ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ, ಜೀವ ಉಳಿಸಿಕೊಳ್ಳಿ: ಶ್ರೀ ದಿನೇಶ್ ಕುಮಾರ್
ಸಮಗ್ರ ನ್ಯೂಸ್: ನೈಸರ್ಗಿಕ ಕಾರಣಗಳನ್ನು ಹೊರತುಪಡಿಸಿ ರಸ್ತೆ ಅಪಘಾತಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾವು ನೋವುಗಳು ಉಂಟಾಗುತ್ತದೆ. ದೇಶಾದ್ಯಂತ ಲಕ್ಷಾಂತರ ಜನ ರಸ್ತೆ ಅಫಘಾತಗಳಲ್ಲಿ ಸಾವನ್ನಪ್ಪುತ್ತಾರೆ. ಮಂಗಳೂರು ನಗರದಲ್ಲಿ ಪ್ರತೀ ವರ್ಷ ಸುಮಾರು 800 ರಿಂದ 900 ಅಪಘಾತ ಪ್ರಕರಣಗಳು ವರದಿಯಾಗುತ್ತದೆ. 900 ರಿಂದ 1000 ಜನ ನೋವನ್ನು ಅನುಭವಿಸುತ್ತಾರೆ ಮತ್ತು ಮತ್ತು ಹಲವರು ಗಾಯಾಳುಗಳಾಗುತ್ತಾರೆ. ಅದರಲ್ಲಿ 100 ರಿಂದ 125 ರಷ್ಟು ಜನ ಪ್ರಾಣವನ್ನು ಕಳಕೊಳ್ಳುತ್ತಾರೆ. ರಸ್ತೆ ಅಪಘಾತಗಳನ್ನು ಕಡಿಮೆ ಮಾಡಬೇಕನ್ನುವಂತಹ ಕಾರಣದಿಂದ ಮಿನಿಷ್ಟ್ರಿ ಆಫ್ ರೋಡ್ […]
ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ, ಜೀವ ಉಳಿಸಿಕೊಳ್ಳಿ: ಶ್ರೀ ದಿನೇಶ್ ಕುಮಾರ್ Read More »










