ಕರಾವಳಿ

ಕಡಬ: ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಡಾ ದೇವಿ ಪ್ರಸಾದ್ ಕಾನತ್ತೂರ್ ಆಯ್ಕೆ

ಸಮಗ್ರ ನ್ಯೂಸ್: ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ಜಾತ್ರೋತ್ಸವ ಸಮಿತಿ ಸಭೆಯು ದ.16 ರಂದು ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಾಲಯದದಲ್ಲಿ ನಡೆಯಿತು . ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಡಾ ದೇವಿ ಪ್ರಸಾದ್ ಕಾನತ್ತೂರ್ ಅವರನ್ನು ಆಯ್ಕೆಮಾಡಲಾಯಿತು. ಇನ್ನು ಈ ಸಭೆಯ ಅಧ್ಯಕ್ಷತೆಯನ್ನು ಪಂಜ ನಾಡಕಚೇರಿಯ ಉಪ ತಹಶೀಲ್ದಾರ್ ಚಂದ್ರಕಾಂತ್ ಎಂ.ಆರ್ ವಹಿಸಿಕೊಂಡರು. ವೇದಿಕೆಯಲ್ಲಿ ಕಲ್ಮಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಹೇಶ್ ಕುಮಾರ್ ಕರಿಕಳ, ಉತ್ಸವ ಸಮಿತಿ ಸದಸ್ಯರಾದ ಬಾಲಕೃಷ್ಣ ಕುದ್ವ, ಕುಶಾಲಪ್ಪ

ಕಡಬ: ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಡಾ ದೇವಿ ಪ್ರಸಾದ್ ಕಾನತ್ತೂರ್ ಆಯ್ಕೆ Read More »

ಪುತ್ತೂರು: ಮತ್ತೋರ್ವ ಹಿಂದೂ ಸಂಘಟನೆ ಕಾರ್ಯಕರ್ತನಿಗೆ ಗಡಿಪಾರು ನೊಟೀಸ್

ಸಮಗ್ರ ನ್ಯೂಸ್: ಹಿಂದೂ ಸಂಘಟನೆಯ ಮತ್ತೋರ್ವ ಕಾರ್ಯಕರ್ತರೊಬ್ಬರಿಗೆ ಪುತ್ತೂರು ಸಹಾಯಕ ಆಯುಕ್ತರಿಂದ ಗಡಿಪಾರು ನೋಟಿಸ್ ನೀಡಲ್ಪಟ್ಟಿದೆ. ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ನಿವಾಸಿಯಾಗಿರುವ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತ ಪ್ರವೀಶ್ ಕುಮಾರ್ ನಾಯರ್ ಎಂಬವರಿಗೆ ಯಾಕೆ ಗಡಿಪಾರು ಮಾಡಬಾರದು ಎಂದು ಕಾರಣ ಕೇಳಿ ನೋಟಿಸ್ ನೀಡಲಾಗಿದೆ. ಎರಡು ಪ್ರಕರಣದಲ್ಲಿ ಆರೋಪಿಯಾಗಿದ್ದ ಪ್ರವೀಶ್ ಕುಮಾರ್ ಗೆ ಡಿಸೆಂಬರ್ 20 ರಂದು ಸಹಾಯಕ ಆಯುಕ್ತರ ನ್ಯಾಯಾಲಯದ ಮುಂದೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಸದ್ಯಕ್ಕೆ ಪ್ರವೀಶ್ ಕುಮಾರ್ ನಾಯರ್ ಅಯ್ಯಪ್ಪ ಮಾಲಾಧಾರಿಯಾಗಿದ್ದು,

ಪುತ್ತೂರು: ಮತ್ತೋರ್ವ ಹಿಂದೂ ಸಂಘಟನೆ ಕಾರ್ಯಕರ್ತನಿಗೆ ಗಡಿಪಾರು ನೊಟೀಸ್ Read More »

