ರೈತರ ಮನ ಗೆದ್ದ ಸುಳ್ಯ ತಾಲೂಕು ಮಟ್ಟದ ಹಾಲು ಕರೆಯುವ ಸ್ಪರ್ಧೆ| ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಪ್ರಥಮ ಪ್ರಯೋಗ
ಸಮಗ್ರ ನ್ಯೂಸ್: ಪಶು ಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸುಳ್ಯ ಇದರ 2013 24 ನೇ ಸಾಲಿನ ವಿಸ್ತರಣಾ ಘಟಕಗಳ ಬಲಪಡಿಸುವಿಕೆ ಯೋಜನೆ ಅಡಿಯಲ್ಲಿ ಹಾಲು ಕರೆಯುವ ಸ್ಪರ್ಧೆ (ಅತಿ ಹೆಚ್ಚು ಹಾಲು ಉತ್ಪಾದಿಸುತ್ತಿರುವ ಜಾನುವಾರುಗಳನ್ನು ಗುರುತಿಸಿ ಅವುಗಳ ಮಾಲಕರನ್ನು ಪ್ರೋತ್ಸಾಹಿಸುವ ಕಾರ್ಯಕ್ರಮ) ಜ. 31ರಂದು ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದ ವಠಾರದಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಪ್ರಪ್ರಥಮ ಬಾರಿಗೆ ನಡೆದ ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ […]










