ಸುಳ್ಯ: ಕಟ್ಟಡದಿಂದ ಬಿದ್ದು ಗಾಯಗೊಂಡಿದ್ದ ಕಾರ್ಮಿಕ ಸಾವು
ಸಮಗ್ರ ನ್ಯೂಸ್: ಕಟ್ಟಡದಿಂದ ಆಯತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಕಾರ್ಮಿಕ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಸುಳ್ಯ ತಾಲೂಕಿನ ಮುರುಳ್ಯದಿಂದ ವರದಿಯಾಗಿದೆ. ಮೃತನನ್ನು ಬಿಹಾರ ಮೂಲದ ರಾಜ್ ಕುಮಾರ್ ಪಾಸ್ವಾನ್ (32) ಎಂದು ಗುರುತಿಸಲಾಗಿದೆ. ಬಿಹಾರದಿಂದ 10 ದಿನಗಳ ಹಿಂದೆ ಕಟ್ಟಡ ನಿರ್ಮಾಣ, ಸಾರಣೆ ಕೆಲಸಕ್ಕೆಂದು ಬಂದಿದ್ದ ಇಬ್ಬರು ಅಣ್ಣ ತಮ್ಮಂದಿರು ಬೇರೆ ಬೇರೆ ಕಡೆ ಕೆಲಸ ಮಾಡಿಕೊಂಡಿದ್ದರು. ಧರ್ಮೇಂದ್ರ ಪಾಸ್ವಾನ್ ಎಂಬವರು ಮುರುಳ್ಯದಲ್ಲಿ ಕಟ್ಟಡದ ಕೆಲಸ ಮಾಡಿಕೊಂಡಿದ್ದರು. ಅಲ್ಲಿಗೆ ಪಂಜದಲ್ಲಿ ಸಾರಣೆ ಕೆಲಸ ಮಾಡಿಕೊಂಡಿದ್ದ
ಸುಳ್ಯ: ಕಟ್ಟಡದಿಂದ ಬಿದ್ದು ಗಾಯಗೊಂಡಿದ್ದ ಕಾರ್ಮಿಕ ಸಾವು Read More »










