ಕರಾವಳಿ

ಸುಳ್ಯ: ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ಛದ್ಮವೇಷ ಸ್ಪರ್ಧೆ

ಸಮಗ್ರ ನ್ಯೂಸ್: ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ಡಿ .16 ರಂದು ಪುಟಾಣಿಗಳಿಗೆ ಛದ್ಮವೇಷ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.  ಈ ಕಾರ್ಯಕ್ರಮದಲ್ಲಿ  ತೀರ್ಪುಗಾರರಾಗಿ ಶ್ರೀಮತಿ .ಶ್ರೀಪ್ರಿಯಾ . ಎ .ಆರ್ ಹಾಗೂ ದಿಶಾ ಶೆಟ್ಟಿ ಉಸ್ಥಿತರಿದ್ದು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಸ್ಥೆಯ ಪುಟಾಣಿ ಮಕ್ಕಳು ರೈತ, ಯೋಧ, ಅಜ್ಜಿ , ಗಾಂಧೀಜಿ, ಸೇವ್ ವಾಟರ್, ಸೇವ್ ನೇಚರ್ , ತೆಂಗಿನಕಾಯಿ, ರಾಮ, ಅನಾನಸ್, ಸ್ಟ್ರಬೆರ್ರಿ, ಟ್ರಾಫಿಕ್ ರೂಲ್ಸ್, ಟೀಚರ್, ಡಾಕ್ಟರ್, ಮಿಸ್ಸ್ ಯೂನಿವರ್ಸಲ್, ಮಂಡ್ಯ ಗೌಡ್ರು, ಡೊನೇಟ್ ಬ್ಲಡ್ ಮುಂತಾದ […]

ಸುಳ್ಯ: ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ಛದ್ಮವೇಷ ಸ್ಪರ್ಧೆ Read More »

ಕುಕ್ಕೆ ಸುಬ್ರಹ್ಮಣ್ಯ: ಸಂಭ್ರಮದಿಂದ ಜರಗಿದ ಚಂಪಾಷಷ್ಟಿ ಮಹಾರಥೋತ್ಸವ

ಸಮಗ್ರ ನ್ಯೂಸ್: ಮಹತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪ್ರಧಾನ ದಿನವಾದ ಕಾರ್ತಿಕ ಶುದ್ಧ ಷಷ್ಠಿಯ ದಿನವಾದ ಸೋಮವಾರ ಧನುರ್ ಲಗ್ನ ಸುಮುಹೂರ್ತದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವರು ಬ್ರಹ್ಮರಥಾರೋಹಣರಾಗಿ, ಮಹಾರಥೋತ್ಸವ ಜರುಗಿತು. ಅಲ್ಲದೆ ಚಿಕ್ಕ ರಥದಲ್ಲಿ ಉಮಾಮಹೇಶ್ವರ ದೇವರು ಆಸೀನರಾಗಿ, ಚಿಕ್ಕ ರಥೋತ್ಸವ ಜರುಗಿತು. ಸುವರ್ಣ ವೃಷ್ಠಿಯಾಗಿ, ಚಿಕ್ಕ ರಥೋತ್ಸವ ನೆರವೇರಿದ ಬಳಿಕ ಚಂಪಾಷಷ್ಠಿ ಮಹಾರಥೋತ್ಸವ ಜರುಗಿತು. ಬಳಿಕ ಷಷ್ಠಿ ಕಟ್ಟೆಯಲ್ಲಿ ಮತ್ತು ಒಳಾಂಗಣದ ಕಟ್ಟೆಯಲ್ಲಿ ಅವಳಿ ದೇವರಿಗೆ ಪೂಜೆ ನಡೆಯಿತು. ಸಹಸ್ರಾರು ಭಕ್ತರು

ಕುಕ್ಕೆ ಸುಬ್ರಹ್ಮಣ್ಯ: ಸಂಭ್ರಮದಿಂದ ಜರಗಿದ ಚಂಪಾಷಷ್ಟಿ ಮಹಾರಥೋತ್ಸವ Read More »

ತಾನು ಓದಿದ್ದ ಸರ್ಕಾರಿ ಶಾಲೆಯನ್ನೆ ದತ್ತು ಪಡೆದ ರಿಷಬ್ ಶೆಟ್ಟಿ..

