ಕರಾವಳಿ

ದ.ಕ ಜಿಲ್ಲೆಯಲ್ಲಿ ಕೋಳಿ ಅಂಕ ಕಾನೂನು ಬಾಹಿರ| ಪರ್ಮಿಶನ್ ಗೆ ಠಾಣೆಗೆ ಬರಬೇಡಿ ಎಂದ ಎಸ್.ಪಿ

ಸಮಗ್ರ ನ್ಯೂಸ್: ಜೂಜಿನ ಕೋಳಿ ಅಂಕವು ಕಾನೂನುಬಾಹಿರ ಅಪರಾಧವಾಗಿದ್ದು, ಕೋಳಿ ಅಂಕವನ್ನು ನಡೆಸುವುದಕ್ಕಾಗಿ ಪೊಲೀಸ್ ಠಾಣೆಗಳಲ್ಲಿ ಅನುಮತಿ ನೀಡಲು ಕಾನೂನಿನಲ್ಲಿ ಯಾವುದೇ ಅವಕಾಶವಿರುವುದಿಲ್ಲ ಎಂದು ದ.ಕ. ಎಸ್ ಪಿ ಸಿಬಿ ರಿಷ್ಯಂತ್ ತಿಳಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿದ ಅವರು ಕೋಳಿ ಅಂಕ ನಡೆಸಲು ಕಾನೂನಿನಲ್ಲಿ ಯಾವುದೇ ಅವಕಾಶವಿರುವುದಿಲ್ಲ. ಹಾಗಾಗಿ ಸಾರ್ವಜನಿಕರು ಕೋಳಿ ಅಂಕ ನಡೆಸಲು ಅನುಮತಿಗಾಗಿ ಪೊಲೀಸ್ ಠಾಣೆಗಳಿಗೆ ಮನವಿ ಸಲ್ಲಿಸಬಾರದು ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಇಂತಹ ಅಕ್ರಮ ಚಟುವಟಿಕೆಗಳನ್ನು ನಡೆಸುವುದು ಕಂಡುಬಂದಲ್ಲಿ, ಅವರ ವಿರುದ್ಧ ಸೂಕ್ತ

ದ.ಕ ಜಿಲ್ಲೆಯಲ್ಲಿ ಕೋಳಿ ಅಂಕ ಕಾನೂನು ಬಾಹಿರ| ಪರ್ಮಿಶನ್ ಗೆ ಠಾಣೆಗೆ ಬರಬೇಡಿ ಎಂದ ಎಸ್.ಪಿ Read More »

ಸುಳ್ಯ: ಅಯ್ಯನಕಟ್ಟೆ ಜಾತ್ರೋತ್ಸವ ಸಂಪನ್ನ

ಸಮಗ್ರ ನ್ಯೂಸ್: ಸುಳ್ಯ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿ ಮೂರುಕಲ್ಲಡ್ಕ ಮತ್ತು ಅಯ್ಯನಕಟ್ಟೆಯಲ್ಲಿ ನಡೆದ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ ಜ. 29ರಂದು ಸಂಪನ್ನಗೊಂಡಿತು. ಮಧ್ಯಾಹ್ನದ ಬಳಿಕ ಕಲ್ಲಮಾಡದಲ್ಲಿ ಶಿರಾಡಿ ದೈವದ ದೊಂಪದ ಬಲಿನೇಮ ನಡೆದು ಮಾರಿ ಹೊರಟು, ಸಂಜೆಯ ವೇಳೆ ಬೆಳ್ಳಾರೆ ಸಮೀಪದ ತಂಬಿನಮಕ್ಕಿಯಲ್ಲಿ ಗೌರಿ ಹೊಳೆಯ ಬಳಿ ಬಲಿ ಸಮರ್ಪಣೆಯಾಗಿ ನಾಲ್ಕುದಿನಗಳ ಅಯ್ಯನಕಟ್ಟೆ ಜಾತ್ರೆ ಸಂಪನ್ನಗೊಂಡಿತು. ಜ.29ರಂದು ಬೆಳಿಗ್ಗೆ ತಂಟೆಪಾಡಿಯಿಂದ ಶಿರಾಡಿ ದೈವದ ಭಂಡಾರ, ಕಳಂಜ ಗುತ್ತಿನಿಂದ

ಸುಳ್ಯ: ಅಯ್ಯನಕಟ್ಟೆ ಜಾತ್ರೋತ್ಸವ ಸಂಪನ್ನ Read More »

