ಕರಾವಳಿ

ಮುಸ್ಲಿಂ ಯುವಕರು ಅಲ್ಲಾಹ್ ಅಕ್ಬರ್ ಎನ್ನುತ್ತಾ ಬಾಂಬ್ ಹಾಕುತ್ತಾರೆ| ಸುಳ್ಳಾರೋಪಗೈದ ಕಾಂಗ್ರೆಸ್ ನಾಯಕ ಟಿ.ಎಂ ಶಹೀದ್ ಹೇಳಿಕೆಗೆ ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಅಬ್ದುಲ್ ರಝಾಕ್ ಕೆನರಾ ಆಕ್ರೋಶ

ಸಮಗ್ರ ನ್ಯೂಸ್:ಜ 22; ಕಾಂಗ್ರೆಸ್ ನಾಯಕ ಟಿ.ಎಂ ಶಹೀದ್ ಪತ್ರಿಕಾಗೋಷ್ಠಿಯಲ್ಲಿ ರಾಮ ಮಂದಿರ ಉದ್ಘಾಟನೆ ವಿಚಾರವಾಗಿ ಮಾತನಾಡುತ್ತಾ ಸಂಘಪರಿವಾರ ಕ್ರೌರ್ಯತೆಯನ್ನು ಹೇಳಿ ಬ್ಯಾಲೆನ್ಸ್ ಮಾಡಲು, ಅಥವಾ ಬಿಜೆಪಿ ಸಂಘ ಪರಿವಾರದ ಪ್ರೀತಿ ಗಳಿಸಲು, ಮುಸ್ಲಿಂ ಯುವಕರು ಅಲ್ಲಾಹ್ ಅಕ್ಬರ್ ಎಂದು ಹೇಳುತ್ತಾ ಬಾಂಬ್ ಹಾಕುತ್ತಾರೆ ಎಂದು ಸುಳ್ಳಾರೋಪಗೈದ ಅವರ ಹೇಳಿಕೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಅಬ್ದುಲ್ ರಝಾಕ್ ಕೆನರಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ […]

ಮುಸ್ಲಿಂ ಯುವಕರು ಅಲ್ಲಾಹ್ ಅಕ್ಬರ್ ಎನ್ನುತ್ತಾ ಬಾಂಬ್ ಹಾಕುತ್ತಾರೆ| ಸುಳ್ಳಾರೋಪಗೈದ ಕಾಂಗ್ರೆಸ್ ನಾಯಕ ಟಿ.ಎಂ ಶಹೀದ್ ಹೇಳಿಕೆಗೆ ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಅಬ್ದುಲ್ ರಝಾಕ್ ಕೆನರಾ ಆಕ್ರೋಶ Read More »

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲ್ಲೂಕು ಶಾಖೆ ಸುಳ್ಯದಿಂದ ಮಾನ್ಯ ಶಾಸಕರಿಗೆ ವಿವಿಧ ಬೇಡಿಕೆಗಳ ಮನವಿ

ಸಮಗ್ರ ನ್ಯೂಸ್: ಮಾನ್ಯ ರಾಜ್ಯಾಧ್ಯಕ್ಷರ ಮಾರ್ಗದರ್ಶನದಂತೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸುಳ್ಯ ಶಾಖೆಯ ವತಿಯಿಂದ ಮಾನ್ಯ ಶಾಸಕರಿಗೆ ವಿವಿಧ ಬೇಡಿಕೆಗಳ ಮನವಿ ಜ. 21ರಂದು ಸಲ್ಲಿಸಲಾಯಿತು. ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಸುಳ್ಯ ಇದರ ಆಶ್ರಯದಲ್ಲಿ ಗುರು ಸ್ಪಂದನಾ ಕಾರ್ಯಕ್ರಮ ಸುಳ್ಯದ ಸೈಂಟ್ ಬ್ರಿಜಿಡ್ಸ್ ಶಾಲೆಯಲ್ಲಿ ನಡೆಯಿತು. ಮನವಿಯಲ್ಲಿ ಸಲ್ಲಿಸಿದ ವಿಷಯಗಳು:1)ಏಳನೇ ವೇತನ ಆಯೋಗದಿಂದ ವರದಿ ಪಡೆದು ಪರಿಷ್ಕೃತ ವೇತನ ಭತ್ಯಗಳನ್ನು 

