ಕರಾವಳಿ

ಸುಳ್ಯ: ಕಟ್ಟಡದಿಂದ ಬಿದ್ದು ಗಾಯಗೊಂಡಿದ್ದ ಕಾರ್ಮಿಕ ಸಾವು

ಸಮಗ್ರ ನ್ಯೂಸ್: ಕಟ್ಟಡದಿಂದ ಆಯತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಕಾರ್ಮಿಕ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಸುಳ್ಯ ತಾಲೂಕಿನ ಮುರುಳ್ಯದಿಂದ ವರದಿಯಾಗಿದೆ. ಮೃತನನ್ನು ಬಿಹಾರ ಮೂಲದ ರಾಜ್ ಕುಮಾರ್ ಪಾಸ್ವಾನ್ (32) ಎಂದು ಗುರುತಿಸಲಾಗಿದೆ. ಬಿಹಾರದಿಂದ 10 ದಿನಗಳ ಹಿಂದೆ ಕಟ್ಟಡ ನಿರ್ಮಾಣ,‌ ಸಾರಣೆ ಕೆಲಸಕ್ಕೆಂದು ಬಂದಿದ್ದ ಇಬ್ಬರು ಅಣ್ಣ ತಮ್ಮಂದಿರು ಬೇರೆ ಬೇರೆ ಕಡೆ ಕೆಲಸ ಮಾಡಿಕೊಂಡಿದ್ದರು. ಧರ್ಮೇಂದ್ರ ಪಾಸ್ವಾನ್ ಎಂಬವರು ಮುರುಳ್ಯದಲ್ಲಿ ಕಟ್ಟಡದ ಕೆಲಸ ಮಾಡಿಕೊಂಡಿದ್ದರು. ಅಲ್ಲಿಗೆ ಪಂಜದಲ್ಲಿ ಸಾರಣೆ ಕೆಲಸ ಮಾಡಿಕೊಂಡಿದ್ದ

ಸುಳ್ಯ: ಕಟ್ಟಡದಿಂದ ಬಿದ್ದು ಗಾಯಗೊಂಡಿದ್ದ ಕಾರ್ಮಿಕ ಸಾವು Read More »

ಕುಕ್ಕೆ ಸುಬ್ರಹ್ಮಣ್ಯ: ಕುಮಾರ ಪರ್ವತದಲ್ಲಿ ಕುಮಾರಪಾದ, ವಾಸುಕಿಗೆ ಪೂಜೆ| ಸಂಪನ್ನಗೊಂಡ ಕುಮಾರ ಯಾತ್ರೆ

ಸಮಗ್ರ ನ್ಯೂಸ್: ಸುಮಾರು 4 ಸಾವಿರ ಅಡಿ ಎತ್ತರವಿರುವ ಪವಿತ್ರ ಕುಮಾರಪರ್ವತದ ತುತ್ತ ತುದಿಯಲ್ಲಿರುವ ಕುಮಾರನ ಪಾದಕ್ಕೆ ಮತ್ತು ಸಮೀಪದಲ್ಲಿರುವ ವಾಸುಕಿಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಅರ್ಚಕ ವೇ|ಮೂ| ಸೀತಾರಾಮ ಯಡಪಡಿತ್ತಾಯ ಅವರು ಪೂರ್ವಶಿಷ್ಠ ಸಂಪ್ರದಾಯದ ಪ್ರಕಾರ ಮಾರ್ಗಶಿರ ಬಹುಳ ಷಷ್ಠಿಯ ದಿನವಾದ ಮಂಗಳವಾರ ಪೂಜೆ ನೆರವೇರಿಸಿದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ, ವ್ಯವಸ್ಥಾಪನ ಸಮಿತಿ ಸದಸ್ಯರಾದ ಪ್ರಸನ್ನ ದರ್ಬೆ, ಶ್ರೀವತ್ಸ ಬೆಂಗಳೂರು, ಲೋಕೇಶ್‌ ಮುಂಡೋಕಜೆ, ಶೋಭಾ ಗಿರಿಧರ್‌,

ಕುಕ್ಕೆ ಸುಬ್ರಹ್ಮಣ್ಯ: ಕುಮಾರ ಪರ್ವತದಲ್ಲಿ ಕುಮಾರಪಾದ, ವಾಸುಕಿಗೆ ಪೂಜೆ| ಸಂಪನ್ನಗೊಂಡ ಕುಮಾರ ಯಾತ್ರೆ Read More »

