ಕರಾವಳಿ

ನಾನು,ನನ್ನದು ಎಂಬ ಅಹಂಭಾವ ಬಿಟ್ಟಾಗ ನೆಮ್ಮದಿ – ಅಂಡಾಲ ಗಂಗಾಧರ ಶೆಟ್ಟಿ

ಸಮಗ್ರ ನ್ಯೂಸ್ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು , ಮಂಗಳೂರು ತಾಲೂಕು ಘಟಕ ಏರ್ಪಡಿಸಿದ ಹಿರಿಯ ಕವಿ ಮನೆಗೆ ಭೇಟಿ ಕಾರ್ಯಕ್ರಮವು ಅಂಡಾಲ ಗುತ್ತು ಚಾವಡಿಯಲ್ಲಿ ಡಿ.20 ರಂದು ನಡೆಯಿತು. ಮನುಷ್ಯ , ನಾನು ನನ್ನದು ಎಂಬ ಅಹಂಭಾವವನ್ನು ತೊರೆದು , ಎಲ್ಲರನ್ನೂ ಪ್ರೀತಿಸುತ್ತಾ ಧರ್ಮ ಮಾರ್ಗದಲ್ಲಿ ಕರ್ಮ ನಿರತನಾದರೆ ಆನಂದ ಮತ್ತು ನೆಮ್ಮದಿ ಸಿಗುವುದು ಎಂದು ಹಿರಿಯ ಕವಿ ಅಂಡಾಲ ಗಂಗಾಧರ ಶೆಟ್ಟಿ ಹೇಳಿದರು. ಸಿರಿವಂತಿಕೆಯಿಂದ ಸಂತೋಷಪಡೆಯಬಹುದು ಎಂಬುದು ಬರೀ ಭ್ರಮೆ […]

ನಾನು,ನನ್ನದು ಎಂಬ ಅಹಂಭಾವ ಬಿಟ್ಟಾಗ ನೆಮ್ಮದಿ – ಅಂಡಾಲ ಗಂಗಾಧರ ಶೆಟ್ಟಿ Read More »

ಆಹಾರ ಪ್ರಿಯರಿಗೊಂದು ಶುಭಸುದ್ದಿ| ಹೊಟೇಲ್ ರಜತ ಶುಭಾರಂಭ|

ಸಮಗ್ರ ನ್ಯೂಸ್: ಗುತ್ತಿಗಾರಿನ ಎಸ್.ಎಂ.ಎಸ್.ಜಿ. ಕಾಂಪ್ಲೆಕ್ಸ್ ನಲ್ಲಿ ಹೋಟೇಲ್ ರಜತ ಡಿ.15 ರಂದು ಶುಭಾರಂಭಗೊಂಡಿದ್ದು, ಉತ್ತಮ ದರ್ಜೆಯ ವಿವಿಧ ಶೈಲಿಯ ತಿಂಡಿ ತಿನಿಸುಗಳು ಇನ್ಮುಂದೆ ಒಳ್ಳೆಯ ದರದಲ್ಲಿ ಲಭ್ಯವಾಗಲಿದೆ. ಬೆಳಗ್ಗೆ ಶುಭಾರಂಭ ಪ್ರಯುಕ್ತ ಗಣಹವನ ನಡೆಯಿತು. ಈ ಸಂದರ್ಭ ವೆಂಕಟ್ ವಳಲಂಬೆ, ವೆಂಕಟ್ ದಂಬೆಕೋಡಿ, ಬೆಳ್ಯಪ್ಪ ಗೌಡ ಕಡ್ತಲ್ ಕಜೆ, ಜಯಮ್ಮ ಬಲ್ನಾಡು, ಉಮೇಶ ಬಲ್ನಾಡು, ಚಂದ್ರಾವತಿ ಕಲ್ಲುಗುಂಡಿ ಮತ್ತಿತರರು ಉಪಸ್ಥಿತರಿದ್ದರು. ಹೋಟೇಲ್ ರಜತದಲ್ಲಿ ಜ್ಯೂಸ್ & ಚಾಟ್ಸ್, ವೆಜ್ & ನಾನ್‌ವೆಜ್, ಚೈನೀಸ್ ಫುಡ್ ಐಟಂಗಳು,

ಆಹಾರ ಪ್ರಿಯರಿಗೊಂದು ಶುಭಸುದ್ದಿ| ಹೊಟೇಲ್ ರಜತ ಶುಭಾರಂಭ| Read More »

