ಕರಾವಳಿ

ಮುಳಿಯ ಜ್ಯುವೆಲ್ಸ್‌ ಸಂಸ್ಥಾಪಕರ ದಿನಾಚರಣೆ: ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ 78 ವರ್ಷ

ಸಮಗ್ರ ನ್ಯೂಸ್: ನಾಡಿನ ಹೆಸರಾಂತ ಆಭರಣ ಮಳಿಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಇಂದು ಸಂಸ್ಥಾಪಕರ ದಿನ ಆಚರಿಸಲಾಯಿತು. ಪುತ್ತೂರು, ಬೆಳ್ತಂಗಡಿ, ಗೋಣಿಕೊಪ್ಪಲ್, ಮಡಿಕೇರಿ ಮತ್ತು ಬೆಂಗಳೂರಿನಲ್ಲಿ ಮಳಿಗೆಗಳನ್ನು ಹೊಂದಿರುವ ಮುಳಿಯ ಜ್ಯುವೆಲ್ಸ್‌ ಸಂಸ್ಥೆ ಕಳೆದ 78 ವರ್ಷಗಳಿಂದ ನಿರಂತರ ಗ್ರಾಹಕರ ಸೇವೆ ಮತ್ತು ಸಂತೃಪ್ತಿಯಲ್ಲಿ ಮನೆಮಾತಾಗಿದೆ. ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಡಿಸೆಂಬರ್ 7, 8 ಮತ್ತು 9ರಂದು ಗ್ರಾಹಕರು ಮುಳಿಯ ಜ್ಯುವೆಲ್ಸ್‌ನಲ್ಲಿ ಖರೀದಿಸುವ ಪ್ರತಿ ಗ್ರಾಂ ಚಿನ್ನದಲ್ಲಿ 50 ರೂ.ಗಳನ್ನು ಸಾಮಾಜಿಕ ಉದ್ದೇಶಗಳಿಗೆ ವಿನಿಯೋಗಿಸಲಾಗುವುದು.ಗ್ರಾಹಕರು ಹೇಗೆ ಮುಖ್ಯವೋ ಹಾಗೆಯೇ

ಮುಳಿಯ ಜ್ಯುವೆಲ್ಸ್‌ ಸಂಸ್ಥಾಪಕರ ದಿನಾಚರಣೆ: ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ 78 ವರ್ಷ Read More »

ಉಡುಪಿ: ಚಿಕಿತ್ಸೆ ನೀಡುತ್ತಿದ್ದಾಗಲೇ ವೈದ್ಯೆ ಹೃದಯಾಘಾತಕ್ಕೆ ಬಲಿ

ಸಮಗ್ರ ನ್ಯೂಸ್: ದೇಶಾದ್ಯಂತ ಹೃದಯಾಘಾತ ಪ್ರಕರಣ ಹೆಚ್ಚುತ್ತಿದ್ದು, ಇದೀಗ ವೈದ್ಯೆಯೊಬ್ಬರು ಚಿಕಿತ್ಸೆ ನೀಡುತ್ತಿರುವ ವೇಳೆಯೇ ಹೃದಯದ ನೋವಿನಿಂದ ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಈ ದುರಂತ ಘಟನೆ ನಡೆದಿದೆ. ಮೃತರನ್ನು ಡಾ. ಶಶಿಕಲಾ ಎಂದು ಗುರುತಿಸಲಾಗಿದೆ. ಉಡುಪಿ ಅಜ್ಜರಕಾಡಿನಲ್ಲಿರುವ ಜಿಲ್ಲಾ ಆಸ್ಪತ್ರೆಯಲ್ಲಿ ಮೆಡಿಸಿನ್ ವಿಭಾಗದ ವೈದ್ಯರಾಗಿರುವ ಡಾ. ಶಶಿಕಲಾ ಅವರು ರೋಗಿಗೆ ಚಿಕಿತ್ಸೆ ನೀಡುವಾಗಲೇ ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದ್ದು ಪ್ರಾಣ ಬಿಟ್ಟಿದ್ದಾರೆ. ಅವರಿಗೆ 60 ವರ್ಷ ಆಗಿತ್ತು. ಶಶಿಕಲಾ ಅವರು 2022ರ ಫೆಬ್ರವರಿಯಲ್ಲಿ ವಯೋ ನಿವೃತ್ತಿ

ಉಡುಪಿ: ಚಿಕಿತ್ಸೆ ನೀಡುತ್ತಿದ್ದಾಗಲೇ ವೈದ್ಯೆ ಹೃದಯಾಘಾತಕ್ಕೆ ಬಲಿ Read More »