ಸುಳ್ಯ: ಕಾರಿನ‌ ಮೇಲೆ‌ ಒಂಟಿ ಸಲಗ ದಾಳಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗ ಸುಳ್ಯದಲ್ಲಿ ಮತ್ತೆ ಕಾಡಾನೆ ಹಾವಳಿ ಕಾಣಿಸಿಕೊಂಡಿದ್ದು, ಮಡಿಕೇರಿ ತಾಲೂಕಿನ ಪೆರಾಜೆ ಗ್ರಾಮದಲ್ಲಿ ಸುತ್ತಾಡಿ ಬಳಿಕ ಪಯಸ್ವಿನಿ ನದಿ ದಾಟಿ ಪೂಮಲೆ ಬೆಟ್ಟಕ್ಕೆ ತೆರಳುವ ಸಂದರ್ಭ ಬಿಳಿಯಾರಿನಲ್ಲಿ ನಿಂತಿದ್ದ ಕಾರಿಗೆ ಒಂಟಿ ಸಲಗ ಹಾನಿ ಮಾಡಿದ ಘಟನೆ ನಡೆದಿದೆ. ಪೆರಾಜೆಯ ಉದ್ಯಮಿ ಉನೈಸ್ ಪೆರಾಜೆಯವರ ಮಾರುತಿ ಒಮಿನಿ ಕಾರಿಗೆ ಹಾನಿ ಮಾಡಿದೆ. ಕಾರಿನ ಚಾಲಕ ಅವಿನಾಶ್ ಗೂನಡ್ಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆನೆ ದಾಳಿ ಮಾಡುತ್ತಿದ್ದ ವೇಳೆ ಅವರು ಕಾರಿನ ಮುಂಭಾಗದ

ಸುಳ್ಯ: ಕಾರಿನ‌ ಮೇಲೆ‌ ಒಂಟಿ ಸಲಗ ದಾಳಿ Read More »

ಮಂಗಳೂರು: ಬಿಗ್ ಬಾಸ್ ನಲ್ಲಿ ಡ್ರೋನ್ ಪ್ರತಾಪ್ ರನ್ನರ್ ಅಪ್ ಸ್ಥಾನ ಪಡೆದ ಹಿನ್ನೆಲೆ ಅರ್ಧ ಮೀಸೆ, ಗಡ್ಡ ಬೋಳಿಸಿಕೊಂಡ ಪ್ರತಾಪ್ ಅಭಿಮಾನಿ

ಸಮಗ್ರ ನ್ಯೂಸ್: ‘ಬಿಗ್ ಬಾಸ್ ಕನ್ನಡ ಸೀಸನ್ 10’ನ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ. ವಿನಯ್ ಗೌಡ, ಸಂಗೀತಾ ಶೃಂಗೇರಿ ಅವರಂಥ ಘಟಾನುಘಟಿ ಸ್ಪರ್ಧಿಗಳನ್ನು ಹಿಂದಿಕ್ಕಿದ ಡ್ರೋನ್ ಪ್ರತಾಪ್ ವಿನ್ ಆಗುತ್ತಾರೆ ಎಂದು ಸಾಕಷ್ಟು ಅಭಿಮಾನಿಗಳು ಭಾವಿ ಸಿದ್ದರು. ಆದರೆ, ರನ್ನರ್ ಅಪ್ ಆಗಿದ್ದು, ಅಭಿಮಾನಿಗಳಲ್ಲಿ ಬೇಸರ ತರಿಸಿದೆ. ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯ ಅಭಿಮಾನಿಯೂರ್ವ ಡ್ರೋನ್ ಪ್ರತಾಪ್ ಸೋತಿದ್ದಕ್ಕೆ ತನ್ನ ಅರ್ಧ ಮೀಸೆ ಹಾಗೂ ಗಡ್ಡವನ್ನು ಬೋಳಿಸಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಂಟ್ರ

ಮಂಗಳೂರು: ಬಿಗ್ ಬಾಸ್ ನಲ್ಲಿ ಡ್ರೋನ್ ಪ್ರತಾಪ್ ರನ್ನರ್ ಅಪ್ ಸ್ಥಾನ ಪಡೆದ ಹಿನ್ನೆಲೆ ಅರ್ಧ ಮೀಸೆ, ಗಡ್ಡ ಬೋಳಿಸಿಕೊಂಡ ಪ್ರತಾಪ್ ಅಭಿಮಾನಿ Read More »