ಕಡಬ: ಕಾರು ಮತ್ತು ಸ್ಕೂಟರ್ ನಡುವೆ ಅಪಘಾತ| ಶಾಲಾ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಕಾರು ಮತ್ತು ಸ್ಕೂಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಶಾಲಾ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ‌ ಕಡಬ ಸಮೀಪದ ಕಳಾರದಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದೆ. ಮೃತ ಬಾಲಕನನ್ನು ಕಳಾರದಲ್ಲಿ ವಾಸವಿರುವ ಚಂದ್ರಶೇಖರ ಅವರ ಪುತ್ರ , ಕಡಬದ ಸರಸ್ವತಿ ವಿದ್ಯಾ ಸಂಸ್ಥೆಯ ಎಂಟನೇ ತರಗತಿ ವಿದ್ಯಾರ್ಥಿ ಬಿಪಿನ್ ಎಂದು ಗುರುತಿಸಲಾಗಿದೆ. ಸ್ಕೂಟರ್ ಚಲಾಯಿಸುತ್ತಿದ್ದ ಚಂದ್ರಶೇಖರ ಮತ್ತು ಅವರ ಇನ್ನೋರ್ವ ಪುತ್ರಿಗೆ ಗಂಭೀರ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸರಸ್ವತಿ ಶಾಲೆಯಲ್ಲಿ ನಿನ್ನೆ ಕ್ರೀಡೋತ್ಸವ ಮತ್ತು ವಾರ್ಷಿಕೋತ್ಸವವಿದ್ದು

ಕಡಬ: ಕಾರು ಮತ್ತು ಸ್ಕೂಟರ್ ನಡುವೆ ಅಪಘಾತ| ಶಾಲಾ ವಿದ್ಯಾರ್ಥಿ ಸ್ಥಳದಲ್ಲೇ ಸಾವು Read More »

ಮಂಗಳೂರು: ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಕಳ್ಳತನ| ಅರೇಬಿಕ್ ಶಿಕ್ಷಕರ 2.18 ಲಕ್ಷಕ್ಕೆ ಕನ್ನ ಹಾಕಿದ ಖದೀಮರು

ಸಮಗ್ರ ನ್ಯೂಸ್: ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಲು ತೆರಳಿದ್ದ ಸಂದರ್ಭದಲ್ಲಿ ಅರೇಬಿಕ್‌ ಶಾಲೆಯ ಅಧ್ಯಾಪಕರ ₹ 2.18 ಲಕ್ಷ ಕಳವಾದ ಬಗ್ಗೆ ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಭಟ್ಕಳದಿಂದ ಇಲ್ಲಿಗೆ ಡಿ. 9ರಂದು ಬಂದಿದ್ದ ಅಬ್ದುಲ್ ಹಮೀದ್ ಎಂಬುವರು ನಗರದ ಹಂಪನಕಟ್ಟೆ ಬಳಿಯ ನೂರು ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದರು. ಈ ಸಂದರ್ಭ ₹ 2,18,480 ಇದ್ದ ಪ್ಲಾಸ್ಟಿಕ್‌ ಚೀಲವನ್ನು ಪ್ರಾರ್ಥನಾ ಕೊಠಡಿಯಲ್ಲಿರುವ ಕುರಾನ್ ಇಡುವ ಕಪಾಟಿನ ಬಳಿ ಇಟ್ಟಿದ್ದರು. ಪ್ರಾರ್ಥನೆ ಮುಗಿಸಿ ತಾವು ಟೀಚರ್ ಆಗಿ ಕೆಲಸ ಮಾಡುತ್ತಿರುವ

ಮಂಗಳೂರು: ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಕಳ್ಳತನ| ಅರೇಬಿಕ್ ಶಿಕ್ಷಕರ 2.18 ಲಕ್ಷಕ್ಕೆ ಕನ್ನ ಹಾಕಿದ ಖದೀಮರು Read More »