ಕರಾವಳಿಯಲ್ಲಿ ಮತ್ತೆ ಧರ್ಮದಂಗಲ್| ಕುಡುಪು ಷಷ್ಠಿ ಮಹೋತ್ಸವಕ್ಕೆ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧರ್ಮ ದಂಗಲ್ ಮುಂದುವರಿದಿದೆ. ಮಂಗಳೂರಿನ ಕುಡುಪು ಶ್ರೀಅನಂತ ಪದ್ಮನಾಭ ದೇವಸ್ಥಾನದ ಷಷ್ಟಿ ಮಹೋತ್ಸವದ ಜಾತ್ರೆ ವ್ಯಾಪಾರದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನಿರಾಕರಣೆ ಮಾಡಿದ ಆರೋಪ ಕೇಳಿಬಂದಿದ್ದು, ಬೀದಿ ಬದಿ ವ್ಯಾಪಾರಿಗಳ ಸಂಘ ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ಹೊರಹಾಕಿದೆ. ಕುಡುಪು ಶ್ರೀಅನಂತ ಪದ್ಮನಾಭ ದೇವಸ್ಥಾನದಲ್ಲಿ ಡಿಸೆಂಬರ್ 14 ರಿಂದ 19 ರವರೆಗೆ ಷಷ್ಟಿ ಮಹೋತ್ಸವದ ಜಾತ್ರೆ ನಡೆಯಲಿದೆ. ಆದರೆ, ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ಈ

ಕರಾವಳಿಯಲ್ಲಿ ಮತ್ತೆ ಧರ್ಮದಂಗಲ್| ಕುಡುಪು ಷಷ್ಠಿ ಮಹೋತ್ಸವಕ್ಕೆ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ Read More »

ಸುಳ್ಯ: ದಿ. ಸೌಜನ್ಯಳ ಬ್ಯಾನರ್ ತೆರವುಗೊಳಿಸುವಂತೆ ಮನವಿ| ಸೌಜನ್ಯ ನ್ಯಾಯ ಪರ ಹೋರಾಟ ಸಮಿತಿ ತಾಲೂಕು ಸಂಯೋಜಕ ಯನ್.ಟಿ. ವಸಂತ್ ಖಂಡನೆ

ಸಮಗ್ರ ನ್ಯೂಸ್: ಸೌಜನ್ಯ ನ್ಯಾಯಕ್ಕಾಗಿ ಹೋರಾಟ ಗುತ್ತಿಗಾರು ಸಮಿತಿಯಿಂದ 16ರಂದು ನಡೆಯಲಿರುವ ಬೃಹತ್ ಪ್ರತಿಭಟನೆ ಕಾರ್ಯಕ್ರಮದ ಬ್ಯಾನರ್ ತೆರವುಗೊಳಿಸುವಂತೆ ತಾಲೂಕು ಕಾರ್ಯನಿರ್ವಾಹಣಧಿಕಾರಿಗಳಿಗೆ ಜನ ಜಾಗೃತಿ ವೇದಿಕೆಯಿಂದ ಮನವಿ ಮಾಡಿರುವುದನ್ನು ಸೌಜನ್ಯ ನ್ಯಾಯ ಪರ ಹೋರಾಟ ಸಮಿತಿ ಸುಳ್ಯ ತಾಲೂಕು ಸಂಯೋಜಕ ಯನ್.ಟಿ. ವಸಂತ್ ಖಂಡಿಸಿದ್ದಾರೆ. 12 ವರ್ಷಗಳ ಹಿಂದೆ ನಡೆದ ಸೌಜನ್ಯ ಅತ್ಯಾಚಾರ, ಕೊಲೆ ವಿಚಾರವಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಕ್ಕಾಗಿ ನಾವು ಹೋರಾಟ ಮಾಡುತ್ತ ಬಂದಿದ್ದು, ಜನ ಸಾಮಾನ್ಯರು ಪಕ್ಷಾತೀತ, ಜಾತ್ಯತೀತ ವಾಗಿ ಈ ಹೋರಾಟದಲ್ಲಿ ಭಾಗಿಯಾಗಿದ್ದಾರೆ.

