ಕುಕ್ಕೆ ಸುಬ್ರಹ್ಮಣ್ಯ: ಬಿದ್ದು ಸಿಕ್ಕಿದ ಹಣ ಮರಳಿಸಿ ಪ್ರಾಮಾಣಿಕತೆ ಮೆರೆದ ಐದರ ಬಾಲೆ
ಸಮಗ್ರ ನ್ಯೂಸ್: ಭಕ್ತರೊಬ್ಬರು ಕಳೆದುಕೊಂಡ ಹಣದ ಬಂಡಲನ್ನು ಐದರ ಹರೆಯದ ಬಾಲಕಿಯೊಬ್ಬಳ ಪ್ರಾಮಾಣಿಕತೆಯಿಂದ ವಾರಿಸುದಾರರ ಕೈ ಸೇರುವಂತಾದ ಘಟನೆ ದಕ್ಷಿಣ ಕನ್ನಡದ ಪುರಾಣ ಪ್ರಸಿದ್ದ ಕ್ಷೇತ್ರ ಕುಕ್ಕೆಸುಬ್ರಹ್ಮಣ್ಯದಲ್ಲಿ ನಡೆದಿದೆ. ಬೆಂಗಳೂರು ಮೂಲದ ಶ್ರೀಧರ ಎಂಬವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಹರಕೆ ತೀರಿಸಲು ಬಂದಿದ್ದರು.ಈ ಸಂದರ್ಭ ತಮ್ಮ ಬ್ಯಾಗ್ ನಲ್ಲಿದ್ದ ಸುಮಾರು ಐವತ್ತು ಸಾವಿರ ನೋಟಿನ ಕಂತೆ ಆಕಸ್ಮಿಕವಾಗಿ ಬಿದ್ದು ಹೋಗಿತ್ತು. ದೇಗುಲದ ಜಮಾ ಉಗ್ರಾಣ ಬಳಿ ಇರುವ ಹಣ್ಣು ಕಾಯಿ ಅಂಗಡಿ ಬಳಿಯಲ್ಲಿ ಬಿದ್ದಿದ್ದ ಈ ನೋಟಿನ ಕಂತೆ
ಕುಕ್ಕೆ ಸುಬ್ರಹ್ಮಣ್ಯ: ಬಿದ್ದು ಸಿಕ್ಕಿದ ಹಣ ಮರಳಿಸಿ ಪ್ರಾಮಾಣಿಕತೆ ಮೆರೆದ ಐದರ ಬಾಲೆ Read More »










