ಕರಾವಳಿ

ವಾಸ್ತವದಲ್ಲೂ ಮೂಡಿಬಂದ ಕಾಂತಾರ ಘಟನೆ| ಸಾವನ್ನಪ್ಪಿದ ದೈವನರ್ತಕನ ಮಕ್ಕಳಿಗೆ ಕೋಲ ಕಟ್ಟಲು ಬೂಳ್ಯದೀಕ್ಷೆ

ಸಮಗ್ರ ನ್ಯೂಸ್: ತುಳುನಾಡಿನ ದೈವಾರಾಧನೆಗೆ ಸಂಬಂಧಪಟ್ಟಂತೆ ಕಾಂತಾರ ಚಿತ್ರದಲ್ಲಿ ಮೂಡಿಬಂದ ಎಲ್ಲವೂ ವಾಸ್ತವಕ್ಕೆ ಅತ್ಯಂತ ಹತ್ತಿರವಿರುವ ಸಂಗತಿಗಳು ಅನ್ನೋದನ್ನು ರೂಪಿಸುವ ಘಟನೆಯೊಂದು ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದಿದೆ‌. ಇತ್ತೀಚೆಗೆ ಕೆಲವು ತಿಂಗಳ ಹಿಂದೆ ದೈವದ ನರ್ತನ ಮಾಡುತ್ತಿದ್ದ ಸಂದರ್ಭದಲ್ಲಿ ದೈವ ನರ್ತಕ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಎಲ್ಲೆಡೆ ಭಾರೀ ಸುದ್ಧಿ ಮಾಡಿತ್ತು. ಈ ರೀತಿ ಅವಘಢ ದೈವಾರಾಧನೆ ನಡೆಯುತ್ತಿರುವ ಸಂದರ್ಭದಲ್ಲಿ ನಡೆದಾಗ ಸಾಮಾನ್ಯವಾಗಿಯೂ ಎಲ್ಲರ ಕುತೂಹಲಕ್ಕೂ ಕಾರಣವಾಗುತ್ತದೆ. ಕಡಬ ತಾಲೂಕಿನ ಎಡಮಂಗಲದ ಶಿರಾಡಿ ದೈವಸ್ಥಾನಕ್ಕೆ ಸಂಬಂಧಪಟ್ಟ ದೈವ […]

ವಾಸ್ತವದಲ್ಲೂ ಮೂಡಿಬಂದ ಕಾಂತಾರ ಘಟನೆ| ಸಾವನ್ನಪ್ಪಿದ ದೈವನರ್ತಕನ ಮಕ್ಕಳಿಗೆ ಕೋಲ ಕಟ್ಟಲು ಬೂಳ್ಯದೀಕ್ಷೆ Read More »

ದೈವ ನರ್ತನ ಮುಗಿಸುತ್ತಿದ್ದಂತೆ ಹೃದಯಾಘಾತದಿಂದ ನರ್ತಕ ಸಾವು

ಸಮಗ್ರ ನ್ಯೂಸ್: ದೈವ ನರ್ತನ ಮುಗಿಸುತ್ತಿದ್ದಂತೆ ಖ್ಯಾತ ದೈವ ನರ್ತಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮಂಗಳೂರು ತಾಲೂಕಿನ ಹಳೆಯಂಗಡಿ ಸಮೀಪ ನಡೆದಿದೆ. ಪದವಿನಂಗಡಿ ಗಂಧಕಾಡು ನಿವಾಸಿ ಅಶೋಕ್ ಬಂಗೇರ ಸಾವನ್ನಪ್ಪಿದ ದೈವ ನರ್ತಕ. ನಿನ್ನೆ ಹಳೆಯಂಗಡಿ ಸಮೀಪ ರಕ್ತೇಶ್ವರಿ ದೈವ ನೇಮ ಹಮ್ಮಿಕೊಳ್ಳಲಾಗಿತ್ತು. ದೈವ ನರ್ತನದ ವೇಳೆಯೇ ಇವರಿಗೆ ಎದೆನೋವು ಕಾಣಿಸಿಕೊಂಡಿದೆ. ಇನ್ನು ಎದೆನೋವು ತೀವ್ರವಾಗಿ ಕಾಣಿಸಿಕೊಂಡಿದ್ದರಿಂದ ದೈವ ನೇಮ ಅರ್ಧಕ್ಕೆ ನಿಲ್ಲಿಸಿದ ಅಶೋಕ ಬಂಗೇರಾ ಅವರು ದೈವ ವೇಷವನ್ನು ತೆಗೆದು ಆಸ್ಪತ್ರೆಗೆ ‌ತೆರಳಿದ್ದಾರೆ. ಆದರೆ, ಆಸ್ಪತ್ರೆಗೆ

