ತುಳುನಾಡು ಪಂಚಾಂಗ ಕ್ಯಾಲೆಂಡರ್ 2024 ಬಿಡುಗಡೆ
ಸಮಗ್ರ ನ್ಯೂಸ್: ಗ್ಲೋಬಲ್ ಮೀಡಿಯಾದ 2024ರ ತುಳುನಾಡು ಪಂಚಾಂಗ ಕ್ಯಾಲೆಂಡರ್ನ್ನು ಮಂಗಳೂರಿನ ಶರವು ಮಹಾಗಣಪತಿ ದೇವಸ್ಥಾನದ ಶ್ರೀ ಡಾ. ಸುದೇಶ ಶಾಸ್ತ್ರಿ ಅವರು ಬಿಡುಗಡೆ ಮಾಡಿದರು. ಕರ್ನಾಟಕ ರಾಜ್ಯದ ತುಳುನಾಡು ಎಂದು ಕರೆಯಲ್ಪಡುವ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೇರಳದ ಕಾಸರಗೋಡು ಜಿಲ್ಲೆಯ ಪ್ರಮುಖ ಯಾತ್ರಾ ಕೇಂದ್ರವಾಗಿದ್ದು ಅನೇಕ ಇತಿಹಾಸ ಪ್ರಸಿದ್ಧ ಪೌರಾಣಿಕ ಶ್ರದ್ಧಾಕೇಂದ್ರಗಳಾಗಿವೆ. 2024ರ ಕ್ಯಾಲೆಂಡರನ್ನು ಶಿವನ ದೇವಸ್ಥಾನಗಳಾದಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕರ್ಜೆ, ಉಡುಪಿ, ಶ್ರೀ ನರಹರಿ ಪರ್ವತ ಸದಾಶಿವ ದೇವಸ್ಥಾನ, ಪಾಣೆಮಂಗಳೂರು, ಬಂಟ್ವಾಳ, ಶ್ರೀ
ತುಳುನಾಡು ಪಂಚಾಂಗ ಕ್ಯಾಲೆಂಡರ್ 2024 ಬಿಡುಗಡೆ Read More »










