ಸುಳ್ಯ: ಕಾಂಗ್ರೆಸ್ ಸರಕಾರ ಐದು ಗ್ಯಾರಂಟಿಗಳನ್ನೂ ಯಶಸ್ವಿಯಾಗಿ ಪೂರ್ಣಗೊಳಿಸಿದೆ: ಪಿ.ಸಿ. ಜಯರಾಮ್
ಸಮಗ್ರ ನ್ಯೂಸ್: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರವು ಘೋಷಿಸಿರುವ ಐದು ಗ್ಯಾರಂಟಿಗಳನ್ನೂ ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ನಿಟ್ಟಿನಲ್ಲಿ ಜ. 21ರಂದು ಕಾಂಗ್ರೆಸ್ನ ಎಲ್ಲಾ ಜನಪ್ರತಿನಿಧಿಗಳು, ಮಾಜಿ ಜನಪ್ರತಿನಿಧಿಗಳನ್ನು ಸೇರಿಸುವ ಬೃಹತ್ ಸಮಾವೇಶ ಜ. 21ರಂದು ಮಂಗಳೂರಿನಲ್ಲಿ ನಡೆಯಲಿದೆ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ್ ಹೇಳಿದರು. ಸುಳ್ಯ ಪ್ರೆಸ್ಕ್ಲಬ್ನಲ್ಲಿ ಜ. 12ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ನಾಯಕರು ಪಾಲ್ಗೊಳ್ಳಲಿದ್ದಾರೆ. ಸುಳ್ಯ
ಸುಳ್ಯ: ಕಾಂಗ್ರೆಸ್ ಸರಕಾರ ಐದು ಗ್ಯಾರಂಟಿಗಳನ್ನೂ ಯಶಸ್ವಿಯಾಗಿ ಪೂರ್ಣಗೊಳಿಸಿದೆ: ಪಿ.ಸಿ. ಜಯರಾಮ್ Read More »










