ಕರಾವಳಿ

ಕಡಬ: ಕಾಂಗ್ರೆಸ್ ಪದಾಧಿಕಾರಿಗಳ ಸಮಾವೇಶದ ಪೂರ್ವಭಾವಿ ಸಭೆ

ಸಮಗ್ರ ನ್ಯೂಸ್: ಜ. 21ರಂದು ಮಂಗಳೂರಿನಲ್ಲಿ ನಡೆಯಲಿರುವ ಕಾಂಗ್ರೆಸ್ ಪದಾಧಿಕಾರಿಗಳ ಸಮಾವೇಶಕ್ಕೆ ರಾಷ್ಟ್ರಿಯ ಅಧಕ್ಷ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರು ಆಗಮಿಸುತ್ತಿದ್ದು, ಇದರ ಕುರಿತು ಪೂರ್ವಭಾವಿ ಸಭೆಯು ಜ. 15ರಂದು ಕಡಬ ಒಕ್ಕಲಿಗ ಗೌಡರ ಸಮುದಾಯ ಭವನದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ವಿನಯ್ ಕುಮಾರ್ ಸೊರಕೆಯವರು ಮಾತನಾಡಿ ಪಕ್ಷ ಸಂಘಟನೆಗೆ ಒತ್ತು ನೀಡುವಂತೆ ಸಲಹೆ ನೀಡಿದರು. ಮಾಜಿ ಸಚಿವ ರಮಾನಾಥ ರೈಯವರು ಮಾತನಾಡಿ, ಪಕ್ಷ ಸಂಘಟನೆ ಗೆ

ಕಡಬ: ಕಾಂಗ್ರೆಸ್ ಪದಾಧಿಕಾರಿಗಳ ಸಮಾವೇಶದ ಪೂರ್ವಭಾವಿ ಸಭೆ Read More »

ಸುಬ್ರಹ್ಮಣ್ಯ: ಕೆಎಸ್ಎಸ್ ಕಾಲೇಜಿನಲ್ಲಿ ನೂತನವಾಗಿ ಹಳೆ ವಿದ್ಯಾರ್ಥಿ ಸಂಘದ ರಚನೆ

ಸಮಗ್ರ ನ್ಯೂಸ್: ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘವನ್ನು ನೂತನವಾಗಿ ಜ. 15ರಂದು ರಚಿಸಲಾಯಿತು. ಅಧ್ಯಕ್ಷರಾಗಿ ಕಾಲೇಜಿನ ಸಂಚಾಲಕ ಗಣೇಶ್ ಪ್ರಸಾದ್ ನಾಯರ್, ಉಪಾಧ್ಯಕ್ಷರಾಗಿ ದೀಪಕ್ ನಂಬಿಯಾರ್ ಮತ್ತು ಭಾರತಿ ಬಿ.ಡಿ., ಕಾರ್ಯದರ್ಶಿಯಾಗಿ ತೇಜಸ್ ಕಳಿಗೆ, ಜತೆ ಕಾರ್ಯದರ್ಶಿಯಾಗಿ ಪವನ್ ಎಂ.ಡಿ. ಮತ್ತು ದಯಾನಂದ್ ಉಂಡಿಲ, ಖಜಾಂಜಿಯಾಗಿ ನಿತಿನ್ ಭಟ್ ಆಯ್ಕೆಯಾದರು. ನಿರ್ದೇಶಕರುಳಾಗಿ ನಾರಾಯಣ ಅಗ್ರಹಾರ, ಪದ್ಮಕುಮಾರ್ ಗುಂಡಡ್ಕ, ಪ್ರದೀಪ್ ಕಳಿಗೆ, ಲೋಕೇಶ್ ಬಿ.ಎಸ್., ಚಂದ್ರಶೇಖರ ಜಿ.ಎನ್., ದಿನೇಶ್ ಮಲ್ಲಿಗೆಮಜಲು, ಮನೋಜ್ ಮರ್ದಾಳ, ಸುಹಾಸ್ ಎನ್.ಎಸ್.,

ಸುಬ್ರಹ್ಮಣ್ಯ: ಕೆಎಸ್ಎಸ್ ಕಾಲೇಜಿನಲ್ಲಿ ನೂತನವಾಗಿ ಹಳೆ ವಿದ್ಯಾರ್ಥಿ ಸಂಘದ ರಚನೆ Read More »

ಜ.22,ಅಯೋಧ್ಯಾ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ|ಗುತ್ತಿಗಾರಿನ ಶ್ರಿಕೃಷ್ಣಾ ಭಜನಾ ಮಂದಿರದಲ್ಲಿ ಭಜನಾ ಕಾರ್ಯಕ್ರಮ