ಸುಬ್ರಹ್ಮಣ್ಯ: ಮಂಗಗಳ ಕಳೇಬರ ಪತ್ತೆ ಪ್ರಕರಣ| ವಿಷ ನೀಡಿ ಕೊಂದಿರುವ ಶಂಕೆ

ಸಮಗ್ರ ನ್ಯೂಸ್: ಸುಬ್ರಹ್ಮಣ್ಯ- ಮಂಜೇಶ್ವರ ಹೆದ್ದಾರಿಯ ಬಳ್ಪ ಸಮೀಪದ ಕಾಡಿನಲ್ಲಿ ಮಂಗಗಳ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ತ ಮಂಗಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ವಿಷ ನೀಡಿ ಕೊಂದಿರುವ ಶಂಕೆ ವ್ಯಕ್ತವಾಗಿದೆ. ಬಳ್ಪ–ಕಮಿಲ ರಸ್ತೆಯ ಸಮೀಪ ಕಾಡಿನಲ್ಲಿ ಮೂವತ್ತಕ್ಕೂ ಹೆಚ್ಚು ಮಂಗಗಳ ಶವ ಗುರುವಾರ ಮುಂಜಾನೆ ಪತ್ತೆಯಾಗಿತ್ತು. ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಅರಣ್ಯ ಇಲಾಖೆ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು ಬಳಿಕ ಗುತ್ತಿಗಾರು ಪಶು ವೈದ್ಯಾಧಿಕಾರಿ ಡಾ| ವೆಂಕಟಾಚಲಪತಿ ನೇತೃತ್ವದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು. ಈ

ಸುಬ್ರಹ್ಮಣ್ಯ: ಮಂಗಗಳ ಕಳೇಬರ ಪತ್ತೆ ಪ್ರಕರಣ| ವಿಷ ನೀಡಿ ಕೊಂದಿರುವ ಶಂಕೆ Read More »

ಸುಳ್ಯ: ವಾಹನ ಚಲಾಯಿಸುತ್ತಿದ್ದಾಗಲೇ ಹೃದಯಾಘಾತ| ಪಿಕಪ್ ಚಾಲಕ ಸಾವು

ಸಮಗ್ರ ನ್ಯೂಸ್: ಪಿಕಪ್‌ ವಾಹನ ಚಾಲನೆ ಮಾಡಿಕೊಂಡು ಬರುತ್ತಿದ್ದ ಸಂದರ್ಭ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡು, ಸಹ ಚಾಲಕ ಅವರನ್ನು ಆಸ್ಪತ್ರೆಗೆ ಕರೆ ತರುವ ವೇಳೆ ದಾರಿ ಮಧ್ಯೆ ಮೃತಪಟ್ಟ ಘಟನೆ ಸುಳ್ಯ ಸಮೀಪದ ಪೈಚಾರ್ ನಲ್ಲಿ ಡಿ.14ರ ರಾತ್ರಿ ಸಂಭವಿಸಿದೆ. ಮೃತರನ್ನು ಗದಗ ತಾಲೂಕು ಹೊಸೂರು ಗ್ರಾಮದ ಹುಸೇನಸಾಬ ಹೆಬಸುರ (45) ಎಂದು ಗುರುತಿಸಲಾಗಿದೆ. ಬೆಳ್ತಂಗಡಿಯಲ್ಲಿ ಶಾಮಿಯಾನ ಅಂಗಡಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಅವರು ಮಡಿಕೇರಿಯಲ್ಲಿ ಕಾರ್ಯಕ್ರಮವೊಂದಕ್ಕೆ ಅಳವಡಿಸಲಾಗಿದ್ದ ಶಾಮಿಯಾನವನ್ನು ತರಲೆಂದು ಮಡಿಕೇರಿಗೆ ಗುರುವಾರ ರಾತ್ರಿ ಹೊರಟ್ಟಿದ್ದರು.

