ಕರಾವಳಿ

ಸುಳ್ಯದ ಜನತೆಗೊಂದು ಸಂತಸದ ಸುದ್ದಿ!! ಏನದು? ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ಸುಳ್ಯದ ಜನತೆಗೆ ಸಂತಸದ ಸುದ್ದಿಯೊಂದು ಕಾದಿದೆ. ಸಿಎನ್ ಜಿ ವಾಹನಗಳಿಗೆ ಗ್ಯಾಸ್ ಫಿಲ್ ಮಾಡಲು ಇನ್ನು ಬೇರೆ ಊರಿಗೆ ಅಲೆದಾಡಬೇಕಿಲ್ಲ. ಸುಳ್ಯದ ಓಡಬಾಯಿಯಲ್ಲಿರುವ ಲಕ್ಷ್ಮಿ ನಾರಾಯಣ ಎಂಟರ್ ಪ್ರೈಸಸ್ ನಲ್ಲಿ ಇನ್ನು ಮುಂದೆ ಸಿಎನ್ ಜಿ‌ ಗ್ಯಾಸ್ ಸಿಗಲಿದೆ. ಗ್ರಾಹಕರ ಅನುಕೂಲಕ್ಕಾಗಿ ಲಕ್ಷ್ಮೀನಾರಾಯಣ ಎಂಟರ್ ಪ್ರೈಸಸ್ ಸುಳ್ಯದಲ್ಲಿ ಪ್ರಪ್ರಥಮ ಬಾರಿಗೆ ಸಿಎನ್ ಜಿ ಗ್ಯಾಸ್ ಫಿಲ್ಲಿಂಗ್ ಸ್ಟೇಷನ್ ಆರಂಭಿಸಿದೆ. ಡಿ.15ರಂದು ಈ ಸೇವೆ ಆರಂಭವಾಗಿದ್ದು, ಜನತೆ ತಮ್ಮ ವಾಹನಗಳಿಗೆ ಗ್ಯಾಸ್ ಫಿಲ್ ಮಾಡಬಹುದು. ಉತ್ತಮ

ಸುಳ್ಯದ ಜನತೆಗೊಂದು ಸಂತಸದ ಸುದ್ದಿ!! ಏನದು? ಇಲ್ಲಿದೆ ಫುಲ್ ಡೀಟೈಲ್ಸ್ Read More »

ಪುತ್ತೂರು: ಡೆತ್ ನೋಟ್ ಬರೆದಿಟ್ಟು ಯುವ ವಿಜ್ಞಾನಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಯುವ ವಿಜ್ಞಾನಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನ ಆರ್ಯಾಪುವಿನಲ್ಲಿ ದ.14 ರಂದು ನಡೆದಿದೆ. ಆರ್ಯಾಪು ಕಲ್ಲರ್ಪೆಯ ಭರತ್ ಆಚಾರ್ಯ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.ಹೈದರಾಬಾದಿನ DRDOದಲ್ಲಿ ವಿಜ್ಞಾನಿಯಾಗಿದ್ದ ಭರತ್ ಎರಡು ದಿನದ ಹಿಂದೆ ಮನೆಗೆ ಬಂದಿದ್ದು, ಬೆಳಿಗ್ಗೆ ತೋಟದಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಭರತ್ ವಿದ್ಯಾಭ್ಯಾಸ ಮುಗಿಸಿ ಕಳೆದ 2 ತಿಂಗಳ ಹಿಂದೆಯಷ್ಟೇ ಉದ್ಯೋಗ ಪಡೆದಿದ್ದರು. ಡೆತ್ ನೋಟ್ ಪತ್ತೆ : ಭರತ್ ಗೆ ನಿನ್ನೆ ರಾತ್ರಿ ಒಂದು ಕರೆ ಬಂದಿದ್ದು,

ಪುತ್ತೂರು: ಡೆತ್ ನೋಟ್ ಬರೆದಿಟ್ಟು ಯುವ ವಿಜ್ಞಾನಿ ಆತ್ಮಹತ್ಯೆ Read More »