ಸುಳ್ಯ: ದಿ. ಸೌಜನ್ಯಳ ಬ್ಯಾನರ್ ತೆರವುಗೊಳಿಸುವಂತೆ ಮನವಿ| ಸೌಜನ್ಯ ನ್ಯಾಯ ಪರ ಹೋರಾಟ ಸಮಿತಿ ತಾಲೂಕು ಸಂಯೋಜಕ ಯನ್.ಟಿ. ವಸಂತ್ ಖಂಡನೆ Read More »

ಮಂಗಳೂರು: ಚಾಲಕನ ನಿರ್ಲಕ್ಷ್ಯದಿಂದ ಡಿವೈಡರ್ ಹಾರಿದ ಲಾರಿ| ಪವಾಡಸದೃಶ ಪಾರಾದ ಪಾದಚಾರಿಗಳು| ಹಲವು ವಾಹನಗಳು ಜಖಂ

ಸಮಗ್ರ ನ್ಯೂಸ್‌: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಹೆದ್ದಾರಿ ಡಿವೈಡರ್‌ ಮೇಲೆ ಹತ್ತಿ ಪಾದಚಾರಿ ಮಾರ್ಗದ ಪಕ್ಕದಲ್ಲಿದ್ದ ವಾಹನಗಳಿಗೆ ಡಿಕ್ಕಿಯಾದ ಘಟನೆ ಮಂಗಳೂರು ಹೊರವಲಯದ ರಾ. ಹೆದ್ದಾರಿ 66 ರ ಮೂಲ್ಕಿ ಜಂಕ್ಷನ್‌ ಬಳಿ ನಡೆದಿದೆ. ಲಾರಿ ಚಾಲಕನ ನಿರ್ಲಕ್ಷ್ಯವೇ ಈ ಅವಘಡಕ್ಕೆ ಕಾರಣ ಎನ್ನಲಾಗುತ್ತಿದ್ದು, ಈ ಘಟನೆಯ ಪರಿಣಾಮ ಸಂಚಾರ ಪೊಲೀಸ್‌ ಸಿಬ್ಬಂದಿ ಸೇರಿ ಮೂವರು ಗಾಯಗೊಂಡಿದ್ದಾರೆ. ಸ್ಕೂಟರ್‌ ಸವಾರ, ಬಪ್ಪನಾಡು ಬಳಿಯ ರೆಸಿಡೆನ್ಸಿಯೊಂದರ ವಾಚ್ ಮ್ಯಾನ್, ಉತ್ತರ ಕರ್ನಾಟಕ ಮೂಲದ ಗಂಭೀರ ಗಾಯಗೊಂಡು ಮುಕ್ಕ

ಮಂಗಳೂರು: ಚಾಲಕನ ನಿರ್ಲಕ್ಷ್ಯದಿಂದ ಡಿವೈಡರ್ ಹಾರಿದ ಲಾರಿ| ಪವಾಡಸದೃಶ ಪಾರಾದ ಪಾದಚಾರಿಗಳು| ಹಲವು ವಾಹನಗಳು ಜಖಂ Read More »

ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆ

ಸಮಗ್ರ ನ್ಯೂಸ್: ಕೆಎಂಎಫ್ ಅಧಿಕಾರಿಗಳ ಮಟ್ಟದಲ್ಲಿ ದರ ಏರಿಕೆ ಕುರಿತು ಸದ್ಯ ಚಿಂತನೆ ನಡೆದಿದ್ದು, ಸರ್ಕಾರ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದರೆ ಹೊಸ ವರ್ಷದ ಆರಂಭದಲ್ಲೇ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆಯಿದೆ. ಬೆಲೆ ಏರಿಕೆ ಯಾಕೆ?ಆರ್ಥಿಕ ನಷ್ಟದ (Economic Loss) ಹಿನ್ನೆಲೆ ಈ ಹಿಂದೆ 5 ರೂ. ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಕೆಎಂಎಫ್‌ ಮನವಿ ಮಾಡಿತ್ತು. ಆದರೆ ಸರ್ಕಾರ ಅಕ್ಟೋಬರ್‌ನಲ್ಲಿ ಕೇವಲ 3 ರೂಪಾಯಿ ಮಾತ್ರ ಏರಿಕೆ ಮಾಡಿತ್ತು. ಈಗ 14 ಹಾಲು ಒಕ್ಕೂಟ ಗಳಿಂದ ಮನವಿ

ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆ Read More »

ಜೈನಮುನಿ ಹತ್ಯೆಗೆ ಮತ್ತೊಂದು ಕಾರಣ?