ದೈವ ನರ್ತನ ಮುಗಿಸುತ್ತಿದ್ದಂತೆ ಹೃದಯಾಘಾತದಿಂದ ನರ್ತಕ ಸಾವು Read More »

ಸರಣಿ ರಜೆ ಹಿನ್ನಲೆ ಕುಮಾರಪರ್ವತ ಚಾರಣಕ್ಕೆ ಹರಿದುಬಂದ ಚಾರಣಿಗರ ದಂಡು !

ಸಮಗ್ರ ಸಮಾಚಾರ: ಸರಣಿ ರಜೆ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯ ಸಮೀಪವಿರುವ ಕುಮಾರಪರ್ವತ ಚಾರಣಕ್ಕೆ ಶುಕ್ರವಾರ ಚಾರಣಿಗರ ದಂಡೇ ಹರಿದು ಬಂದಿದೆ. ಕುಮಾರ ಪರ್ವತ ಚಾರಣಕ್ಕೆ ವರ್ಷಂಪ್ರತಿ ಈ ಸಮಯದಲ್ಲಿ ಹೆಚ್ಚಿನ ಚಾರಣಿಗರು ಆಗಮಿಸುತ್ತಿರುತ್ತಾರೆ. ಶುಕ್ರವಾರದಿಂದ ರವಿವಾರದ ವರೆಗೆ ಸರಣಿ ರಜೆ ಇರುವುದರಿಂದ ಪ್ರಸ್ತುತ ಬಾರೀ ಸಂಖ್ಯೆಯ ಚಾರಣಿಗರು ಕುಮಾರ ಪರ್ವತ ಚಾರಣಕ್ಕೆ ಆಗಮಿಸಿದ್ದಾರೆ. ಸುಬ್ರಹ್ಮಣ್ಯದ ದೇವರಗದ್ದೆ ಬಳಿ ಪ್ರವೇಶ ಧ್ವಾರದ ಬಳಿ ಶುಕ್ರವಾರ ಬಾರೀ ದಟ್ಟನೆ ಕಂಡುಬಂತು. ಸಾಮನ್ಯ ರಜೆ ದಿನಗಳಿಂದಲೂ ಬಾರೀ ಹೆಚ್ಚಿನ ಚಾರಣಿಗರು ಆಗಮಿಸಿದ್ದರಿಂದ ದಟ್ಡಣೆ

ಸರಣಿ ರಜೆ ಹಿನ್ನಲೆ ಕುಮಾರಪರ್ವತ ಚಾರಣಕ್ಕೆ ಹರಿದುಬಂದ ಚಾರಣಿಗರ ದಂಡು ! Read More »

ಸುಳ್ಯ: ಮಕ್ಕಳಲ್ಲಿ ಈಗಲೇ ದೇಶಾಭಿಮಾನ ಬೆಳೆದರೆ ಮುಂದೆ ಈ ಮಕ್ಕಳೇ ದೇಶದ ಆಸ್ತಿಯಾಗಿ ಬೆಳೆಯಲು ಸಾಧ್ಯ.-ನಿವೃತ್ತ ಶಿಕ್ಷಕ ತೀರ್ಥರಾಮ ಅಡ್ಕಬಳೆ| ಜಯನಗರ ಪ್ರಾಥಮಿಕ ಶಾಲೆಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ಸಂಭ್ರಮ