ಬೆಳ್ತಂಗಡಿ: ಪಟಾಕಿ ತಯಾರಿಕಾ ಘಟಕದಲ್ಲಿ ಸ್ಪೋಟ ಪ್ರಕರಣ| ದ.ಕ ಜಿಲ್ಲೆಯ ಎಲ್ಲಾ ಸುಡುಮದ್ದು ಘಟಕಗಳ ತಾತ್ಕಾಲಿಕ ಬಂದ್ ಗೆ ಡಿಸಿ ಆದೇಶ

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ಪಟಾಕಿ ಘಟಕದಲ್ಲಿ ನಡೆದ ಸ್ಪೋಟದಿಂದ ಮೂವರ ಸಾವು ಘಟನೆ ನಡೆದ ಕೂಡಲೇ ಸರ್ಕಾರ ತಕ್ಷಣ ಎಚ್ಚೆತ್ತುಕೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುಡುಮದ್ದು ತಯಾರಿಕಾ ಘಟಕಗಳಿಗೆ ತಾತ್ಕಾಲಿಕ ನಿರ್ಬಂಧ ವಿಧಿಸಿ ದ.ಕ ಜಿಲ್ಲಾಧಿಕಾರಿ(ಪ್ರಭಾರ) ಡಾ.ಆನಂದ ಕೆ. ಆದೇಶ ಮಾಡಿದ್ದಾರೆ. ದ‌‌‌.ಕ ಜಿಲ್ಲೆಯ ಎಲ್ಲಾ ಸುಡುಮದ್ದು ತಯಾರಿಕಾ ಘಟಕಗಳನ್ನು ನಿರ್ಬಂಧಿಸಿ ಅಮಾನತಿನಲ್ಲಿಡಲು ಆದೇಶ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ಆದೇಶ, ಸರ್ಕಾರದ ಮಾರ್ಗಸೂಚಿ ಪಾಲನೆಯ ಮರುಪರಿಶೀಲನೆಗಾಗಿ ಪಟಾಕಿ ತಯಾರಿಕೆ, ಮಾರಾಟ ಘಟಕಗಳ ಮರುಪರಿಶೀಲನೆಗೆ ಜಿಲ್ಲಾ

ಬೆಳ್ತಂಗಡಿ: ಪಟಾಕಿ ತಯಾರಿಕಾ ಘಟಕದಲ್ಲಿ ಸ್ಪೋಟ ಪ್ರಕರಣ| ದ.ಕ ಜಿಲ್ಲೆಯ ಎಲ್ಲಾ ಸುಡುಮದ್ದು ಘಟಕಗಳ ತಾತ್ಕಾಲಿಕ ಬಂದ್ ಗೆ ಡಿಸಿ ಆದೇಶ Read More »

ಫೆ.1ರಿಂದ ಕುಮಾರ ಪರ್ವತ ಚಾರಣ ನಿಷೇಧ| ಮುಂದಿನ ಋತುವಿನಿಂದ ಆನ್ ಲೈನ್ ಬುಕ್ಕಿಂಗ್ ಗೆ ಮಾತ್ರ ಅವಕಾಶ!?

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತ ಚಾರಣವನ್ನು ಫೆ. 1ರಿಂದ ನಿಷೇಧಿಸಲಾಗಿದೆ. ಅಲ್ಲದೇ ಚಾರಣಿಗರ ದಂಡು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಮುಂದಿನ ಋತುವಿನಿಂದ ಆನ್ ಲೈನ್ ಬುಕ್ಕಿಂಗ್ ಗೆ ಮಾತ್ರ ಅವಕಾಶ ನೀಡುವ ಸಾಧ್ಯತೆ ಇದೆ. ಪ್ರಸ್ತುತ ಜಿಲ್ಲೆಯಾದ್ಯಂತ ಬಿರುಬಿಸಿಲಿನ ವಾತಾವರಣ ಇರುವುದು ಮತ್ತು ಪರ್ವತದಲ್ಲಿ ನೀರಿನ ಸಮಸ್ಯೆ ಎದುರಾಗುವ ಹಿನ್ನೆಲೆಯಲ್ಲಿ ಚಾರಣಿಗರ ಹಿತದೃಷ್ಟಿಯಿಂದ ಫೆ. 1ರಿಂದ ಅಕ್ಟೋಬರ್‌ ತನಕ ಅಥವಾ ಮುಂದಿನ ಆದೇಶದ ತನಕ ಕುಮಾರಪರ್ವತ ಚಾರಣ ನಿಷೇ ಧಿಸಲಾಗಿದೆ ಎಂದು