ಸಂಪಾಜೆ: ಆಯುಷ್ಮಾನ್ ಭವ್ ಅಭಿಯಾನದಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಸಮಗ್ರ ನ್ಯೂಸ್: ಕೊಡಗು ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಡಿಕೇರಿ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ, ಪ್ರಾಥಮಿಕ ಆರೋಗ್ಯ ಕೇಂದ್ರ(ನಿರ್ವಹಣೆ: ಉದ್ಭವ ಶೈಕ್ಷಣಿಕ ಮತ್ತು ಗ್ರಾಮಾಭಿವೃದ್ಧಿ (ರಿ.) ಸಂಸ್ಥೆ ಬೆಂಗಳೂರು) ಆರೋಗ್ಯ ರಕ್ಷಾ ಸಮಿತಿ ಸಂಪಾಜೆ, ಲಯನ್ಸ್ ಕ್ಲಬ್ ಸಂಪಾಜೆ, ಗ್ರಾಮ ಪಂಚಾಯತ್ ಸಂಪಾಜೆ, ಬಾಲಂಬಿ, ಪೆರಾಜೆ, ಮದೆನಾಡು ಮತ್ತು ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಆಯುಷ್ಮಾನ್ ಭವ್ ಅಭಿಯಾನದಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವು ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರ ಸಭಾಭವನದಲ್ಲಿ ಜ.2ರಂದು

ಸಂಪಾಜೆ: ಆಯುಷ್ಮಾನ್ ಭವ್ ಅಭಿಯಾನದಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ Read More »

ಸುಳ್ಯ: ಜಾಲ್ಸೂರಿನಲೊಂದು ಗಲೀಜು ಶೌಚಾಲಯ| ನೀರಿಲ್ಲದೆ ಸಾರ್ವಜನಿಕರು ಪರದಾಟ | ಕ್ಯಾರೇ ಇಲ್ಲದ ಪಂಚಾಯತ್

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಜಾಲ್ಸೂರು ಗ್ರಾ.ಪಂ.ಗೆ ಸಂಬಂಧಿಸಿದ ಶೌಚಾಲಯಕ್ಕೆ ನೀರಿನ ವ್ಯವಸ್ಥೆ ಸರಿಯಾಗಿ ಇಲ್ಲದೆ ಸಾರ್ವಜನಿಕರು ಪರದಾಡುತ್ತಿರುವುದಲ್ಲದೆ ಶೌಚಾಲಯ ಗಬ್ಬು ನಾರುತ್ತಿದೆ. ಮಾಣಿ – ಮೈಸೂರು ಹೆದ್ದಾರಿಯಲ್ಲಿ ಸಿಗುವ ಜಾಲ್ಸೂರು ಪೇಟೆಯಲ್ಲಿ ಸಾವಿರಾರು ಮಂದಿ ಓಡಾಡುತ್ತಾರೆ. ಅಲ್ಲದೆ ಕೇರಳ, ತಮಿಳುನಾಡಿಗೆ ಹೋಗುವ ಪ್ರಯಾಣಿಕರು ಇದೇ ಗ್ರಾಮವನ್ನು ಹಾದು ಹೋಗುತ್ತಾರೆ. ಈ ಪೇಟೆಯಲ್ಲಿ ಹತ್ತಾರು ಅಂಗಡಿಗಳಿದ್ದು ಅಲ್ಲಿಯ ವ್ಯಾಪಾರಸ್ಥರಿಗೆ ಮತ್ತು ಸಾರ್ವಜನಿಕರಿಗಾಗಿ ಹೆದ್ದಾರಿಯ ಬದಿ ಶೌಚಾಲಯವನ್ನು ನಿರ್ಮಿಸಲಾಗಿತ್ತು. ಆದರೆ ಇತ್ತಿಚಿನ ಕೆಲ ದಿನಗಳಿಂದ ಆ ಶೌಚಾಲಯಕ್ಕೆ ಸರಿಯಾಗಿ

ಸುಳ್ಯ: ಜಾಲ್ಸೂರಿನಲೊಂದು ಗಲೀಜು ಶೌಚಾಲಯ| ನೀರಿಲ್ಲದೆ ಸಾರ್ವಜನಿಕರು ಪರದಾಟ | ಕ್ಯಾರೇ ಇಲ್ಲದ ಪಂಚಾಯತ್ Read More »

