ಕರಾವಳಿ

ಉಜಿರೆ: ರಾಷ್ಟ್ರೀಯ ಹಿಂ.ಜಾ.ವೇ ಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿಗೆ ಮಾತೃವಿಯೋಗ

ಸಮಗ್ರ ನ್ಯೂಸ್: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ತಾಯಿ ಅಮಣಿ ಶೆಟ್ಟಿ ನಿಧನರಾಗಿದ್ದಾರೆ. 85 ವರ್ಷ ಪ್ರಾಯದ ಅಮಣಿ ಶೆಟ್ಟಿಯವರು ವಯೋಸಹಜ ಖಾಯಿಲೆಯಿಂದ ಬಳಲುತಿದ್ದರು. ಮೃತರು ಪುತ್ರ ಮಹೇಶ್ ಶೆಟ್ಟಿ ತಿಮರೋಡಿ ಸಹಿತ ಐವರು ಪುತ್ರರು ಇಬ್ಬರು ಪುತ್ರಿಯವರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ನಾಳೆ ತಿಮರೋಡಿಯಲ್ಲಿ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಉಜಿರೆ: ರಾಷ್ಟ್ರೀಯ ಹಿಂ.ಜಾ.ವೇ ಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿಗೆ ಮಾತೃವಿಯೋಗ Read More »

ಬೆಳ್ತಂಗಡಿ; ಸುಡುಮದ್ದು ತಯಾರಿಕೆ ಘಟಕದಲ್ಲಿ ಸ್ಫೋಟ| ಇಬ್ಬರು ಮೃತ್ಯು; ಹಲವು ಮಂದಿಗೆ ಗಾಯ

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ‌ಕುಕ್ಕೇಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಸುಡುಮದ್ದು ತಯಾರಿಸುವ ಘಟಕದಲ್ಲಿ ಸ್ಫೋಟಗೊಂಡು ಕನಿಷ್ಠ ಇಬ್ಬರು ಮೃತಪಟ್ಟಿರುವ ಘಟನೆ ರವಿವಾರ ನಡೆದಿದೆ. ಸ್ಫೋಟದ ತೀವ್ರತೆಗೆ ದೇಹಗಳು ಚಿದ್ರಗೊಂಡಿರುವುದಾಗಿ ತಿಳಿದು ಬಂದಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದು ಬಂದಿದೆ. ವೇಣೂರು ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಇಬ್ಬರು ಸಾವನ್ನಪ್ಪಿರುವುದಾಗಿ ಪ್ರಾಥಮಿಕ ಮಾಹಿತಿಗಳು ಲಭ್ಯವಾಗುತ್ತಿದೆ.

ಬೆಳ್ತಂಗಡಿ; ಸುಡುಮದ್ದು ತಯಾರಿಕೆ ಘಟಕದಲ್ಲಿ ಸ್ಫೋಟ| ಇಬ್ಬರು ಮೃತ್ಯು; ಹಲವು ಮಂದಿಗೆ ಗಾಯ Read More »

ಕಸಕಡ್ಡಿಗೆ ಹಾಕಿದ ಬೆಂಕಿಗೆ ಸಿಲುಕಿ ದಂಪತಿ ಸಾವು

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ದಂಪತಿ ಸಜೀವ ದಹನವಾದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಅಮ್ಟಾಡಿಯಲ್ಲಿ ಕಸ ಕಡ್ಡಿಗೆ ಹಾಕಿದ ಬೆಂಕಿಗೆ ಸಿಲುಕಿ ವೃದ್ಧ ದಂಪತಿ ಸಾವಿಗೀಡಾಗಿದ್ದಾರೆ. ಗಿಲ್ಬರ್ಟ್ ಕಾರ್ಲೋ(78) ಕ್ರಿಸ್ಟಿನಾ ಕಾರ್ಲೊ (70) ಮೃತ ಪಟ್ಟವರು. ತಮ್ಮ ಮನೆಯ ಪಕ್ಕದ ಕಸಕಡ್ಡಿಗೆ ಬೆಂಕಿ ಹಾಕಿದ ದಂಪತಿ, ಇದು ಮನೆಯ ಪಕ್ಕದ ಕಾಡಿಗೂ ಈ ಬೆಂಕಿ ತಗುಲಿದೆ. ಅದನ್ನು ನಂದಿಸಲು ಮುಂದಾದ ದಂಪತಿ ಬೆಂಕಿಯ ಕೆನ್ನಾಲೆಗೆ ಸಿಲುಕಿ ಸುಟ್ಟು ಕರಕಲಾಗಿದ್ದಾರೆ.