ಸುಬ್ರಹ್ಮಣ್ಯ ಸಮೀಪದ ಕಾಡಿನಲ್ಲಿ ಕೋತಿಗಳ ಮಾರಣಹೋಮ| ಕೊಂದು ತಂದು ಎಸೆದಿರುವ ಕಳೇಬರ ಪತ್ತೆ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಬಳ್ಪ ರಕ್ಷಿತಾರಣ್ಯದ ಮೂಲಕ ಹಾದು ಹೋಗುವ ಗುತ್ತಿಗಾರು-ಬಳ್ಪ ರಸ್ತೆ ನಡುವೆ ರಸ್ತೆ ಬದಿಯಲ್ಲಿ ಮಂಗಗಳ ಮೃತದೇಹ ಪತ್ತೆಯಾಗಿದೆ. ರಾಶಿ ರಾಶಿ ಮೃತದೇಹಗಳು ಇದ್ದು ಸುಮಾರು 30 ಕ್ಕೂ ಅಧಿಕ ಮಂಗಗಳು ಸತ್ತು ಬಿದ್ದಿರುವ ಸ್ಥಿತಿಯಲ್ಲಿದೆ. ಡಿ.14ರ ಮಧ್ಯಾಹ್ನದ ವೇಳೆ ಸಾಮಾಜಿಕ ಜಾಲತಾಣದ ಮೂಲಕ ಮಂಗಗಳ ಮೃತದೇಹ ಇರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬಂದಿಗಳು ಆಗಮಿಸಿದ್ದಾರೆ. ಎಲ್ಲೋ ಬೇರೆಡೆ ಕೋತಿಗಳನ್ನು ಕೊಂದು ಕಾಡೊಳಗೆ ಹಾಕಿರುವ ಶಂಕೆ ವ್ಯಕ್ತವಾಗಿದ್ದು, ಅರಣ್ಯ ಇಲಾಖೆ

ಸುಬ್ರಹ್ಮಣ್ಯ ಸಮೀಪದ ಕಾಡಿನಲ್ಲಿ ಕೋತಿಗಳ ಮಾರಣಹೋಮ| ಕೊಂದು ತಂದು ಎಸೆದಿರುವ ಕಳೇಬರ ಪತ್ತೆ Read More »

ಸುಬ್ರಹ್ಮಣ್ಯ ಸಮೀಪದ ಕಾಡಿನಲ್ಲಿ ಕೋತಿಗಳ ಮಾರಣಹೋಮ| ಕೊಂದು ತಂದು ಎಸೆದಿರುವ ಕಳೇಬರ ಪತ್ತೆ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಬಳ್ಪ ರಕ್ಷಿತಾರಣ್ಯದ ಮೂಲಕ ಹಾದು ಹೋಗುವ ಗುತ್ತಿಗಾರು-ಬಳ್ಪ ರಸ್ತೆ ನಡುವೆ ರಸ್ತೆ ಬದಿಯಲ್ಲಿ ಮಂಗಗಳ ಮೃತದೇಹ ಪತ್ತೆಯಾಗಿದೆ. ರಾಶಿ ರಾಶಿ ಮೃತದೇಹಗಳು ಇದ್ದು ಸುಮಾರು 30 ಕ್ಕೂ ಅಧಿಕ ಮಂಗಗಳು ಸತ್ತು ಬಿದ್ದಿರುವ ಸ್ಥಿತಿಯಲ್ಲಿದೆ. ಡಿ.14ರ ಮಧ್ಯಾಹ್ನದ ವೇಳೆ ಸಾಮಾಜಿಕ ಜಾಲತಾಣದ ಮೂಲಕ ಮಂಗಗಳ ಮೃತದೇಹ ಇರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬಂದಿಗಳು ಆಗಮಿಸಿದ್ದಾರೆ. ಎಲ್ಲೋ ಬೇರೆಡೆ ಕೋತಿಗಳನ್ನು ಕೊಂದು ಕಾಡೊಳಗೆ ಹಾಕಿರುವ ಶಂಕೆ ವ್ಯಕ್ತವಾಗಿದ್ದು, ಅರಣ್ಯ ಇಲಾಖೆ

