ಕರಾವಳಿ

ರೈತರ ಮನ ಗೆದ್ದ ಸುಳ್ಯ ತಾಲೂಕು ಮಟ್ಟದ ಹಾಲು ಕರೆಯುವ ಸ್ಪರ್ಧೆ| ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಪ್ರಥಮ ಪ್ರಯೋಗ

ಸಮಗ್ರ ನ್ಯೂಸ್: ಪಶು ಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸುಳ್ಯ ಇದರ 2013 24 ನೇ ಸಾಲಿನ ವಿಸ್ತರಣಾ ಘಟಕಗಳ ಬಲಪಡಿಸುವಿಕೆ ಯೋಜನೆ ಅಡಿಯಲ್ಲಿ ಹಾಲು ಕರೆಯುವ ಸ್ಪರ್ಧೆ (ಅತಿ ಹೆಚ್ಚು ಹಾಲು ಉತ್ಪಾದಿಸುತ್ತಿರುವ ಜಾನುವಾರುಗಳನ್ನು ಗುರುತಿಸಿ ಅವುಗಳ ಮಾಲಕರನ್ನು ಪ್ರೋತ್ಸಾಹಿಸುವ ಕಾರ್ಯಕ್ರಮ) ಜ. 31ರಂದು ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದ ವಠಾರದಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಪ್ರಪ್ರಥಮ ಬಾರಿಗೆ ನಡೆದ ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ […]

ರೈತರ ಮನ ಗೆದ್ದ ಸುಳ್ಯ ತಾಲೂಕು ಮಟ್ಟದ ಹಾಲು ಕರೆಯುವ ಸ್ಪರ್ಧೆ| ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಪ್ರಥಮ ಪ್ರಯೋಗ Read More »

ಸುಳ್ಯ: ಆಸ್ಪತ್ರೆಯಿಂದ ಬರುತ್ತಿದ್ದವರಿಗೆ ಆಟೋರಿಕ್ಷಾ ಡಿಕ್ಕಿ; ಮೂವರಿಗೆ ಗಾಯ

ಸಮಗ್ರ ನ್ಯೂಸ್: ಆಸ್ಪತ್ರೆಯಿಂದ ಬರುತ್ತಿದ್ದ ಮೂರು ಮಂದಿಗೆ ಆಟೋರಿಕ್ಷಾ ಡಿಕ್ಕಿಯಾದ ಘಟನೆ ಸುಳ್ಯದ ಸರಕಾರಿ ಆಸ್ಪತ್ರೆ ಮುಂಭಾಗ ಸಂಭವಿಸಿದೆ. ಬೈಕ್ ಚಾಲಕ ಆಸ್ಪತ್ರೆಯಿಂದ ಮುಖ್ಯ ರಸ್ತೆಗೆ ಬಂದು ಮಗು ಸೇರಿದಂತೆ ಇನ್ನಿಬ್ಬರನ್ನು ಹತ್ತಿಸಿಕೊಳ್ಳುವ ವೇಳೆ ಸುಳ್ಯ ನಗರದಿಂದ ಪುತ್ತೂರಿನ ಕಡೆ ಹೋಗುತ್ತಿದ್ದ ಆಟೋ ರಿಕ್ಷಾ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ನಲ್ಲಿದ್ದ ಮೂವರೂ ರಸ್ತೆಗೆ ಬಿದ್ದ ಪರಿಣಾಮ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆ ದಾಖಲಗಿದ್ದಾರೆ. ಸುಳ್ಯ ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಸುಳ್ಯ: ಆಸ್ಪತ್ರೆಯಿಂದ ಬರುತ್ತಿದ್ದವರಿಗೆ ಆಟೋರಿಕ್ಷಾ ಡಿಕ್ಕಿ; ಮೂವರಿಗೆ ಗಾಯ Read More »