ಸುಳ್ಯ:ಶ್ರೀ ಕ್ಷೇತ್ರ ಬ್ರಹ್ಮರಗಯದಲ್ಲಿ 46ನೇ ವರ್ಷದ ಅಯ್ಯಪ್ಪ ದೀಪೋತ್ಸವ| ಶಾಸಕಿ ಭಾಗೀರಥಿ ಮರುಳ್ಯ ಭೇಟಿ

ಸಮಗ್ರ ನ್ಯೂಸ್: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಶ್ರೀ ಕ್ಷೇತ್ರ ಬ್ರಹ್ಮರಗಯದಲ್ಲಿ ಜ.1ರಂದು ನಡೆದ 46 ನೇ ವರ್ಷದ ದೀಪೋತ್ಸವ ಕಾರ್ಯಕ್ರಮದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು.ಭಾಗೀರಥಿ ಮರುಳ್ಯ ಅವರು ಕ್ಷೇತ್ರಕ್ಕೆ ಭೇಟಿ ನೀಡಿದರು. ಕ್ಷೇತ್ರದ ಆಡಳಿತ ಮಂಡಳಿಯ ಅಧ್ಯಕ್ಷ ಗಣೇಶ್ ಶಾಂತಿನಗರ ಮತ್ತು ಪದಾಧಿಕಾರಿಗಳು ಶಾಸಕಿಯವರನ್ನು ದೇವಸ್ಥಾನದ ಪರವಾಗಿ ಗೌರವಿಸಿದರು. ಬಳಿಕ‌ ಶಾಸಕರು ಶ್ರೀ ದೇವರ ಗಂಧ ಪ್ರಸಾದವನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ನಗರ

ಸುಳ್ಯ:ಶ್ರೀ ಕ್ಷೇತ್ರ ಬ್ರಹ್ಮರಗಯದಲ್ಲಿ 46ನೇ ವರ್ಷದ ಅಯ್ಯಪ್ಪ ದೀಪೋತ್ಸವ| ಶಾಸಕಿ ಭಾಗೀರಥಿ ಮರುಳ್ಯ ಭೇಟಿ Read More »

ಕುಕ್ಕೆ ಸುಬ್ರಹ್ಮಣ್ಯ: ನಿವೃತ್ತರಾದ ಮಾವುತ ಶ್ರೀನಿವಾಸರನ್ನ ಗೌರವಿಸಿ ಬೀಳ್ಕೊಟ್ಟ ‘ಯಶಸ್ವಿ’

ಸಮಗ್ರ ನ್ಯೂಸ್: ಮಹತೋಭಾರ ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಆನೆ ‘ಯಶಸ್ವಿ’ಯ ಮಾವುತರಾಗಿದ್ದ ಶ್ರೀನಿವಾಸ ಗೌಡ ಧರ್ಮಸ್ಥಳ ಭಾನುವಾರ ನಿವೃತ್ತರಾದರು. ಯಶಸ್ವಿಯು ಶ್ರೀನಿವಾಸ ಅವರಿಗೆ ಹಾರ ಹಾಕಿ ಸೊಂಡಿಲನ್ನು ಅವರ ತಲೆಯ ಮೇಲಿರಿಸಿ ಗೌರವ ಸಲ್ಲಿಸಿತು. ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆನೆ ಮಾವುತರಾಗಿ ಸುಮಾರು 15ವರ್ಷ ಅವರು ಸೇವೆ ಸಲ್ಲಿಸಿದ್ದರು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ಶ್ರೀನಿವಾಸ ಅವರನ್ನು ಸನ್ಮಾನಿಸಿದರು. ದೇವಳದ ಕಾರ್ಯನಿರ್ವಹಣಾಧಿಕಾರಿ ನಿಂಗಯ್ಯ ಇದ್ದರು.

