ಇಂದು(ಜ.24) ಮಾಣಿ – ಮೈಸೂರು ರಾ.ಹೆದ್ದಾರಿ ಸಂಚಾರದಲ್ಲಿ ಬದಲಾವಣೆ
ಸಮಗ್ರ ನ್ಯೂಸ್: ಪುತ್ತೂರಿನ ಕಲ್ಲೇಗ ಶ್ರೀ ಕಲ್ಕುಡ ದೇವಸ್ಥಾನದ ಕಲ್ಕುಡ- ಕಲ್ಲುರ್ಟಿ ದೈವಗಳ ವರ್ಷಾವಧಿ ನೇಮ ಜ. 24ರಂದು ನಡೆಯಲಿದ್ದು ಕಾರ್ಜಾಲು ಗುತ್ತಿನಿಂದ ಭಂಡಾರ ಹೊರಟು ಕಲ್ಲೇಗ ದೇವಸ್ಥಾನ ತಲುಪುವ ಅಂದಾಜು ಸಮಯ ರಾತ್ರಿ 7.45ರಿಂದ 9.15 ಗಂಟೆ ವರೆಗೆ ಮಾಣಿ-ಮೈಸೂರು ರಾ.ಹೆ.ಯಲ್ಲಿ ಸಂಚಾರ ಸುಗಮಕ್ಕೆ ಮಾರ್ಗ ಬದಲಾವಣೆ ಮಾಡಲಾಗಿದೆ. ಪುತ್ತೂರಿನಿಂದ ಮಂಗಳೂರಿಗೆ ತೆರಳುವ ವಾಹನಗಳು ಮಂಜಲ್ಪಡ್ಪು ಕೊಡಿಪ್ಪಾಡಿ ಕಬಕ ಮೂಲಕ ಮಂಗಳೂರಿಗೆ ತೆರಳುವುದು. ಮಂಗಳೂರಿನಿಂದ ಪುತ್ತೂರು, ಮೈಸೂರು ಕಡೆಗೆ ತೆರಳುವ ವಾಹನ ಗಳು ಮುರದಿಂದ ರೈಲ್ವೇ
ಇಂದು(ಜ.24) ಮಾಣಿ – ಮೈಸೂರು ರಾ.ಹೆದ್ದಾರಿ ಸಂಚಾರದಲ್ಲಿ ಬದಲಾವಣೆ Read More »










