ಕರಾವಳಿ

ನಾಳೆ ಸುಳ್ಯ ತಾಲೂಕು ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಆದೇಶಿಸಿದ ತಹಶಿಲ್ದಾರ್

ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ಉದ್ಘಾಟನೆ ಸಮಾರಂಭ ನಡೆಯಲಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸಿ.ಆರ್.ಪಿ.ಸಿ. 1973 ಕಲಂ 144ರಂತೆ ಸುಳ್ಯ ತಾಲೂಕು ವ್ಯಾಪ್ತಿಯಲ್ಲಿ ಜ.22ರಂದು ನಿಷೇದಾಜ್ಞೆ ಜಾರಿಗೊಳಿಸಿ ಸುಳ್ಯ ತಹಶಿಲ್ದಾರ್ ಆದೇಶಿಸಿದ್ದಾರೆ. ಜ. 22ರ ಬೆಳಗ್ಗೆ 6.00 ಗಂಟೆಯಿಂದ ಮಧ್ಯರಾತ್ರಿ 12.00 ಗಂಟೆಯವರೆಗೆ ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರನ್ವಯ ನಿಷೇಧಾಜ್ಞೆ ಜ್ಯಾರಿಗೊಳಿಸಿ ಸುಳ್ಯ ತಹಶಿಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿ ಜಿ.ಮಂಜುನಾಥ್ ಆದೇಶಿಸಿದ್ದಾರೆ. ನಿಷೇದಾಜ್ಞೆ ಅವಧಿಯಲ್ಲಿ 05

ನಾಳೆ ಸುಳ್ಯ ತಾಲೂಕು ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಆದೇಶಿಸಿದ ತಹಶಿಲ್ದಾರ್ Read More »

ಸುಳ್ಯ: ಅಡಿಕೆಗೆ ಹಳದಿ‌ರೋಗ ಬಾಧೆ| ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಕೃಷಿಕ

ಸಮಗ್ರ ನ್ಯೂಸ್: ಅಡಿಕೆಗೆ ಹಳದಿ ರೋಗ ಬಾಧಿಸಿ ಜೀವನ ನಿರ್ವಹಣೆ ನಡೆಸಲು ಕಷ್ಟವಾಗುತ್ತಿದೆ ಎಂದು ಡೆತ್ ನೋಟ್ ಬರೆದಿಟ್ಟು ಕೃಷಿಕರೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ತೋಟಚಾವಡಿಯಲ್ಲಿ ನಡೆದಿದೆ. ಯಕ್ಷಗಾನ ಕಲಾವಿದ ‌ಹಾಗೂ ಕೃಷಿಕ, ಮರ್ಕಂಜ ಗ್ರಾಮದ ತೋಟಚಾವಡಿ ನಾರಾಯಣ ನಾಯಕ್ ಎಂಬವರೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಇವರ ಇಬ್ಬರು ಪುತ್ರಿಯರನ್ನು ಮದುವೆ ಮಾಡಿ ಕೊಡಲಾಗಿತ್ತು. ಪತ್ನಿ ಮಗಳ ಮನೆಗೆ ಹೋಗಿದ್ದರು. ಇಂದು ಮುಂಜಾನೆ ನಾರಾಯಣ ನಾಯಕ್ ರವರು ತಮ್ಮ

ಸುಳ್ಯ: ಅಡಿಕೆಗೆ ಹಳದಿ‌ರೋಗ ಬಾಧೆ| ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಕೃಷಿಕ Read More »