ಸಮಗ್ರ ನ್ಯೂಸ್: ಚಿಕ್ಕೋಡಿಯ ಜೈನಮುನಿ ನಂದಿ ಕಾಮಕುಮಾರ ಸ್ವಾಮೀಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಐಡಿಯು 500ಕ್ಕೂ ಹೆಚ್ಚು ಪುಟಗಳ ಚಾರ್ಜ್‍ಶೀಟ್ ನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದೆ. ಜುಲೈ 5ರ ರಾತ್ರಿ ಜೈನಮುನಿಯನ್ನು ಹಂತಕರು ಕರೆಂಟ್ ಶಾಕ್ ಕೊಟ್ಟು ತುಂಡರಿಸಿ ಬೋರ್ ವೆಲ್‍ಗೆ ಬಿಸಾಡಿದ್ದರು. ಇದೀಗ ಹಣವಷ್ಟೇ ಅಲ್ಲ. ಜೈನಮುನಿಯ ಬೈಗುಳವೇ ಕೊಲೆಗೆ ಕಾರಣ ಎಂಬ ಸ್ಫೋಟಕ ಸತ್ಯವನ್ನು ಆರೋಪಿಗಳು ಸಿಐಡಿ ತನಿಖೆಯ ವೇಳೆ ಬಾಯ್ಬಿಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಚಾರ್ಜ್‍ಶೀಟ್‍ನಲ್ಲಿ ಏನಿದೆ.?: ಆರೋಪಿ ನಾರಾಯಣ ಮಾಳಿಯು

ಜೈನಮುನಿ ಹತ್ಯೆಗೆ ಮತ್ತೊಂದು ಕಾರಣ? Read More »

ಸುಳ್ಯ: ಸೌಜನ್ಯ ಪರ ಬ್ಯಾನರ್ ತೆರವುಗೊಳಿಸಲು ಜನಜಾಗೃತಿ ವೇದಿಕೆಯಿಂದ ಮನವಿ

ಸಮಗ್ರ ನ್ಯೂಸ್: ಅತ್ಯಾಚಾರ ಮತ್ತು ದೌರ್ಜನ್ಯಕ್ಕೊಳಗಾಗಿ ಹತ್ಯೆಯಾದ ಧರ್ಮಸ್ಥಳ ಸಮೀಪದ ಪಾಂಗಾಳದ ಅಪ್ರಾಪ್ತ ಬಾಲಕಿ‌ ಸೌಜನ್ಯಳ ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಅಳವಡಿಸಲಾದ ಬ್ಯಾನರ್ ಗಳನ್ನು ತೆರವುಗೊಳಿಸುವಂತೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ತಾ.ಪಂ ಕಾರ್ಯನಿರ್ವಹಣಾಧಿಕಾರಿಯವರಿಗೆ ಮನವಿ ಮಾಡಿದೆ. ಈ ಹಿನ್ನಲೆಯಲ್ಲಿ ಸುಳ್ಯ ತಾ.ಪಂ ಕಾರ್ಯನಿರ್ವಹಣಾಧಿಕಾರಿ ತಾಲೂಕಿನ ಎಲ್ಲಾ ಗ್ರಾ.ಪಂ ಪಿಡಿಒ ಗಳಿಗೆ ಬ್ಯಾನರ್ ಅಳವಡಿಕೆ ಕುರಿತು ಕ್ರಮವಹಿಸುವಂತೆ ಸುತ್ತೋಲೆ ಹೊರಡಿಸಿದ್ದಾರೆ. ಸುಳ್ಯ ತಾಲೂಕಿನಾದ್ಯಂತ ಹಲವು ಕಡೆಗಳಲ್ಲಿ ಸೌಜನ್ಯಳ ನ್ಯಾಯಕ್ಕಾಗಿ ಆಗ್ರಹಿಸಿ ಹೋರಾಟಗಾರರು ಬ್ಯಾನರ್ ಅಳವಡಿಕೆ

ಸುಳ್ಯ: ಸೌಜನ್ಯ ಪರ ಬ್ಯಾನರ್ ತೆರವುಗೊಳಿಸಲು ಜನಜಾಗೃತಿ ವೇದಿಕೆಯಿಂದ ಮನವಿ Read More »

ಕುಕ್ಕೆ ಸುಬ್ರಹ್ಮಣ್ಯ: ಲೋಕಸಭಾ ಕಲಾಪದ ಕನ್ಸಲ್ಟಂಟ್‌ ಇಂಟಪ್ರಿಟರ್‌ ಆಗಿ ಡಾ. ಗೋವಿಂದ ಎನ್.ಎಸ್ ನೇಮಕ

