ಸುಳ್ಯ: ಬ್ಯಾನರ್ ಹರಿದ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ
ಸಮಗ್ರ ನ್ಯೂಸ್: ಅಯೋಧ್ಯೆ ಪ್ರತಿಷ್ಠೆ ಸಲುವಾಗಿ ಸುಳ್ಯ ನಗರದ ರಸ್ತೆ ಬದಿ ಹಾಕಿದ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳನ್ನು ಬಂದಿಸಲು ವಿಫಲವಾದ ಪೊಲೀಸ್ ಇಲಾಖೆ ವಿರುದ್ಧ ಬೃಹತ್ ಪ್ರತಿಭಟನೆ ಸುಳ್ಯ ನಗರದ ಖಾಸಗಿ ಬಸ್ ನಿಲ್ದಾಣದ ಬಳಿ ಆದಿತ್ಯವಾರ ನಡೆಯಿತು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ, ರಾಮನ ಭಕ್ತರು ಹಾಕಿದ ಬ್ಯಾನರನ್ನು ಹರಿದಿರುವ ಕೃತ್ಯದ ಹಿಂದಿರುವವರ ಬಗ್ಗೆ ಸೂಕ್ತ ತನಿಖೆ ನಡೆಸಿ ಸಮಗ್ರ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಬೇಕು. ಶಾಂತಿ ಸುವ್ಯವಸ್ಥೆಗೆ ಕೈಜೋಡಿಸಬೇಕು. ಪೊಲೀಸ್ ಇಲಾಖೆ […]
ಸುಳ್ಯ: ಬ್ಯಾನರ್ ಹರಿದ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ Read More »