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲ್ಲೂಕು ಶಾಖೆ ಸುಳ್ಯದಿಂದ ಮಾನ್ಯ ಶಾಸಕರಿಗೆ ವಿವಿಧ ಬೇಡಿಕೆಗಳ ಮನವಿ Read More »

ಸುಳ್ಯ: ಕೊಡಗು ದಕ್ಷಿಣ ಕನ್ನಡ ಗೌಡ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 3ನೇ ಶಾಖೆ ಶುಭಾರಂಭ

ಸಮಗ್ರ ನ್ಯೂಸ್: ಕೊಡಗು ದಕ್ಷಿಣ ಕನ್ನಡ ಗೌಡ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 3ನೇ ಶಾಖೆ ಸುಳ್ಯದ ಶ್ರೀರಾಮ್ ಪೇಟೆಯಲ್ಲಿರುವ ಶ್ರೀಹರಿ ಕಾಂಪ್ಲೆಕ್ಸ್ ನಲ್ಲಿ ಜ. 21ರಂದು ಶುಭಾರಂಭಗೊಂಡಿತು. ಸುಳ್ಯದ ಮಾಜಿ ಶಾಸಕ ಮತ್ತು ಮಾಜಿ ಸಚಿವರಾದ ಎಸ್. ಅಂಗಾರ ರವರು ನೂತನ ಸಂಸ್ಥೆಯನ್ನು ಉದ್ಘಾಟಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಪಾಣತ್ತಲೆ ಪಳಂಗಪ್ಪ ವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಶ್ರೀಹರಿ ಕಾಂಪ್ಲೆಕ್ಸ್ ನ ಮಾಲಕ ಕೃಷ್ಣ ಕಾಮತ್ ಅರಂಬೂರು, ಸುಳ್ಯ ಪ್ರೆಸ್

ಸುಳ್ಯ: ಕೊಡಗು ದಕ್ಷಿಣ ಕನ್ನಡ ಗೌಡ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 3ನೇ ಶಾಖೆ ಶುಭಾರಂಭ Read More »

ಸುಳ್ಯ:ಅಯ್ಯನಕಟ್ಟೆಯಲ್ಲಿ ನಮ್ಮ ಆರೋಗ್ಯಧಾಮ ಶುಭಾರಂಭ

ಸಮಗ್ರ ನ್ಯೂಸ್: ಸುಳ್ಯದ ಕಳಂಜ ಗ್ರಾಮದ ಅಯ್ಯನಕಟ್ಟೆಯಲ್ಲಿ ನೂತನವಾಗಿ ಗೋಕುಲ ಸಂಕೀರ್ಣದಲ್ಲಿ ನಿರ್ಮಿಸಿರುವ ಡಾ. ಕಿಶನ್ ರಾವ್ ಬಾಳಿಲ ಇವರ ನೇತೃತ್ವದಲ್ಲಿ ಡಾ. ಎನ್. ಗೋಪಾಲಕೃಷ್ಣಯ್ಯ (N.G.K.) ಸ್ಮಾರಕ ನಮ್ಮ ಆರೋಗ್ಯಧಾಮ ಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್‌ ಜ. 21ರಂದು ಉದ್ಘಾಟನೆಗೊಂಡಿತು. ಕುಟುಂಬ ವೈದ್ಯರ ಸಂಘ, ಮಂಗಳೂರು ಇದರ ಕಾರ್ಯದರ್ಶಿ ಡಾ| ಜಿ.ಕೆ. ಭಟ್ ಸಂಕಬಿತ್ತಿಲು ದೀಪ ಬೆಳಗಿಸಿ ಉದ್ಘಾಟಿಸಿದರು. ದ.ಕ. ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಠರಾದ ಡಾ| ಮುರಲೀಮೋಹನ ಚೂಂತಾರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ತಾಲೂಕು

