ಕರಾವಳಿ

ಇಂದು(ಜ.24) ಮಾಣಿ – ಮೈಸೂರು ರಾ.ಹೆದ್ದಾರಿ ಸಂಚಾರದಲ್ಲಿ ಬದಲಾವಣೆ

ಸಮಗ್ರ ನ್ಯೂಸ್: ಪುತ್ತೂರಿನ ಕಲ್ಲೇಗ ಶ್ರೀ ಕಲ್ಕುಡ ದೇವಸ್ಥಾನದ ಕಲ್ಕುಡ- ಕಲ್ಲುರ್ಟಿ ದೈವಗಳ ವರ್ಷಾವಧಿ ನೇಮ ಜ. 24ರಂದು ನಡೆಯಲಿದ್ದು ಕಾರ್ಜಾಲು ಗುತ್ತಿನಿಂದ ಭಂಡಾರ ಹೊರಟು ಕಲ್ಲೇಗ ದೇವಸ್ಥಾನ ತಲುಪುವ ಅಂದಾಜು ಸಮಯ ರಾತ್ರಿ 7.45ರಿಂದ 9.15 ಗಂಟೆ ವರೆಗೆ ಮಾಣಿ-ಮೈಸೂರು ರಾ.ಹೆ.ಯಲ್ಲಿ ಸಂಚಾರ ಸುಗಮಕ್ಕೆ ಮಾರ್ಗ ಬದಲಾವಣೆ ಮಾಡಲಾಗಿದೆ. ಪುತ್ತೂರಿನಿಂದ ಮಂಗಳೂರಿಗೆ ತೆರಳುವ ವಾಹನಗಳು ಮಂಜಲ್ಪಡ್ಪು ಕೊಡಿಪ್ಪಾಡಿ ಕಬಕ ಮೂಲಕ ಮಂಗಳೂರಿಗೆ ತೆರಳುವುದು. ಮಂಗಳೂರಿನಿಂದ ಪುತ್ತೂರು, ಮೈಸೂರು ಕಡೆಗೆ ತೆರಳುವ ವಾಹನ ಗಳು ಮುರದಿಂದ ರೈಲ್ವೇ

ಇಂದು(ಜ.24) ಮಾಣಿ – ಮೈಸೂರು ರಾ.ಹೆದ್ದಾರಿ ಸಂಚಾರದಲ್ಲಿ ಬದಲಾವಣೆ Read More »

ಸುಳ್ಯದಲ್ಲಿ ದ.ಕ ಜಿಲ್ಲಾ ಉಸ್ತುವಾರಿ ಸಚಿವರ ಜನತಾ ದರ್ಶನ| ರಾಮರಾಜ್ಯದ ಕಲ್ಪನೆಯೊಂದಿಗೆ ರಾಜ್ಯ ಸರ್ಕಾರ ಕೆಲಸ ಮಾಡುತ್ತಿದೆ – ದಿನೇಶ್ ಗುಂಡೂರಾವ್

ಸಮಗ್ರ ನ್ಯೂಸ್: ನಿನ್ನೆ ಶ್ರೀರಾಮ ಕ್ಷೇತ್ರದ ಉದ್ಘಾಟನೆ ಆಗಿದೆ. ರಾಮರಾಜ್ಯದ ಕಲ್ಪನೆಯೊಂದಿಗೆ ರಾಜ್ಯ ಸರಕಾರ ಕೆಲಸ ಮಾಡುತಿದೆ. ಎಲ್ಲರ ರಕ್ಚಣೆ, ಪ್ರೀತಿ, ವಿಶ್ವಾಸ, ನ್ಯಾಯ ನೀಡುವುದು ರಾಮರಾಜ್ಯದ ಕಲ್ಪನೆ, ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ಸುಳ್ಯ ಕೆವಿಜಿ ಪುರಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ನಡೆದ ಜನತಾ ದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ‘ಸರಕಾರದ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನ‌‌ ಮಾಡಲು ಹಾಗೂ ಜನರ ಸಮಸ್ಯೆಗಳನ್ನು ಪರಿಹರಿಸಲು ಸರಕಾರ ಬದ್ಧವಾಗಿದೆ. ಆಡಳಿತ

