ಕರಾವಳಿ

ಪುತ್ತೂರು: ಶ್ರೀ ವೆಂಕಟರಮಣ ಸೊಸೈಟಿಯ ‌ಉಪ್ಪಿನಂಗಡಿ‌ ಶಾಖೆ ಸ್ಥಳಾಂತರಗೊಂಡು ಶುಭಾರಂಭ

ಸಮಗ್ರ ನ್ಯೂಸ್: ಸುಳ್ಯದಲ್ಲಿ ಪ್ರಧಾನ ಕಚೇರಿ ಹೊಂದಿದ್ದು, ರಾಜ್ಯಾದ್ಯಂತ ಶಾಖೆಗಳನ್ನು ಹೊಂದಿರುವ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಇದರ ವತಿಯಿಂದ ಉಪ್ಪಿನಂಗಡಿಯ ಸರ್ವೆ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿದ್ದ 15ನೇ‌ ಉಪ್ಪಿನಂಗಡಿ ಶಾಖೆಯು ಗುರುವಾಯನಕೆರೆ ರಸ್ತೆಯ ಎಚ್.ಎಂ ಆಡಿಟೋರಿಯಂ ಬಳಿಯಿರುವ ಬಿ.ಎಂ ಆರ್ಕೇಡ್ ಗೆ ಸ್ಥಳಾಂತರಗೊಂಡು ಡಿ.28ರಂದು ಶುಭಾರಂಭಗೊಂಡಿತು. ಕೆಎಸ್ಆರ್ ಟಿಸಿ ನಿವೃತ್ತ ಸಂಚಾರ ನಿಯಂತ್ರಕ ಬೆಳ್ಯಪ್ಪ ಗೌಡ ಕಣಿಯ ದೀಪ ಬೆಳಗಿಸಿ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಪಿ.ಸಿ ಜಯರಾಮ ವಹಿಸಿದ್ದರು. ಅತಿಥಿಗಳಾಗಿ […]

ಪುತ್ತೂರು: ಶ್ರೀ ವೆಂಕಟರಮಣ ಸೊಸೈಟಿಯ ‌ಉಪ್ಪಿನಂಗಡಿ‌ ಶಾಖೆ ಸ್ಥಳಾಂತರಗೊಂಡು ಶುಭಾರಂಭ Read More »

ಕಡಬ: ಭಾರತೀಯ ರಾಷ್ಟ್ರಿಯ ಕಾಂಗ್ರೆಸ್‌ ನ 139 ನೇ ಸಂಸ್ಥಾಪನಾ ದಿನಾಚರಣೆ

ಸಮಗ್ರ ನ್ಯೂಸ್: ಕಡಬ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಭಾರತೀಯ ರಾಷ್ಟ್ರಿಯ ಕಾಂಗ್ರೆಸ್‌ ನ 139 ನೇ ಸಂಸ್ಥಾಪನಾ ದಿನಾಚರಣೆಯನ್ನು ಕಡಬ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಡಿ.28 ರಂದು ಆಚರಿಸಲಾಯಿತು. ಈ ಸಭೆಯಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುಧೀರ್ ಕುಮಾರ್ ಶೆಟ್ಟಿ ಯವರು ಕಾಂಗ್ರೆಸ್ ನ ತತ್ವ ಸಿದ್ಧಾಂತ ಹಾಗೂ ದೇಶ ಕಟ್ಟುವಲ್ಲಿ ಕಾಂಗ್ರೆಸ್ ಪಕ್ಷದ ಪಾತ್ರವನ್ನು ತಿಳಿಸಿದರು. ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಗಳಾದ ಭೂಮಿಕಾ ಸತೀಶ್ ರವರು ಸ್ವಾಗತಿಸಿ ವಂದನೆಗಳನ್ನು ಸಲ್ಲಿಸಿದರು. ಸಭೆಯಲ್ಲಿ ಬ್ಲಾಕ್

ಕಡಬ: ಭಾರತೀಯ ರಾಷ್ಟ್ರಿಯ ಕಾಂಗ್ರೆಸ್‌ ನ 139 ನೇ ಸಂಸ್ಥಾಪನಾ ದಿನಾಚರಣೆ Read More »