ಬೆಳ್ತಂಗಡಿ: ಮರ ಕಡಿಯುವ ಯಂತ್ರ ಕುತ್ತಿಗೆಗೆ ಸಿಕ್ಕಿ ವ್ಯಕ್ತಿ ಸಾವು

ಸಮಗ್ರ ನ್ಯೂಸ್: ಮರ ಕಡಿಯುವ ವೇಳೆ ಆಯತಪ್ಪಿ ಕಟ್ಟಿಂಗ್ ಮೆಷಿನ್ ಜೊತೆ ಕೆಳಗೆ ಬಿದ್ದು ವ್ಯಕ್ತಿಯೊಬ್ಬರು ಸಾವನಪ್ಪಿದ ಘಟನೆ ಬೆಳ್ತಂಗಡಿಯ ಸಾವ್ಯದಲ್ಲಿ ನಡೆದಿದೆ. ಮೃತರನ್ನು ಸಾವ್ಯ ಗ್ರಾಮದ ಸಾವ್ಯ ಹೊಸಮನೆ ನಿವಾಸಿ ಪ್ರಶಾಂತ್ ಪೂಜಾರಿ (46) ಎಂದು ಗುರುತಿಸಲಾಗಿದೆ. ಈ ಘಟನೆ ಡಿಸೆಂಬರ್ 19 ರಂದು ನಡೆದಿದ್ದು, ಪ್ರಶಾಂತ್ ಕಟ್ಟಿಂಗ್ ಮೇಷಿನ್ ಜೊತೆ ಮರ ಕತ್ತರಿಸುತ್ತಿದ್ದರು, ಈ ವೇಳೆ ಆಯತಪ್ಪಿ ಅವರು ಮೆಷಿನ್ ಜೊತೆಗೆ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಕಟ್ಟಿಂಗ್ ಮೆಷಿನ್ ಚಾಲನಾ ಸ್ಥಿತಿಯಲ್ಲಿದ್ದ ಕಾರಣ

ಬೆಳ್ತಂಗಡಿ: ಮರ ಕಡಿಯುವ ಯಂತ್ರ ಕುತ್ತಿಗೆಗೆ ಸಿಕ್ಕಿ ವ್ಯಕ್ತಿ ಸಾವು Read More »

2023ನೇ ಸಾಲಿನ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ/ ಪ್ರಶಸ್ತಿಗೆ ಭಾಜನರಾದ ಲಕ್ಷ್ಮೀಶ ತೋಳ್ಪಾಡಿ

ಸಮಗ್ರ ನ್ಯೂಸ್: 2023ನೇ ಸಾಲಿನ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳು ಪ್ರಕಟವಾಗಿದ್ದು, ಕರ್ನಾಟಕದ ಹೆಸರಾಂತ ಸಾಹಿತಿ ಹಾಗೂ ಚಿಂತಕ ಲಕ್ಷ್ಮೀಶ ತೋಳ್ಪಾಡಿ ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಮಾಧವ್ ಕೌಶಿಕ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 24 ಭಾರತೀಯ ಭಾಷೆಗಳಲ್ಲಿ ಪ್ರತಿಷ್ಠಿತ ತೀರ್ಪುಗಾರರ ಸದಸ್ಯರು ಶಿಫಾರಸು ಮಾಡಿದ ಪ್ರಶಸ್ತಿಗಳನ್ನು ಸಾಹಿತ್ಯ ಅಕಾಡೆಮಿಯ ಕಾರ್ಯಕಾರಿ ಮಂಡಳಿಯು ಅನುಮೋದಿಸಿತು. 9 ಕವನಗಳು, 6 ಕಾದಂಬರಿಗಳು, 5 ಸಣ್ಣ ಕಥೆಗಳು, 3 ಪ್ರಬಂಧಗಳು ಮತ್ತು 1 ಸಾಹಿತ್ಯ

2023ನೇ ಸಾಲಿನ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ/ ಪ್ರಶಸ್ತಿಗೆ ಭಾಜನರಾದ ಲಕ್ಷ್ಮೀಶ ತೋಳ್ಪಾಡಿ Read More »