ಸುಬ್ರಹ್ಮಣ್ಯ ಸಮೀಪದ ಕಾಡಿನಲ್ಲಿ ಕೋತಿಗಳ ಮಾರಣಹೋಮ| ಕೊಂದು ತಂದು ಎಸೆದಿರುವ ಕಳೇಬರ ಪತ್ತೆ Read More »

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾ ಷಷ್ಠಿ/ ವಾಹನ ಪಾರ್ಕಿಂಗ್ ಹೀಗೆ ಮಾಡಿ

ಸಮಗ್ರ ನ್ಯೂಸ್: ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಚಂಪಾ ಷಷ್ಠಿ ಜಾತ್ರೆ ಪುಯುಕ್ತ ಉತ್ಸವ ಡಿ.17 ಮತ್ತು 18ರಂದು ನಡೆಯಲಿದ್ದು, ಆಗಮಿಸುವ ಭಕ್ತಾಧಿಗಳು ವಾಹನ ಪಾರ್ಕಿಂಗ್ ಮಾಡಲು ಪೋಲಿಸ್ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ಡಿ.17 ಸಂಜೆ 4 ಗಂಟೆಯಿಂದ ಡಿ.18 ಸಂಜೆ 4 ಗಂಟೆಯ ತನಕ ಭಕ್ತಾದಿಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಭಕ್ತಾದಿಗಳು ಮತ್ತು ಸಳೀಯರು ಸಹಕರಿಸಬೇಕೆಂದು, ಸುಬ್ರಹ್ಮಣ್ಯ ಪೋಲಿಸ್ ಠಾಣಾಧಿಕಾರಿಯವರು ಪತ್ರಿಕಾ ಪ್ರಕಟಣಿಯಲ್ಲಿ ತಿಳಿಸಿರುತ್ತಾರೆ. ಪಾರ್ಕಿಂಗ್ ವ್ಯವಸ್ಥೆ ಈ ಕೆಳಗಿನಂತೆ ಇದೆ ಗುಂಡ್ಯ- ಉಪ್ಪಿನಂಗಡಿ-

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾ ಷಷ್ಠಿ/ ವಾಹನ ಪಾರ್ಕಿಂಗ್ ಹೀಗೆ ಮಾಡಿ Read More »

ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಟಿ ಹಿನ್ನಲೆ| ಮದ್ಯದಂಗಡಿಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಆದೇಶ

ಸಮಗ್ರ ನ್ಯೂಸ್: ರಾಜ್ಯದ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಮಹೋತ್ಸವ ಇದೇ ಡಿಸೆಂಬರ್ 24ರ ವರೆಗೆ ನಡೆಯಲಿದ್ದು, ಈ ಹಿನ್ನಲೆಯಲ್ಲಿ ಕ್ಷೇತ್ರದ ಸಮೀಪದ ಮದ್ಯದಂಗಡಿಗಳನ್ನು ಮುಚ್ಚಲು ದ.ಕ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಡಿಸೆಂಬರ್ 16ರಿಂದ 19ರವರೆಗೆ ಮುಖ್ಯ ರಥೋತ್ಸವಗಳು ನಡೆಯಲಿದೆ. ಈ ಸಂದರ್ಭದಲ್ಲಿ ಅಪಾರ ಭಕ್ತಾದಿಗಳು ಸೇರುವುದರಿಂದ ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತ ದೃಷ್ಟಿಯಿಂದ ಡಿಸೆಂಬರ್ 17ರಂದು ಬೆಳಿಗ್ಗೆ 6 ಗಂಟೆಯಿಂದ ಡಿಸೆಂಬರ್ 18ರ ಮಧ್ಯರಾತ್ರಿ 12 ಗಂಟೆಯವರೆಗೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್

ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಟಿ ಹಿನ್ನಲೆ| ಮದ್ಯದಂಗಡಿಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಆದೇಶ Read More »

ಸುಳ್ಯ: ಗಾಳಿಯಲ್ಲಿ ತೇಲಾಡಿ ವಿಸ್ಮಯ ಸೃಷ್ಟಿಸಿದ ಜಲ್ಲಿಕಲ್ಲು!!