ಸುಳ್ಯದಲ್ಲಿ ದ.ಕ ಜಿಲ್ಲಾ ಉಸ್ತುವಾರಿ ಸಚಿವರ ಜನತಾ ದರ್ಶನ| ರಾಮರಾಜ್ಯದ ಕಲ್ಪನೆಯೊಂದಿಗೆ ರಾಜ್ಯ ಸರ್ಕಾರ ಕೆಲಸ ಮಾಡುತ್ತಿದೆ – ದಿನೇಶ್ ಗುಂಡೂರಾವ್ Read More »

ಸುಳ್ಯದಲ್ಲಿಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಿಂದ ಜನತಾ ದರ್ಶನ

ಸಮಗ್ರ ನ್ಯೂಸ್: ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಮಂಗಳವಾರ ಸುಳ್ಯದಲ್ಲಿ ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮ ನಡೆಯಲಿದೆ. ಸುಳ್ಯ ಕೆವಿಜಿ ಪುರಭವನದಲ್ಲಿ ನಡೆಯುವ ಈ ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಾರ್ವಜನಿಕರ ಕುಂದು ಕೊರತೆ, ಅಹವಾಲುಗಳನ್ನು ಉಸ್ತುವಾರಿ ಸಚಿವರು ಸ್ವೀಕರಿಸಿ, ಪರಿಹಾರ ಒದಗಿಸಲು ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಆಯೋಜಿಸಲಾಗುತ್ತಿರುವ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್‌ನಿಂದ ವ್ಯವಸ್ಥಿತವಾದ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಇಲಾಖಾವಾರು

ಸುಳ್ಯದಲ್ಲಿಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಿಂದ ಜನತಾ ದರ್ಶನ Read More »

ಸುಬ್ರಹ್ಮಣ್ಯ: ಕೈಕಂಬ ವೃತ್ತದಲ್ಲಿ ಅದ್ದೂರಿಯಾಗಿ ನಡೆದ ಶ್ರೀ ರಾಮ ದೀಪೋತ್ಸವ

ಸಮಗ್ರ ನ್ಯೂಸ್: ಯುವಕ ಮಂಡಲ ಕೈಕಂಬ ವತಿಯಿಂದ ಕೈಕಂಬ ವೃತ್ತದಲ್ಲಿ ಅಯೋಧ್ಯೆ ಶ್ರೀ ರಾಮ ನ ಪ್ರತಿಷ್ಠಾಪನೆ ಅಂಗವಾಗಿ ಜ.22 ರಂದು ಸಂಜೆ 7 ಗಂಟೆಗೆ ದೀಪೋತ್ಸವ ಹಾಗೂ ರಾಮತಾರಕ ಜಪದೊಂದಿಗೆ ಮಹಾ ಮಂಗಳಾರತಿ ನಡೆಯಿತು. ಈ ಸಂದರ್ಭದಲ್ಲಿ ಶಿವಪ್ರಸಾದ್ ನಡುತೋಟ ಹಾಗೂ ಪ್ರದೀಪ್ ಕಳಿಗೆ ಅವರು ನೆರೆದಿದ್ದ ಭಕ್ತರನ್ನು ಉದ್ದೇಶಿಸಿ ಮಾತನಾಡಿದರು. ನೆರೆದಿದ್ದ ಭಕ್ತರಿಗೆ ಸಿಹಿ ತಿಂಡಿ ಹಂಚಿ ನಂತರ ಸಿಡಿಮದ್ದು ಸಿಡಿಸಿ ಸಂಭ್ರಮಾಚರಿಸಲಾಯಿತು.

