ಕಡಬ: ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಡಾ ದೇವಿ ಪ್ರಸಾದ್ ಕಾನತ್ತೂರ್ ಆಯ್ಕೆ
ಸಮಗ್ರ ನ್ಯೂಸ್: ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ಜಾತ್ರೋತ್ಸವ ಸಮಿತಿ ಸಭೆಯು ದ.16 ರಂದು ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಾಲಯದದಲ್ಲಿ ನಡೆಯಿತು . ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಡಾ ದೇವಿ ಪ್ರಸಾದ್ ಕಾನತ್ತೂರ್ ಅವರನ್ನು ಆಯ್ಕೆಮಾಡಲಾಯಿತು. ಇನ್ನು ಈ ಸಭೆಯ ಅಧ್ಯಕ್ಷತೆಯನ್ನು ಪಂಜ ನಾಡಕಚೇರಿಯ ಉಪ ತಹಶೀಲ್ದಾರ್ ಚಂದ್ರಕಾಂತ್ ಎಂ.ಆರ್ ವಹಿಸಿಕೊಂಡರು. ವೇದಿಕೆಯಲ್ಲಿ ಕಲ್ಮಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಹೇಶ್ ಕುಮಾರ್ ಕರಿಕಳ, ಉತ್ಸವ ಸಮಿತಿ ಸದಸ್ಯರಾದ ಬಾಲಕೃಷ್ಣ ಕುದ್ವ, ಕುಶಾಲಪ್ಪ