ಸಮಗ್ರ ನ್ಯೂಸ್: ಜಲ್ಲಿಕಲ್ಲೊಂದು‌ ಗಾಳಿಯಲ್ಲಿ ತೇಲಾಡಿ ವಿಸ್ಮಯ ಸೃಷ್ಟಿಸಿದ ವಿಚಿತ್ರ ಘಟನೆಯೊಂದು ಸುಳ್ಯ ತಾಲೂಕಿನ ಕಳಂಜ ಗ್ರಾಮದ ತಂಟೆಪ್ಪಾಡಿಯಲ್ಲಿ ನಡೆದಿದೆ. ಕೆಲ ದಿನಗಳ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇಲ್ಲಿನ ಕಾಲೇಜು ವಿದ್ಯಾರ್ಥಿನಿಯೋರ್ವರು‌ ತಮ್ಮ ಮೊಬೈಲ್ ನಲ್ಲಿ ಈ ದೃಶ್ಯವನ್ನು ಸೆರೆ ಹಿಡಿದಿದ್ದು, ವಿಡಿಯೋ ವೈರಲ್ ಆಗಿದೆ. ತಂಟೆಪ್ಪಾಡಿ ಪುಟ್ಟಣ್ಣ ಗೌಡ ಅವರ ಪುತ್ರಿ ಧನುಶ್ರೀ ಕೆಲವು ದಿನಗಳ ಹಿಂದೆ ಬೆಳಗ್ಗೆ ಪುತ್ತೂರಿಗೆ ಕಾಲೇಜಿಗೆಂದು ತೆರಳುತ್ತಿರುವಾಗ ರಸ್ತೆಯಲ್ಲಿ ಜಲ್ಲಿ ಕಲ್ಲೊಂದು ತೇಲಾಡುವ ದೃಶ್ಯ

ಸುಳ್ಯ: ಗಾಳಿಯಲ್ಲಿ ತೇಲಾಡಿ ವಿಸ್ಮಯ ಸೃಷ್ಟಿಸಿದ ಜಲ್ಲಿಕಲ್ಲು!! Read More »

ಕುಕ್ಕೆ: ಚಂಪಾಷಷ್ಟಿ ಮಹೋತ್ಸವ ಹಿನ್ನಲೆ| ಅನ್ಯಮತೀಯರಿಗೆ ಸಂತೆ ವ್ಯಾಪಾರ ಅವಕಾಶ ನೀಡದಂತೆ ಮನವಿ

ಸಮಗ್ರ ನ್ಯೂಸ್: ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಚಂಪಾಷಷ್ಠಿ ಮಹೋತ್ಸವದ ಸಂದರ್ಭದಲ್ಲಿ ಸಂತೆ ವ್ಯಾಪಾರ ನಡೆಸಲು‌ ಅನ್ಯಮತೀಯರಿಗೆ ಅವಕಾಶ ನೀಡಬಾರದು ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶ ನೀಡಬೇಕೆಂದು ಹಿಂದೂ ಜಾಗರಣ ವೇದಿಕೆ ಹಾಗೂ ಬಜರಂಗದಳ ಸಂಘಟನೆಯ ಕಾರ್ಯಕರ್ತರು ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ. ಜಿಲ್ಲಾಧಿಕಾರಿಯವರ ಹಾಗೂ ಧಾರ್ಮಿಕ ದತ್ತಿ ಇಲಾಖೆಯ ಅದೇಶದನ್ವಯ ಚಂಪಾಷಷ್ಠಿ ಮಹೋತ್ಸವ ಸಮಯದಲ್ಲಿ ಹಿಂದೂ ಬಾಂಧವರನ್ನು ಹೊರತುಪಡಿಸಿ ಅನ್ಯಧರ್ಮದವರಿಗೆ ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡಬಾರದು ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಸಂಘಟನೆಯ ಕಾರ್ಯಕರ್ತರ ಮನವಿಗೆ ದೇವಸ್ಥಾನದ