ಸಮಗ್ರ ನ್ಯೂಸ್:ಅಯೋಧ್ಯಾ ಶ್ರೀರಾಮ ಜನ್ಮಸ್ಥಾನದಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ಮಂದಿರದಲ್ಲಿ ಭಗವಾನ್ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಜ. 22ರಂದು ನೆರವೇರಲಿದೆ. ಆ ಪ್ರಯುಕ್ತ ಶ್ರಿಕೃಷ್ಣಾ ಭಜನಾ ಮಂದಿರ ಗುತ್ತಿಗಾರಿನಲ್ಲಿ ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1ರ ತನಕ ಭಜನಾ ಕಾರ್ಯಕ್ರಮ ನಡೆಯಲಿದೆ. ಈ ಸಮಯದಲ್ಲಿ ಎಲ್ಲಾ ಹಿರಿಯರು ಕಿರಿಯರು, ಯುವಕರು, ಯುವತಿಯರು, ಮಾತೆಯರು, ಮಕ್ಕಳು ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಗುತ್ತಿಗಾರು ಶ್ರೀ ಕೃಷ್ಣಾಭಜನಾ ಮಂದಿರ ಅಧ್ಯಕ್ಷರು ಮತ್ತು ಸರ್ವಸದಸ್ಯರು ತಿಳಿಸಿದ್ದಾರೆ.

ಜ.22,ಅಯೋಧ್ಯಾ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ|ಗುತ್ತಿಗಾರಿನ ಶ್ರಿಕೃಷ್ಣಾ ಭಜನಾ ಮಂದಿರದಲ್ಲಿ ಭಜನಾ ಕಾರ್ಯಕ್ರಮ Read More »

ಮಂಗಳೂರು: ಬೈಕಂಪಾಡಿ ಕಾರ್ಖಾನೆಯಲ್ಲಿ ಬೆಂಕಿ ಸ್ಪೋಟ| ಓರ್ವ ಮೃತ್ಯು| 6 ಮಂದಿಗೆ ಗಾಯ

ಸಮಗ್ರ ನ್ಯೂಸ್: ಮಂಗಳೂರಿನ ಬೈಕಂಪಾಡಿ ಕೈಗಾರಿಕಾ ಸಂಕೀರ್ಣದ ಜೋನ್ಸ್ ಪೆಟ್ರೋ ಕೆಮಿಕಲ್ ಪ್ರೈವೇಟ್ ಲಿಮಿಟೆಡ್ ಕಂಪನಿಯಲ್ಲಿ ನಡೆದ ಬೆಂಕಿ ಅನಾಹುತಕ್ಕೆ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಕಾರ್ಮಿಕ ಸಾವನ್ನಪ್ಪಿ, ಇತರ ಆರು ಮಂದಿ ಗಾಯಗೊಂಡ ಘಟನೆ ಜ.13ರಂದು ಸಂಭವಿಸಿದೆ. ಮೃತ ಕಾರ್ಮಿಕ ರೊನಾಲ್ಡ್ ಪೌಲ್ ಮತ್ತು ಇತರ ಆರು ಮಂದಿ ಖಾಲಿ ತೈಲ ಟ್ಯಾಂಕ್‌ನ ದುರಸ್ಥಿ ಕಾರ್ಯ ಮಾಡುತ್ತಿದ್ದರು. ಮೇಲ್ಭಾಗದಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದಾಗ ಸ್ಥಳದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ರೊನಾಲ್ಡ್ ಅವರಿಗೆ ಬೆಂಕಿ ತಗುಲಿದೆ. ರೊನಾಲ್ಡ್ ಅವರು

ಮಂಗಳೂರು: ಬೈಕಂಪಾಡಿ ಕಾರ್ಖಾನೆಯಲ್ಲಿ ಬೆಂಕಿ ಸ್ಪೋಟ| ಓರ್ವ ಮೃತ್ಯು| 6 ಮಂದಿಗೆ ಗಾಯ Read More »