ಕುಕ್ಕೆ ಸುಬ್ರಹ್ಮಣ್ಯ: ನಿವೃತ್ತರಾದ ಮಾವುತ ಶ್ರೀನಿವಾಸರನ್ನ ಗೌರವಿಸಿ ಬೀಳ್ಕೊಟ್ಟ ‘ಯಶಸ್ವಿ’ Read More »

ನಾಳೆ(ಜ.2) ಸುಳ್ಯ ಮೆಸ್ಕಾಂನ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

ಸಮಗ್ರ ನ್ಯೂಸ್: ಜ.2 ನೇ ಮಂಗಳವಾರದಂದು ಸುಳ್ಯ ಮೆಸ್ಕಾಂನ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 33 ಕೆ.ವಿ. ಮಾಡಾವು ಬೆಳ್ಳಾರೆ, 33 ಕೆ.ವಿ. ಗುತ್ತಿಗಾರು ವಿದ್ಯುತ್ ಮಾರ್ಗಗಳಲ್ಲಿ ಮತ್ತು 11 ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು‌ ಹಮ್ಮಿಕೊಂಡಿರುವುದರಿಂದ 110/33 ಕೆ.ವಿ. ಮಾಡಾವು ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ 33 ಕೆ.ವಿ. ಗುತ್ತಿಗಾರು ಮತ್ತು 33/11 ಕೆ.ವಿ. ಬೆಳ್ಳಾರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ 11 ಕೆ.ವಿ. ಬೆಳ್ಳಾರೆ 1, ಬೆಳ್ಳಾರೆ 2, ನೆಟ್ಟಾರು,

ನಾಳೆ(ಜ.2) ಸುಳ್ಯ ಮೆಸ್ಕಾಂನ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ Read More »

ಸುಳ್ಯ: ಕೆ ಎಸ್ ಆರ್ ಟಿ ಸಿ ಗುತ್ತಿಗೆ ಚಾಲಕರ ಮುಷ್ಕರ| ಶಾಸಕ ಅಶೋಕ್ ಕುಮಾರ್ ರೈ ಭೇಟಿ |ನಾಳೆಯಿಂದ ಕರ್ತವ್ಯಕ್ಕೆ ಹಾಜರು

ಸಮಗ್ರ ನ್ಯೂಸ್: ಕೆ ಎಸ್ ಆರ್ ಟಿ ಸಿ ಯಲ್ಲಿ ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡ ಚಾಲಕರಿಗೆ ಕೆಲಸ ನಿಲ್ಲಿಸುವಂತೆ ಪನ್ನಗ ಸಂಸ್ಥೆ ಏಕಾಏಕಿ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಬಸ್ ಚಾಲಕರು ತಮ್ಮ ಉದ್ಯೋಗ ಭದ್ರತೆಗಾಗಿ ಸ್ಪಷ್ಟ ಆದೇಶ ನೀಡಬೇಕೆಂದು ಆಗ್ರಹಿಸಿ ಜ .1 ರಂದು ಸುಳ್ಯ ಬಸ್ಸು ಡಿಪೋ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದರು. ನಂತರ ಚಾಲಕರೆಲ್ಲ ಪುತ್ತೂರಿಗೆ ತೆರಳಿ ಶಾಸಕ ಅಶೋಕ್‌ ಕುಮಾ‌ರ್ ರೈ ಅವರನ್ನು ಭೇಟಿ ಮಾಡಿ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಸಮಸ್ಯೆಗೆ ಸ್ಪಂದಿಸಿದ

ಸುಳ್ಯ: ಕೆ ಎಸ್ ಆರ್ ಟಿ ಸಿ ಗುತ್ತಿಗೆ ಚಾಲಕರ ಮುಷ್ಕರ| ಶಾಸಕ ಅಶೋಕ್ ಕುಮಾರ್ ರೈ ಭೇಟಿ |ನಾಳೆಯಿಂದ ಕರ್ತವ್ಯಕ್ಕೆ ಹಾಜರು Read More »

ಅರಂತೋಡು -ಎಲಿಮಲೆ‌ ಲೋಕೋಪಯೋಗಿ ರಸ್ತೆ ಅಭಿವೃದ್ಧಿ ಪಡಿಸಲು ಅಡ್ತಲೆ ನಾಗರಿಕ ಹಿತರಕ್ಷಣ ವೇದಿಕೆ ಮನವಿ