ಸುಬ್ರಹ್ಮಣ್ಯ: ಕೈಕಂಬ ವೃತ್ತದಲ್ಲಿ ಅದ್ದೂರಿಯಾಗಿ ನಡೆದ ಶ್ರೀ ರಾಮ ದೀಪೋತ್ಸವ Read More »

ಮುಸ್ಲಿಂ ಯುವಕರು ಅಲ್ಲಾಹ್ ಅಕ್ಬರ್ ಎನ್ನುತ್ತಾ ಬಾಂಬ್ ಹಾಕುತ್ತಾರೆ| ಸುಳ್ಳಾರೋಪಗೈದ ಕಾಂಗ್ರೆಸ್ ನಾಯಕ ಟಿ.ಎಂ ಶಹೀದ್ ಹೇಳಿಕೆಗೆ ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಅಬ್ದುಲ್ ರಝಾಕ್ ಕೆನರಾ ಆಕ್ರೋಶ

ಸಮಗ್ರ ನ್ಯೂಸ್:ಜ 22; ಕಾಂಗ್ರೆಸ್ ನಾಯಕ ಟಿ.ಎಂ ಶಹೀದ್ ಪತ್ರಿಕಾಗೋಷ್ಠಿಯಲ್ಲಿ ರಾಮ ಮಂದಿರ ಉದ್ಘಾಟನೆ ವಿಚಾರವಾಗಿ ಮಾತನಾಡುತ್ತಾ ಸಂಘಪರಿವಾರ ಕ್ರೌರ್ಯತೆಯನ್ನು ಹೇಳಿ ಬ್ಯಾಲೆನ್ಸ್ ಮಾಡಲು, ಅಥವಾ ಬಿಜೆಪಿ ಸಂಘ ಪರಿವಾರದ ಪ್ರೀತಿ ಗಳಿಸಲು, ಮುಸ್ಲಿಂ ಯುವಕರು ಅಲ್ಲಾಹ್ ಅಕ್ಬರ್ ಎಂದು ಹೇಳುತ್ತಾ ಬಾಂಬ್ ಹಾಕುತ್ತಾರೆ ಎಂದು ಸುಳ್ಳಾರೋಪಗೈದ ಅವರ ಹೇಳಿಕೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಅಬ್ದುಲ್ ರಝಾಕ್ ಕೆನರಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ

ಮುಸ್ಲಿಂ ಯುವಕರು ಅಲ್ಲಾಹ್ ಅಕ್ಬರ್ ಎನ್ನುತ್ತಾ ಬಾಂಬ್ ಹಾಕುತ್ತಾರೆ| ಸುಳ್ಳಾರೋಪಗೈದ ಕಾಂಗ್ರೆಸ್ ನಾಯಕ ಟಿ.ಎಂ ಶಹೀದ್ ಹೇಳಿಕೆಗೆ ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಅಬ್ದುಲ್ ರಝಾಕ್ ಕೆನರಾ ಆಕ್ರೋಶ Read More »

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲ್ಲೂಕು ಶಾಖೆ ಸುಳ್ಯದಿಂದ ಮಾನ್ಯ ಶಾಸಕರಿಗೆ ವಿವಿಧ ಬೇಡಿಕೆಗಳ ಮನವಿ

ಸಮಗ್ರ ನ್ಯೂಸ್: ಮಾನ್ಯ ರಾಜ್ಯಾಧ್ಯಕ್ಷರ ಮಾರ್ಗದರ್ಶನದಂತೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸುಳ್ಯ ಶಾಖೆಯ ವತಿಯಿಂದ ಮಾನ್ಯ ಶಾಸಕರಿಗೆ ವಿವಿಧ ಬೇಡಿಕೆಗಳ ಮನವಿ ಜ. 21ರಂದು ಸಲ್ಲಿಸಲಾಯಿತು. ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಸುಳ್ಯ ಇದರ ಆಶ್ರಯದಲ್ಲಿ ಗುರು ಸ್ಪಂದನಾ ಕಾರ್ಯಕ್ರಮ ಸುಳ್ಯದ ಸೈಂಟ್ ಬ್ರಿಜಿಡ್ಸ್ ಶಾಲೆಯಲ್ಲಿ ನಡೆಯಿತು. ಮನವಿಯಲ್ಲಿ ಸಲ್ಲಿಸಿದ ವಿಷಯಗಳು:1)ಏಳನೇ ವೇತನ ಆಯೋಗದಿಂದ ವರದಿ ಪಡೆದು ಪರಿಷ್ಕೃತ ವೇತನ ಭತ್ಯಗಳನ್ನು 

