ಕರಾವಳಿ

ಬಿಜೆಪಿಯಲ್ಲಿ ಈಗ ಕಾರ್ಯಕರ್ತರ ಅಭಿಪ್ರಾಯಕ್ಕೆ ಬೆಲೆ ಇಲ್ಲ| ಬಿಜೆಪಿಗೆ ಗುಡ್ ಬಾಯ್ ಹೇಳಿದ ರಾಧಾಕೃಷ್ಣ ಬೊಳ್ಳೂರು

ಸಮಗ್ರ ನ್ಯೂಸ್: ದ.ಕ. ಜಿಲ್ಲಾ ಬಿಜೆಪಿ ರೈತ ಮೋರ್ಚಾದ ಅಧ್ಯಕ್ಷರಾಗಿರುವ ರಾಧಾಕೃಷ್ಣ ಬೊಳ್ಳೂರು ಬಿಜೆಪಿಗೆ ರಾಜೀನಾಮೆ ನೀಡುವುದಾಗಿ ಡಿ.21ರಂದು ಸುಳ್ಯದ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಸುಳ್ಯ ಮಂಡಲದ ಬಿಜೆಪಿ ಪದಾಧಿಕಾರಿಗಳು ಮತ್ತು ಕೋರ್ ಕಮಿಟಿಯ ವರ್ತನೆಯ ಬಗ್ಗೆ ಬೇಸರ ವ್ಯಕ್ತಪಡಿಸಿ, ಕಾರ್ಯಕರ್ತರ ಪಕ್ಷವೆಂದು ಹೇಳಿಕೊಳ್ಳುವ ಬಿಜೆಪಿಯಲ್ಲಿ ಈಗ ಕಾರ್ಯಕರ್ತರ ಅಭಿಪ್ರಾಯಕ್ಕೆ ಬೆಲೆ ಇಲ್ಲ. 9-10 ಜನರ ಕೋರ್ ಕಮಿಟಿಯೇ ಬಿಜೆಪಿ ಎಂಬಂತಾಗಿದೆ. ಈ ರೀತಿಯ ವರ್ತನೆಯಿಂದಾಗಿ ಪಕ್ಷದಲ್ಲಿ ಗುಂಪುಗಳು ನಿರ್ಮಾಣವಾಗಿ ಅದು ಪಂಚಾಯತ್ ಚುನಾವಣೆ, ಸಹಕಾರಿ

ಬಿಜೆಪಿಯಲ್ಲಿ ಈಗ ಕಾರ್ಯಕರ್ತರ ಅಭಿಪ್ರಾಯಕ್ಕೆ ಬೆಲೆ ಇಲ್ಲ| ಬಿಜೆಪಿಗೆ ಗುಡ್ ಬಾಯ್ ಹೇಳಿದ ರಾಧಾಕೃಷ್ಣ ಬೊಳ್ಳೂರು Read More »

ಸುಳ್ಯ: ಅಯ್ಯಪ್ಪ ಮಾಲಾಧಾರಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆ

ಸಮಗ್ರ ನ್ಯೂಸ್: ಅಯ್ಯಪ್ಪ ಮಾಲಾಧಾರಿಯೊಬ್ಬರು ತನ್ನ ಆಶ್ರಮದಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದಾರೆ. ಘಟನೆ ತಾಲೂಕಿನ ಮರ್ಕಂಜ ಗ್ರಾಮದ ಸೇವಾಜೆ ಎಂಬಲ್ಲಿ ನಡೆದಿದ್ದು, ಇಲ್ಲಿನ ಹೊನ್ನಪ್ಪ ದೇವ ಎಂಬವರ ಪುತ್ರ ಪದ್ಮನಾಭ (30 ವ) ಎಂಬವರೇ ಮೃತ ದುರ್ದೈವಿ ಅವರು ಸೇವಾಜೆ ಬಳಿಯ ಆಶ್ರಮದಲ್ಲಿ ಅಯ್ಯಪ್ಪ ಮಾಲೆ ಧರಿಸಿ ವೃತಚಾರಣೆಯಲ್ಲಿದ್ದು, ಇಂದು ಆಶ್ರಮದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಶವವನ್ನು ಪೊಲೀಸ್ ಮಹಜರು ಬಳಿಕ ಸುಳ್ಯ ಸರ್ಕಾರಿ ಆಸ್ಪತ್ರೆಗೆ