ಸಮಗ್ರ ನ್ಯೂಸ್: ವಿಧಾನಸಭಾ ಚುನಾವಣೆಯಲ್ಲಿ ಚುನಾವಣಾ ಭಹಿಷ್ಕಾರ ಮೂಲಕ ತಾಲೂಕಿನಲ್ಲಿ ಸಂಚಲನ ಮೂಡಿಸಿದ ವೇದಿಕೆ ಮತ್ತೆ ಹೋರಾಟಕ್ಕೆ ಸಜ್ಜುಗುತ್ತಿದೆ. ವಿಧಾನ ಸಭಾ ಚುನಾವಣೆಯ ಸಂಧರ್ಭ, ಆರಂತೋಡಿನಿಂದ ಕನಿಷ್ಠ ಅಡ್ತಲೆ ತನಕ ರಸ್ತೆ ಅಭಿವೃದ್ಧಿ ಮಾಡದೇ ಇದ್ದಲ್ಲಿ ಚುನಾವಣೆ ಬಹಿಸ್ಕಾರ ಮಾಡುವುದಾಗಿ, ಇಡೀ ತಾಲೂಕಿನಲ್ಲೇ ಸಂಚಲನ ಮೂಡಿಸಿದ್ದು, ವೇದಿಕೆಯು ಈ ಬಾರೀ ಲೋಕಸಭಾ ಚುನಾವಣೆ ಮೊದಲು, ಕಳೆದ ಚುನಾವಣೆ ಸಂದರ್ಭದಲ್ಲಿ ಪಿಂಡಿಮನೆಯಿಂದ ಅಡ್ತಲೆ ತನಕ ಸುಮಾರು 1:5 ಕಿ ಮೀ ನಷ್ಟು ರಸ್ತೆ ಅಭಿವೃದ್ಧಿಯನ್ನು ಚುನಾವಣೆ ಮುಗಿದ ನಂತರ

ಅರಂತೋಡು -ಎಲಿಮಲೆ‌ ಲೋಕೋಪಯೋಗಿ ರಸ್ತೆ ಅಭಿವೃದ್ಧಿ ಪಡಿಸಲು ಅಡ್ತಲೆ ನಾಗರಿಕ ಹಿತರಕ್ಷಣ ವೇದಿಕೆ ಮನವಿ Read More »

ಸುಳ್ಯ: ಸಂತ ಬ್ರಿಜಿಡ್ಸ್ ಚರ್ಚ್ ನಲ್ಲಿ ಕ್ರಿಸ್ಮಸ್ ಸೌಹಾರ್ದಕೂಟ-2023| ಸಾಧಕರಿಗೆ ಸನ್ಮಾನ

ಸಮಗ್ರ ನ್ಯೂಸ್: ಸುಳ್ಯ ಸಂತ ಬ್ರಿಜಿಡ್ಸ್ ಚರ್ಚ್ ಐಸಿವೈಎಂ, ಯುವ ಆಯೋಗ ಮತ್ತು ಪಾಲನಾ ಪರಿಷದ್ ಸಹಕಾರದೊಂದಿಗೆ ಡಿ.31 ರಂದು ಕ್ರಿಸ್ಮಸ್ ಸೌಹಾರ್ದಕೂಟ-2023 ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಸಂತ ಬ್ರಿಜಿಡ್ಸ್ ಚರ್ಚ್ ಆವರಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೈಂಟ್ ಬ್ರಿಜೆಡ್ಸ್ ಚರ್ಚಿನ ಧರ್ಮ ಗುರುಗಳಾದ ರೆ|ಫಾ|ವಿಕ್ಟರ್ ಡಿಸೋಜಾ ವಹಿಸಿ, ಮುಖ್ಯ ಅತಿಥಿಗಳಾಗಿ ಸುಳ್ಯ ನಗರ ಪಂಚಾಯತ್ ಸದಸ್ಯರುಗಳಾದ ಎಂ ವೆಂಕಪ್ಪಗೌಡ, ಡೇವಿಡ್ ಧೀರಾ ಕ್ರಾಸ್ತ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಸಾಧಕರನ್ನು ಮಾದ್ಯಮ ವಿಭಾಗದಿಂದ ಪತ್ರಕರ್ತ

ಸುಳ್ಯ: ಸಂತ ಬ್ರಿಜಿಡ್ಸ್ ಚರ್ಚ್ ನಲ್ಲಿ ಕ್ರಿಸ್ಮಸ್ ಸೌಹಾರ್ದಕೂಟ-2023| ಸಾಧಕರಿಗೆ ಸನ್ಮಾನ Read More »