ಪುತ್ತೂರು: ಮತ್ತೋರ್ವ ಹಿಂಜಾವೇ ಕಾರ್ಯಕರ್ತನಿಗೆ ಗಡಿಪಾರು ನೋಟೀಸ್

ಸಮಗ್ರ ನ್ಯೂಸ್: ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲಾ ಸಹಸಂಯೋಜಕ ದಿನೇಶ್ ಪಂಜಿಗ ಅವರ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 55ರಂತೆ ವಿಜಯಪುರ ಜಿಲ್ಲೆಯ ಸಿಂಧಗಿ ಪೊಲೀಸ್ ಠಾಣಾ ವ್ಯಾಪ್ತಿಗೆ ಯಾಕೆ ಗಡಿಪಾರು ಮಾಡಬಾರದು ಎಂದು ಕಾರಣ ಕೇಳುವ ಆದೇಶ ಮಾಡಿ ಉಪವಿಭಾಗೀಯ ದಂಡಾಧಿಕಾರಿ ನೊಟೀಸ್ ಜಾರಿ ಮಾಡಿದ್ದಾರೆ. ಪುತ್ತೂರು ತಾಲೂಕಿನ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿಗೋಡು ಗ್ರಾಮದ ಪಂಜಿಗ ಮನೆ ಎಂಬಲ್ಲಿನ ದಿನೇಶ್ (37.ವ)ರವರು ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ

ಪುತ್ತೂರು: ಮತ್ತೋರ್ವ ಹಿಂಜಾವೇ ಕಾರ್ಯಕರ್ತನಿಗೆ ಗಡಿಪಾರು ನೋಟೀಸ್ Read More »

ಕುಮಾರಪರ್ವತ ಚಾರಣಿಗರ ಅನ್ನದಾತ‌ ಗಿರಿಗದ್ದೆ ಮಹಾಲಿಂಗ ಭಟ್ ಇನ್ನಿಲ್ಲ

ಸಮಗ್ರ ನ್ಯೂಸ್: ಕುಮಾರಪರ್ವತ ಚಾರಣ ವೇಳೆ ಸಿಗುವ ಗಿರಿಗದ್ದೆ ಮಹಾಲಿಂಗ ಭಟ್ಟರನ್ನು ಚಾರಣಿಗರಿಗೆ ಪರಿಚಯಿಸಬೇಕಾದ್ದಿಲ್ಲ. ಚಾರಣಿಗರ ಪಾಲಿನ ಅನ್ನದಾತರಾಗಿರುವ ಮಹಾಲಿಂಗ ಭಟ್ಟರು ಬುಧವಾರ(ಡಿ.20) ಅವರು ನಿಧನ ಹೊಂದಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯದಿಂದ 4 ಕಿಲೋ ಮೀಟರ್ ದೂರದಲ್ಲಿ ಕುಮಾರ ಪರ್ವತದ ಹಾದಿಯ ಗಿರಿಗದ್ದೆಯಲ್ಲಿದ್ದ ಮಹಾಲಿಂಗೇಶ್ವರ ಭಟ್ಟರು ಇತ್ತೀಚಿನವರೆಗೂ ಅಲ್ಲೇ ವಾಸವಾಗಿದ್ದರು. ಚಾರಣಿಗರ ಪಾಲಿನ ಅನ್ನದಾತ, ಅನ್ನದೇವರಾಗಿದ್ದರು. ಗಿರಿಗದ್ದೆ ಭಟ್ಟರು ಅಂತಲೇ ಫೇಮಸ್ಸಾಗಿದ್ದ ಇವರು ಕಳೆದ ಕೆಲವು ತಿಂಗಳುಗಳ ಹಿಂದೆ ಇವರ ಸಹೋದರ ವೆಂಕಟ್ರಮಣ ಜೋಯಿಸರನ್ನು ಅಗಲಿದ್ದರು. ಈ ಕುಟುಂಬ

ಕುಮಾರಪರ್ವತ ಚಾರಣಿಗರ ಅನ್ನದಾತ‌ ಗಿರಿಗದ್ದೆ ಮಹಾಲಿಂಗ ಭಟ್ ಇನ್ನಿಲ್ಲ Read More »

