ಸುಬ್ರಹ್ಮಣ್ಯ: ಮಂಗಗಳ ಕಳೇಬರ ಪತ್ತೆ ಪ್ರಕರಣ| ವಿಷ ನೀಡಿ ಕೊಂದಿರುವ ಶಂಕೆ
ಸಮಗ್ರ ನ್ಯೂಸ್: ಸುಬ್ರಹ್ಮಣ್ಯ- ಮಂಜೇಶ್ವರ ಹೆದ್ದಾರಿಯ ಬಳ್ಪ ಸಮೀಪದ ಕಾಡಿನಲ್ಲಿ ಮಂಗಗಳ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ತ ಮಂಗಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ವಿಷ ನೀಡಿ ಕೊಂದಿರುವ ಶಂಕೆ ವ್ಯಕ್ತವಾಗಿದೆ. ಬಳ್ಪ–ಕಮಿಲ ರಸ್ತೆಯ ಸಮೀಪ ಕಾಡಿನಲ್ಲಿ ಮೂವತ್ತಕ್ಕೂ ಹೆಚ್ಚು ಮಂಗಗಳ ಶವ ಗುರುವಾರ ಮುಂಜಾನೆ ಪತ್ತೆಯಾಗಿತ್ತು. ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಅರಣ್ಯ ಇಲಾಖೆ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು ಬಳಿಕ ಗುತ್ತಿಗಾರು ಪಶು ವೈದ್ಯಾಧಿಕಾರಿ ಡಾ| ವೆಂಕಟಾಚಲಪತಿ ನೇತೃತ್ವದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು. ಈ […]
ಸುಬ್ರಹ್ಮಣ್ಯ: ಮಂಗಗಳ ಕಳೇಬರ ಪತ್ತೆ ಪ್ರಕರಣ| ವಿಷ ನೀಡಿ ಕೊಂದಿರುವ ಶಂಕೆ Read More »