ಫೆ.1ರಿಂದ ಕುಮಾರ ಪರ್ವತ ಚಾರಣ ನಿಷೇಧ| ಮುಂದಿನ ಋತುವಿನಿಂದ ಆನ್ ಲೈನ್ ಬುಕ್ಕಿಂಗ್ ಗೆ ಮಾತ್ರ ಅವಕಾಶ!? Read More »

ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷರಾಗಿ ವೆಂಕಟ್ ವಳಲಂಬೆ ಪುನರಾಯ್ಕೆ..!?

ಸಮಗ್ರ ನ್ಯೂಸ್: ದ.ಕ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರ ಪದಗ್ರಹಣಕ್ಕೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆ ಮಂಡಲವಾರು ನೇಮಕ ಪ್ರಕ್ರಿಯೆಗಳು ನಡೆಯುತಿದೆ. ಈ ನಡುವೆ ಸುಳ್ಯ ಮಂಡಲ ಬಿಜೆಪಿ ನೂತನ ಅಧ್ಯಕ್ಷರಾಗಿ ಮಾಜಿ ಮಂಡಲಾಧ್ಯಕ್ಷ ವೆಂಕಟ್ ವಳಲಂಬೆ ಅವರನ್ನು ಕೋರ್ ಕಮಿಟಿ ಆಯ್ಕೆ ಮಾಡಿದ್ದು ಘೋಷಣೆಯ ಸಾಧ್ಯತೆ ಇದೆ ಎಂದು ಬಲ್ಲ ಮೂಲಗಳಿಂದ ಮಾಹಿತಿ ದೊರೆತಿದೆ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಾಗಿ ಬಿಜೆಪಿ ಮಾಜಿ ಸಂಘಟನಾ ಕಾರ್ಯದರ್ಶಿ ಬೆಳ್ಳಾರೆ ಮೂಲದ ಯತೀಶ್ ಆರ್ವಾರ್ ಅವರನ್ನು ಆಯ್ಕೆ ಮಾಡಲಾಗಿದೆ.ವಕೀಲ ಮತ್ತು ಎಪಿಎಂಸಿ

ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷರಾಗಿ ವೆಂಕಟ್ ವಳಲಂಬೆ ಪುನರಾಯ್ಕೆ..!? Read More »

ಪುತ್ತೂರು: ಟಿಪ್ಪರ್ – ಸ್ಕೂಟರ್ ನಡುವೆ ಅಪಫಾತ| ಶಾಲಾ ಶಿಕ್ಷಕಿ ದುರ್ಮರಣ

ಸಮಗ್ರ ನ್ಯೂಸ್: ಟಿಪ್ಪರ್ ಹಾಗೂ ದ್ವಿಚಕ್ರ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಶಾಲಾ ಶಿಕ್ಷಕಿಯೊಬ್ಬರು ಸಾವನಪ್ಪಿದ ಘಟನೆ ಪುತ್ತೂರಿನ ಪೋಲ್ಯದಲ್ಲಿ ನಡೆದಿದೆ.ಮೃತರನ್ನು ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಮಿತ್ತೂರು ಮದಕ ಸುರೇಶ್ ಕುಲಾಲ್‌ ಪತ್ನಿ ಅನಿತಾ(35) ಎಂದು ಗುರುತಿಸಲಾಗಿದೆ. ಇವರು ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿರುವ ಅನಿತಾ ಕೆಲ ದಿನಗಳ ಹಿಂದೆ ಮನೆಯಲ್ಲಿ ಬಿದ್ದು ಗಾಯಗೊಂಡಿದ್ದರು. ಇಂದು ಬೆಳಿಗ್ಗೆ ಪುತ್ತೂರು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಿದ್ದರು. ಚಿಕಿತ್ಸೆ ಪಡೆದು ಬೈಕ್‌ನಲ್ಲಿ ಹಿಂತಿರುಗುವ ವೇಳೆ ಕಬಕ ಸಮೀಪ

ಪುತ್ತೂರು: ಟಿಪ್ಪರ್ – ಸ್ಕೂಟರ್ ನಡುವೆ ಅಪಫಾತ| ಶಾಲಾ ಶಿಕ್ಷಕಿ ದುರ್ಮರಣ Read More »