ಪುತ್ತೂರು: ಡಾಂಬರ್ ನಲ್ಲಿ ಸಿಲುಕಿದ್ದ ನಾಗರಹಾವನ್ನು ರಕ್ಷಿಸಿದ ಸ್ನೇಕ್ ತೇಜಸ್

ಸಮಗ್ರ ನ್ಯೂಸ್: ಡಾಂಬರ್ ನಲ್ಲಿ ಸಿಲುಕಿ ಸಾವು ಬದುಕಿನೊಂದಿಗೆ ಹೋರಾಡುತ್ತಿದ್ದ ನಾಗರಹಾವೊಂದನ್ನು ಪುತ್ತೂರಿನ ಉರಗಪ್ರೇಮಿ ತೇಜಸ್ ಬನ್ನೂರು ರಕ್ಷಿಸಿ ಹಾವಿಗೆ ಜೀವದಾನ ಮಾಡಿದ್ದಾರೆ. ಪುತ್ತೂರಿನ ನೆಹರೂನಗರದಲ್ಲಿ ಮನೆಯೊಂದರಲ್ಲಿ ಡಾಂಬರ್ ಡಬ್ಬಿಗಳನ್ನು ಶೇಖರಿಸಿಟ್ಟ ಪ್ರದೇಶದಲ್ಲಿ ನಾಗರಹಾವು ಪತ್ತೆಯಾಗಿತ್ತು. ಸ್ಥಳೀಯರು ನಾಗರಹಾವು ಡಾಂಬರ್ ನಲ್ಲಿ ಒದ್ದಾಡುತ್ತಿರುವುದನ್ನು ಗಮನಿಸಿ ಉರಗಪ್ರೇಮಿ ತೇಜಸ್ ಬನ್ನೂರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ತೇಜಸ್ ನಾಗರಹಾವಿನ ಚರ್ಮದಿಂದ ಡಾಂಬರ್ ತೆಗೆಯಲು ಎರಡು ದಿನಗಳ ಕಾಲ ಶ್ರಮಪಟ್ಟಿದ್ದಾರೆ. ನಾಗರಹಾವನ್ನು ಶುದ್ಧ ಕೊಬ್ಬರಿ ಎಣ್ಣೆಯಲ್ಲಿ ಒಂದು ದಿನ ಇಟ್ಟು

ಪುತ್ತೂರು: ಡಾಂಬರ್ ನಲ್ಲಿ ಸಿಲುಕಿದ್ದ ನಾಗರಹಾವನ್ನು ರಕ್ಷಿಸಿದ ಸ್ನೇಕ್ ತೇಜಸ್ Read More »

ಕುಕ್ಕೆ ಸುಬ್ರಹ್ಮಣ್ಯ: ಮಡೆಸ್ನಾನ ಬದಲು ಎಡೆಸ್ನಾನ, ಪ್ರಸಾದ ರೂಪವಾಗಿ ಬೆತ್ತ ವಿತರಣೆ, ತೇರನ್ನೆಳೆಯಲು ಪಾಸ್ ವಿತರಣೆ| ಶಿಸ್ತು, ಗೊಂದಲಗಳ ನಿವಾರಿಸಿ ಮಾದರಿ ಕ್ರಮಕ್ಕೆ ಮುನ್ನುಡಿ ಬರೆದವರಾರು ಗೊತ್ತೇ?

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಚಂಪಾ ಷಷ್ಠಿ ಸಂಭ್ರಮದಂದು ಹರಕೆ ರೂಪದಲ್ಲಿ ಭಕ್ತರಿಗೆ ಎಡೆ ಸ್ನಾನ ಸೇವೆ ಜರಗಿದೆ.‌ 2011 ರವರೆಗೆ ಶ್ರೀ ಕ್ಷೇತ್ರದಲ್ಲಿ ಎಂಜಲು ಎಲೆ ಮೇಲೆ ಉರುಳು ಸೇವೆ ಕ್ರಮವಿತ್ತು. ಚರ್ಮ ರೋಗ, ವೈಯುಕ್ತಿಕ ಸಮಸ್ಯೆ ನಿವಾರಣೆಗೆ ಭಕ್ತಿಯಿಂದ ಉರುಳು ಸೇವೆ ನಡೆಸುತ್ತಿದ್ದರು. ಸಮಾಜದಲ್ಲಿ ಬದಲಾವಣೆ ಈಗಿನ ಕಾಲ ಘಟ್ಟದಲ್ಲಿ ಎಂಜಲು ಎಲೆ ಮೇಲೆ ಉರುಳುವ ದು ಸರಿಯಲ್ಲವೆಂದು ಮನಗಂಡು ಉಡುಪಿ ಪೇಜಾವರ ಶ್ರೀ ಗಳ ಸಮ್ಮುಖದಲ್ಲಿ, ಸಂಘದ ಹಿರಿಯರಾದ ಕಲ್ಲಡ್ಕ ಪ್ರಭಾಕರ

ಕುಕ್ಕೆ ಸುಬ್ರಹ್ಮಣ್ಯ: ಮಡೆಸ್ನಾನ ಬದಲು ಎಡೆಸ್ನಾನ, ಪ್ರಸಾದ ರೂಪವಾಗಿ ಬೆತ್ತ ವಿತರಣೆ, ತೇರನ್ನೆಳೆಯಲು ಪಾಸ್ ವಿತರಣೆ| ಶಿಸ್ತು, ಗೊಂದಲಗಳ ನಿವಾರಿಸಿ ಮಾದರಿ ಕ್ರಮಕ್ಕೆ ಮುನ್ನುಡಿ ಬರೆದವರಾರು ಗೊತ್ತೇ? Read More »