ಕಸಕಡ್ಡಿಗೆ ಹಾಕಿದ ಬೆಂಕಿಗೆ ಸಿಲುಕಿ ದಂಪತಿ ಸಾವು Read More »

ಸುಳ್ಯ:ಅಯ್ಯನಕಟ್ಟೆ ಶ್ರೀ ಇಷ್ಟದೇವಾತ ಉಳ್ಳಾಕುಲು, ಸಪರಿವಾರ ದೈವಗಳ ನೇಮೋತ್ಸವ

ಸಮಗ್ರ ನ್ಯೂಸ್: ಜ. 28, ಬೆಳಗ್ಗೆ ಮೂರುಕಲ್ಲಡ್ಕ ದೈವಸ್ಥಾನದಿಂದ ಸಪರಿವಾರ ಶ್ರೀ ಇಷ್ಟದೇವತಾ ಉಳ್ಳಾಕುಲು ದೈವಗಳ ಕಿರುವಾಲು, ತೋಟದ ಮೂಲೆ ಸ್ಥಾನದಿಂದ ರುದ್ರಚಾಮುಂಡಿ ದೈವದ ಕಿರುವಾಲು ಹೊರಡುವ ಕಾರ್ಯಕ್ರಮ ನಡೆಯಿತು. ಬಳಿಕ ಕಳಂಜ ಗ್ರಾಮದ ಕಲ್ಲಮಾಡದಲ್ಲಿ ಶ್ರೀ ಉಳ್ಳಾಕುಲು ದೈವದ ಸಿರಿಮುಡಿ ಏರುವುದು, ನರ್ತನ ಸೇವೆ, ಬಟ್ಟಲು ಕಾಣಿಕೆ, ಸಿರಿಮುಡಿ ಗಂಧಪ್ರಸಾದ ವಿತರಣೆ ನಡೆಯಿತು. ಪರಿವಾರ ದೈವಗಳಾದ ಕೊಡಮಣಿತ್ತಾಯ, ಕೊಲ್ಲಿಕುಮಾರ, ಪುರುಷ ದೈವ, ಮೈಸಂದಾಯ ದೈವಗಳ ಕಟ್ಟುಕಟ್ಟಳೆಯ ನೇಮ, ಬೂಳ್ಯ ವಿತರಣೆ, ನಂತರ ಪೂ. 11:30 ರಿಂದ

ಸುಳ್ಯ:ಅಯ್ಯನಕಟ್ಟೆ ಶ್ರೀ ಇಷ್ಟದೇವಾತ ಉಳ್ಳಾಕುಲು, ಸಪರಿವಾರ ದೈವಗಳ ನೇಮೋತ್ಸವ Read More »

ವಾಸ್ತವದಲ್ಲೂ ಮೂಡಿಬಂದ ಕಾಂತಾರ ಘಟನೆ| ಸಾವನ್ನಪ್ಪಿದ ದೈವನರ್ತಕನ ಮಕ್ಕಳಿಗೆ ಕೋಲ ಕಟ್ಟಲು ಬೂಳ್ಯದೀಕ್ಷೆ

ಸಮಗ್ರ ನ್ಯೂಸ್: ತುಳುನಾಡಿನ ದೈವಾರಾಧನೆಗೆ ಸಂಬಂಧಪಟ್ಟಂತೆ ಕಾಂತಾರ ಚಿತ್ರದಲ್ಲಿ ಮೂಡಿಬಂದ ಎಲ್ಲವೂ ವಾಸ್ತವಕ್ಕೆ ಅತ್ಯಂತ ಹತ್ತಿರವಿರುವ ಸಂಗತಿಗಳು ಅನ್ನೋದನ್ನು ರೂಪಿಸುವ ಘಟನೆಯೊಂದು ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದಿದೆ‌. ಇತ್ತೀಚೆಗೆ ಕೆಲವು ತಿಂಗಳ ಹಿಂದೆ ದೈವದ ನರ್ತನ ಮಾಡುತ್ತಿದ್ದ ಸಂದರ್ಭದಲ್ಲಿ ದೈವ ನರ್ತಕ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಎಲ್ಲೆಡೆ ಭಾರೀ ಸುದ್ಧಿ ಮಾಡಿತ್ತು. ಈ ರೀತಿ ಅವಘಢ ದೈವಾರಾಧನೆ ನಡೆಯುತ್ತಿರುವ ಸಂದರ್ಭದಲ್ಲಿ ನಡೆದಾಗ ಸಾಮಾನ್ಯವಾಗಿಯೂ ಎಲ್ಲರ ಕುತೂಹಲಕ್ಕೂ ಕಾರಣವಾಗುತ್ತದೆ. ಕಡಬ ತಾಲೂಕಿನ ಎಡಮಂಗಲದ ಶಿರಾಡಿ ದೈವಸ್ಥಾನಕ್ಕೆ ಸಂಬಂಧಪಟ್ಟ ದೈವ