ಸುಳ್ಯ:ಅಯ್ಯನಕಟ್ಟೆಯಲ್ಲಿ ನಮ್ಮ ಆರೋಗ್ಯಧಾಮ ಶುಭಾರಂಭ Read More »

ಪುತ್ತೂರು: ಭಜರಂಗದಳ‌ ಮುಖಂಡ ಮುರಳೀಕೃಷ್ಣ ಹಸಂತಡ್ಕರಿಗೆ ಪಿತೃವಿಯೋಗ

ಸಮಗ್ರ ನ್ಯೂಸ್: ಪುತ್ತೂರು ಬಜರಂಗದಳ ದಕ್ಷಿಣ ಪ್ರಾಂತ ಸಹ ಸಂಯೋಜಕ ಮುರಳಿಕೃಷ್ಣ ಹಸಂತಡ್ಕ ಅವರ ತಂದೆ ಪಿಎಲ್.ಡಿ ಬ್ಯಾಂಕ್ ಮಾಜಿ‌ ಅಧ್ಯಕ್ಷ ಹಸಂತಡ್ಕ ರಾಮ ಭಟ್ ಅವರು ಜ.21 ರಂದು ತಡ ರಾತ್ರಿ ನಿಧನರಾದರು. ರಾಮ ಭಟ್ ಅವರು ಪುತ್ತೂರು ಭೂ ಅಭಿವೃದ್ದಿ ಬ್ಯಾಂಕ್ ನ ಮಾಜಿ ಅಧ್ಯಕ್ಷರಾಗಿದ್ದು, ಸಂಘ ಪರಿವಾರದ ಹಿರಿಯ ಕಾರ್ಯಕರ್ತರಾಗಿದ್ದರು. ಮೃತರು ಪತ್ನಿ ಸುಮತಿ, ಪುತ್ರ ಮುರಳಿಕೃಷ್ಣ ಹಸಂತಡ್ಕ, ಪುತ್ರಿರಾದ ನಯನಾ ಶಂಕರಿ ಮತ್ತು ನೈಜೀರಿಯದಲ್ಲಿರುವ ಅಶ್ವಿನಿ ಶಂಕರಿ, ಸೊಸೆ, ಅಳಿಯ, ಮೊಮ್ಮಕ್ಕಳನ್ನು

ಪುತ್ತೂರು: ಭಜರಂಗದಳ‌ ಮುಖಂಡ ಮುರಳೀಕೃಷ್ಣ ಹಸಂತಡ್ಕರಿಗೆ ಪಿತೃವಿಯೋಗ Read More »

ಸುಳ್ಯ ತಾಲೂಕು ವ್ಯಾಪ್ತಿ; ನಿಷೇದಾಜ್ಞೆ ಹಿಂತೆಗೆತ !

ಸಮಗ್ರ ವಾರ್ತೆ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸುಳ್ಯ ತಾಲೂಕಿನಾದ್ಯಂದ ಜ.22 ರಂದು ನಿಷೇಧಾಜ್ಞೆ ಜಾರಿ ಮಾಡಿ ಸುಳ್ಯ ತಹಶೀಲ್ದಾರ್ ಮಾಡಿದ್ದ ಆದೇಶವನ್ನು ಇದೀಗ ಹಿಂದಕ್ಕೆ ಪಡೆಯಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತಾ ಕ್ರಮವಾಗಿ ಮತ್ತು ಕಾನೂನು ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪೊಲೀಸ್ ಇಲಾಖೆಯ ಮನವಿಯ ಮೇರೆಗೆ 22.01.2024 ರ ಬೆಳಗ್ಗೆ 6.00 ಗಂಟೆಯಿಂದ ಮಧ್ಯರಾತ್ರಿ 12.00 ಗಂಟೆಯವರೆಗೆ ನಿಷೇದಾಜ್ಞೆ ಜಾರಿಯಲ್ಲಿರಲಿದೆ. ಸಿ ಆರ್ ಪಿ ಸಿ