ಸಮಗ್ರ ನ್ಯೂಸ್: ಕಾಂತರ-1 ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿ ಇರುವ ರಿಷಬ್ ಶೆಟ್ಟಿ ಈಗ ಹೊಸ ವಿಷಯದಲ್ಲಿ ಮುನ್ನೆಲೆಗೆ ಬಂದಿದ್ದಾರೆ. ಹೌದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಸಿನಿಮಾ ಮೂಲಕ ಕನ್ನಡ ಶಾಲೆಗಳ ಉಳಿವಿನ ಬಗ್ಗೆ ಜಾಗೃತಿಮೂಡಿಸಿ ಹಲವಾರು ಕನ್ನಡ ಶಾಲೆಗಳ ಉಳಿವಿಗೆ ಕಾರಣನಾಗಿದ್ದರು ನಟ, ನಿರ್ದೇಶಕ ರಿಷಬ್ ಶೆಟ್ಟಿ. ಕೇವಲ ಸಿನಿಮಾದಲ್ಲಿ ಮಾತ್ರವಲ್ಲದೇ ಕನ್ನಡ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ರಿಷಬ್ ಶೆಟ್ಟಿ ಫೌಂಡೇಶನ್ ಮೂಲಕ ಅಳಿವಿನಂಚಿನಲ್ಲಿದ್ದ ತಾನು ಓದಿದ ಕೆರಾಡಿಯ ಸರ್ಕಾರಿ ಕನ್ನಡ ಶಾಲೆಯನ್ನು

ತಾನು ಓದಿದ್ದ ಸರ್ಕಾರಿ ಶಾಲೆಯನ್ನೆ ದತ್ತು ಪಡೆದ ರಿಷಬ್ ಶೆಟ್ಟಿ.. Read More »

ಸುಳ್ಯ: ಸೈಂಟ್ ಜೋಸೆಫ್ ಶಾಲಾ ವತಿಯಿಂದ ಡಿ.18,19 ರಂದು ವಾರ್ಷಿಕ ಕ್ರೀಡಾ ದಿನ

ಸಮಗ್ರ ನ್ಯೂಸ್: ಸೈಂಟ್ ಜೋಸೆಫ್ ಇಂಗ್ಲಿಷ್ ಮಾಧ್ಯಮ ಪೂರ್ವ-ಪ್ರಾಥಮಿಕ, ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಾರ್ಷಿಕ ಕ್ರೀಡಾ ದಿನವು ಸೈಂಟ್ ಜೋಸೆಫ್ ಶಾಲಾ ಮೈದಾನದಲ್ಲಿ ಡಿ.18 ರಂದು ನಡೆಯಲಿದೆ. ವಾರ್ಷಿಕ ವಿದ್ಯಾರ್ಥಿಗಳ ಕ್ರೀಡಾ ದಿನದ ಅಧ್ಯಕ್ಷರಾಗಿ ರೆ.ಫಾ. ವಿಕ್ಟರ್ ಡಿಸೋಜಾ ವರದಿಗಾರರು, ಸೇಂಟ್ ಜೋಸೆಫ್ ಶಿಕ್ಷಣ ಸಂಸ್ಥೆ ಸುಳ್ಯ, ಉದ್ಘಾಟಕರಾಗಿ ಈರಯ್ಯ ದೂಂತೂರು ಪೊಲೀಸ್ ಉಪನಿರೀಕ್ಷಕರು ಸುಳ್ಯ, ಹಾಗೆಯೇ ಗೌರವ ಅತಿಥಿಯಾಗಿ ಗುರುಸ್ವಾಮಿ ಬಿ.ಜಿ ಅಧ್ಯಕ್ಷರು, ಪಿ.ಟಿ.ಎ. ಪ್ರೌಢಶಾಲೆ, ಜೆ.ಕೆ.ರೈ ಅಧ್ಯಕ್ಷರು, ಪಿ.ಟಿ.ಎ. ಪ್ರಾಥಮಿಕ ಶಾಲೆ, ಭವ್ಯಾ ಅಧ್ಯಕ್ಷರು,