ಸಮಗ್ರ ನ್ಯೂಸ್ : ಮಕ್ಕಳಲ್ಲಿ ಈಗಲೇ ದೇಶಾಭಿಮಾನ ಬೆಳೆದರೆ ಮುಂದೆ ಈ ಮಕ್ಕಳೇ ದೇಶದ ಆಸ್ತಿಯಾಗಿ ಬೆಳೆಯಲು ಸಾಧ್ಯ.ಅದಕ್ಕಾಗಿ ಮಕ್ಕಳಲ್ಲಿ ಕಲೆ, ಸಾಹಿತ್ಯ, ಸಂಸ್ಕೃತಿಯ ಜ್ಞಾನದ ಜೊತೆಯಲ್ಲಿ ದೇಶಾಭಿಮಾನದ ಬೆಳಕನ್ನು ಈಗಿಂದಲೇ ಮೂಡಿಸಬೇಕೆಂದು ನಿವೃತ ಶಿಕ್ಷಕ ತೀರ್ಥರಾಮ ಅಡ್ಕಬಳೆ ಹೇಳಿದರು. ಅವರು ಸರಕಾರಿ ಉನ್ನತಿಕರೀಸಿದ ಹಿರಿಯ ಪ್ರಾಥಮಿಕ ಶಾಲೆ ಜಯನಗರದಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ಆಚರಣೆಯಲ್ಲಿ ಮುಖ್ಯ ಅಭ್ಯಾಗತರಾಗಿ ಭಾಗವಹಿಸಿ ಮಾತನಾಡಿದರು.ಇದೇ ಸಂದರ್ಭದಲ್ಲಿ ಅವರು ದತ್ತಿ ನಿಧಿಯನ್ನು ಘೋಷಣೆ ಮಾಡಿ ಶುಭ ಹಾರೈಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ

ಸುಳ್ಯ: ಮಕ್ಕಳಲ್ಲಿ ಈಗಲೇ ದೇಶಾಭಿಮಾನ ಬೆಳೆದರೆ ಮುಂದೆ ಈ ಮಕ್ಕಳೇ ದೇಶದ ಆಸ್ತಿಯಾಗಿ ಬೆಳೆಯಲು ಸಾಧ್ಯ.-ನಿವೃತ್ತ ಶಿಕ್ಷಕ ತೀರ್ಥರಾಮ ಅಡ್ಕಬಳೆ| ಜಯನಗರ ಪ್ರಾಥಮಿಕ ಶಾಲೆಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ಸಂಭ್ರಮ Read More »

ಅಯ್ಯನಕಟ್ಟೆ ಶ್ರೀ ಇಷ್ಟದೇವಾತ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ| ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆರಂಭ

ಸಮಗ್ರ ನ್ಯೂಸ್:ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ ಜ.26 ರಿಂದ ಜ.29 ರ ವರೆಗೆ ನಡೆಯಲಿದೆ. ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿ ಮೂರುಕಲ್ಲಡ್ಕ ಮತ್ತು ಅಯ್ಯನಕಟ್ಟೆ ಜಾತ್ರೋತ್ಸವ ಸಮಿತಿ ಆಶ್ರಯದಲ್ಲಿ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ ಬಹಳ ಅದ್ದೂರಿಯಾಗಿ ನಡೆಯಲಿದೆ. ಇಂದು ಬೆಳಗ್ಗೆ ತಂಟೆಪ್ಪಾಡಿ ಶ್ರೀ ಶಿರಾಡಿ ದೈವದ ಸನ್ನಿಧಿಯಲ್ಲಿ ಗಣಪತಿ ಹವನ, ನಾಗ ತಂಬಿಲ ಸೇವೆ ನಡೆಯಿತು, ಸಂಜೆ 5 ರಿಂದ ಬಾಳಿಲ ಶ್ರೀ ಮಂಜುನಾಥೇಶ್ವರ

