ಪಂಜ:ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯದಲ್ಲಿ ವರ್ಷಾವದಿ ಜಾತ್ರೋತ್ಸವ| ಬಂಟರಮಲೆಯಲ್ಲಿ ತೀರ್ಥ ಪೂಜೆ
ಸಮಗ್ರ ನ್ಯೂಸ್: ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯದ ವರ್ಷಾವಧಿ ಜಾತ್ರೋತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿ ಯವರ ನೇತೃತ್ವದಲ್ಲಿ ವಿವಿಧ ವೈಧಿಕ ಕಾರ್ಯ ಕ್ರಮಗಳೊಂದಿಗೆ ಫೆ. 1ರಂದು ನಡೆಯಿತು. ಇಂದು (ಫೆ.2) ಮುಂಜಾನೆ ಬಂಟಮಲೆಯ ತೀರ್ಥದ ಪೂಜೆ ಸಲ್ಲಿಸಿ ಜಾತ್ರೆಗೆ ತೀರ್ಥ ತಂದ ಬಳಿಕ ಉತ್ಸವ, ಮಹಾಪೂಜೆ ನಡೆಯಿತು. ಈ ಸಂದರ್ಭದಲ್ಲಿ ದೇವಳದ ಉತ್ಸವ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್, ಉತ್ಸವ ಸಮಿತಿಯ ಸದಸ್ಯರು, ಸೀಮೆಯ ಭಕ್ತಾದಿಗಳು ಪಾಲ್ಗೊಂಡಿದ್ದರು. ರಾತ್ರಿ ಗಂಟೆ 7 ರಿಂದ […]
ಪಂಜ:ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯದಲ್ಲಿ ವರ್ಷಾವದಿ ಜಾತ್ರೋತ್ಸವ| ಬಂಟರಮಲೆಯಲ್ಲಿ ತೀರ್ಥ ಪೂಜೆ Read More »