ಸುಳ್ಯ: ಅಯ್ಯಪ್ಪ ಮಾಲಾಧಾರಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆ Read More »

ಪೆರ್ನಾಜೆಯಲ್ಲಿ ಒಂಟಿ ಸಲಗದ ರಂಪಾಟ| ಆನೆದಾಳಿಗೆ ಕೃಷಿಕರು ಕಂಗಾಲು

ಸಮಗ್ರ ನ್ಯೂಸ್: ಪುತ್ತೂರು ಸುಳ್ಯ ಕೇರಳ ಗಡಿಭಾಗ ಆನೆಗುಂಡಿ ರಕ್ಷಿತಾರಣ್ಯದಿಂದ ಒಂಟಿ ಸಲಗವು ಪೆರ್ನಾಜೆಯಲ್ಲಿನ ಕುಮಾರ್ ಪೆರ್ನಾಜೆ ಮತ್ತು ರಾಘವೇಂದ್ರ ಭಟ್ ಅವರ ತೋಟಗಳಿಗೆ ಹಾನಿ ಮಾಡಿದ ಘಟನೆ ಡಿ. 20 ರಂದು ಮುಂಜಾನೆ ನಡೆದಿದೆ. ಕುಮಾರ್ ರವರ ಒಂದು ತೆಂಗಿನ ಮರ, ಎರಡು ಅಡಿಕೆ ಮರ ,ಮೂರು ಬಾಳೆ ದೀವಿ, ಹಲಸು ಮರದ ಸಿಪ್ಪೆಗಳನ್ನೆಬ್ಬಿಸಿ ತಿಂದು ಹಲವು ಬೈನೇ ಮರಗಳನ್ನು ನಾಶ ಮಾಡಿ ಕೆರೆಯಲ್ಲಿ ಈಜಾಡಿದೆ. ಇನ್ನು ಸಮೀಪದ ರಾಘವೇಂದ್ರ ಭಟ್ರ ತೋಟದಲ್ಲೂ ಸಹ ಮೂರು

ಪೆರ್ನಾಜೆಯಲ್ಲಿ ಒಂಟಿ ಸಲಗದ ರಂಪಾಟ| ಆನೆದಾಳಿಗೆ ಕೃಷಿಕರು ಕಂಗಾಲು Read More »

ನಾನು,ನನ್ನದು ಎಂಬ ಅಹಂಭಾವ ಬಿಟ್ಟಾಗ ನೆಮ್ಮದಿ – ಅಂಡಾಲ ಗಂಗಾಧರ ಶೆಟ್ಟಿ

ಸಮಗ್ರ ನ್ಯೂಸ್ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು , ಮಂಗಳೂರು ತಾಲೂಕು ಘಟಕ ಏರ್ಪಡಿಸಿದ ಹಿರಿಯ ಕವಿ ಮನೆಗೆ ಭೇಟಿ ಕಾರ್ಯಕ್ರಮವು ಅಂಡಾಲ ಗುತ್ತು ಚಾವಡಿಯಲ್ಲಿ ಡಿ.20 ರಂದು ನಡೆಯಿತು. ಮನುಷ್ಯ , ನಾನು ನನ್ನದು ಎಂಬ ಅಹಂಭಾವವನ್ನು ತೊರೆದು , ಎಲ್ಲರನ್ನೂ ಪ್ರೀತಿಸುತ್ತಾ ಧರ್ಮ ಮಾರ್ಗದಲ್ಲಿ ಕರ್ಮ ನಿರತನಾದರೆ ಆನಂದ ಮತ್ತು ನೆಮ್ಮದಿ ಸಿಗುವುದು ಎಂದು ಹಿರಿಯ ಕವಿ ಅಂಡಾಲ ಗಂಗಾಧರ ಶೆಟ್ಟಿ ಹೇಳಿದರು. ಸಿರಿವಂತಿಕೆಯಿಂದ ಸಂತೋಷಪಡೆಯಬಹುದು ಎಂಬುದು ಬರೀ ಭ್ರಮೆ

ನಾನು,ನನ್ನದು ಎಂಬ ಅಹಂಭಾವ ಬಿಟ್ಟಾಗ ನೆಮ್ಮದಿ – ಅಂಡಾಲ ಗಂಗಾಧರ ಶೆಟ್ಟಿ Read More »