ಅಯ್ಯನಕಟ್ಟೆ ಶ್ರೀ ಇಷ್ಟದೇವಾತ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ| ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆರಂಭ Read More »

ಪರೀಕ್ಷಾ ಪೇ ಚರ್ಚಾ -7 ಕಾರ್ಯಕ್ರಮದಲ್ಲಿ ವೈಜ್ಞಾನಿಕ ಮಾದರಿ ಪ್ರದರ್ಶಿಸಲು ದೆಹಲಿಗೆ ತೆರಳಿದ  ಸುಳ್ಯದ ಅಚಲ್ ಬಿಳಿನೆಲೆ

ಸಮಗ್ರ ನ್ಯೂಸ್: ವಿದ್ಯಾರ್ಥಿಗಳಿಗೆ ಬಹಳ ಪ್ಕಾಮುಖ್ಯತೆಯನ್ನು ನೀಡುವ ದೇಶದ ಪ್ರಧಾನಿ ನರೇಂದ್ರ ಮೋದಿಯವರ ವಿನೂತನ ಕಾರ್ಯಕ್ರಮಗಳಲ್ಲಿ ಒಂದಾದ “ಪರೀಕ್ಷಾ ಪೇ ಚರ್ಚಾ-7” ಕಾರ್ಯಕ್ರಮದ ಸಂದರ್ಭದಲ್ಲಿ ವೈಜ್ಞಾನಿಕ ಮಾದರಿಯನ್ನು ಪ್ರದರ್ಶಿಸಲು ಜವಾಹರ್ ನವೋದಯ ವಿದ್ಯಾಲಯ ಮುಡಿಪು ಇಲ್ಲಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸುಳ್ಯದ ಅಚಲ್ ಬಿಳಿನೆಲೆ  ಆಯ್ಕೆಯಾಗಿದ್ದಾರೆ.          ಜ. 29ರಂದು ನವದೆಹಲಿಯ ಭಾರತ್ ಮಂಟಪ (2023ರ G 20 ಶೃಂಗ ಸಭೆ ನಡೆದ ಸ್ಥಳ) ದಲ್ಲಿ ನಡೆಯುವ “ಪರೀಕ್ಷಾ ಪೇ ಚರ್ಚಾ -7“ ಕಾರ್ಯಕ್ರಮದಲ್ಲಿ ಪ್ರಧಾನಿ

ಪರೀಕ್ಷಾ ಪೇ ಚರ್ಚಾ -7 ಕಾರ್ಯಕ್ರಮದಲ್ಲಿ ವೈಜ್ಞಾನಿಕ ಮಾದರಿ ಪ್ರದರ್ಶಿಸಲು ದೆಹಲಿಗೆ ತೆರಳಿದ  ಸುಳ್ಯದ ಅಚಲ್ ಬಿಳಿನೆಲೆ Read More »

ಬೆಳ್ತಂಗಡಿ: ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಕೀಯ ಭಾಷಣ ಮಾಡಿದ ಶಾಸಕ ಹರೀಶ್ ಪೂಂಜಾ| ಕಾಂಗ್ರೆಸ್ ವಿರುದ್ಧ ಹರಿಹಾಯ್ದು ವಿವಾದಕ್ಕೀಡಾದ ಶ್ರಮಿಕ!!