ಸುಳ್ಯ: ಮೊಗ್ರ ಜಾತ್ರೋತ್ಸವ| ಕನ್ನಡದಲ್ಲೇ ಅಭಯ ನೀಡಿದ ಬೈರಜ್ಜಿ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ‌ಗುತ್ತಿಗಾರು ಗ್ರಾಮದ ಮೊಗ್ರ ಇತಿಹಾಸ ಪ್ರಸಿದ್ಧ ಶ್ರೀ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದಲ್ಲಿ ಕಾಲಾವಧಿ ಜಾತ್ರೋತ್ಸವ ಜ.19 ರಿಂದ ಆರಂಭಗೊಂಡಿದ್ದು, ಜ.21 ರಂದು ಬೆಳಿಗ್ಗೆ ಬೈರಜ್ಜಿ ನೇಮ ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಮೊಕ್ತೇ ಸರ ಎಂ.ಎನ್. ವೆಂಕಟ್ರಮಣ ಮೊಗ್ರ, ಮೊಕ್ತೇಸರ ಕಾರ್ಯಪ್ಪ ಗೌಡ ಚಿಕ್ಮುಳಿ, ಕಾರ್ಯನಿರ್ವಹಣಾ ಮೊಕ್ತೇಸರರಾದ ಚೆನ್ನಕೇಶವ ಗೌಡ ಕಮಿಲ, ಉಮೇಶ್ ಗೌಡ ಮಕ್ಕಿ, ಹೆಬ್ಬಾರರಾದ ಕೇಶವ ಗೌಡ ಬಳ್ಳಕ್ಕ, ಪೂಜಾರಿವರ್ಗ, ಆಡಳಿತ ಮಂಡಳಿ ಸದಸ್ಯರು ಹಾಗೂ

ಸುಳ್ಯ: ಮೊಗ್ರ ಜಾತ್ರೋತ್ಸವ| ಕನ್ನಡದಲ್ಲೇ ಅಭಯ ನೀಡಿದ ಬೈರಜ್ಜಿ Read More »

ಕಡಬ: ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಸುಳ್ಯ ಇದರ ಆಲಂಕಾರು ಶಾಖೆ ಲೋಕಾರ್ಪಣೆ| ಉದ್ಘಾಟನೆ ನೆರವೇರಿಸಿದ ಶಾಸಕಿ ಭಾಗೀರಥಿ ಮುರುಳ್ಯ

ಸಮಗ್ರ ನ್ಯೂಸ್: ಸುಳ್ಯದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ, ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ 23ನೇ ನೂತನ ಶಾಖೆ ಕಡಬ ತಾಲೂಕಿನ ಆಲಂಕಾರಿನ ದುರ್ಗಾ ಟವರ್ಸ್ ನಲ್ಲಿ ಲೋಕಾರ್ಪಣೆಗೊಂಡಿತು. ಸೊಸೈಟಿಯ ಅಧ್ಯಕ್ಷ ಪಿ.ಸಿ.ಜಯರಾಮ ಅವರ ಅಧ್ಯಕ್ಷತೆಯಲ್ಲಿ, ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಶಾಖಾ ಕಚೇರಿಯನ್ನು ಉದ್ಘಾಟಿಸಲಿದರು. ಬಳಿಕ‌ ಮಾತನಾಡಿದ ಅವರು ಸಹಕಾರ ರಂಗದಲ್ಲಿ ಸಾಧನೆ ಮಾಡಿ ಸಮಾಜಕ್ಕೆ ಕೊಡುಗೆ ನೀಡುತ್ತಿರುವ ಸೊಸೈಟಿ ಮಾದರಿಯಾಗಿದೆ. ಉದ್ಯೋಗ ಸೃಷ್ಟಿ ಹಾಗೂ ಆರ್ಥಿಕ ಸ್ವಾವಲಂಬನೆಗೆ ಸೊಸೈಟಿ

ಕಡಬ: ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಸುಳ್ಯ ಇದರ ಆಲಂಕಾರು ಶಾಖೆ ಲೋಕಾರ್ಪಣೆ| ಉದ್ಘಾಟನೆ ನೆರವೇರಿಸಿದ ಶಾಸಕಿ ಭಾಗೀರಥಿ ಮುರುಳ್ಯ Read More »