ಬಂಟ್ವಾಳದ ಬಿಜೆಪಿ ಶಾಸಕ ರಾಜೇಶ್ ನಾಯ್ಕ್ ಗೆ ಕಾರು ಡಿಕ್ಕಿ| ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಬಂಟ್ವಾಳದ ಬಿಜೆಪಿ ಶಾಸಕ ರಾಜೇಶ್ ನಾಯ್ಕ್ ಅವರಿಗೆ ಕಾರು ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲೂಕಿನ ತೆಂಕ ಎಡಪದವು ಬಳಿ ನಡೆದಿದೆ. ಇಂದು ಎಡಪದವು ಗೋಪಾಲಕೃಷ್ಣ ದೇವಸ್ಥಾನಕ್ಕೆ ತೆರಳಿ ಹಿಂದಿರುಗುತ್ತಿದ್ದಾಗ ರಾಜೇಶ್ ನಾಯ್ಕ್​ಗೆ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದೆ. ಈ ಹಿನ್ನೆಲೆಯಲ್ಲಿ ರಾಜೇಶ್ ನಾಯ್ಕ್​ಗೆ ಗಾಯವಾಗಿದೆ. ಸಂಕ್ರಮಣದ ಅಂಗವಾಗಿ ಪೂಜೆ ಮುಗಿಸಿ ಕಾರಿನತ್ತ ನಡೆದುಕೊಂಡು ಬರುವಾಗ ಮೂಡಬಿದ್ರೆ ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದೆ. ಕಾರು ಗುದ್ದಿದ

ಬಂಟ್ವಾಳದ ಬಿಜೆಪಿ ಶಾಸಕ ರಾಜೇಶ್ ನಾಯ್ಕ್ ಗೆ ಕಾರು ಡಿಕ್ಕಿ| ಆಸ್ಪತ್ರೆಗೆ ದಾಖಲು Read More »

ಕಡಬ: ಜ.15ರಂದು ಬ್ಲಾಕ್ ಕಾಂಗ್ರೆಸ್ ಸಮಿತಿ ಪೂರ್ವಬಾವಿ ಸಭೆ

ಸಮಗ್ರ ನ್ಯೂಸ್: ಜ. 21ರಂದು ರಾಷ್ಟ್ರಿಯ ಕಾಂಗ್ರೆಸ್ ಅಧಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳೂರಿಗೆ ಭೇಟಿ ನೀಡುವವರಿದ್ದು. ಇದರ ಕುರಿತು ಜ. 15ರಂದು ಸಂಜೆ 3ಗಂಟೆಗೆ ಸರಿಯಾಗಿ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ. ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರು, ಮಾಜಿ ಸಚಿವ ರಮನಾಥ ರೈ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಸುಳ್ಯ ವಿಧಾನಸಭಾ ಕ್ಷೇತ್ರದ ಕೆಪಿಸಿಸಿ ಉಸ್ತುವಾರಿ ಮಮತಾ ಗಟ್ಟಿಯವರು ಹಾಗೂ ಡಿಸಿಸಿ ಉಸ್ತುವಾರಿಗಳು ಭಾಗವಹಿಸಲಿದ್ದಾರೆ. ಸಭೆಯಲ್ಲಿ

ಕಡಬ: ಜ.15ರಂದು ಬ್ಲಾಕ್ ಕಾಂಗ್ರೆಸ್ ಸಮಿತಿ ಪೂರ್ವಬಾವಿ ಸಭೆ Read More »

ಬೆಳ್ಳಾರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ ನಿಂದ 16ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

ಸಮಗ್ರ ನ್ಯೂಸ್: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳ್ಳಾರೆ ವಲಯದಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಐವರ್ನಾಡು ಪ್ರಗತಿ ಬಂಧು-ಸ್ವ ಸಹಾಯ ಸಂಘಗಳ ಒಕ್ಕೂಟ ಐವರ್ನಾಡು, ಪಾಲೆಪ್ಪಾಡಿ, ದೇವರಕಾನ ಹಾಗೂ ಊರವರ ಸಹಕಾರದೊಂದಿಗೆ ಪರಮಪೂಜ್ಯ ರಾಜಶ್ರೀ ಡಾ| ಡಿ. ವೀರೇಂದ್ರ ಹೆಗ್ಗಡೆ ರವರ ಮತ್ತು ಮಾತೃಶ್ರೀ ಡಾ| ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಹದಿನಾರನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು 50 ಮಂದಿ ವ್ರತದಾರಿಗಳ ಪಾಲ್ಗೊಳ್ಳುವಿಕೆಯಿಂದ ಜ.14ರಂದು ಐವರ್ನಾಡು ಶ್ರೀ

ಬೆಳ್ಳಾರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ ನಿಂದ 16ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ Read More »