ಕೈತೊಳೆಯುವ ವೇಳೆ ನೀರಿನ ಟ್ಯಾಂಕ್ ಒಡೆದು ಮಹಿಳೆ ಸಾವು| ಕಾರ್ಕಳದ ನಂದಳಿಕೆಯಲ್ಲಿ ದುರ್ಘಟನೆ

ಸಮಗ್ರ ನ್ಯೂಸ್: ದೇವಸ್ಥಾನದ ಧಾರ್ಮಿಕ ಕಾರ್ಯಕ್ರಮದಲ್ಲಿ ಊಟ ಮುಗಿಸಿ ಕೈ ತೊಳೆಯುವ ಸಂದರ್ಭ ಪಕ್ಕದಲ್ಲಿದ್ದ ಹಳೆಯ ನೀರಿನ ಟ್ಯಾಂಕ್ ಒಡೆದು ಮಹಿಳೆಯೊಬ್ಬರು ಸಾವನಪ್ಪಿದ ಘಟನೆ ಕಾರ್ಕಳ ಗ್ರಾಮಾಂತರ ಠಾಣೆ ವ್ಯಾಪ್ತಿಯ ನಂದಳಿಕೆ ಎಂಬಲ್ಲಿ ಬುಧವಾರ ನಡೆದಿದೆ. ಮೃತ ಮಹಿಳೆಯನ್ನು ಶ್ರೀಲತಾ (50) ಎಂದು ಗುರುತಿಸಲಾಗಿದೆ.ಘಟನೆಯಲ್ಲಿ ಮಹಿಳೆಯ ಮಗಳು ಪೂಜಾ ಗಂಭೀರವಾಗಿ ಗಾಯಗೊಂಡು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರ್ಕಳ ತಾಲೂಕಿನ ನಂದಳಿಕೆ ಗ್ರಾಮದ ಮಹಮ್ಮಾಯಿ ದೇವಸ್ಥಾನದ ಧಾರ್ಮಿಕ ಕಾರ್ಯಕ್ರಮದಲ್ಲಿ ಊಟ ಮಾಡಿದ ಬಳಿಕ ಕೈ ತೊಳೆಯುವ

ಕೈತೊಳೆಯುವ ವೇಳೆ ನೀರಿನ ಟ್ಯಾಂಕ್ ಒಡೆದು ಮಹಿಳೆ ಸಾವು| ಕಾರ್ಕಳದ ನಂದಳಿಕೆಯಲ್ಲಿ ದುರ್ಘಟನೆ Read More »

ಕಡಬ: ಮಾರಕ‌ ಡೆಂಗ್ಯೂಗೆ ಯುವಕ ಬಲಿ

ಸಮಗ್ರ ನ್ಯೂಸ್: ಮಾರಕ ಡೆಂಗ್ಯೂ ಜ್ವರಕ್ಕೆ ಯುವಕನೊರ್ವ ಸಾವನಪ್ಪಿದ ಘಟನೆ ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮದ ವಿಮಲಗಿರಿ ಎಂಬಲ್ಲಿ ನಡೆದಿದೆ. ಮೃತನನ್ನು ಇಲ್ಲಿನ ನಿವಾಸಿ ಶಿಜು(31) ಎಂದು ಗುರುತಿಸಲಾಗಿದೆ. ಶಿಜು ರವಿವಾರದಂದು ಜ್ವರ ಕಂಡುಬಂದ ಹಿನ್ನೆಲೆಯಲ್ಲಿ ಕಡಬದ ಕ್ಲಿನಿಕ್ ವೊಂದರಲ್ಲಿ ಚಿಕಿತ್ಸೆ ಪಡೆದು ಜ್ವರ ಪರೀಕ್ಷೆ ಮಾಡಿದ್ದರು. ಈ ವೇಳೆ ಡೆಂಗ್ಯೂ ಜ್ವರ ಪತ್ತೆಯಾಗಿದೆ. ನಂತರ ಮನೆಗೆ ಬಂದ ಶಿಜು ಅವರಿಗೆ ಜ್ವರ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಮತ್ತೆ ಮಾರನೇ ದಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ

ಕಡಬ: ಮಾರಕ‌ ಡೆಂಗ್ಯೂಗೆ ಯುವಕ ಬಲಿ Read More »