ವನ್ಯಜೀವಿಗಳಿಗೆ ಅಕ್ರಮ ಆಹಾರ| ಅರಣ್ಯ ಇಲಾಖೆಗೆ ದೂರು

ಸಮಗ್ರ ವಾರ್ತೆ: ವ್ಯಕ್ತಿಯೊಬ್ಬರು ವನ್ಯಜೀವಿಗಳಿಗೆ ಅಕ್ರಮ ಆಹಾರ ನೀಡಿದಲ್ಲದೇ ತಿಳಿಹೇಳಿದ ವ್ಯಕ್ತಿಗೆ ಅವಾಚ್ಯ ಶಬ್ದಗಳಿಂದ ಬೈದ ವ್ಯಕ್ತಿಯ ವಿರುದ್ಧ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿಗಳಿಗೆ ದೂರು ನೀಡಲಾಗಿದೆ. ಬಿಳಿನೆಲೆ ಗ್ರಾಮದ ಭುವನೇಶ್ ಎಂಬವರು ದೂರು ನೀಡಿದ್ದಾರೆ. ವನ್ಯಜೀವಿಗಳ ಅಧ್ಯಯನ ಹಾಗೂ ಸಂರಕ್ಷಣಾ ವಿಷಯದಲ್ಲಿ ಸುಬ್ರಹ್ಮಣ್ಯ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಭುವನೇಶ್ ಅವರು ಸುಬ್ರಹ್ಮಣ್ಯದತ್ತ ತೆರಳುವ ವೇಳೆ ಸುಬ್ರಹ್ಮಣ್ಯದ ವಲಯ ಅರಣ್ಯ ಇಲಾಖಾ ಕಛೇರಿ ಬಳಿ ವ್ಯಕ್ತಿಯೊಬ್ಬರು ಕಾರಿನಲ್ಲಿ ಬಂದು ರಸ್ತೆಯಲ್ಲಿ ನಿಲ್ಲಿಸಿ ಕೋತಿಗಳಿಗೆ ಬಿಸ್ಕತ್ತು ಹಾಕುತ್ತಿರುವುದನ್ನು ಗಮನಿಸಿದ್ದು, ಈ ಬಗ್ಗೆ

ವನ್ಯಜೀವಿಗಳಿಗೆ ಅಕ್ರಮ ಆಹಾರ| ಅರಣ್ಯ ಇಲಾಖೆಗೆ ದೂರು Read More »

ಉಡುಪಿ:ಖಾಸಗಿ ಬಸ್ ಚಾಲಕರಿಗೆ ಚೂರಿ ಇರಿತ

ಸಮಗ್ರ ನ್ಯೂಸ್: ಖಾಸಗಿ ಬಸ್ ಚಾಲಕರಿಬ್ಬರಿಗೆ ತಂಡವೊಂದು ಚೂರಿ ಇಂದ ಇರಿದ ಘಟನೆ ಜ. 18ರಂದು ರಾತ್ರಿ ಬನ್ನಂಜೆಯಲ್ಲಿ ನಡೆದಿದೆ. ಉಡುಪಿ ಸಿಟಿ ಬಸ್ ಚಾಲಕರ ನಡುವೆ ಗಲಾಟೆ ನಡೆದಿತ್ತು. ಈ ಕಾರಣಕ್ಕೆ ಈ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಜೆಎಮ್‌ಟಿ ಬಸ್‌ ಚಾಲಕರಾದ ಸಂತೋಷ ಹಾಗೂ ಶಿಶರ್ ಕೆಲಸ ಮುಗಿಸಿ ಬನ್ನಂಜೆ ಕಡೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ರಿಕ್ಷಾದಲ್ಲಿ ಬಂದಿದ್ದ ಖಾಸಗಿ ಬಸ್ ವೊಂದರ ಮ್ಯಾನೇಜರ್ ಹಾಗೂ ಚಾಲಕರಾದ ಬುರನ್ ಮತ್ತು ಸುದೀಪ್ ಅಡ್ಡಗಟ್ಟಿ ಚೂರಿ

ಉಡುಪಿ:ಖಾಸಗಿ ಬಸ್ ಚಾಲಕರಿಗೆ ಚೂರಿ ಇರಿತ Read More »