ನಾನು,ನನ್ನದು ಎಂಬ ಅಹಂಭಾವ ಬಿಟ್ಟಾಗ ನೆಮ್ಮದಿ – ಅಂಡಾಲ ಗಂಗಾಧರ ಶೆಟ್ಟಿ

ಸಮಗ್ರ ನ್ಯೂಸ್ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು , ಮಂಗಳೂರು ತಾಲೂಕು ಘಟಕ ಏರ್ಪಡಿಸಿದ ಹಿರಿಯ ಕವಿ ಮನೆಗೆ ಭೇಟಿ ಕಾರ್ಯಕ್ರಮವು ಅಂಡಾಲ ಗುತ್ತು ಚಾವಡಿಯಲ್ಲಿ ಡಿ.20 ರಂದು ನಡೆಯಿತು. ಮನುಷ್ಯ , ನಾನು ನನ್ನದು ಎಂಬ ಅಹಂಭಾವವನ್ನು ತೊರೆದು , ಎಲ್ಲರನ್ನೂ ಪ್ರೀತಿಸುತ್ತಾ ಧರ್ಮ ಮಾರ್ಗದಲ್ಲಿ ಕರ್ಮ ನಿರತನಾದರೆ ಆನಂದ ಮತ್ತು ನೆಮ್ಮದಿ ಸಿಗುವುದು ಎಂದು ಹಿರಿಯ ಕವಿ ಅಂಡಾಲ ಗಂಗಾಧರ ಶೆಟ್ಟಿ ಹೇಳಿದರು. ಸಿರಿವಂತಿಕೆಯಿಂದ ಸಂತೋಷಪಡೆಯಬಹುದು ಎಂಬುದು ಬರೀ ಭ್ರಮೆ

ನಾನು,ನನ್ನದು ಎಂಬ ಅಹಂಭಾವ ಬಿಟ್ಟಾಗ ನೆಮ್ಮದಿ – ಅಂಡಾಲ ಗಂಗಾಧರ ಶೆಟ್ಟಿ Read More »

ಆಹಾರ ಪ್ರಿಯರಿಗೊಂದು ಶುಭಸುದ್ದಿ| ಹೊಟೇಲ್ ರಜತ ಶುಭಾರಂಭ|

ಸಮಗ್ರ ನ್ಯೂಸ್: ಗುತ್ತಿಗಾರಿನ ಎಸ್.ಎಂ.ಎಸ್.ಜಿ. ಕಾಂಪ್ಲೆಕ್ಸ್ ನಲ್ಲಿ ಹೋಟೇಲ್ ರಜತ ಡಿ.15 ರಂದು ಶುಭಾರಂಭಗೊಂಡಿದ್ದು, ಉತ್ತಮ ದರ್ಜೆಯ ವಿವಿಧ ಶೈಲಿಯ ತಿಂಡಿ ತಿನಿಸುಗಳು ಇನ್ಮುಂದೆ ಒಳ್ಳೆಯ ದರದಲ್ಲಿ ಲಭ್ಯವಾಗಲಿದೆ. ಬೆಳಗ್ಗೆ ಶುಭಾರಂಭ ಪ್ರಯುಕ್ತ ಗಣಹವನ ನಡೆಯಿತು. ಈ ಸಂದರ್ಭ ವೆಂಕಟ್ ವಳಲಂಬೆ, ವೆಂಕಟ್ ದಂಬೆಕೋಡಿ, ಬೆಳ್ಯಪ್ಪ ಗೌಡ ಕಡ್ತಲ್ ಕಜೆ, ಜಯಮ್ಮ ಬಲ್ನಾಡು, ಉಮೇಶ ಬಲ್ನಾಡು, ಚಂದ್ರಾವತಿ ಕಲ್ಲುಗುಂಡಿ ಮತ್ತಿತರರು ಉಪಸ್ಥಿತರಿದ್ದರು. ಹೋಟೇಲ್ ರಜತದಲ್ಲಿ ಜ್ಯೂಸ್ & ಚಾಟ್ಸ್, ವೆಜ್ & ನಾನ್‌ವೆಜ್, ಚೈನೀಸ್ ಫುಡ್ ಐಟಂಗಳು,