ಸುಳ್ಯ: ಮತ್ತೊಂದು ರಾಮಮಂದಿರ ಶುಭಾಶಯ ಬ್ಯಾನರ್ ವಿರೂಪ

ಸಮಗ್ರ ನ್ಯೂಸ್: ರಾಮಮಂದಿರ ಲೋಕಾರ್ಪಣೆ ಕುರಿತು ಸುಳ್ಯ ಸಮೀಪದ ಸೋಣಂಗೇರಿಯಲ್ಲಿ ಅಳವಡಿಸಲಾದ ಬ್ಯಾನರ್ ಅನ್ನು ಕಿಡಿಗೇಡಿಗಳು ವಿರೂಪಗೊಳಿಸಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕಳೆದ ವಾರವಷ್ಟೇ ಸುಳ್ಯ ನಗರದಲ್ಲಿ ಅಳವಡಿಸಲಾದ ಬ್ಯಾನರ್ ಅನ್ನು ಹರಿದು ಹಾಕಲಾಗಿತ್ತು. ಈ ಕುರಿತಂತೆ ಪಕ್ಷಾತೀತ ಖಂಡನೆ ವ್ಯಕ್ತವಾಗಿ, ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಇದೀಗ ಇಂತಹುದೇ ಮತ್ತೊಂದು ಘಟನೆ ನಡೆದಿದ್ದು, ಬ್ಯಾನರ್ ನಲ್ಲಿ ಶುಭಾಶಯ ಕೋರಿದ ವ್ಯಕ್ತಿಗಳ ಹೆಸರನ್ನು ಅಳಿಸಲಾಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಸುಳ್ಯ: ಮತ್ತೊಂದು ರಾಮಮಂದಿರ ಶುಭಾಶಯ ಬ್ಯಾನರ್ ವಿರೂಪ Read More »

ಕರಾವಳಿ ಜಿಲ್ಲೆಗಳಲ್ಲಿ ಕೋಳಿಅಂಕಕ್ಕೆ ಅನುಮತಿ ನೀಡಲು ಹರೀಶ್ ಪೂಂಜಾ ಆಗ್ರಹ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೋಳಿ ಅಂಕ ನಡೆಸಲು ಅನುಮತಿ ನೀಡುವಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಕೆಡಿಪಿ ಸಭೆ ನಡೆದಿದ್ದು, ಇದರಲ್ಲಿ ಭಾಗವಹಿಸಿದ್ದ ಶಾಸಕ ಹರೀಶ್ ಪೂಂಜಾ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೈವ – ದೇವಸ್ಥಾನಗಳಲ್ಲಿ ನೇಮ, ಕೋಲ ಉತ್ಸವಗಳ ಸಲುವಾಗಿ ಕೋಳಿ ಅಂಕ ನಡೆಯುತ್ತದೆ. ಕೋಳಿ ಅಂಕಗಳಿಗೆ ಪೊಲೀಸರು ದಾಳಿ ಮಾಡುವ ಪ್ರಕರಣಗಳು ನಡೆಯುತ್ತಿದ್ದು, ಹೀಗಾಗಿ ಜಿಲ್ಲೆಯಲ್ಲಿ ದೈವಸ್ಥಾನ ದೇವಸ್ಥಾನಗಳಲ್ಲಿ

ಕರಾವಳಿ ಜಿಲ್ಲೆಗಳಲ್ಲಿ ಕೋಳಿಅಂಕಕ್ಕೆ ಅನುಮತಿ ನೀಡಲು ಹರೀಶ್ ಪೂಂಜಾ ಆಗ್ರಹ Read More »

ಉಡುಪಿ ಶ್ರೀಕೃಷ್ಣ ಮಠದ ಬಳಿ ಬಾವಿಗೆ ಬಿದ್ದ ಪ್ರವಾಸಿಗ

ಸಮಗ್ರ ನ್ಯೂಸ್: ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲೆಂದು ಆಗಮಿಸಿದ್ದ ಪ್ರವಾಸಿಗನೊಬ್ಬ ಆಯತಪ್ಪಿ ಅಲ್ಲಿನ ಬಾವಿಗೆ ಬಿದ್ದ ಘಟನೆ ನಡೆದಿದೆ. ಬಾಗಲಕೋಟೆ ಮೂಲದ ಸಂತೋಷ್ ಎಂಬಾತ ಮಠದ ಸಮೀಪದ ಶಿರಬೀಡು ಬಳಿ ಇರುವ ಬಾವಿ ಮೇಲೆ ಕುಳಿತುಕೊಂಡಿದ್ದಾಗ ಆಯತಪ್ಪಿ ಬಾವಿಯೊಳಗೆ ಬಿದ್ದಿದ್ದಾನೆ. ನೀರು ಕಡಿಮೆ ಇದ್ದಿದ್ದರಿಂದ ಸಂತೋಷ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಮತ್ತು ಸ್ಥಳೀಯರು ಹಗ್ಗದ ಸಹಾಯದಿಂದ ಸಂತೋಷ್​ನನ್ನು ಮೇಲಕ್ಕೆತ್ತಿದ್ದಾರೆ.

ಉಡುಪಿ ಶ್ರೀಕೃಷ್ಣ ಮಠದ ಬಳಿ ಬಾವಿಗೆ ಬಿದ್ದ ಪ್ರವಾಸಿಗ Read More »