ಸಮಗ್ರ ನ್ಯೂಸ್: ಅಂಜಲಿ ಮೊಂಟೆಸ್ಸರಿ ಶಾಲೆಯಲ್ಲಿ 2024ನೇ ಸಾಲಿನ ವಾರ್ಷಿಕೋತ್ಸವ

ಸಮಗ್ರ ನ್ಯೂಸ್: ಅಂಜಲಿ ಮೊಂಟೆಸ್ಸರಿ ಶಾಲೆಯಲ್ಲಿ 2024ನೇ ಸಾಲಿನ ವಾರ್ಷಿಕೋತ್ಸವವು ಇಂದು (ಜ. 20) ಸುಳ್ಯ ಲಯನ್ಸ್ ಕ್ಲಬ್ ನಲ್ಲಿ ನಡೆಯಿತು. ಅಂಜಲಿ ಮಾಂಟೆಸ್ಸರಿ ಶಾಲೆಯ ಅಧ್ಯಕ್ಷ ಶುಭಕರ ಬಿ.ಸಿ. ಸಮಾರಂಭದ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಶಾಲಾ ಮಾನಸಿಕ ಆರೋಗ್ಯ Your DOST, ಬೆಂಗಳೂರು ಇದರ ಮನಶಾಸ್ತ್ರಜ್ಞೆ ಮತ್ತು ನಿರ್ದೇಶಕರು ಆದ ಡಾ. ಶೈಲಜಾ ಶಾಸ್ತ್ರಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸುಳ್ಯ ಲಯನ್ಸ್ ಕ್ಲಬ್ ಅಧ್ಯಕ್ಷರ ಲ|ವೀರಪ್ಪ ಗೌಡ ಕಂಕಲ್,

ಸಮಗ್ರ ನ್ಯೂಸ್: ಅಂಜಲಿ ಮೊಂಟೆಸ್ಸರಿ ಶಾಲೆಯಲ್ಲಿ 2024ನೇ ಸಾಲಿನ ವಾರ್ಷಿಕೋತ್ಸವ Read More »

ಸುಳ್ಯ: “ರಸ್ತೆ ಮೊದಲು ತೆರಿಗೆ ನಂತರ” ಅಸಹಕಾರ ಚಳುವಳಿಗೆ ಕರೆ|ರಸ್ತೆ ದುರಸ್ತಿಗೆ ಆಗ್ರಹಿಸಿ ಐವರ್ನಾಡಿನ ಗ್ರಾಮ ಪಂಚಾಯತ್ ಎದುರು ಬೃಹತ್ ಪ್ರತಿಭಟನೆ

ಸಮಗ್ರ ನ್ಯೂಸ್: ಸುಳ್ಯದ ಐವರ್ನಾಡು ದೇರಾಜೆ ರಸ್ತೆ ಸಂಪೂರ್ಣ ಹೊಂಡ ಗುಂಡಿಗಳಿಂದ ಕೂಡಿದ್ದು ಪ್ರಯಾಣಿಕರಿಗೆ ತೊಂದರೆಯಾಗುತ್ತಿದ್ದು, ಈ ರಸ್ತೆ ಕೂಡಲೇ ಅಭಿವೃದ್ಧಿ ಪಡಿಸಬೇಕೆಂದು ಆಗ್ರಹಿಸಿ ಐವರ್ನಾಡು ಗ್ರಾ.ಪಂ. ಮುಂಭಾಗ ಇಂದು (ಜ.20) ಬೃಹತ್ ಪ್ರತಿಭಟನೆ ನಡೆಯಿತು. ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ದ್ವಾರದಿಂದ ಪ್ರತಿಭಟನೆ ನಡೆಸುತ್ತಾ ಬಂದ ಪ್ರತಿಭಟನಕಾರರು ಜನಪ್ರತಿನಿಧಿಗಳಿಗೆ ಧಿಕ್ಕಾರ ಕೂಗಿದರು. ಬಳಿಕ ಗ್ರಾ.ಪಂ. ಎದುರುಗಡೆ ಪ್ರತಿಭಟನೆಯನ್ನುದ್ದೇಶಿಸಿ ಅಜಿತ್‌ ಐವರ್ನಾಡು, ಅಶೋಕ್ ಎಡಮಲೆ, ನೆಕ್ರೆಪ್ಪಾಡಿ ಕೃಷ್ಣಪ್ಪ ಗೌಡರು ಮಾತನಾಡಿ ಧಾರ್ಮಿಕ ಸ್ಥಳಕ್ಕೆ ಹೋಗುವ ರಸ್ತೆ ತೀರಾ

ಸುಳ್ಯ: “ರಸ್ತೆ ಮೊದಲು ತೆರಿಗೆ ನಂತರ” ಅಸಹಕಾರ ಚಳುವಳಿಗೆ ಕರೆ|ರಸ್ತೆ ದುರಸ್ತಿಗೆ ಆಗ್ರಹಿಸಿ ಐವರ್ನಾಡಿನ ಗ್ರಾಮ ಪಂಚಾಯತ್ ಎದುರು ಬೃಹತ್ ಪ್ರತಿಭಟನೆ Read More »