ರಿಯಲ್ ಆಗಿ ಹೀರೋ ಆದ ರಿಷಭ್/ ಕೆರಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ದತ್ತು ತೆಗೆದುಕೊಂಡ ಶೆಟ್ರು

ಸಮಗ್ರ ನ್ಯೂಸ್: ಕಾಂತಾರದ ಮೂಲಕ ಮನೆಮಾತಾಗಿರುವ ನಟ ರಿಷಬ್ ಶೆಟ್ಟಿ, ಇದೀಗ ಕೆರಾಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ದತ್ತು ಪಡೆದುಕೊಳ್ಳುವ ಮೂಲಕ ಮತ್ತೊಮ್ಮೆ ಸದ್ದು ಮಾಡಿದ್ದಾರೆ. ತಾವು ಓದಿದ್ದ ಕೆರಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ದತ್ತು ಪಡೆದುಕೊಳ್ಳುವ ತನ್ನ ನಿರ್ಧಾರವನ್ನು ಶಾಲಾ ಎಸ್‍ಡಿಎಂಸಿ ಸಭೆಯಲ್ಲಿ ರಿಷಬ್ ಪ್ರಕಟಿಸಿದ್ದಾರೆ. ಮೂವತ್ತು ವರ್ಷಗಳ ಹಿಂದೆ ಈ ಶಾಲೆಯಲ್ಲಿ 400ರಷ್ಟು ಮಕ್ಕಳಿದ್ದು, ಈಗ 71ಕ್ಕೆ ಇಳಿಕೆಯಾಗಿದೆ. ಒಬ್ಬರು ಖಾಯಂ ಶಿಕ್ಷಕರು, ಉಳಿದವರು ಗೌರವ ಶಿಕ್ಷಕರು. ಖುದ್ದಾಗಿ ಈ ಶಾಲೆಯ

ರಿಯಲ್ ಆಗಿ ಹೀರೋ ಆದ ರಿಷಭ್/ ಕೆರಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ದತ್ತು ತೆಗೆದುಕೊಂಡ ಶೆಟ್ರು Read More »

ವಸತಿ ನಿಲಯಗಳು ನಿಲಯಾರ್ಥಿಗಳಿಗೆ ಮನೆ ಇದ್ದಂತೆ- ಡಾ. ಅನುರಾಧಾ ಕುರುಂಜಿ

ಸಮಗ್ರ ನ್ಯೂಸ್: ವಿದ್ಯಾರ್ಜನೆಗಾಗಿ ವಸತಿ ನಿಲಯಗಳಿಗೆ ಬರುವ ನಿಲಯಾರ್ಥಿಗಳಿಗೆ ವಸತಿ ನಿಲಯಗಳು ತಮ್ಮ ಮನೆ ಇದ್ದ ಹಾಗೆ.  ಅಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳು ತಂದೆ ತಾಯಿಯರಂತೆ 24*7  ತಮ್ಮ ಸೇವೆಯಲ್ಲಿ ನಿರತರಾಗಿರುತ್ತಾರೆ. ಇಂತಹ ಸಂದರ್ಭದಲ್ಲಿ ನಿಲಯಾರ್ಥಿಗಳು ವಿದ್ಯಾಭ್ಯಾಸದ ಕಡೆಗೆ ಗಮನಹರಿಸಿ ತಾವು ನೆಲೆಸಿದ ವಸತಿ ನಿಲಯಗಳಿಗೆ ಒಳ್ಳೆಯ ಹೆಸರು ಹಾಗೂ ಕೀರ್ತಿಯನ್ನು ತಂದು ಕೊಡುವ ಕೆಲಸವನ್ನು ಮಾಡಬೇಕು ಎಂದು ಉಪನ್ಯಾಸಕರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರು ಅಭಿಪ್ರಾಯಪಟ್ಟರು. ಅವರು ಸುಳ್ಯದ ಮೆಟ್ರಿಕ್

ವಸತಿ ನಿಲಯಗಳು ನಿಲಯಾರ್ಥಿಗಳಿಗೆ ಮನೆ ಇದ್ದಂತೆ- ಡಾ. ಅನುರಾಧಾ ಕುರುಂಜಿ Read More »