ಸುಳ್ಯ: ವಾಹನ ಚಲಾಯಿಸುತ್ತಿದ್ದಾಗಲೇ ಹೃದಯಾಘಾತ| ಪಿಕಪ್ ಚಾಲಕ ಸಾವು Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಆರೋಪಿಗಳ ಸುಳಿವು ನೀಡುವವರಿಗೆ ಬಹುಮಾನ ಘೋಷಿಸಿದ ಎನ್ಐಎ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳ ಕುರಿತಂತೆ ಮಾಹಿತಿ ನೀಡುವಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್‌ಐಎ) ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಈ ಕುರಿತಂತೆ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಮಾಡಿರುವ ಎನ್‌ಐಎ, ಆರೋಪಿಗಳ ಬಂಧನಕ್ಕೆ ಅಗತ್ಯವಾದ ಮಾಹಿತಿ ಕೊಟ್ಟವರಿಗೆ ಸೂಕ್ತ ಬಹುಮಾನ ನೀಡಲಾಗುವುದು.ಜೊತೆಗೆ, ಮಾಹಿತಿದಾರರ ವಿವರವನ್ನು ಗೋಪ್ಯವಾಗಿ ಇಡಲಾಗುವುದು ಎಂದು ತಿಳಿಸಿದೆ. 15ನೇ ಆರೋಪಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯ ಮೊಹಮ್ಮದ್ ಮುಸ್ತಫಾ, 16ನೇ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಆರೋಪಿಗಳ ಸುಳಿವು ನೀಡುವವರಿಗೆ ಬಹುಮಾನ ಘೋಷಿಸಿದ ಎನ್ಐಎ Read More »

ನೀವು ಚಿಕನ್ ಪ್ರೀಯರೇ? ಹಾಗಿದ್ರೆ ಇಲ್ಲಿದೆ ನಿಮಗೊಂದು ಬೆಸ್ಟ್ ಆಪ್ಷನ್|ಪ್ರೆಶ್ ಚಿಕನ್ ಗಾಗಿ ನೀವಿಲ್ಲಿಗೆ ಭೇಟಿ ಕೊಡ್ಲೇಬೇಕು…

ಸಮಗ್ರ ನ್ಯೂಸ್ : ನೀವು ಶುಚಿ-ರುಚಿಯಾದ ಚಿಕನ್ ಮಾಂಸಕ್ಕಾಗಿ ಇನ್ಮುಂದೆ ಬೇರೆ ಕಡೆ ಅಲೆದಾಡುವ ಕೆಲಸ ಬೇಕಾಗಿಲ್ಲ. ಸುಳ್ಯದ ಜ್ಯೋತಿ ಸರ್ಕಲ್ ಬಳಿ ಇರುವ ಅರುಣೋದಯ ಫ್ರೆಶ್ ಚಿಕನ್ ಅಂಗಡಿಗೆ ಭೇಟಿ ನೀಡಿದ್ರೆ ನಿಮ್ಗೆ ತಾಜಾ ಚಿಕನ್ ಮಾಂಸ ಖಂಡಿತಾ ಕೈಗೆಟುಕುವ ದರದಲ್ಲಿ ‌ದೊರೆಯುತ್ತದೆ. ಸುಳ್ಯದ ಜನತೆಗೆ ಉತ್ತಮ ಗುಣಮಟ್ಟದ ಶುಚಿ-ರುಚಿಯಾದ ಚಿಕನ್ ಮಾಂಸವನ್ನು ನೀಡುತ್ತಾ ಬಂದಿರುವ ಅರುಣೋದಯ ಫ್ರೆಶ್ ಚಿಕನ್ ಸೆಂಟರ್ ಗೆ ಇದೀಗ ಒಂದು ವರ್ಷದ ಸಂಭ್ರಮ.‌ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ ಗ್ರಾಹಕರಿಗೆ

ನೀವು ಚಿಕನ್ ಪ್ರೀಯರೇ? ಹಾಗಿದ್ರೆ ಇಲ್ಲಿದೆ ನಿಮಗೊಂದು ಬೆಸ್ಟ್ ಆಪ್ಷನ್|ಪ್ರೆಶ್ ಚಿಕನ್ ಗಾಗಿ ನೀವಿಲ್ಲಿಗೆ ಭೇಟಿ ಕೊಡ್ಲೇಬೇಕು… Read More »

ಮಂಗಳೂರು: ಶಾಲೆ ಮುಂದೆ ಬಿಯರ್ ಬಾಟಲ್ ಎಸೆದಿದ್ದನ್ನು ಪ್ರಶ್ನಿಸಿದ್ದೇ ತಪ್ಪಾಯ್ತು| ಯುವಕನನ್ನು ‌ಇರಿದು ಕೊಂದ ಪಾತಕಿಗಳು!!

