ಮುಸ್ಲಿಂ ಯುವಕರು ಅಲ್ಲಾಹ್ ಅಕ್ಬರ್ ಎನ್ನುತ್ತಾ ಬಾಂಬ್ ಹಾಕುತ್ತಾರೆ| ಸುಳ್ಳಾರೋಪಗೈದ ಕಾಂಗ್ರೆಸ್ ನಾಯಕ ಟಿ.ಎಂ ಶಹೀದ್ ಹೇಳಿಕೆಗೆ ಎಸ್ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಅಬ್ದುಲ್ ರಝಾಕ್ ಕೆನರಾ ಆಕ್ರೋಶ
ಸಮಗ್ರ ನ್ಯೂಸ್:ಜ 22; ಕಾಂಗ್ರೆಸ್ ನಾಯಕ ಟಿ.ಎಂ ಶಹೀದ್ ಪತ್ರಿಕಾಗೋಷ್ಠಿಯಲ್ಲಿ ರಾಮ ಮಂದಿರ ಉದ್ಘಾಟನೆ ವಿಚಾರವಾಗಿ ಮಾತನಾಡುತ್ತಾ ಸಂಘಪರಿವಾರ ಕ್ರೌರ್ಯತೆಯನ್ನು ಹೇಳಿ ಬ್ಯಾಲೆನ್ಸ್ ಮಾಡಲು, ಅಥವಾ ಬಿಜೆಪಿ ಸಂಘ ಪರಿವಾರದ ಪ್ರೀತಿ ಗಳಿಸಲು, ಮುಸ್ಲಿಂ ಯುವಕರು ಅಲ್ಲಾಹ್ ಅಕ್ಬರ್ ಎಂದು ಹೇಳುತ್ತಾ ಬಾಂಬ್ ಹಾಕುತ್ತಾರೆ ಎಂದು ಸುಳ್ಳಾರೋಪಗೈದ ಅವರ ಹೇಳಿಕೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಅಬ್ದುಲ್ ರಝಾಕ್ ಕೆನರಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ […]