ಕಾಣಿಯೂರು: ನೇಣು ಬಿಗಿದ ಸ್ಥಿತಿಯಲ್ಲಿ ರಿಕ್ಷಾ ಚಾಲಕನ ಮೃತ ದೇಹ ಪತ್ತೆ

ಸಮಗ್ರ ನ್ಯೂಸ್:ಕಾಣಿಯೂರಿನ ಎಲುವೆ ಎಂಬಲ್ಲಿ ರಿಕ್ಷಾ ಚಾಲಕರೋರ್ವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಾಣಿಯೂರಿನ ಬೆದ್ರಾಜೆ ನಿವಾಸಿ ವಸಂತ (42) ಎಂಬವರ ರಿಕ್ಷಾ ಕಾಣಿಯೂರು ರಸ್ತೆಯ ಎಲುವೆ ಎಂಬಲ್ಲಿ ನಿಲ್ಲಿಸಿತ್ತು. ಅಲ್ಲೇ ಸಮೀಪದ ಕಾಡಿನಲ್ಲಿ ವಸಂತ ಅವರ ಮೃತದೇಹ ಮರಕ್ಕೆ ನೈಲಾನ್ ಹಗ್ಗದಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಣಿಯೂರು: ನೇಣು ಬಿಗಿದ ಸ್ಥಿತಿಯಲ್ಲಿ ರಿಕ್ಷಾ ಚಾಲಕನ ಮೃತ ದೇಹ ಪತ್ತೆ Read More »

ಸುಳ್ಯ: ಕುರುಂಜಿಯವರ 95ನೇ ಹುಟ್ಟು ಹಬ್ಬದ ಪ್ರಯುಕ್ತ ಜಯನಗರ ಚೆಂಡೆಮೂಲೆ ಸರೋಜಾ ಆರ್ ಇವರಿಗೆ ಮನೆ ಹಸ್ತಾಂತರ

ಸಮಗ್ರ ನ್ಯೂಸ್: ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ ಸಂಘದ ವತಿಯಿಂದ ಕುರುಂಜಿಯವರ 95ನೇ ಹುಟ್ಟು ಹಬ್ಬದ ಪ್ರಯುಕ್ತ ಜಯನಗರ ಚೆಂಡೆಮೂಲೆ ಸರೋಜಾ ಆರ್ ಇವರಿಗೆ ಮನೆ ಹಸ್ತಾಂತರ ಕಾರ್ಯಕ್ರಮ ಇಂದು ನಡೆಯಿತು. ಕೆವಿಜಿ ಹಬ್ಬದ ಅಧ್ಯಕ್ಷರು ಆದ ಚಂದ್ರಶೇಖರ್ ಪೇರಾಲ್ ಅಧ್ಯಕ್ಷತೆಯಲ್ಲಿ ಮನೆಯ ಹಸ್ತಾಂತರವನ್ನು ದೀಪ ಬೆಳಗಿಸುವ ಮೂಲಕ ಪದ್ಮಶ್ರೀ ಪುರಸ್ಕ್ರತ ಗಿರಿಶ್ ಭಾರದ್ವಾಜ್ ಇವರು ನೇರವೆರಿಸಿದರು. ಹರಿಶ್ ಬಂಟ್ವಾಳ್ ಇವರು ಪ್ರಸ್ತಾವನೆಗೈದರು. ಮುಖ್ಯ ಅಥಿತಿಗಳಾಗಿ ಸುಧಾಕರ ನಗರ ಪಂಚಾಯತ್ ಮುಖ್ಯಾಧಿಕಾರಿ, ನಗರ ಪಂಚಾಯತ್

ಸುಳ್ಯ: ಕುರುಂಜಿಯವರ 95ನೇ ಹುಟ್ಟು ಹಬ್ಬದ ಪ್ರಯುಕ್ತ ಜಯನಗರ ಚೆಂಡೆಮೂಲೆ ಸರೋಜಾ ಆರ್ ಇವರಿಗೆ ಮನೆ ಹಸ್ತಾಂತರ Read More »

ಸುಳ್ಯ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಶ್ರೀ ಕ್ಷೇತ್ರ ಬ್ರಹ್ಮರಗಯ ಇದರ 46ನೇ ವರ್ಷದ ದೀಪೋತ್ಸವಕ್ಕೆ ಧ್ವಜರೋಹಣ

