ಸುಳ್ಯದ ಖ್ಯಾತ ಸಾಹಿತಿ ಎಚ್ ಭೀಮರಾವ್ ವಾಷ್ಠರ್ ಅವರಿಗೆ ಬೆಂಗಳೂರಲ್ಲಿ ನವಚೈತನ್ಯ ಶ್ರೀ ರಾಜ್ಯ ಪ್ರಶಸ್ತಿ ಪ್ರದಾನ
ಸಮಗ್ರ ನ್ಯೂಸ್: ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ವಿಶ್ವ ಚೇತನ ಬಳಗ ಬೆಂಗಳೂರು ವತಿಯಿಂದ ಜರುಗಿದ 3ನೇ ಕಲಾ ಸಾಂಸ್ಕೃತಿಕ ಮಹಾ ಸಮ್ಮೇಳನದಲ್ಲಿ ಸುಳ್ಯದ ಖ್ಯಾತ ಸಾಹಿತಿ, ಜ್ಯೋತಿಷಿ, ಸಂಘಟಕ ಮತ್ತು ಗಾಯಕರಾದ ಎಚ್. ಭೀಮರಾವ್ ವಾಷ್ಠರ್ ಅವರಿಗೆ ಇವರ 25 ವರ್ಷಗಳ ಸಾಹಿತ್ಯ ಸಾಧನೆಯನ್ನು ಪರಿಗಣಿಸಿ 2023 ನೇ ಸಾಲಿನ ನವ ಚೈತನ್ಯಶ್ರೀ ರಾಜ್ಯ ಪ್ರಶಸ್ತಿ ಯನ್ನು ವಿಶ್ವ ಚೇತನ ಬಳಗ ಇದರ ಅಧ್ಯಕ್ಷ ಶಿವಸ್ವಾಮಿ ಅವರು ನೀಡಿ ಸನ್ಮಾನಿಸಿ ಗೌರವಿಸಿದ್ದಾರೆ. ಎಚ್. ಭೀಮರಾವ್ […]