ಸಮಗ್ರ ನ್ಯೂಸ್: ದೇಶದಲ್ಲಿ 75ನೇ ಗಣರಾಜ್ಯೋತ್ಸವ ಸಂಭ್ರಮ ಮನೆಮಾಡಿದೆ. ಇಡೀ ದೇಶದಲ್ಲಿ ಸಂಭ್ರಮದಲ್ಲಿ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ. ಈ ನಡುವೆ ಬೆಳ್ತಂಗಡಿಯಲ್ಲಿ ನಡೆದ ತಾಲೂಕು ಮಟ್ಟದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ಕಾಂಗ್ರೇಸ್ ವಿರುದ್ದ ವಾಗ್ದಾಳಿ ನಡೆಸುವ ಮೂಲಕ ರಾಜಕೀಯ ಭಾಷಣ ಮಾಡಿದ್ದು, ಇದೀಗ ವಿವಾದಕ್ಕೆ ಕಾರಣವಾಗಿದೆ. ಬೆಳ್ತಂಗಡಿ ತಾಲೂಕು ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕೇಂದ್ರ ಸರಕಾರದ ಸಾಧನೆಗಳ ಬಗ್ಗೆ ಮಾತನಾಡಿದರು, ಬಳಿಕ ಕಾಂಗ್ರೆಸ್ ವಿರುದ್ದ ವಾಗ್ದಾಳಿ ಪ್ರಾರಂಭಿಸಿದ ಅವರು, ಬಿ.ಆರ್.ಅಂಬೇಡ್ಕರ್

ಬೆಳ್ತಂಗಡಿ: ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಕೀಯ ಭಾಷಣ ಮಾಡಿದ ಶಾಸಕ ಹರೀಶ್ ಪೂಂಜಾ| ಕಾಂಗ್ರೆಸ್ ವಿರುದ್ಧ ಹರಿಹಾಯ್ದು ವಿವಾದಕ್ಕೀಡಾದ ಶ್ರಮಿಕ!! Read More »

ಚಂದನ ಸಾಹಿತ್ಯ ವೇದಿಕೆಯಿಂದ ಗಣರಾಜ್ಯೋತ್ಸವ ಕವಿಗೋಷ್ಠಿ- ಕೃತಿ ಬಿಡುಗಡೆ

ಸಮಗ್ರನ್ಯೂಸ್: ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಸರಕಾರಿ ಬಸ್ ನಿಲ್ದಾಣ ಬಳಿ ಇರುವ ಶಾರದಾ ವಿದ್ಯಾಲಯದಲ್ಲಿ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಗಣರಾಜ್ಯೋತ್ಸವ ಕವಿಗೋಷ್ಠಿ – ಕೃತಿ ಬಿಡುಗಡೆ ಕಾರ್ಯಕ್ರಮವು ಜರುಗಿತು. ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ, ಸಾಹಿತಿ, ಚಿತ್ರನಿರ್ದೇಶಕ, ಜ್ಯೋತಿಷಿಯಾದ ಎಚ್. ಭೀಮರಾವ್ ವಾಷ್ಠರ್ ರವರು ಅಧ್ಯಕ್ಷತೆ ವಹಿಸಿದ್ದರು. ಶಾರದಾ ಕಾಲೇಜ್ ನ ಶಾರದಾ ಮೇಡಂ ಅವರು ಉದ್ಘಾಟಿಸಿದರು. ಅಜ್ಜಾವರ ದೇವರಕಳಿಯ ಚೈತನ್ಯ ಸೇವಾಶ್ರಮದ ಶ್ರೀ ಶ್ರೀ ಯೋಗೇಶ್ವರಾನಂದ ಸರಸ್ವತಿ ಸ್ವಾಮೀಜಿಯವರು ದಿವ್ಯಸಾನಿದ್ಯ ವಹಿಸಿದ್ದರು. ಖ್ಯಾತ

ಚಂದನ ಸಾಹಿತ್ಯ ವೇದಿಕೆಯಿಂದ ಗಣರಾಜ್ಯೋತ್ಸವ ಕವಿಗೋಷ್ಠಿ- ಕೃತಿ ಬಿಡುಗಡೆ Read More »