ಸುಳ್ಯ: ಫೆ.1 ಮತ್ತು 2ರಂದು ವಳಲಂಬೆ ಜಾತ್ರೆ

ಸಮಗ್ರ ನ್ಯೂಸ್: ಸುಳ್ಯದ ಗುತ್ತಿಗಾರು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಫೆ. 1 ಮತ್ತು 2ರಂದು ಜಾತ್ರೋತ್ಸವ ಮತ್ತು ದೈವಗಳ ನೇಮೋತ್ಸವ ನಡೆಯಲಿದೆ. ಫೆ. 1ರಂದು ಬೆಳಿಗ್ಗೆ ಗಂಟೆ 8-00ಕ್ಕೆ-ಗಣಪತಿ ಹೋಮ, 9-00ಕ್ಕೆ – ಏಕಾದಶ ರುದ್ರಾಭಿಷೇಕ, 12-00ಕ್ಕೆ – ನವ ಕಲಾಶಾಭಿಷೇಕ, ಮಹಾಪೂಜೆ ಮತ್ತು ಅನ್ನಸಂತರ್ಪಣೆ, ಸಂಜೆ 6-00ರಿಂದ 7-00ರ ವರೆಗೆ ದೈವಗಳ ಭಂಡಾರ ತೆಗೆಯುವುದು, ಮತ್ತು ಚೆಂಡೆವಾದನ, ರಾತ್ರಿ ಗಂಟೆ 7-30ಕ್ಕೆ – ಮಹಾಪೂಜೆ ಮತ್ತು ಅನ್ನಸಂತರ್ಪಣೆ, 8-00ಕ್ಕೆ – ದೇವರ ಉತ್ಸವ

ಸುಳ್ಯ: ಫೆ.1 ಮತ್ತು 2ರಂದು ವಳಲಂಬೆ ಜಾತ್ರೆ Read More »

ಕುಮಾರಪರ್ವತ ಚಾರಣಕ್ಕೆ ನಿರ್ಬಂಧ| ಅರಣ್ಯ ಸಚಿವರ ಗಮನ ಸೆಳೆದ ಛಾಯಾಗ್ರಾಹಕ ಅನೂಪ್

ಸಮಗ್ರ ನ್ಯೂಸ್: ಪುಷ್ಪಗಿರಿ ವಲಯದ ಕುಮಾರ ಪರ್ವತಕ್ಕೆ ಕಳೆದ ವಾರಾಂತ್ಯ ಚಾರಣಿಗರ ದಟ್ಟಣೆ ಹೆಚ್ಚಾಗಿದ್ದು, ಈ ಹಿನ್ನಲೆಯಲ್ಲಿ ಛಾಯಾಗ್ರಾಹಕ ಅನೂಪ್ ನರಿಯೂರು ಎಂಬ ಯುವಕ ಶೇರ್ ಮಾಡಿದ ವಿಡಿಯೋ ಅರಣ್ಯ ಸಚಿವರ ಗಮನ ಸೆಳೆದಿತ್ತು. ಈ ಹಿನ್ನಲೆಯಲ್ಲಿ ಚಾರಣ ನಿಯಂತ್ರಣಕ್ಕಾಗಿ ಫೆಬ್ರವರಿ 1ರಿಂದ ಪ್ರವೇಶಾವಕಾಶ ಬಂದ್ ಮಾಡಿ ಮುಂದಿನ ಆಕ್ಟೊಬರ್ ನಿಂದ ಆನ್ ಲೈನ್ ಬುಕ್ಕಿಂಗ್ ಆರಂಭಿಸಲು ಅರಣ್ಯ ಇಲಾಖೆ ಮಹತ್ವ ತೀರ್ಮಾನ ಕೈಗೊಂಡಿದೆ. ಚಾರಣಿಗರ ದಂಡೇ ಕುಮಾರ ಪರ್ವತದತ್ತ ಲಗ್ಗೆ ಇಟ್ಟಿದ್ದನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಿದ್ದ

ಕುಮಾರಪರ್ವತ ಚಾರಣಕ್ಕೆ ನಿರ್ಬಂಧ| ಅರಣ್ಯ ಸಚಿವರ ಗಮನ ಸೆಳೆದ ಛಾಯಾಗ್ರಾಹಕ ಅನೂಪ್ Read More »