ಕುಕ್ಕೆ: ಚಂಪಾಷಷ್ಟಿ ಮಹೋತ್ಸವ ಹಿನ್ನಲೆ| ಅನ್ಯಮತೀಯರಿಗೆ ಸಂತೆ ವ್ಯಾಪಾರ ಅವಕಾಶ ನೀಡದಂತೆ ಮನವಿ Read More »

ಸುಳ್ಯ: ಎಸ್‌ಡಿಪಿಐ ಸ್ಥಳೀಯ ಬ್ಲಾಕ್ ನಾಯಕರ ಮತ್ತು ಕಾರ್ಯಕರ್ತರ ಸಭೆ

ಸಮಗ್ರ ನ್ಯೂಸ್: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ಬ್ಲಾಕ್ ವ್ಯಾಪ್ತಿಯ ನಾಯಕರ ಮತ್ತು ಕಾರ್ಯಕರ್ತರ ಸಭೆಯು ವಿಧಾನಸಭಾ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕೆನರ ರವರ ಅಧ್ಯಕ್ಷತೆಯಲ್ಲಿ ದ.13 ರಂದು ಸುಳ್ಯದಲ್ಲಿ ನಡೆಯಿತು. ಸುಳ್ಯ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷರಾದ ಅಬ್ದುಲ್ ಕಲಾಂ ಸುಳ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಭೆಯಲ್ಲಿ ಪಕ್ಷವನ್ನು ಇನ್ನಷ್ಟು ತಲಮಟ್ಟದಲ್ಲಿ ಸಂಘಟಿಸುವ ಬಗ್ಗೆ ಹಾಗೂ ಮುಂಬರುವ ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಯ ಬಗ್ಗೆ ಚರ್ಚೆ ನಡೆಸಲಾಯಿತು. ಜಿಲ್ಲಾ ಪ್ರಧಾನ

ಸುಳ್ಯ: ಎಸ್‌ಡಿಪಿಐ ಸ್ಥಳೀಯ ಬ್ಲಾಕ್ ನಾಯಕರ ಮತ್ತು ಕಾರ್ಯಕರ್ತರ ಸಭೆ Read More »

ಕುಕ್ಕೆಗೆ ಇಸ್ರೋ ನಿರ್ದೇಶಕ ರಾಮಕೃಷ್ಣ ಭೇಟಿ

ಸುಬ್ರಹ್ಮಣ್ಯ: ಭಾರತೀಯ ಬಾಹ್ಯಾಕಾಶ ಸಂಸ್ಥೆಯ ಟೆಲಿಮೆಟ್ರಿ ಟ್ರ್ಯಾಕಿಂಗ್ ಆಂಡ್ ಕಮಾಂಡ್ ನೆಟ್‌ವರ್ಕ್ ನಿರ್ದೇಶಕ ಬಿ.ಎನ್. ರಾಮಕೃಷ್ಣ ಅವರು ಬುಧವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದರು.ಕ್ಷೇತ್ರಕ್ಕೆ ಭೇಟಿ ನೀಡಿದ ಅವರು ಶ್ರೀ ದೇವರ ದರುಶನ ಪಡೆದು ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವನಜಾ ವಿ.ಭಟ್, ಶೋಭಾ ಗಿರಿಧರ್, ಕುಮಾರಸ್ವಾಮಿ ವಿದ್ಯಾಸಂಸ್ಥೆಯ ಅಧ್ಯಕ್ಷ ಗಣೇಶ್ ಪ್ರಸಾದ್, ಪ್ರಾಂಶುಪಾಲ ಸಂಕೀರ್ತ್ ಹೆಬ್ಬಾರ್, ದೇವಸ್ಥಾನದ ಶಿಷ್ಟಾಚಾರ ಅಧಿಕಾರಿಗಳಾದ ಜಯರಾಮ ರಾವ್ ಹಾಗೂ ಪ್ರಮೋದ್ ಕುಮಾರ್

ಕುಕ್ಕೆಗೆ ಇಸ್ರೋ ನಿರ್ದೇಶಕ ರಾಮಕೃಷ್ಣ ಭೇಟಿ Read More »