ಸುಳ್ಯ: ಗಣರಾಜ್ಯೋತ್ಸವ ದಿನಾಚರಣೆ – ಧ್ವಜಾರೋಹಣ

ಸಮಗ್ರನ್ಯೂಸ್: ಜ.26: ರಾಷ್ಟ್ರೀಯ ಹಬ್ಬಗಳ ದಿನಾಚರಣೆ ಸಮಿತಿ ಸುಳ್ಯ ತಾಲೂಕು ಆಶ್ರಯದಲ್ಲಿ ಸುಳ್ಯ ಸರಕಾರಿ ಪದವಿಪೂರ್ವ ಕಾಲೇಜಿನ ಮೈದಾನದಲ್ಲಿ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ನಡೆಯಿತು. ಸುಳ್ಯ ತಹಶಿಲ್ದಾರ್ ಜಿ.ಮಂಜುನಾಥ್ ಧ್ವಜಾರೋಹಣ ನೆರವೇರಿಸಿ, ಧ್ವಜ ವಂದನೆ ಸ್ವೀಕರಿಸಿ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸಿದ್ದರು. ತಾ.ಪಂ. ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ವೃತ್ತ ನಿರೀಕ್ಷಕ ಮೋಹನ್ ಕೊಠಾರಿ, ಎಒಎಲ್ಇ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಸುಳ್ಯ ನ.ಪಂ. ಮುಖ್ಯಾಧಿಕಾರಿ ಸುಧಾಕರ್ ಎಂ.ಎಚ್., ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮೋಹನ ಗೌಡ,

ಸುಳ್ಯ: ಗಣರಾಜ್ಯೋತ್ಸವ ದಿನಾಚರಣೆ – ಧ್ವಜಾರೋಹಣ Read More »

ಸುಳ್ಯ: ಯುದ್ಧ ಸ್ಮಾರಕ ಲೋಕಾರ್ಪಣೆ; ಗೌರವಾರ್ಪಣೆ|’ಯೋಧರ ನಿಸ್ವಾರ್ಥ ಸೇವೆಯಿಂದ ದೇಶದಲ್ಲಿ ಶಾಂತಿ’

ಸಮಗ್ರ ಸಮಾಚಾರ:ಯೋಧರು ತಮ್ಮ ನಿಸ್ವಾರ್ಥ ಭಾವನೆಯಿಂದ ಸೇವೆ ಸಲ್ಲಿಸುತ್ತಿರುವುದರಿಂದ ದೇಶದಲ್ಲಿ ಶಾಂತಿ ನೆಲೆಸಿದೆ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಸುಳ್ಯ ಪಟ್ಟಣ ಪಂಚಾಯತ್ ಕಛೇರಿ ಆವರಣದಲ್ಲಿ ನಿರ್ಮಿಸಲಾಗಿರುವ ಯುದ್ಧ ಸ್ಮಾರಕದ ಲೋಕಾರ್ಪಣೆ ಮತ್ತು ಯುದ್ಧ ಸ್ಮಾರಕಕ್ಕೆ ಗೌರವಾರ್ಪಣೆ ಕಾರ್ಯಕ್ರಮದ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಇಂದು ಸುಳ್ಯದಲ್ಲಿ ಯುದ್ಧ ಸ್ಮಾರಕ ನಿರ್ಮಾಣಗೊಂಡಿದೆ‌ ಇದು ಇಲ್ಲಿನ ಜನರಿಗೆ ಪ್ರೇರಣೆಯಾಗುವ ಮೂಲಕ ಸುಳ್ಯದಿಂದಲೂ ಹಚ್ಚು ಹೆಚ್ಚು ಸೈನಿಕರು ಸೇವೆಗೆ ಸೇರುವಂತಾಗಲಿ ಎಂದ ಅವರ

ಸುಳ್ಯ: ಯುದ್ಧ ಸ್ಮಾರಕ ಲೋಕಾರ್ಪಣೆ; ಗೌರವಾರ್ಪಣೆ|’ಯೋಧರ ನಿಸ್ವಾರ್ಥ ಸೇವೆಯಿಂದ ದೇಶದಲ್ಲಿ ಶಾಂತಿ’ Read More »