ಆಹಾರ ಪ್ರಿಯರಿಗೊಂದು ಶುಭಸುದ್ದಿ| ಹೊಟೇಲ್ ರಜತ ಶುಭಾರಂಭ| Read More »

ಬೆಳ್ತಂಗಡಿ: ಮರ ಕಡಿಯುವ ಯಂತ್ರ ಕುತ್ತಿಗೆಗೆ ಸಿಕ್ಕಿ ವ್ಯಕ್ತಿ ಸಾವು

ಸಮಗ್ರ ನ್ಯೂಸ್: ಮರ ಕಡಿಯುವ ವೇಳೆ ಆಯತಪ್ಪಿ ಕಟ್ಟಿಂಗ್ ಮೆಷಿನ್ ಜೊತೆ ಕೆಳಗೆ ಬಿದ್ದು ವ್ಯಕ್ತಿಯೊಬ್ಬರು ಸಾವನಪ್ಪಿದ ಘಟನೆ ಬೆಳ್ತಂಗಡಿಯ ಸಾವ್ಯದಲ್ಲಿ ನಡೆದಿದೆ. ಮೃತರನ್ನು ಸಾವ್ಯ ಗ್ರಾಮದ ಸಾವ್ಯ ಹೊಸಮನೆ ನಿವಾಸಿ ಪ್ರಶಾಂತ್ ಪೂಜಾರಿ (46) ಎಂದು ಗುರುತಿಸಲಾಗಿದೆ. ಈ ಘಟನೆ ಡಿಸೆಂಬರ್ 19 ರಂದು ನಡೆದಿದ್ದು, ಪ್ರಶಾಂತ್ ಕಟ್ಟಿಂಗ್ ಮೇಷಿನ್ ಜೊತೆ ಮರ ಕತ್ತರಿಸುತ್ತಿದ್ದರು, ಈ ವೇಳೆ ಆಯತಪ್ಪಿ ಅವರು ಮೆಷಿನ್ ಜೊತೆಗೆ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಕಟ್ಟಿಂಗ್ ಮೆಷಿನ್ ಚಾಲನಾ ಸ್ಥಿತಿಯಲ್ಲಿದ್ದ ಕಾರಣ

ಬೆಳ್ತಂಗಡಿ: ಮರ ಕಡಿಯುವ ಯಂತ್ರ ಕುತ್ತಿಗೆಗೆ ಸಿಕ್ಕಿ ವ್ಯಕ್ತಿ ಸಾವು Read More »

2023ನೇ ಸಾಲಿನ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ/ ಪ್ರಶಸ್ತಿಗೆ ಭಾಜನರಾದ ಲಕ್ಷ್ಮೀಶ ತೋಳ್ಪಾಡಿ

ಸಮಗ್ರ ನ್ಯೂಸ್: 2023ನೇ ಸಾಲಿನ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳು ಪ್ರಕಟವಾಗಿದ್ದು, ಕರ್ನಾಟಕದ ಹೆಸರಾಂತ ಸಾಹಿತಿ ಹಾಗೂ ಚಿಂತಕ ಲಕ್ಷ್ಮೀಶ ತೋಳ್ಪಾಡಿ ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಮಾಧವ್ ಕೌಶಿಕ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 24 ಭಾರತೀಯ ಭಾಷೆಗಳಲ್ಲಿ ಪ್ರತಿಷ್ಠಿತ ತೀರ್ಪುಗಾರರ ಸದಸ್ಯರು ಶಿಫಾರಸು ಮಾಡಿದ ಪ್ರಶಸ್ತಿಗಳನ್ನು ಸಾಹಿತ್ಯ ಅಕಾಡೆಮಿಯ ಕಾರ್ಯಕಾರಿ ಮಂಡಳಿಯು ಅನುಮೋದಿಸಿತು. 9 ಕವನಗಳು, 6 ಕಾದಂಬರಿಗಳು, 5 ಸಣ್ಣ ಕಥೆಗಳು, 3 ಪ್ರಬಂಧಗಳು ಮತ್ತು 1 ಸಾಹಿತ್ಯ

2023ನೇ ಸಾಲಿನ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ/ ಪ್ರಶಸ್ತಿಗೆ ಭಾಜನರಾದ ಲಕ್ಷ್ಮೀಶ ತೋಳ್ಪಾಡಿ Read More »