ಸುಳ್ಯ: ಸೈಂಟ್ ಜೋಸೆಫ್ ಶಾಲಾ ವತಿಯಿಂದ ಡಿ.18,19 ರಂದು ವಾರ್ಷಿಕ ಕ್ರೀಡಾ ದಿನ Read More »

ಸುಳ್ಯ: ಶ್ರೀ ಮಹಿಷಮರ್ದಿನಿ ದೇವಸ್ಥಾನ ಕೇರ್ಪಡ ವರ್ಷಾವಧಿ ಜಾತ್ರೋತ್ಸವ

ಸಮಗ್ರ ನ್ಯೂಸ್: ಶ್ರೀ ಮಹಿಷಮರ್ದಿನಿ ದೇವಸ್ಥಾನ ಕೇರ್ಪಡ ವರ್ಷಾವಧಿ ಜಾತ್ರೋತ್ಸವವು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ನೇತೃತ್ವದಲ್ಲಿ ಡಿ.15 ಹಾಗೂ 16 ರಂದು ನಡೆಯಿತು. ಡಿ. 15 ನೇ ಶುಕ್ರವಾರದಂದು ಚಂಡಿಕಾಯಾಗದ ಪೂರ್ಣಾಹುತಿ, ಸುವಾಸಿನಿ ಪೂಜೆ, ಶ್ರೀ ದೇವರಿಗೆ ಕಲತಾಭಿಷೇಕ, ಹಸಿರು ಹೊರೆಕಾಣಿಕೆ ಸಮರ್ಪಣೆ, ಮಹಾಪೂಜೆ, ಪ್ರಸಾರ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಬಳಿಕ ರಾತ್ರಿ ಗಂಟೆ 7 ಕ್ಕೆ ಶ್ರೀ ದೇವಿಗೆ ದೊಡ್ಡ ರಂಗಪೂಜೆ ಹಾಗೂ ಮಹಾಪೂಜೆ. ರಾತ್ರಿ ಗಂಟೆ 8-00ರಿಂದ; ಶ್ರೀ ದೇವರ

ಸುಳ್ಯ: ಶ್ರೀ ಮಹಿಷಮರ್ದಿನಿ ದೇವಸ್ಥಾನ ಕೇರ್ಪಡ ವರ್ಷಾವಧಿ ಜಾತ್ರೋತ್ಸವ Read More »

ಮಂಗಳೂರು: ಹವ್ಯಕ ಸಭಾದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ವೈದಿಕ ಸಮ್ಮಾನ ಕಾರ್ಯಕ್ರಮ

ಸಮಗ್ರ ನ್ಯೂಸ್: ಮಂಗಳೂರು ನಂತೂರು ಶ್ರೀ ಭಾರತೀ ಕಾಲೇಜು ಆವರಣದಲ್ಲಿರುವ ಶಂಕರಶ್ರೀ ಸಭಾಭವನದಲ್ಲಿ ಪ್ರತಿ ವರ್ಷ ನಡೆದು ಬರುವಂತೆ ಈ ವರ್ಷವೂ ಮಂಗಳೂರು ಹವ್ಯಕ ಸಭಾದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವೈದಿಕ ಸಮ್ಮಾನ ಕಾರ್ಯಕ್ರಮ ಡಿ.14 ರಂದು ಜರುಗಿತು. ಹವ್ಯಕ ಸಭಾ ಅಧ್ಯಕ್ಷರಾದ ಗೀತಾದೇವಿ ಚೂಂತಾರು ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭ ವೈದಿಕ ಕೃಷ್ಣ ಭಟ್ ದಂಪತಿಯನ್ನು ಸಮ್ಮಾನಿಸಲಾಯಿತು. ವೈದಿಕರಾದ ಶಿವಪ್ರಸಾದ್ ಅಮೈ ಮಾತನಾಡಿ ಎಪ್ರಿಲ್ ತಿಂಗಳಲ್ಲಿ ವಸಂತ ವೇದಪಾಠ ಶಿಬಿರದ ಬಗ್ಗೆ

