ಕುಡುಕ ತಂದೆಯ ಚಿತ್ರ ಹಿಂಸೆ ಅನುಭವಿಸಿದವರಿಗಷ್ಟೇ ಗೊತ್ತು: ತಂದೆಯ ಆರೋಪಕ್ಕೆ ಚೈತ್ರಾ ಕುಂದಾಪುರ ತಿರುಗೇಟು..!
ಸಮಗ್ರ ನ್ಯೂಸ್: ಪ್ರೀತಿಸಿದ ಹುಡುಗನ ಜೊತೆಗೆ ದಾಂಪತ್ಯ ಜೀವನಕ್ಕೆ ಚೈತ್ರಾ ಕುಂದಾಪುರ ಕಾಲಿಟ್ಟಿದ್ದರು. ಆದ್ರೇ ತಮ್ಮ ಮದುವೆಗೆ ಖುದ್ದು ತಂದೆಯನ್ನೇ ಕರೆದಿಲ್ಲ ಎಂಬ ಆರೋಪ ಕೇಳಿಬಂದಿದೆ. ಖುದ್ದು ಈ ಬಗ್ಗೆ ಮಾಧ್ಯಮಗಳ ಮುಂದೆ ಬಂದು ಚೈತ್ರಾ ಕುಂದಾಪುರ ತಂದೆ ಬಾಲಕೃಷ್ಣ ನಾಯ್ಕ್ ಮಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದೀಗ ಈ ಪ್ರಕರಣಕ್ಕೆ ಚೈತ್ರಾ ಕುಂದಾಪುರ ಟ್ವಿಸ್ಟ್ ಹಾಕಿದ್ದಾರೆ. ತಂದೆಯ ಮಾತು ಕೇಳುತ್ತಿದ್ದಂತೆ ಚೈತ್ರಾ ಕುಂದಾಪುರ ಅವರು ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ತಂದೆ ಬಗ್ಗೆಯೇ ಹೀಗೆ ಬರೆದುಕೊಂಡು ಶೇರ್ […]