ಸಮಗ್ರ ನ್ಯೂಸ್: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಶ್ರೀ ಕ್ಷೇತ್ರ ಬ್ರಹ್ಮರಗಯ, ಕೊಡಿಯಾಲಬೈಲ್ ಸುಳ್ಯ ಇದರ 46ನೇ ವರ್ಷದ ದೀಪೋತ್ಸವಕ್ಕೆ ಧ್ವಜರೋಹಣ ಕಾರ್ಯಕ್ರಮವು ಡಿ. 26 ಮಂಗಳವಾರದಂದು ಬೆಳಿಗ್ಗೆ 7 ಗಂಟೆಗೆ ಪೆರಾಜೆ ಬ್ರಹ್ಮಶ್ರೀ ವೇದವ್ಯಾಸ ತಂತ್ರಿಯವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಊರ ಹಾಗೂ ಪರ ಊರ ಭಕ್ತಾಭಿಮಾನಿಗಳು ಮತ್ತು ಶ್ರೀ ಅಯ್ಯಪ್ಪ ಮಾಲಾಧಾರಿಗಳು ಭಾಗವಹಿಸಿ ಶ್ರೀ ದೇವರ ಗಂಧ ಪ್ರಸಾದವನ್ನು ಸ್ವೀಕರಿಸಿದರು. ಜ.1 ರಂದು ನಡೆಯುವ ದೀಪೋತ್ಸವದಂದು ಪೂರ್ವಾಹ್ನ 7ಕ್ಕೆ 18 ತೆಂಗಿನಕಾಯಿ ಮಹಾಗಣಪತಿ

ಸುಳ್ಯ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಶ್ರೀ ಕ್ಷೇತ್ರ ಬ್ರಹ್ಮರಗಯ ಇದರ 46ನೇ ವರ್ಷದ ದೀಪೋತ್ಸವಕ್ಕೆ ಧ್ವಜರೋಹಣ Read More »

ಸೇವಾಸಂಸ್ಥೆ ಯುವಶಕ್ತಿ ಸೇವಾಪಥ ತೃತೀಯ ವರ್ಷಕ್ಕೆ ಯಶಸ್ವಿಯಾಗಿ‌ ಪಾದಾರ್ಪಣೆಗೈದಿದೆ

ಸಮಗ್ರ ನ್ಯೂಸ್: ಅಶಕ್ತರಿಗೆ ನೆರಳಾಗುವ ವೃಕ್ಷದಂತೆ ಕಳೆದ ಎರಡು ವರ್ಷಗಳಲ್ಲಿ 45 ಲಕ್ಷಕ್ಕೂ ಅಧಿಕ ಸೇವಾಧನವನ್ನು ಸಮಾಜಕ್ಕೆ ಅರ್ಪಿಸಿದೆ. ಧಾರ್ಮಿಕ ಕ್ಷೇತ್ರಗಳ ಸೇವಾನಿಧಿ ಯೋಜನೆ ತುರ್ತು ಅಪಘಾತ, ನಿಧಿ, ಕಾರ್ಯಕರ್ತರಿಗೆ ಕ್ಷೇಮನಿಧಿ, ಹಾಗೂ ಮಹಾಯೋಜ‌ನೆಗಳ ಮೂಲಕ ಸಮಾಜ‍ದ ಕಟ್ಟಕಡೆಯ ವ್ಯಕ್ತಿಗೆ ತಲುಪುವ ಪ್ರಯತ್ನ ಮಾಡುತ್ತಿದೆ. ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಯೋಜನೆ ಯಶಸ್ವೀಯಾಗಿ ಮುನ್ನಡೆಯುತ್ತಿದ್ದು 5 ಜನ ಫಲಾನುಭವಿಗಳಿಗೆ ಕೂದಲ ಕುಲಾವಿ(ವಿಗ್) ಹಸ್ತಾಂತರಿಸಲಾಗಿದೆ. ಯುವಶಕ್ತಿ ರಕ್ತನಿಧಿ 10,000 ಯುನಿಟ್ ರಕ್ತ ಪೂರೈಕೆಯ ಸಮೀಪದಲ್ಲಿದ್ದು ಕೆಲವೇ ದಿನಗಳಲ್ಲಿ ಹತ್ತು ಸಾವಿರ‍ದ

ಸೇವಾಸಂಸ್ಥೆ ಯುವಶಕ್ತಿ ಸೇವಾಪಥ ತೃತೀಯ ವರ್ಷಕ್ಕೆ ಯಶಸ್ವಿಯಾಗಿ‌ ಪಾದಾರ್ಪಣೆಗೈದಿದೆ Read More »

