ನಾನು,ನನ್ನದು ಎಂಬ ಅಹಂಭಾವ ಬಿಟ್ಟಾಗ ನೆಮ್ಮದಿ – ಅಂಡಾಲ ಗಂಗಾಧರ ಶೆಟ್ಟಿ
ಸಮಗ್ರ ನ್ಯೂಸ್ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು , ಮಂಗಳೂರು ತಾಲೂಕು ಘಟಕ ಏರ್ಪಡಿಸಿದ ಹಿರಿಯ ಕವಿ ಮನೆಗೆ ಭೇಟಿ ಕಾರ್ಯಕ್ರಮವು ಅಂಡಾಲ ಗುತ್ತು ಚಾವಡಿಯಲ್ಲಿ ಡಿ.20 ರಂದು ನಡೆಯಿತು. ಮನುಷ್ಯ , ನಾನು ನನ್ನದು ಎಂಬ ಅಹಂಭಾವವನ್ನು ತೊರೆದು , ಎಲ್ಲರನ್ನೂ ಪ್ರೀತಿಸುತ್ತಾ ಧರ್ಮ ಮಾರ್ಗದಲ್ಲಿ ಕರ್ಮ ನಿರತನಾದರೆ ಆನಂದ ಮತ್ತು ನೆಮ್ಮದಿ ಸಿಗುವುದು ಎಂದು ಹಿರಿಯ ಕವಿ ಅಂಡಾಲ ಗಂಗಾಧರ ಶೆಟ್ಟಿ ಹೇಳಿದರು. ಸಿರಿವಂತಿಕೆಯಿಂದ ಸಂತೋಷಪಡೆಯಬಹುದು ಎಂಬುದು ಬರೀ ಭ್ರಮೆ […]
ನಾನು,ನನ್ನದು ಎಂಬ ಅಹಂಭಾವ ಬಿಟ್ಟಾಗ ನೆಮ್ಮದಿ – ಅಂಡಾಲ ಗಂಗಾಧರ ಶೆಟ್ಟಿ Read More »