ಸಮಗ್ರ ನ್ಯೂಸ್: ಬಿಯರ್ ಬಾಟಲ್ ಅನ್ನು ರಸ್ತೆಗೆ ಯಾಕೆ ಎಸೆದಿದ್ದೀರಿ ಎಂದು ಯುವಕನೊಬ್ಬ ಕುಡುಕರನ್ನು ಪ್ರಶ್ನಿಸಿದ್ದೇ ತಪ್ಪಾಗಿದೆ. ಪ್ರಶ್ನೆ ಮಾಡಿದ ಯುವಕನನ್ನು ಇರಿದು ಕೊಲೆ ಮಾಡಿದ ಘಟನೆ ಮಂಗಳೂರು ಹೊರವಲಯದಲ್ಲಿ ನಡೆದಿದೆ. 28 ವರ್ಷದ ವರುಣ್ ಗಟ್ಟಿ ಮೃತ ದುರ್ದೈವಿ. ಬುಧವಾರ (ಡಿಸೆಂಬರ್ 13) ರಾತ್ರಿ ಈ ಘಟನೆ ನಡೆದಿದೆ. ಉಳ್ಳಾಲ ಠಾಣಾ ವ್ಯಾಪ್ತಿಯ ಕೊಲ್ಯ ಸಾರಸ್ವತ ಕೊಲನಿಯ ಜಾಯ್ ಲ್ಯಾಂಡ್ ಶಾಲೆ ಬಳಿ ಬುಧವಾರ ರಾತ್ರಿ 10.45ರ ಸುಮಾರಿಗೆ ಆರೋಪಿಗಳಾದ ಸೂರಜ್ ಮತ್ತು ರವಿರಾಜ್ ಮದ್ಯಪಾನ

ಮಂಗಳೂರು: ಶಾಲೆ ಮುಂದೆ ಬಿಯರ್ ಬಾಟಲ್ ಎಸೆದಿದ್ದನ್ನು ಪ್ರಶ್ನಿಸಿದ್ದೇ ತಪ್ಪಾಯ್ತು| ಯುವಕನನ್ನು ‌ಇರಿದು ಕೊಂದ ಪಾತಕಿಗಳು!! Read More »

ಸುಳ್ಯ: ಇಲಿಪಾಷಾಣ ತಿಂದು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿ ನೇಣು ಬಿಗಿದುಕೊಂಡು ಸಾವು| ಶಾಲೆಯ ಬಳಿಯೇ ಸಾವಿನ ಕದ ತಟ್ಟಿದ ಶಮಂತ್

ಸಮಗ್ರ ನ್ಯೂಸ್: ಕಳೆದ ವರ್ಷ ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿಯೋರ್ವ ಇಂದು(ಡಿ. ೧೫) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಎಲಿಮಲೆಯಿಂದ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡಾತನನ್ನು ಎಲಿಮಲೆ ಸರ್ಕಾರಿ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಶಮಂತ್ ಎಂದು ಗುರುತಿಸಲಾಗಿದೆ. ಎಲಿಮಲೆ ಸಮೀಪದ ಹೊಟ್ಟುಚೋಡಿಯಲ್ಲಿ ನೆಲೆಸಿರುವ ದಿ| ವಾಸುದೇವ ಎಂಬವರ ಪುತ್ರ, ಶಮಂತ್ ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದ. ಇಂದು ಬೆಳಿಗ್ಗೆ 6 ಗಂಟೆಯ ಸುಮಾರಿಗೆ ಮನೆಯಿಂದ ಹೊರಟು ಬಂದು ಶಾಲಾ

ಸುಳ್ಯ: ಇಲಿಪಾಷಾಣ ತಿಂದು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿ ನೇಣು ಬಿಗಿದುಕೊಂಡು ಸಾವು| ಶಾಲೆಯ ಬಳಿಯೇ ಸಾವಿನ ಕದ ತಟ್ಟಿದ ಶಮಂತ್ Read More »