ಮಂಗಳೂರು: ಹವ್ಯಕ ಸಭಾದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ವೈದಿಕ ಸಮ್ಮಾನ ಕಾರ್ಯಕ್ರಮ Read More »

ಕಡಬ: ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಡಾ ದೇವಿ ಪ್ರಸಾದ್ ಕಾನತ್ತೂರ್ ಆಯ್ಕೆ

ಸಮಗ್ರ ನ್ಯೂಸ್: ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ಜಾತ್ರೋತ್ಸವ ಸಮಿತಿ ಸಭೆಯು ದ.16 ರಂದು ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಾಲಯದದಲ್ಲಿ ನಡೆಯಿತು . ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಡಾ ದೇವಿ ಪ್ರಸಾದ್ ಕಾನತ್ತೂರ್ ಅವರನ್ನು ಆಯ್ಕೆಮಾಡಲಾಯಿತು. ಇನ್ನು ಈ ಸಭೆಯ ಅಧ್ಯಕ್ಷತೆಯನ್ನು ಪಂಜ ನಾಡಕಚೇರಿಯ ಉಪ ತಹಶೀಲ್ದಾರ್ ಚಂದ್ರಕಾಂತ್ ಎಂ.ಆರ್ ವಹಿಸಿಕೊಂಡರು. ವೇದಿಕೆಯಲ್ಲಿ ಕಲ್ಮಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಹೇಶ್ ಕುಮಾರ್ ಕರಿಕಳ, ಉತ್ಸವ ಸಮಿತಿ ಸದಸ್ಯರಾದ ಬಾಲಕೃಷ್ಣ ಕುದ್ವ, ಕುಶಾಲಪ್ಪ

ಕಡಬ: ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಡಾ ದೇವಿ ಪ್ರಸಾದ್ ಕಾನತ್ತೂರ್ ಆಯ್ಕೆ Read More »

ಪುತ್ತೂರು: ಮತ್ತೋರ್ವ ಹಿಂದೂ ಸಂಘಟನೆ ಕಾರ್ಯಕರ್ತನಿಗೆ ಗಡಿಪಾರು ನೊಟೀಸ್

ಸಮಗ್ರ ನ್ಯೂಸ್: ಹಿಂದೂ ಸಂಘಟನೆಯ ಮತ್ತೋರ್ವ ಕಾರ್ಯಕರ್ತರೊಬ್ಬರಿಗೆ ಪುತ್ತೂರು ಸಹಾಯಕ ಆಯುಕ್ತರಿಂದ ಗಡಿಪಾರು ನೋಟಿಸ್ ನೀಡಲ್ಪಟ್ಟಿದೆ. ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ನಿವಾಸಿಯಾಗಿರುವ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತ ಪ್ರವೀಶ್ ಕುಮಾರ್ ನಾಯರ್ ಎಂಬವರಿಗೆ ಯಾಕೆ ಗಡಿಪಾರು ಮಾಡಬಾರದು ಎಂದು ಕಾರಣ ಕೇಳಿ ನೋಟಿಸ್ ನೀಡಲಾಗಿದೆ. ಎರಡು ಪ್ರಕರಣದಲ್ಲಿ ಆರೋಪಿಯಾಗಿದ್ದ ಪ್ರವೀಶ್ ಕುಮಾರ್ ಗೆ ಡಿಸೆಂಬರ್ 20 ರಂದು ಸಹಾಯಕ ಆಯುಕ್ತರ ನ್ಯಾಯಾಲಯದ ಮುಂದೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಸದ್ಯಕ್ಕೆ ಪ್ರವೀಶ್ ಕುಮಾರ್ ನಾಯರ್ ಅಯ್ಯಪ್ಪ ಮಾಲಾಧಾರಿಯಾಗಿದ್ದು,