ಸಮಗ್ರ ನ್ಯೂಸ್: ಲೋಕಸಭೆಯ ಕಲಾಪದಲ್ಲಿ ಆಗುವ ಚರ್ಚೆಗಳನ್ನು ಆಂಗ್ಲ ಹಾಗೂ ಪ್ರಾದೇಶಿಕ ಭಾಷೆಗೆ ಭಾಷಾಂತರ ಮಾಡುವ ಕನ್ಸಲ್ಟಂಟ್‌ ಇಂಟಪ್ರಿಟರ್‌ ಹುದ್ದೆಗೆ ಸುಬ್ರಹ್ಮಣ್ಯ ಸಮೀಪದ ಸುಳ್ಯ ತಾಲೂಕಿನ ಹರಿಹರ ಪಳ್ಳತ್ತಡ್ಕ ಗ್ರಾಮದ ಗುಂಡಿಹಿತ್ಲುವಿನ ಡಾ| ಗೋವಿಂದ ಎನ್‌.ಎಸ್‌ ನೇಮಕಗೊಂಡಿದ್ದಾರೆ. ಲೋಕಸಭೆಯ ಅಧಿವೇಶನದಲ್ಲಿನ ಕಾರ್ಯಕಲಾಪಗಳನ್ನು ಭಾರತೀಯ ವ್ಯವಸ್ಥೆಗೆ ಭಾಷಾಂತರಿಸುವ ಸಲುವಾಗಿ ಹೊಸ ಸಂಸತ್‌ ಭವನದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಅದಕ್ಕಾಗಿ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆಯಾಗಿರುವ ಎಲ್ಲ ಭಾಷೆಗಳಲ್ಲೂ ತಲಾ 5 ಕನ್ಸಲ್ಟಂಟ್‌ ಹುದ್ದೆಗಳನ್ನು ಸೃಷ್ಟಿಸಲಾಗಿದೆ. ಕನ್ನಡಕ್ಕೆ ಭಾಷಾಂತರ ಹುದ್ದೆಗೆ 15 ಮಂದಿ

ಕುಕ್ಕೆ ಸುಬ್ರಹ್ಮಣ್ಯ: ಲೋಕಸಭಾ ಕಲಾಪದ ಕನ್ಸಲ್ಟಂಟ್‌ ಇಂಟಪ್ರಿಟರ್‌ ಆಗಿ ಡಾ. ಗೋವಿಂದ ಎನ್.ಎಸ್ ನೇಮಕ Read More »

ಡಿ.09: ಮತದಾರರ ಪಟ್ಟಿಗೆ ಹೆಸರು ನೋಂದಾವಣೆಗೆ ಕೊನೆದಿನ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾರರ ನೋಂದಣಿ ಅಭಿಯಾನ ನಡೆಯುತ್ತಿದ್ದು 18 ವರ್ಷ ತುಂಬಿದ 25,045 ಮತದಾರರು ನೋಂದಣಿ ಮಾಡಿಕೊಂಡಿದ್ದಾರೆ. ಪ್ರಸ್ತುತ ಸಾಲಿನಲ್ಲಿ ಯುವ ಮತದಾರರ ಹೆಸರು ಸೇರ್ಪಡೆಗೆ ಡಿ. 9 ಕೊನೆಯ ದಿನವಾಗಿದೆ. ಜಿಲ್ಲೆಯಲ್ಲಿ ದಾಖಲೆಗಳ ಪ್ರಕಾರ 18 ವರ್ಷ ತುಂಬಿದ 45,530 ಯುವ ಜನರಿದ್ದಾರೆ. ಈ ಪೈಕಿ 25,045 ಜನ ಮಾತ್ರ ನೋಂದಾಯಿಸಿದ್ದಾರೆ. 20,494 ಮಂದಿ ಬಾಕಿ ಇದ್ದು ಅವರನ್ನು ಸೇರಿಸಲು ಜಿಲ್ಲಾಡಳಿತ ಪ್ರಯತ್ನಿಸುತ್ತಿದೆ. ಯುವ ಮತದಾರರಲ್ಲಿ 3,742 ಮಂದಿಯ ಫಾರ್ಮ್-6 ಅರ್ಜಿಗಳು

ಡಿ.09: ಮತದಾರರ ಪಟ್ಟಿಗೆ ಹೆಸರು ನೋಂದಾವಣೆಗೆ ಕೊನೆದಿನ Read More »