ಸುಳ್ಯ ತಾಲೂಕು ವ್ಯಾಪ್ತಿ; ನಿಷೇದಾಜ್ಞೆ ಹಿಂತೆಗೆತ ! Read More »

ನಾಳೆ ಸುಳ್ಯ ತಾಲೂಕು ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಆದೇಶಿಸಿದ ತಹಶಿಲ್ದಾರ್

ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ಉದ್ಘಾಟನೆ ಸಮಾರಂಭ ನಡೆಯಲಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸಿ.ಆರ್.ಪಿ.ಸಿ. 1973 ಕಲಂ 144ರಂತೆ ಸುಳ್ಯ ತಾಲೂಕು ವ್ಯಾಪ್ತಿಯಲ್ಲಿ ಜ.22ರಂದು ನಿಷೇದಾಜ್ಞೆ ಜಾರಿಗೊಳಿಸಿ ಸುಳ್ಯ ತಹಶಿಲ್ದಾರ್ ಆದೇಶಿಸಿದ್ದಾರೆ. ಜ. 22ರ ಬೆಳಗ್ಗೆ 6.00 ಗಂಟೆಯಿಂದ ಮಧ್ಯರಾತ್ರಿ 12.00 ಗಂಟೆಯವರೆಗೆ ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರನ್ವಯ ನಿಷೇಧಾಜ್ಞೆ ಜ್ಯಾರಿಗೊಳಿಸಿ ಸುಳ್ಯ ತಹಶಿಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿ ಜಿ.ಮಂಜುನಾಥ್ ಆದೇಶಿಸಿದ್ದಾರೆ. ನಿಷೇದಾಜ್ಞೆ ಅವಧಿಯಲ್ಲಿ 05

ನಾಳೆ ಸುಳ್ಯ ತಾಲೂಕು ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಆದೇಶಿಸಿದ ತಹಶಿಲ್ದಾರ್ Read More »

ಸುಳ್ಯ: ಅಡಿಕೆಗೆ ಹಳದಿ‌ರೋಗ ಬಾಧೆ| ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಕೃಷಿಕ

ಸಮಗ್ರ ನ್ಯೂಸ್: ಅಡಿಕೆಗೆ ಹಳದಿ ರೋಗ ಬಾಧಿಸಿ ಜೀವನ ನಿರ್ವಹಣೆ ನಡೆಸಲು ಕಷ್ಟವಾಗುತ್ತಿದೆ ಎಂದು ಡೆತ್ ನೋಟ್ ಬರೆದಿಟ್ಟು ಕೃಷಿಕರೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ತೋಟಚಾವಡಿಯಲ್ಲಿ ನಡೆದಿದೆ. ಯಕ್ಷಗಾನ ಕಲಾವಿದ ‌ಹಾಗೂ ಕೃಷಿಕ, ಮರ್ಕಂಜ ಗ್ರಾಮದ ತೋಟಚಾವಡಿ ನಾರಾಯಣ ನಾಯಕ್ ಎಂಬವರೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಇವರ ಇಬ್ಬರು ಪುತ್ರಿಯರನ್ನು ಮದುವೆ ಮಾಡಿ ಕೊಡಲಾಗಿತ್ತು. ಪತ್ನಿ ಮಗಳ ಮನೆಗೆ ಹೋಗಿದ್ದರು. ಇಂದು ಮುಂಜಾನೆ ನಾರಾಯಣ ನಾಯಕ್ ರವರು ತಮ್ಮ

ಸುಳ್ಯ: ಅಡಿಕೆಗೆ ಹಳದಿ‌ರೋಗ ಬಾಧೆ| ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಕೃಷಿಕ Read More »