ದ.ಕ ಜಿಲ್ಲೆಯಲ್ಲಿ ಕೋಳಿ ಅಂಕ ಕಾನೂನು ಬಾಹಿರ| ಪರ್ಮಿಶನ್ ಗೆ ಠಾಣೆಗೆ ಬರಬೇಡಿ ಎಂದ ಎಸ್.ಪಿ

ಸಮಗ್ರ ನ್ಯೂಸ್: ಜೂಜಿನ ಕೋಳಿ ಅಂಕವು ಕಾನೂನುಬಾಹಿರ ಅಪರಾಧವಾಗಿದ್ದು, ಕೋಳಿ ಅಂಕವನ್ನು ನಡೆಸುವುದಕ್ಕಾಗಿ ಪೊಲೀಸ್ ಠಾಣೆಗಳಲ್ಲಿ ಅನುಮತಿ ನೀಡಲು ಕಾನೂನಿನಲ್ಲಿ ಯಾವುದೇ ಅವಕಾಶವಿರುವುದಿಲ್ಲ ಎಂದು ದ.ಕ. ಎಸ್ ಪಿ ಸಿಬಿ ರಿಷ್ಯಂತ್ ತಿಳಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿದ ಅವರು ಕೋಳಿ ಅಂಕ ನಡೆಸಲು ಕಾನೂನಿನಲ್ಲಿ ಯಾವುದೇ ಅವಕಾಶವಿರುವುದಿಲ್ಲ. ಹಾಗಾಗಿ ಸಾರ್ವಜನಿಕರು ಕೋಳಿ ಅಂಕ ನಡೆಸಲು ಅನುಮತಿಗಾಗಿ ಪೊಲೀಸ್ ಠಾಣೆಗಳಿಗೆ ಮನವಿ ಸಲ್ಲಿಸಬಾರದು ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಇಂತಹ ಅಕ್ರಮ ಚಟುವಟಿಕೆಗಳನ್ನು ನಡೆಸುವುದು ಕಂಡುಬಂದಲ್ಲಿ, ಅವರ ವಿರುದ್ಧ ಸೂಕ್ತ

ದ.ಕ ಜಿಲ್ಲೆಯಲ್ಲಿ ಕೋಳಿ ಅಂಕ ಕಾನೂನು ಬಾಹಿರ| ಪರ್ಮಿಶನ್ ಗೆ ಠಾಣೆಗೆ ಬರಬೇಡಿ ಎಂದ ಎಸ್.ಪಿ Read More »

ಸುಳ್ಯ: ಅಯ್ಯನಕಟ್ಟೆ ಜಾತ್ರೋತ್ಸವ ಸಂಪನ್ನ

ಸಮಗ್ರ ನ್ಯೂಸ್: ಸುಳ್ಯ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿ ಮೂರುಕಲ್ಲಡ್ಕ ಮತ್ತು ಅಯ್ಯನಕಟ್ಟೆಯಲ್ಲಿ ನಡೆದ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ ಜ. 29ರಂದು ಸಂಪನ್ನಗೊಂಡಿತು. ಮಧ್ಯಾಹ್ನದ ಬಳಿಕ ಕಲ್ಲಮಾಡದಲ್ಲಿ ಶಿರಾಡಿ ದೈವದ ದೊಂಪದ ಬಲಿನೇಮ ನಡೆದು ಮಾರಿ ಹೊರಟು, ಸಂಜೆಯ ವೇಳೆ ಬೆಳ್ಳಾರೆ ಸಮೀಪದ ತಂಬಿನಮಕ್ಕಿಯಲ್ಲಿ ಗೌರಿ ಹೊಳೆಯ ಬಳಿ ಬಲಿ ಸಮರ್ಪಣೆಯಾಗಿ ನಾಲ್ಕುದಿನಗಳ ಅಯ್ಯನಕಟ್ಟೆ ಜಾತ್ರೆ ಸಂಪನ್ನಗೊಂಡಿತು. ಜ.29ರಂದು ಬೆಳಿಗ್ಗೆ ತಂಟೆಪಾಡಿಯಿಂದ ಶಿರಾಡಿ ದೈವದ ಭಂಡಾರ, ಕಳಂಜ ಗುತ್ತಿನಿಂದ

ಸುಳ್ಯ: ಅಯ್ಯನಕಟ್ಟೆ ಜಾತ್ರೋತ್ಸವ ಸಂಪನ್ನ Read More »