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲ್ಲೂಕು ಶಾಖೆ ಸುಳ್ಯದಿಂದ ಮಾನ್ಯ ಶಾಸಕರಿಗೆ ವಿವಿಧ ಬೇಡಿಕೆಗಳ ಮನವಿ Read More »

ಸುಳ್ಯ: ಕೊಡಗು ದಕ್ಷಿಣ ಕನ್ನಡ ಗೌಡ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 3ನೇ ಶಾಖೆ ಶುಭಾರಂಭ

ಸಮಗ್ರ ನ್ಯೂಸ್: ಕೊಡಗು ದಕ್ಷಿಣ ಕನ್ನಡ ಗೌಡ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 3ನೇ ಶಾಖೆ ಸುಳ್ಯದ ಶ್ರೀರಾಮ್ ಪೇಟೆಯಲ್ಲಿರುವ ಶ್ರೀಹರಿ ಕಾಂಪ್ಲೆಕ್ಸ್ ನಲ್ಲಿ ಜ. 21ರಂದು ಶುಭಾರಂಭಗೊಂಡಿತು. ಸುಳ್ಯದ ಮಾಜಿ ಶಾಸಕ ಮತ್ತು ಮಾಜಿ ಸಚಿವರಾದ ಎಸ್. ಅಂಗಾರ ರವರು ನೂತನ ಸಂಸ್ಥೆಯನ್ನು ಉದ್ಘಾಟಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಪಾಣತ್ತಲೆ ಪಳಂಗಪ್ಪ ವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಶ್ರೀಹರಿ ಕಾಂಪ್ಲೆಕ್ಸ್ ನ ಮಾಲಕ ಕೃಷ್ಣ ಕಾಮತ್ ಅರಂಬೂರು, ಸುಳ್ಯ ಪ್ರೆಸ್

ಸುಳ್ಯ: ಕೊಡಗು ದಕ್ಷಿಣ ಕನ್ನಡ ಗೌಡ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 3ನೇ ಶಾಖೆ ಶುಭಾರಂಭ Read More »

ಸುಳ್ಯ:ಅಯ್ಯನಕಟ್ಟೆಯಲ್ಲಿ ನಮ್ಮ ಆರೋಗ್ಯಧಾಮ ಶುಭಾರಂಭ

ಸಮಗ್ರ ನ್ಯೂಸ್: ಸುಳ್ಯದ ಕಳಂಜ ಗ್ರಾಮದ ಅಯ್ಯನಕಟ್ಟೆಯಲ್ಲಿ ನೂತನವಾಗಿ ಗೋಕುಲ ಸಂಕೀರ್ಣದಲ್ಲಿ ನಿರ್ಮಿಸಿರುವ ಡಾ. ಕಿಶನ್ ರಾವ್ ಬಾಳಿಲ ಇವರ ನೇತೃತ್ವದಲ್ಲಿ ಡಾ. ಎನ್. ಗೋಪಾಲಕೃಷ್ಣಯ್ಯ (N.G.K.) ಸ್ಮಾರಕ ನಮ್ಮ ಆರೋಗ್ಯಧಾಮ ಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್‌ ಜ. 21ರಂದು ಉದ್ಘಾಟನೆಗೊಂಡಿತು. ಕುಟುಂಬ ವೈದ್ಯರ ಸಂಘ, ಮಂಗಳೂರು ಇದರ ಕಾರ್ಯದರ್ಶಿ ಡಾ| ಜಿ.ಕೆ. ಭಟ್ ಸಂಕಬಿತ್ತಿಲು ದೀಪ ಬೆಳಗಿಸಿ ಉದ್ಘಾಟಿಸಿದರು. ದ.ಕ. ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಠರಾದ ಡಾ| ಮುರಲೀಮೋಹನ ಚೂಂತಾರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ತಾಲೂಕು

