ಬಂಟ್ವಾಳದ ಬಿಜೆಪಿ ಶಾಸಕ ರಾಜೇಶ್ ನಾಯ್ಕ್ ಗೆ ಕಾರು ಡಿಕ್ಕಿ| ಆಸ್ಪತ್ರೆಗೆ ದಾಖಲು
ಸಮಗ್ರ ನ್ಯೂಸ್: ಬಂಟ್ವಾಳದ ಬಿಜೆಪಿ ಶಾಸಕ ರಾಜೇಶ್ ನಾಯ್ಕ್ ಅವರಿಗೆ ಕಾರು ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲೂಕಿನ ತೆಂಕ ಎಡಪದವು ಬಳಿ ನಡೆದಿದೆ. ಇಂದು ಎಡಪದವು ಗೋಪಾಲಕೃಷ್ಣ ದೇವಸ್ಥಾನಕ್ಕೆ ತೆರಳಿ ಹಿಂದಿರುಗುತ್ತಿದ್ದಾಗ ರಾಜೇಶ್ ನಾಯ್ಕ್ಗೆ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದೆ. ಈ ಹಿನ್ನೆಲೆಯಲ್ಲಿ ರಾಜೇಶ್ ನಾಯ್ಕ್ಗೆ ಗಾಯವಾಗಿದೆ. ಸಂಕ್ರಮಣದ ಅಂಗವಾಗಿ ಪೂಜೆ ಮುಗಿಸಿ ಕಾರಿನತ್ತ ನಡೆದುಕೊಂಡು ಬರುವಾಗ ಮೂಡಬಿದ್ರೆ ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದೆ. ಕಾರು ಗುದ್ದಿದ […]
ಬಂಟ್ವಾಳದ ಬಿಜೆಪಿ ಶಾಸಕ ರಾಜೇಶ್ ನಾಯ್ಕ್ ಗೆ ಕಾರು ಡಿಕ್ಕಿ| ಆಸ್ಪತ್ರೆಗೆ ದಾಖಲು Read More »










