬಿಜೆಪಿಗೆ ಬರಬಹುದು| ಕಮಲ ಪಾಳಯದಿಂದ ಅರುಣ್ ಕುಮಾರ್ ಗೆ ಷರತ್ತುಬದ್ಧ ಆಹ್ವಾನ Read More »

ಸುಳ್ಯ:ವಿಜೃಂಭಣೆಯಿಂದ ನಡೆದ ವಳಲಂಬೆ ಜಾತ್ರೆ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರಾ ಉತ್ಸವ ನಡೆಯಿತು. ಶ್ರೀದೇವರ ದರ್ಶನ ಬಲಿ ಗುರುವಾರ (ಫೆ.1) ರಾತ್ರಿ ನಡೆಯಿತು. ನಂತರ ವಸಂತ ಕಟ್ಟೆ ಪೂಜೆ ಬಳಿಕ ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ ನಡೆಯಿತು. ಇಂದು ಬೆಳಗ್ಗೆ 5-00ಕ್ಕೆ ಉಳ್ಳಾಕ್ಲು – ಉಳ್ಳಾಲ್ತಿ ನೇಮ, ಕುಮಾರ ದೈವ ನೇಮ, ಶ್ರೀ ದೇವರಿಗೆ ಪೂಜೆ, ರಕ್ತೇಶ್ವರಿ ದೈವದ ನೇಮ, ಧೂಮಾವತಿ ದೈವದ ನೇಮ, ಮಧ್ಯಾಹ್ನ ಮಹಾಪೂಜೆ ಬಳಿಕ ದೈವಗಳ

ಸುಳ್ಯ:ವಿಜೃಂಭಣೆಯಿಂದ ನಡೆದ ವಳಲಂಬೆ ಜಾತ್ರೆ Read More »