ಸುಳ್ಯ: ಮೊಗ್ರ ಜಾತ್ರೋತ್ಸವ| ಕನ್ನಡದಲ್ಲೇ ಅಭಯ ನೀಡಿದ ಬೈರಜ್ಜಿ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ‌ಗುತ್ತಿಗಾರು ಗ್ರಾಮದ ಮೊಗ್ರ ಇತಿಹಾಸ ಪ್ರಸಿದ್ಧ ಶ್ರೀ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದಲ್ಲಿ ಕಾಲಾವಧಿ ಜಾತ್ರೋತ್ಸವ ಜ.19 ರಿಂದ ಆರಂಭಗೊಂಡಿದ್ದು, ಜ.21 ರಂದು ಬೆಳಿಗ್ಗೆ ಬೈರಜ್ಜಿ ನೇಮ ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಮೊಕ್ತೇ ಸರ ಎಂ.ಎನ್. ವೆಂಕಟ್ರಮಣ ಮೊಗ್ರ, ಮೊಕ್ತೇಸರ ಕಾರ್ಯಪ್ಪ ಗೌಡ ಚಿಕ್ಮುಳಿ, ಕಾರ್ಯನಿರ್ವಹಣಾ ಮೊಕ್ತೇಸರರಾದ ಚೆನ್ನಕೇಶವ ಗೌಡ ಕಮಿಲ, ಉಮೇಶ್ ಗೌಡ ಮಕ್ಕಿ, ಹೆಬ್ಬಾರರಾದ ಕೇಶವ ಗೌಡ ಬಳ್ಳಕ್ಕ, ಪೂಜಾರಿವರ್ಗ, ಆಡಳಿತ ಮಂಡಳಿ ಸದಸ್ಯರು ಹಾಗೂ

ಸುಳ್ಯ: ಮೊಗ್ರ ಜಾತ್ರೋತ್ಸವ| ಕನ್ನಡದಲ್ಲೇ ಅಭಯ ನೀಡಿದ ಬೈರಜ್ಜಿ Read More »

ಕಡಬ: ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಸುಳ್ಯ ಇದರ ಆಲಂಕಾರು ಶಾಖೆ ಲೋಕಾರ್ಪಣೆ| ಉದ್ಘಾಟನೆ ನೆರವೇರಿಸಿದ ಶಾಸಕಿ ಭಾಗೀರಥಿ ಮುರುಳ್ಯ

ಸಮಗ್ರ ನ್ಯೂಸ್: ಸುಳ್ಯದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ, ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ 23ನೇ ನೂತನ ಶಾಖೆ ಕಡಬ ತಾಲೂಕಿನ ಆಲಂಕಾರಿನ ದುರ್ಗಾ ಟವರ್ಸ್ ನಲ್ಲಿ ಲೋಕಾರ್ಪಣೆಗೊಂಡಿತು. ಸೊಸೈಟಿಯ ಅಧ್ಯಕ್ಷ ಪಿ.ಸಿ.ಜಯರಾಮ ಅವರ ಅಧ್ಯಕ್ಷತೆಯಲ್ಲಿ, ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಶಾಖಾ ಕಚೇರಿಯನ್ನು ಉದ್ಘಾಟಿಸಲಿದರು. ಬಳಿಕ‌ ಮಾತನಾಡಿದ ಅವರು ಸಹಕಾರ ರಂಗದಲ್ಲಿ ಸಾಧನೆ ಮಾಡಿ ಸಮಾಜಕ್ಕೆ ಕೊಡುಗೆ ನೀಡುತ್ತಿರುವ ಸೊಸೈಟಿ ಮಾದರಿಯಾಗಿದೆ. ಉದ್ಯೋಗ ಸೃಷ್ಟಿ ಹಾಗೂ ಆರ್ಥಿಕ ಸ್ವಾವಲಂಬನೆಗೆ ಸೊಸೈಟಿ

ಕಡಬ: ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಸುಳ್ಯ ಇದರ ಆಲಂಕಾರು ಶಾಖೆ ಲೋಕಾರ್ಪಣೆ| ಉದ್ಘಾಟನೆ ನೆರವೇರಿಸಿದ ಶಾಸಕಿ ಭಾಗೀರಥಿ ಮುರುಳ್ಯ Read More »