ಮಂಗಳೂರು: ಕದ್ರಿ ಪಾರ್ಕ್ ನಲ್ಲಿ ಸಿಕ್ಕಿಬಿದ್ದ ನರ್ಸಿಂಗ್ ಕಾಲೇಜು ಜೋಡಿ| ನೈತಿಕ ಪೊಲೀಸ್ ಗಿರಿ ಹಿನ್ನಲೆ ಮೂವರು ಅರೆಸ್ಟ್

ಸಮಗ್ರ ನ್ಯೂಸ್: ಮಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ಕಲಿಯುತ್ತಿರುವ ವಿಧ್ಯಾರ್ಥಿ ಜೋಡಿ ಮೇಲೆ ಯುವಕರ ತಂಡವೊಂದು ಕದ್ರಿ ಪಾರ್ಕ್ ಬಳಿ ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ನಡೆದಿದೆ. ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಯುವಕರನ್ನು ವಶಕ್ಕೆ ಪಡೆದಿದ್ದಾರೆ. ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಆರೋಪಿಗಳಾದ ನಿತಿನ್ (18), ಹರ್ಷಾ (18) ಮತ್ತು ತಂಡದಲ್ಲಿದ್ದ ಬಾಲಕನನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಶುಕ್ರವಾರ ಬೆಳಗ್ಗೆ ಮಂಗಳೂರಿನ ಕಾಲೇಜೊಂದರ ವಿದ್ಯಾರ್ಥಿ ಮತ್ತು ದೇರಳಕಟ್ಟೆಯ ನರ್ಸಿಂಗ್ ಕಾಲೇಜೊಂದರಲ್ಲಿ ಕಲಿಯುತ್ತಿದ್ದ

ಮಂಗಳೂರು: ಕದ್ರಿ ಪಾರ್ಕ್ ನಲ್ಲಿ ಸಿಕ್ಕಿಬಿದ್ದ ನರ್ಸಿಂಗ್ ಕಾಲೇಜು ಜೋಡಿ| ನೈತಿಕ ಪೊಲೀಸ್ ಗಿರಿ ಹಿನ್ನಲೆ ಮೂವರು ಅರೆಸ್ಟ್ Read More »

ಜ.21ರಂದು ಕೊಲ್ಲಮೊಗ್ರು ಹರಿಹರ ಗ್ರಾಮವಾಸ್ತವ್ಯ ಕುರಿತು ಪೂರ್ವಭಾವಿ ಸಭೆ

ಸಮಗ್ರ ಸಮಾಚಾರ; ದ.ಕ. ಜಿಲ್ಲೆ ಮತ್ತು ಕೊಡಗು ಜಿಲ್ಲೆ ಗಡಿಭಾಗ ಪುಷ್ಪಗಿರಿ ವನ್ಯಧಾಮದ ತಟದ ಗ್ರಾಮಗಳಾದ ಕೊಲ್ಲಮೊಗ್ರು ಹರಿಹರ ಅವಳಿ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಪತ್ರಕರ್ತರ ಸಂಘ ಮತ್ತು ಸುಬ್ರಹ್ಮಣ್ಯ ಪ್ರಸ್ ಕ್ಲಬ್ ಆಶ್ರಯದಲ್ಲಿ ಗ್ರಾಮವಾಸ್ತವ್ಯ ಕಾರ್ಯಕ್ರಮವನ್ನು ಜಿಲ್ಲಾಡಳಿತ, ತಾಲೂಕು ಆಡಳಿತ ಊರವರ ಸಹಕಾರದಲ್ಲಿ ಫೆಬ್ರವರಿ ತಿಂಗಳಲ್ಲಿ ಹಮ್ಮಿಕೊಳ್ಳಲಾಗುತ್ತಿದೆ.ಈ ಹಿನ್ನಲೆಯಲ್ಲಿ ಕೊಲ್ಲಮೊಗ್ರು ಹರಿಹರ ಗ್ರಾಮ ಪಂಚಾಯತು ವ್ಯಾಪ್ತಿಯ ಪ್ರಮುಖ ನಾಗರಿಕರ ಪೂರ್ವಭಾವಿ ಸಭೆ ಜ.21 ರಂದು

ಜ.21ರಂದು ಕೊಲ್ಲಮೊಗ್ರು ಹರಿಹರ ಗ್ರಾಮವಾಸ್ತವ್ಯ ಕುರಿತು ಪೂರ್ವಭಾವಿ ಸಭೆ Read More »