ಮಂಗಳೂರಿನಲ್ಲಿ ಮತ್ತೆ ಮುಂದುವರೆದ ಅನೈತಿಕ ಪೊಲೀಸ್ ಗಿರಿ
ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಮತ್ತೆ ಮತ್ತೆ ಮರುಕಳಿಸುತ್ತಿದೆ ಅನೈತಿಕ ಪೊಲೀಸ್ ಗಿರಿ. ಸೋಮೇಶ್ವರ ದೇವಸ್ಥಾನ ಬಳಿ ಮತ್ತೆ ನೈತಿಕ ಪೊಲೀಸ್ ಗಿರಿ ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಕೇರಳ ಮೂಲದ ಅನ್ಯಕೋಮಿನ ವಿದ್ಯಾರ್ಥಿಗಳ ತಡೆದ ಹಿಂದೂ ಕಾರ್ಯಕರ್ತರು ಪ್ರಶ್ನಿಸಿದ್ದಾರೆ. ಇಬ್ಬರು ಹಿಂದೂ ಯುವತಿಯರು, ಓರ್ವ ಹಿಂದೂ ಯುವಕ ಮತ್ತು ಓರ್ವ ಮುಸ್ಲಿಂ ಯುವಕ ಮಂಗಳೂರು ಹೊರವಲಯದ ಉಳ್ಳಾಲ ತಾಲೂಕಿನ ಸೋಮೇಶ್ವರ ದೇವಸ್ಥಾನಕ್ಕೆ ತೆರಳಿ ಸುತ್ತಮುತ್ತ ಓಡಾಡುತ್ತಿದ್ದರು. ಇದನ್ನ ಗಮನಿಸಿದ ಹಿಂದೂ ಕಾರ್ಯಕರ್ತರು ತಡೆದು ವಿಚಾರಿಸಿದ್ದಾರೆ. ಹಿಂದೂ ಕಾರ್ಯಕರ್ತರು
ಮಂಗಳೂರಿನಲ್ಲಿ ಮತ್ತೆ ಮುಂದುವರೆದ ಅನೈತಿಕ ಪೊಲೀಸ್ ಗಿರಿ Read More »