ಸುಳ್ಯ:ಅಯ್ಯನಕಟ್ಟೆಯಲ್ಲಿ ನಮ್ಮ ಆರೋಗ್ಯಧಾಮ ಶುಭಾರಂಭ Read More »

ಪುತ್ತೂರು: ಭಜರಂಗದಳ‌ ಮುಖಂಡ ಮುರಳೀಕೃಷ್ಣ ಹಸಂತಡ್ಕರಿಗೆ ಪಿತೃವಿಯೋಗ

ಸಮಗ್ರ ನ್ಯೂಸ್: ಪುತ್ತೂರು ಬಜರಂಗದಳ ದಕ್ಷಿಣ ಪ್ರಾಂತ ಸಹ ಸಂಯೋಜಕ ಮುರಳಿಕೃಷ್ಣ ಹಸಂತಡ್ಕ ಅವರ ತಂದೆ ಪಿಎಲ್.ಡಿ ಬ್ಯಾಂಕ್ ಮಾಜಿ‌ ಅಧ್ಯಕ್ಷ ಹಸಂತಡ್ಕ ರಾಮ ಭಟ್ ಅವರು ಜ.21 ರಂದು ತಡ ರಾತ್ರಿ ನಿಧನರಾದರು. ರಾಮ ಭಟ್ ಅವರು ಪುತ್ತೂರು ಭೂ ಅಭಿವೃದ್ದಿ ಬ್ಯಾಂಕ್ ನ ಮಾಜಿ ಅಧ್ಯಕ್ಷರಾಗಿದ್ದು, ಸಂಘ ಪರಿವಾರದ ಹಿರಿಯ ಕಾರ್ಯಕರ್ತರಾಗಿದ್ದರು. ಮೃತರು ಪತ್ನಿ ಸುಮತಿ, ಪುತ್ರ ಮುರಳಿಕೃಷ್ಣ ಹಸಂತಡ್ಕ, ಪುತ್ರಿರಾದ ನಯನಾ ಶಂಕರಿ ಮತ್ತು ನೈಜೀರಿಯದಲ್ಲಿರುವ ಅಶ್ವಿನಿ ಶಂಕರಿ, ಸೊಸೆ, ಅಳಿಯ, ಮೊಮ್ಮಕ್ಕಳನ್ನು

ಪುತ್ತೂರು: ಭಜರಂಗದಳ‌ ಮುಖಂಡ ಮುರಳೀಕೃಷ್ಣ ಹಸಂತಡ್ಕರಿಗೆ ಪಿತೃವಿಯೋಗ Read More »

ಸುಳ್ಯ ತಾಲೂಕು ವ್ಯಾಪ್ತಿ; ನಿಷೇದಾಜ್ಞೆ ಹಿಂತೆಗೆತ !

ಸಮಗ್ರ ವಾರ್ತೆ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸುಳ್ಯ ತಾಲೂಕಿನಾದ್ಯಂದ ಜ.22 ರಂದು ನಿಷೇಧಾಜ್ಞೆ ಜಾರಿ ಮಾಡಿ ಸುಳ್ಯ ತಹಶೀಲ್ದಾರ್ ಮಾಡಿದ್ದ ಆದೇಶವನ್ನು ಇದೀಗ ಹಿಂದಕ್ಕೆ ಪಡೆಯಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತಾ ಕ್ರಮವಾಗಿ ಮತ್ತು ಕಾನೂನು ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪೊಲೀಸ್ ಇಲಾಖೆಯ ಮನವಿಯ ಮೇರೆಗೆ 22.01.2024 ರ ಬೆಳಗ್ಗೆ 6.00 ಗಂಟೆಯಿಂದ ಮಧ್ಯರಾತ್ರಿ 12.00 ಗಂಟೆಯವರೆಗೆ ನಿಷೇದಾಜ್ಞೆ ಜಾರಿಯಲ್ಲಿರಲಿದೆ. ಸಿ ಆರ್ ಪಿ ಸಿ

ಸುಳ್ಯ ತಾಲೂಕು ವ್ಯಾಪ್ತಿ; ನಿಷೇದಾಜ್ಞೆ ಹಿಂತೆಗೆತ ! Read More »