ಬೆಳ್ತಂಗಡಿ: ಪಟಾಕಿ ತಯಾರಿಕಾ ಘಟಕದಲ್ಲಿ ಸ್ಪೋಟ ಪ್ರಕರಣ| ಮಾಲೀಕ ಸೈಯದ್ ಬಶೀರ್ ಅರೆಸ್ಟ್

ಸಮಗ್ರ ನ್ಯೂಸ್: ಮೂವರು ಕಾರ್ಮಿಕರನ್ನು ಬಲಿ ಪಡೆದ ಪಟಾಕಿ ತಯಾರಿಕಾ ಘಟಕದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟಾಕಿ ತಯಾರಿಕಾ ಘಟಕದ ಮಾಲೀಕ ಸೈಯದ್ ಬಶೀರ್ ಪೊಲೀಸ್ ವಶಕ್ಕೆ ಪಡೆದಿದ್ದಾರೆ. ವೇಣೂರು ಪೊಲೀಸ್ ಠಾಣೆಯ ಕುಕ್ಕೇಡಿ ಗ್ರಾ.ಪಂಚಾಯತ್ ಗೋಳಿಯಂಗಡಿ ಸಮೀಪದ ಕಡ್ತ್ಯಾರು ಎಂಬಲ್ಲಿಸುಡುಮದ್ದು ತಯಾರಿ ಘಟಕದಲ್ಲಿ ಭಾನುವಾರ ಸಂಜೆ ಸ್ಪೋಟ ಸಂಭವಿಸಿ ಮೂವರು ಕಾರ್ಮಿಕರು ಸಾವನಪ್ಪಿದರು. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಶಾಂತಿ ಎಂಬವರು ನೀಡಿದ ದೂರಿನ ಮೇಲೆ ಮಾಲೀಕ ಬಶೀರ್‌ ಮೇಲೆ ಎಫ್‌ಐಆರ್ ದಾಖಲಾಗಿದೆ‌. ಪ್ರಕರಣ

ಬೆಳ್ತಂಗಡಿ: ಪಟಾಕಿ ತಯಾರಿಕಾ ಘಟಕದಲ್ಲಿ ಸ್ಪೋಟ ಪ್ರಕರಣ| ಮಾಲೀಕ ಸೈಯದ್ ಬಶೀರ್ ಅರೆಸ್ಟ್ Read More »

ಪಂಜ: ಫೆ. 1ರಿಂದ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯದ ವರ್ಷಾಷಧಿ ಜಾತ್ರೋತ್ಸವ

ಸಮಗ್ರ ನ್ಯೂಸ್: ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ಸಾವಿರ ಸೀಮೆ ಶ್ರೀ ದೇವರ ವರ್ಷಾಷಧಿ ಜಾತ್ರಾ ಮಹೋತ್ಸವವು ಫೆ. 1ರಿಂದ ಫೆ. 9ರವರೆಗೆ ನಡೆಯಲಿದೆ. ಫೆ. 1ರಂದು ಸಂಜೆ 6.00ಕ್ಕೆ ತಂತ್ರಿಗಳ ಆಗಮನ, ಪೂರ್ಣಕುಂಭ ಸ್ವಾಗತ ರಾತ್ರಿ ಗಂಟೆ 7.00ಕ್ಕೆ ಧ್ವಜಾರೋಹಣ, ಫೆ. 2ರಂದು ಬೆಳಿಗ್ಗೆ ಗಂಟೆ 7.00ಕ್ಕೆ ನಾಗತೀರ್ಥದ ಮೂಲಸ್ಥಾನ ಬಂಟಮಲೆಯಿಂದ ಶ್ರೀ ದೇವಾಲಯಕ್ಕೆ ತೀರ್ಥ ತರುವುದು, ಮಹಾಪೂಜೆ, ನಿತ್ಯ ಬಲಿ. ಫೆ. 3ರಂದು ಮಧ್ಯಾಹ್ನ ಮಹಾಪೂಜೆ, ನಿತ್ಯ ಬಲಿ, ಸಂಜೆ ಗಂಟೆ 4.30ರಿಂದ ಹಸಿರು

ಪಂಜ: ಫೆ. 1ರಿಂದ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯದ ವರ್ಷಾಷಧಿ ಜಾತ್ರೋತ್ಸವ Read More »