ಸುಳ್ಯ: ಕಾರಿನ‌ ಮೇಲೆ‌ ಒಂಟಿ ಸಲಗ ದಾಳಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗ ಸುಳ್ಯದಲ್ಲಿ ಮತ್ತೆ ಕಾಡಾನೆ ಹಾವಳಿ ಕಾಣಿಸಿಕೊಂಡಿದ್ದು, ಮಡಿಕೇರಿ ತಾಲೂಕಿನ ಪೆರಾಜೆ ಗ್ರಾಮದಲ್ಲಿ ಸುತ್ತಾಡಿ ಬಳಿಕ ಪಯಸ್ವಿನಿ ನದಿ ದಾಟಿ ಪೂಮಲೆ ಬೆಟ್ಟಕ್ಕೆ ತೆರಳುವ ಸಂದರ್ಭ ಬಿಳಿಯಾರಿನಲ್ಲಿ ನಿಂತಿದ್ದ ಕಾರಿಗೆ ಒಂಟಿ ಸಲಗ ಹಾನಿ ಮಾಡಿದ ಘಟನೆ ನಡೆದಿದೆ. ಪೆರಾಜೆಯ ಉದ್ಯಮಿ ಉನೈಸ್ ಪೆರಾಜೆಯವರ ಮಾರುತಿ ಒಮಿನಿ ಕಾರಿಗೆ ಹಾನಿ ಮಾಡಿದೆ. ಕಾರಿನ ಚಾಲಕ ಅವಿನಾಶ್ ಗೂನಡ್ಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆನೆ ದಾಳಿ ಮಾಡುತ್ತಿದ್ದ ವೇಳೆ ಅವರು ಕಾರಿನ ಮುಂಭಾಗದ

ಸುಳ್ಯ: ಕಾರಿನ‌ ಮೇಲೆ‌ ಒಂಟಿ ಸಲಗ ದಾಳಿ Read More »

ಮಂಗಳೂರು: ಬಿಗ್ ಬಾಸ್ ನಲ್ಲಿ ಡ್ರೋನ್ ಪ್ರತಾಪ್ ರನ್ನರ್ ಅಪ್ ಸ್ಥಾನ ಪಡೆದ ಹಿನ್ನೆಲೆ ಅರ್ಧ ಮೀಸೆ, ಗಡ್ಡ ಬೋಳಿಸಿಕೊಂಡ ಪ್ರತಾಪ್ ಅಭಿಮಾನಿ

ಸಮಗ್ರ ನ್ಯೂಸ್: ‘ಬಿಗ್ ಬಾಸ್ ಕನ್ನಡ ಸೀಸನ್ 10’ನ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ. ವಿನಯ್ ಗೌಡ, ಸಂಗೀತಾ ಶೃಂಗೇರಿ ಅವರಂಥ ಘಟಾನುಘಟಿ ಸ್ಪರ್ಧಿಗಳನ್ನು ಹಿಂದಿಕ್ಕಿದ ಡ್ರೋನ್ ಪ್ರತಾಪ್ ವಿನ್ ಆಗುತ್ತಾರೆ ಎಂದು ಸಾಕಷ್ಟು ಅಭಿಮಾನಿಗಳು ಭಾವಿ ಸಿದ್ದರು. ಆದರೆ, ರನ್ನರ್ ಅಪ್ ಆಗಿದ್ದು, ಅಭಿಮಾನಿಗಳಲ್ಲಿ ಬೇಸರ ತರಿಸಿದೆ. ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯ ಅಭಿಮಾನಿಯೂರ್ವ ಡ್ರೋನ್ ಪ್ರತಾಪ್ ಸೋತಿದ್ದಕ್ಕೆ ತನ್ನ ಅರ್ಧ ಮೀಸೆ ಹಾಗೂ ಗಡ್ಡವನ್ನು ಬೋಳಿಸಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಂಟ್ರ

ಮಂಗಳೂರು: ಬಿಗ್ ಬಾಸ್ ನಲ್ಲಿ ಡ್ರೋನ್ ಪ್ರತಾಪ್ ರನ್ನರ್ ಅಪ್ ಸ್ಥಾನ ಪಡೆದ ಹಿನ್ನೆಲೆ ಅರ್ಧ ಮೀಸೆ, ಗಡ್ಡ ಬೋಳಿಸಿಕೊಂಡ ಪ್ರತಾಪ್ ಅಭಿಮಾನಿ Read More »