ಸುಳ್ಯ: ಸ್ಕೂಟಿ- ಬಸ್ ನಡುವೆ ಡಿಕ್ಕಿ; ಸವಾರ ಸಾವು
ಸಮಗ್ರ ನ್ಯೂಸ್: ಸ್ಕೂಟಿಯೊಂದಕ್ಕೆ ಬಸ್ಸೊಂದು ಗುದ್ದಿದ ಪರಿಣಾಮ ಸ್ಕೂಟಿ ಸವಾರ ಮೃತಪಟ್ಟಿರುವ ಘಟನೆ ಸುಳ್ಯ ತಾಲೂಕಿನ ಜಾಲ್ಸೂರು-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಗುತ್ತಿಗಾರು ಸಮೀಪದ ಬಾಕಿಲ ಎಂಬಲ್ಲಿ ನಡೆದಿದೆ. ಸುಬ್ರಹ್ಮಣ್ಯದಿಂದ ಮೈಸೂರಿಗೆ ಪ್ರಯಾಣಿಸುತ್ತಿದ್ದ ಕೆ ಎಸ್ ಆರ್ ಟಿಸಿ ಬಸ್ಸ್ ಬಾಕಿಲ ತಿರುವಿನಲ್ಲಿ ನಾಲ್ಕೂರಿನ ಶಿವರಾಮ ಎಂಬವರು ಚಲಾಯಿಸುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಸ್ಕೂಟಿಯನ್ನು ಬಸ್ಸ್ ಒಂದಷ್ಟು ದೂರ ಎಳೆದುಕೊಂಡು ಹೋಗಿದೆ ಎಂಬ ಮಾಹಿತಿ ಲಭಿಸಿದೆ. ಘಟನೆಯಲ್ಲಿ ಸ್ಕೂಟಿ ಸವಾರ ಶಿವರಾಮರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸುವ
ಸುಳ್ಯ: ಸ್ಕೂಟಿ- ಬಸ್ ನಡುವೆ ಡಿಕ್ಕಿ; ಸವಾರ ಸಾವು Read More »