ಮಂಗಳೂರಿನಲ್ಲಿ ಮತ್ತೆ ಮುಂದುವರೆದ ಅನೈತಿಕ ಪೊಲೀಸ್ ಗಿರಿ

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಮತ್ತೆ ಮತ್ತೆ ಮರುಕಳಿಸುತ್ತಿದೆ ಅನೈತಿಕ ಪೊಲೀಸ್ ಗಿರಿ. ಸೋಮೇಶ್ವರ ದೇವಸ್ಥಾನ ಬಳಿ ಮತ್ತೆ ನೈತಿಕ ಪೊಲೀಸ್ ಗಿರಿ ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಕೇರಳ ಮೂಲದ ಅನ್ಯಕೋಮಿನ ವಿದ್ಯಾರ್ಥಿಗಳ ತಡೆದ ಹಿಂದೂ ಕಾರ್ಯಕರ್ತರು ಪ್ರಶ್ನಿಸಿದ್ದಾರೆ. ಇಬ್ಬರು ಹಿಂದೂ ಯುವತಿಯರು, ಓರ್ವ ಹಿಂದೂ ಯುವಕ ಮತ್ತು ಓರ್ವ ಮುಸ್ಲಿಂ ಯುವಕ ಮಂಗಳೂರು ಹೊರವಲಯದ ಉಳ್ಳಾಲ ತಾಲೂಕಿನ ಸೋಮೇಶ್ವರ ದೇವಸ್ಥಾನಕ್ಕೆ ತೆರಳಿ ಸುತ್ತಮುತ್ತ ಓಡಾಡುತ್ತಿದ್ದರು. ಇದನ್ನ ಗಮನಿಸಿದ ಹಿಂದೂ ಕಾರ್ಯಕರ್ತರು ತಡೆದು ವಿಚಾರಿಸಿದ್ದಾರೆ. ಹಿಂದೂ ಕಾರ್ಯಕರ್ತರು

ಮಂಗಳೂರಿನಲ್ಲಿ ಮತ್ತೆ ಮುಂದುವರೆದ ಅನೈತಿಕ ಪೊಲೀಸ್ ಗಿರಿ Read More »

ಸುಬ್ರಹ್ಮಣ್ಯ:ಅಸ್ವಸ್ಥ ಅಪರಿಚಿತ ವ್ಯಕ್ತಿ ಮೃತ್ಯು; ವಾರಿಸುದಾರರ ಪತ್ತೆಗೆ ಮನವಿ

ಸಮಗ್ರ ನ್ಯೂಸ್: ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಅಪರಿಚಿತ ವ್ಯಕ್ತಿ ಮೃತಪಟ್ಟಿದ್ದು, ಮೃತರ ವಾರಿಸುದಾರರು ಇದ್ದಲ್ಲಿ ಸಂಪರ್ಕಿಸುವಂತೆ ಕಡಬ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಡಿ.21ರಂದು ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ನೆಟ್ಟಣ ರೈಲ್ವೇ ಸ್ಟೇಷನ್ ಬಳಿ ಅಪರಿಚಿತ ವ್ಯಕ್ತಿ ಅಸ್ವಸ್ಥನಾಗಿ ಬಿದ್ದುಕೊಂಡಿದ್ದು, ಆ ವ್ಯಕ್ತಿಯನ್ನು 108 ಆಂಬ್ಯುಲೆನ್ಸ್ ವಾಹನದಲ್ಲಿ ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಡಿ.22ರಂದು ಬೆಳಗ್ಗೆ ಆ ವ್ಯಕ್ತಿ ಚಿಕಿತ್ಸೆ ಫಲಿಸದೇ ಮೃತರಾಗಿದ್ದು,ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಮಾರು ಅಂದಾಜು 30-35 ವರ್ಷ ಪ್ರಾಯದ ಅಪರಿಚಿತ

ಸುಬ್ರಹ್ಮಣ್ಯ:ಅಸ್ವಸ್ಥ ಅಪರಿಚಿತ ವ್ಯಕ್ತಿ ಮೃತ್ಯು; ವಾರಿಸುದಾರರ ಪತ್ತೆಗೆ ಮನವಿ Read More »

