ನಾಳೆ ಸುಳ್ಯ ತಾಲೂಕು ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಆದೇಶಿಸಿದ ತಹಶಿಲ್ದಾರ್
ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ಉದ್ಘಾಟನೆ ಸಮಾರಂಭ ನಡೆಯಲಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸಿ.ಆರ್.ಪಿ.ಸಿ. 1973 ಕಲಂ 144ರಂತೆ ಸುಳ್ಯ ತಾಲೂಕು ವ್ಯಾಪ್ತಿಯಲ್ಲಿ ಜ.22ರಂದು ನಿಷೇದಾಜ್ಞೆ ಜಾರಿಗೊಳಿಸಿ ಸುಳ್ಯ ತಹಶಿಲ್ದಾರ್ ಆದೇಶಿಸಿದ್ದಾರೆ. ಜ. 22ರ ಬೆಳಗ್ಗೆ 6.00 ಗಂಟೆಯಿಂದ ಮಧ್ಯರಾತ್ರಿ 12.00 ಗಂಟೆಯವರೆಗೆ ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರನ್ವಯ ನಿಷೇಧಾಜ್ಞೆ ಜ್ಯಾರಿಗೊಳಿಸಿ ಸುಳ್ಯ ತಹಶಿಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿ ಜಿ.ಮಂಜುನಾಥ್ ಆದೇಶಿಸಿದ್ದಾರೆ. ನಿಷೇದಾಜ್ಞೆ ಅವಧಿಯಲ್ಲಿ 05
ನಾಳೆ ಸುಳ್ಯ ತಾಲೂಕು ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಆದೇಶಿಸಿದ ತಹಶಿಲ್ದಾರ್ Read More »