ವಾಸ್ತವದಲ್ಲೂ ಮೂಡಿಬಂದ ಕಾಂತಾರ ಘಟನೆ| ಸಾವನ್ನಪ್ಪಿದ ದೈವನರ್ತಕನ ಮಕ್ಕಳಿಗೆ ಕೋಲ ಕಟ್ಟಲು ಬೂಳ್ಯದೀಕ್ಷೆ Read More »

ದೈವ ನರ್ತನ ಮುಗಿಸುತ್ತಿದ್ದಂತೆ ಹೃದಯಾಘಾತದಿಂದ ನರ್ತಕ ಸಾವು

ಸಮಗ್ರ ನ್ಯೂಸ್: ದೈವ ನರ್ತನ ಮುಗಿಸುತ್ತಿದ್ದಂತೆ ಖ್ಯಾತ ದೈವ ನರ್ತಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮಂಗಳೂರು ತಾಲೂಕಿನ ಹಳೆಯಂಗಡಿ ಸಮೀಪ ನಡೆದಿದೆ. ಪದವಿನಂಗಡಿ ಗಂಧಕಾಡು ನಿವಾಸಿ ಅಶೋಕ್ ಬಂಗೇರ ಸಾವನ್ನಪ್ಪಿದ ದೈವ ನರ್ತಕ. ನಿನ್ನೆ ಹಳೆಯಂಗಡಿ ಸಮೀಪ ರಕ್ತೇಶ್ವರಿ ದೈವ ನೇಮ ಹಮ್ಮಿಕೊಳ್ಳಲಾಗಿತ್ತು. ದೈವ ನರ್ತನದ ವೇಳೆಯೇ ಇವರಿಗೆ ಎದೆನೋವು ಕಾಣಿಸಿಕೊಂಡಿದೆ. ಇನ್ನು ಎದೆನೋವು ತೀವ್ರವಾಗಿ ಕಾಣಿಸಿಕೊಂಡಿದ್ದರಿಂದ ದೈವ ನೇಮ ಅರ್ಧಕ್ಕೆ ನಿಲ್ಲಿಸಿದ ಅಶೋಕ ಬಂಗೇರಾ ಅವರು ದೈವ ವೇಷವನ್ನು ತೆಗೆದು ಆಸ್ಪತ್ರೆಗೆ ‌ತೆರಳಿದ್ದಾರೆ. ಆದರೆ, ಆಸ್ಪತ್ರೆಗೆ

ದೈವ ನರ್ತನ ಮುಗಿಸುತ್ತಿದ್ದಂತೆ ಹೃದಯಾಘಾತದಿಂದ ನರ್ತಕ ಸಾವು Read More »

ಸರಣಿ ರಜೆ ಹಿನ್ನಲೆ ಕುಮಾರಪರ್ವತ ಚಾರಣಕ್ಕೆ ಹರಿದುಬಂದ ಚಾರಣಿಗರ ದಂಡು !