ಪುತ್ತೂರು: ಮತ್ತೋರ್ವ ಹಿಂಜಾವೇ ಕಾರ್ಯಕರ್ತನಿಗೆ ಗಡಿಪಾರು ನೋಟೀಸ್

ಸಮಗ್ರ ನ್ಯೂಸ್: ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲಾ ಸಹಸಂಯೋಜಕ ದಿನೇಶ್ ಪಂಜಿಗ ಅವರ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 55ರಂತೆ ವಿಜಯಪುರ ಜಿಲ್ಲೆಯ ಸಿಂಧಗಿ ಪೊಲೀಸ್ ಠಾಣಾ ವ್ಯಾಪ್ತಿಗೆ ಯಾಕೆ ಗಡಿಪಾರು ಮಾಡಬಾರದು ಎಂದು ಕಾರಣ ಕೇಳುವ ಆದೇಶ ಮಾಡಿ ಉಪವಿಭಾಗೀಯ ದಂಡಾಧಿಕಾರಿ ನೊಟೀಸ್ ಜಾರಿ ಮಾಡಿದ್ದಾರೆ. ಪುತ್ತೂರು ತಾಲೂಕಿನ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿಗೋಡು ಗ್ರಾಮದ ಪಂಜಿಗ ಮನೆ ಎಂಬಲ್ಲಿನ ದಿನೇಶ್ (37.ವ)ರವರು ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ

ಪುತ್ತೂರು: ಮತ್ತೋರ್ವ ಹಿಂಜಾವೇ ಕಾರ್ಯಕರ್ತನಿಗೆ ಗಡಿಪಾರು ನೋಟೀಸ್ Read More »

ಕುಮಾರಪರ್ವತ ಚಾರಣಿಗರ ಅನ್ನದಾತ‌ ಗಿರಿಗದ್ದೆ ಮಹಾಲಿಂಗ ಭಟ್ ಇನ್ನಿಲ್ಲ

ಸಮಗ್ರ ನ್ಯೂಸ್: ಕುಮಾರಪರ್ವತ ಚಾರಣ ವೇಳೆ ಸಿಗುವ ಗಿರಿಗದ್ದೆ ಮಹಾಲಿಂಗ ಭಟ್ಟರನ್ನು ಚಾರಣಿಗರಿಗೆ ಪರಿಚಯಿಸಬೇಕಾದ್ದಿಲ್ಲ. ಚಾರಣಿಗರ ಪಾಲಿನ ಅನ್ನದಾತರಾಗಿರುವ ಮಹಾಲಿಂಗ ಭಟ್ಟರು ಬುಧವಾರ(ಡಿ.20) ಅವರು ನಿಧನ ಹೊಂದಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯದಿಂದ 4 ಕಿಲೋ ಮೀಟರ್ ದೂರದಲ್ಲಿ ಕುಮಾರ ಪರ್ವತದ ಹಾದಿಯ ಗಿರಿಗದ್ದೆಯಲ್ಲಿದ್ದ ಮಹಾಲಿಂಗೇಶ್ವರ ಭಟ್ಟರು ಇತ್ತೀಚಿನವರೆಗೂ ಅಲ್ಲೇ ವಾಸವಾಗಿದ್ದರು. ಚಾರಣಿಗರ ಪಾಲಿನ ಅನ್ನದಾತ, ಅನ್ನದೇವರಾಗಿದ್ದರು. ಗಿರಿಗದ್ದೆ ಭಟ್ಟರು ಅಂತಲೇ ಫೇಮಸ್ಸಾಗಿದ್ದ ಇವರು ಕಳೆದ ಕೆಲವು ತಿಂಗಳುಗಳ ಹಿಂದೆ ಇವರ ಸಹೋದರ ವೆಂಕಟ್ರಮಣ ಜೋಯಿಸರನ್ನು ಅಗಲಿದ್ದರು. ಈ ಕುಟುಂಬ

ಕುಮಾರಪರ್ವತ ಚಾರಣಿಗರ ಅನ್ನದಾತ‌ ಗಿರಿಗದ್ದೆ ಮಹಾಲಿಂಗ ಭಟ್ ಇನ್ನಿಲ್ಲ Read More »