ಕಡಬ: ಕಾಂಗ್ರೆಸ್ ಪದಾಧಿಕಾರಿಗಳ ಸಮಾವೇಶದ ಪೂರ್ವಭಾವಿ ಸಭೆ
ಸಮಗ್ರ ನ್ಯೂಸ್: ಜ. 21ರಂದು ಮಂಗಳೂರಿನಲ್ಲಿ ನಡೆಯಲಿರುವ ಕಾಂಗ್ರೆಸ್ ಪದಾಧಿಕಾರಿಗಳ ಸಮಾವೇಶಕ್ಕೆ ರಾಷ್ಟ್ರಿಯ ಅಧಕ್ಷ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರು ಆಗಮಿಸುತ್ತಿದ್ದು, ಇದರ ಕುರಿತು ಪೂರ್ವಭಾವಿ ಸಭೆಯು ಜ. 15ರಂದು ಕಡಬ ಒಕ್ಕಲಿಗ ಗೌಡರ ಸಮುದಾಯ ಭವನದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ವಿನಯ್ ಕುಮಾರ್ ಸೊರಕೆಯವರು ಮಾತನಾಡಿ ಪಕ್ಷ ಸಂಘಟನೆಗೆ ಒತ್ತು ನೀಡುವಂತೆ ಸಲಹೆ ನೀಡಿದರು. ಮಾಜಿ ಸಚಿವ ರಮಾನಾಥ ರೈಯವರು ಮಾತನಾಡಿ, ಪಕ್ಷ ಸಂಘಟನೆ ಗೆ
ಕಡಬ: ಕಾಂಗ್ರೆಸ್ ಪದಾಧಿಕಾರಿಗಳ ಸಮಾವೇಶದ ಪೂರ್ವಭಾವಿ ಸಭೆ Read More »