ಸಮಗ್ರ ಸಮಾಚಾರ: ಸರಣಿ ರಜೆ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯ ಸಮೀಪವಿರುವ ಕುಮಾರಪರ್ವತ ಚಾರಣಕ್ಕೆ ಶುಕ್ರವಾರ ಚಾರಣಿಗರ ದಂಡೇ ಹರಿದು ಬಂದಿದೆ. ಕುಮಾರ ಪರ್ವತ ಚಾರಣಕ್ಕೆ ವರ್ಷಂಪ್ರತಿ ಈ ಸಮಯದಲ್ಲಿ ಹೆಚ್ಚಿನ ಚಾರಣಿಗರು ಆಗಮಿಸುತ್ತಿರುತ್ತಾರೆ. ಶುಕ್ರವಾರದಿಂದ ರವಿವಾರದ ವರೆಗೆ ಸರಣಿ ರಜೆ ಇರುವುದರಿಂದ ಪ್ರಸ್ತುತ ಬಾರೀ ಸಂಖ್ಯೆಯ ಚಾರಣಿಗರು ಕುಮಾರ ಪರ್ವತ ಚಾರಣಕ್ಕೆ ಆಗಮಿಸಿದ್ದಾರೆ. ಸುಬ್ರಹ್ಮಣ್ಯದ ದೇವರಗದ್ದೆ ಬಳಿ ಪ್ರವೇಶ ಧ್ವಾರದ ಬಳಿ ಶುಕ್ರವಾರ ಬಾರೀ ದಟ್ಟನೆ ಕಂಡುಬಂತು. ಸಾಮನ್ಯ ರಜೆ ದಿನಗಳಿಂದಲೂ ಬಾರೀ ಹೆಚ್ಚಿನ ಚಾರಣಿಗರು ಆಗಮಿಸಿದ್ದರಿಂದ ದಟ್ಡಣೆ

ಸರಣಿ ರಜೆ ಹಿನ್ನಲೆ ಕುಮಾರಪರ್ವತ ಚಾರಣಕ್ಕೆ ಹರಿದುಬಂದ ಚಾರಣಿಗರ ದಂಡು ! Read More »

ಸುಳ್ಯ: ಮಕ್ಕಳಲ್ಲಿ ಈಗಲೇ ದೇಶಾಭಿಮಾನ ಬೆಳೆದರೆ ಮುಂದೆ ಈ ಮಕ್ಕಳೇ ದೇಶದ ಆಸ್ತಿಯಾಗಿ ಬೆಳೆಯಲು ಸಾಧ್ಯ.-ನಿವೃತ್ತ ಶಿಕ್ಷಕ ತೀರ್ಥರಾಮ ಅಡ್ಕಬಳೆ| ಜಯನಗರ ಪ್ರಾಥಮಿಕ ಶಾಲೆಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ಸಂಭ್ರಮ

ಸಮಗ್ರ ನ್ಯೂಸ್ : ಮಕ್ಕಳಲ್ಲಿ ಈಗಲೇ ದೇಶಾಭಿಮಾನ ಬೆಳೆದರೆ ಮುಂದೆ ಈ ಮಕ್ಕಳೇ ದೇಶದ ಆಸ್ತಿಯಾಗಿ ಬೆಳೆಯಲು ಸಾಧ್ಯ.ಅದಕ್ಕಾಗಿ ಮಕ್ಕಳಲ್ಲಿ ಕಲೆ, ಸಾಹಿತ್ಯ, ಸಂಸ್ಕೃತಿಯ ಜ್ಞಾನದ ಜೊತೆಯಲ್ಲಿ ದೇಶಾಭಿಮಾನದ ಬೆಳಕನ್ನು ಈಗಿಂದಲೇ ಮೂಡಿಸಬೇಕೆಂದು ನಿವೃತ ಶಿಕ್ಷಕ ತೀರ್ಥರಾಮ ಅಡ್ಕಬಳೆ ಹೇಳಿದರು. ಅವರು ಸರಕಾರಿ ಉನ್ನತಿಕರೀಸಿದ ಹಿರಿಯ ಪ್ರಾಥಮಿಕ ಶಾಲೆ ಜಯನಗರದಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ಆಚರಣೆಯಲ್ಲಿ ಮುಖ್ಯ ಅಭ್ಯಾಗತರಾಗಿ ಭಾಗವಹಿಸಿ ಮಾತನಾಡಿದರು.ಇದೇ ಸಂದರ್ಭದಲ್ಲಿ ಅವರು ದತ್ತಿ ನಿಧಿಯನ್ನು ಘೋಷಣೆ ಮಾಡಿ ಶುಭ ಹಾರೈಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ

ಸುಳ್ಯ: ಮಕ್ಕಳಲ್ಲಿ ಈಗಲೇ ದೇಶಾಭಿಮಾನ ಬೆಳೆದರೆ ಮುಂದೆ ಈ ಮಕ್ಕಳೇ ದೇಶದ ಆಸ್ತಿಯಾಗಿ ಬೆಳೆಯಲು ಸಾಧ್ಯ.-ನಿವೃತ್ತ ಶಿಕ್ಷಕ ತೀರ್ಥರಾಮ ಅಡ್ಕಬಳೆ| ಜಯನಗರ ಪ್ರಾಥಮಿಕ ಶಾಲೆಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ಸಂಭ್ರಮ Read More »