ಪುತ್ತೂರು: ಮತ್ತೋರ್ವ ಹಿಂದೂ ಸಂಘಟನೆ ಕಾರ್ಯಕರ್ತನಿಗೆ ಗಡಿಪಾರು ನೊಟೀಸ್ Read More »

ಕಡಬ: ಕಾರು ಮತ್ತು ಸ್ಕೂಟರ್ ನಡುವೆ ಅಪಘಾತ| ಶಾಲಾ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಕಾರು ಮತ್ತು ಸ್ಕೂಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಶಾಲಾ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ‌ ಕಡಬ ಸಮೀಪದ ಕಳಾರದಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದೆ. ಮೃತ ಬಾಲಕನನ್ನು ಕಳಾರದಲ್ಲಿ ವಾಸವಿರುವ ಚಂದ್ರಶೇಖರ ಅವರ ಪುತ್ರ , ಕಡಬದ ಸರಸ್ವತಿ ವಿದ್ಯಾ ಸಂಸ್ಥೆಯ ಎಂಟನೇ ತರಗತಿ ವಿದ್ಯಾರ್ಥಿ ಬಿಪಿನ್ ಎಂದು ಗುರುತಿಸಲಾಗಿದೆ. ಸ್ಕೂಟರ್ ಚಲಾಯಿಸುತ್ತಿದ್ದ ಚಂದ್ರಶೇಖರ ಮತ್ತು ಅವರ ಇನ್ನೋರ್ವ ಪುತ್ರಿಗೆ ಗಂಭೀರ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸರಸ್ವತಿ ಶಾಲೆಯಲ್ಲಿ ನಿನ್ನೆ ಕ್ರೀಡೋತ್ಸವ ಮತ್ತು ವಾರ್ಷಿಕೋತ್ಸವವಿದ್ದು

ಕಡಬ: ಕಾರು ಮತ್ತು ಸ್ಕೂಟರ್ ನಡುವೆ ಅಪಘಾತ| ಶಾಲಾ ವಿದ್ಯಾರ್ಥಿ ಸ್ಥಳದಲ್ಲೇ ಸಾವು Read More »

ಮಂಗಳೂರು: ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಕಳ್ಳತನ| ಅರೇಬಿಕ್ ಶಿಕ್ಷಕರ 2.18 ಲಕ್ಷಕ್ಕೆ ಕನ್ನ ಹಾಕಿದ ಖದೀಮರು

ಸಮಗ್ರ ನ್ಯೂಸ್: ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಲು ತೆರಳಿದ್ದ ಸಂದರ್ಭದಲ್ಲಿ ಅರೇಬಿಕ್‌ ಶಾಲೆಯ ಅಧ್ಯಾಪಕರ ₹ 2.18 ಲಕ್ಷ ಕಳವಾದ ಬಗ್ಗೆ ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಭಟ್ಕಳದಿಂದ ಇಲ್ಲಿಗೆ ಡಿ. 9ರಂದು ಬಂದಿದ್ದ ಅಬ್ದುಲ್ ಹಮೀದ್ ಎಂಬುವರು ನಗರದ ಹಂಪನಕಟ್ಟೆ ಬಳಿಯ ನೂರು ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದರು. ಈ ಸಂದರ್ಭ ₹ 2,18,480 ಇದ್ದ ಪ್ಲಾಸ್ಟಿಕ್‌ ಚೀಲವನ್ನು ಪ್ರಾರ್ಥನಾ ಕೊಠಡಿಯಲ್ಲಿರುವ ಕುರಾನ್ ಇಡುವ ಕಪಾಟಿನ ಬಳಿ ಇಟ್ಟಿದ್ದರು. ಪ್ರಾರ್ಥನೆ ಮುಗಿಸಿ ತಾವು ಟೀಚರ್ ಆಗಿ ಕೆಲಸ ಮಾಡುತ್ತಿರುವ

ಮಂಗಳೂರು: ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಕಳ್ಳತನ| ಅರೇಬಿಕ್ ಶಿಕ್ಷಕರ 2.18 ಲಕ್ಷಕ್ಕೆ ಕನ್ನ ಹಾಕಿದ ಖದೀಮರು Read More »