ಮಂಗಳೂರು: ಏಕಾಏಕಿ ವಿಮಾನ ರದ್ದು| ತಡರಾತ್ರಿ ಪರ್ಯಾಯ ವ್ಯವಸ್ಥೆ

ಸಮಗ್ರ ನ್ಯೂಸ್: ಮಂಗಳೂರಿನಿಂದ ಬೆಂಗಳೂರಿಗೆ ಶನಿವಾರ(ಡಿ.23) ರಾತ್ರಿ 8.15ಕ್ಕೆ ತೆರಳಬೇಕಾಗಿದ್ದ ಏರ್ ಇಂಡಿಯಾ ವಿಮಾನ ರದ್ದಾದ ಕಾರಣ ಪ್ರಯಾಣಿಕರು ಮಂಗಳೂರು ವಿಮಾನ ನಿಲ್ದಾಣದಲ್ಲಿ ತಡರಾತ್ರಿ ವರೆಗೆ ಕಾಯಬೇಕಾದ ಪರಿಸ್ಥಿತಿ ಎದುರಿಸಬೇಕಾಯಿತು. ಶನಿವಾರ ರಾತ್ರಿ 8.15ರ ವಿಮಾನ ಎಷ್ಟು ಕಾದರೂ ಬಾರದೆ ಇದ್ದುದರಿಂದ ಏರ್ ಇಂಡಿಯಾ ಕಚೇರಿಯನ್ನು ಪ್ರಯಾಣಿಕರು ತರಾಟೆಗೆ ತೆಗೆದುಕೊಂಡಿದ್ದಾರೆ. ಪರ್ಯಾಯ ವ್ಯವಸ್ಥೆ ಮಾಡಿಕೊಡುವಂತೆ ಪ್ರಯಾಣಿಕರು ಒತ್ತಾಯಿಸಿದ್ದಾರೆ. ತಡರಾತ್ರಿ 2.30ಕ್ಕೆ ಪರ್ಯಾಯ ವಿಮಾನದ ವ್ಯವಸ್ಥೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮಂಗಳೂರು: ಏಕಾಏಕಿ ವಿಮಾನ ರದ್ದು| ತಡರಾತ್ರಿ ಪರ್ಯಾಯ ವ್ಯವಸ್ಥೆ Read More »

ಕುಕ್ಕೆಯಲ್ಲಿಂದು ನೀರು ಬಂಡಿ ಉತ್ಸವ| ಚಂಪಾಷಷ್ಟಿ ಮಹೋತ್ಸವಕ್ಕೆ ತೆರೆ

ಸಮಗ್ರ ನ್ಯೂಸ್: ಮಹತೋಭಾರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ.24ರಂದು ಕೊಪ್ಪರಿಗೆ ಇಳಿಯುವುದರೊಂದಿಗೆ ಚಂಪಾಷಷ್ಠಿ ಮಹೋತ್ಸವ ಸಮಾಪನಗೊಳ್ಳಲಿದೆ. ರಾತ್ರಿ ನೀರಿನಲ್ಲಿ ಬಂಡಿ ಉತ್ಸವ, ದೈವಗಳ ನಡಾವಳಿ ನಡೆಯಲಿದೆ. ಮದ್ಯಾಹ್ನ ಮಹಾಪೂಜೆ ಬಳಿಕ ದೇಗುಲದ ಹೊರಾಂಗಣದ ಸುತ್ತ ನೀರು ತುಂಬಲಾಗುತ್ತದೆ. ರಾತ್ರಿ ಮಹಾಪೂಜೆ ಬಳಿಕ ತುಂಬಿರುವ ನೀರಿನಲ್ಲಿ ಬಂಡಿ ತೇರನ್ನು ಎಳೆಯಲಾಗುತ್ತದೆ. ವರ್ಷದಲ್ಲಿ ಒಮ್ಮೆ ಈ ಉತ್ಸವ ನಡೆಯುತ್ತದೆ. ಬಳಿಕ ದೀಪಾರಾಧನೆ ಯುಕ್ತ ಪಾಲಕಿ ಉತ್ಸವ, ಕ್ಷೇತ್ರದ ದೈವಗಳಿಗೆ ಗೋಪುರ ನಡಾವಳಿ ನಡೆಯುತ್ತದೆ. ಡಿ.25ರಂದು ಮುಂಜಾನೆ ಪುರುಷರಾಯ ದೈವವು ಕುಮಾರಧಾರ

ಕುಕ್ಕೆಯಲ್ಲಿಂದು ನೀರು ಬಂಡಿ ಉತ್ಸವ| ಚಂಪಾಷಷ್ಟಿ ಮಹೋತ್ಸವಕ್ಕೆ ತೆರೆ Read More »