ಅಯ್ಯನಕಟ್ಟೆ ಶ್ರೀ ಇಷ್ಟದೇವಾತ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ| ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆರಂಭ

ಸಮಗ್ರ ನ್ಯೂಸ್:ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ ಜ.26 ರಿಂದ ಜ.29 ರ ವರೆಗೆ ನಡೆಯಲಿದೆ. ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿ ಮೂರುಕಲ್ಲಡ್ಕ ಮತ್ತು ಅಯ್ಯನಕಟ್ಟೆ ಜಾತ್ರೋತ್ಸವ ಸಮಿತಿ ಆಶ್ರಯದಲ್ಲಿ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ ಬಹಳ ಅದ್ದೂರಿಯಾಗಿ ನಡೆಯಲಿದೆ. ಇಂದು ಬೆಳಗ್ಗೆ ತಂಟೆಪ್ಪಾಡಿ ಶ್ರೀ ಶಿರಾಡಿ ದೈವದ ಸನ್ನಿಧಿಯಲ್ಲಿ ಗಣಪತಿ ಹವನ, ನಾಗ ತಂಬಿಲ ಸೇವೆ ನಡೆಯಿತು, ಸಂಜೆ 5 ರಿಂದ ಬಾಳಿಲ ಶ್ರೀ ಮಂಜುನಾಥೇಶ್ವರ

ಅಯ್ಯನಕಟ್ಟೆ ಶ್ರೀ ಇಷ್ಟದೇವಾತ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ| ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆರಂಭ Read More »

ಪರೀಕ್ಷಾ ಪೇ ಚರ್ಚಾ -7 ಕಾರ್ಯಕ್ರಮದಲ್ಲಿ ವೈಜ್ಞಾನಿಕ ಮಾದರಿ ಪ್ರದರ್ಶಿಸಲು ದೆಹಲಿಗೆ ತೆರಳಿದ  ಸುಳ್ಯದ ಅಚಲ್ ಬಿಳಿನೆಲೆ

ಸಮಗ್ರ ನ್ಯೂಸ್: ವಿದ್ಯಾರ್ಥಿಗಳಿಗೆ ಬಹಳ ಪ್ಕಾಮುಖ್ಯತೆಯನ್ನು ನೀಡುವ ದೇಶದ ಪ್ರಧಾನಿ ನರೇಂದ್ರ ಮೋದಿಯವರ ವಿನೂತನ ಕಾರ್ಯಕ್ರಮಗಳಲ್ಲಿ ಒಂದಾದ “ಪರೀಕ್ಷಾ ಪೇ ಚರ್ಚಾ-7” ಕಾರ್ಯಕ್ರಮದ ಸಂದರ್ಭದಲ್ಲಿ ವೈಜ್ಞಾನಿಕ ಮಾದರಿಯನ್ನು ಪ್ರದರ್ಶಿಸಲು ಜವಾಹರ್ ನವೋದಯ ವಿದ್ಯಾಲಯ ಮುಡಿಪು ಇಲ್ಲಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸುಳ್ಯದ ಅಚಲ್ ಬಿಳಿನೆಲೆ  ಆಯ್ಕೆಯಾಗಿದ್ದಾರೆ.          ಜ. 29ರಂದು ನವದೆಹಲಿಯ ಭಾರತ್ ಮಂಟಪ (2023ರ G 20 ಶೃಂಗ ಸಭೆ ನಡೆದ ಸ್ಥಳ) ದಲ್ಲಿ ನಡೆಯುವ “ಪರೀಕ್ಷಾ ಪೇ ಚರ್ಚಾ -7“ ಕಾರ್ಯಕ್ರಮದಲ್ಲಿ ಪ್ರಧಾನಿ

ಪರೀಕ್ಷಾ ಪೇ ಚರ್ಚಾ -7 ಕಾರ್ಯಕ್ರಮದಲ್ಲಿ ವೈಜ್ಞಾನಿಕ ಮಾದರಿ ಪ್ರದರ್ಶಿಸಲು ದೆಹಲಿಗೆ ತೆರಳಿದ  ಸುಳ್ಯದ ಅಚಲ್ ಬಿಳಿನೆಲೆ Read More »