ಕರಾವಳಿ

ಆಟಗಾರರ ಬದಲಾವಣೆಗೆ ಇಂದು ಕೊನೆಯ ದಿನ/ ಆರ್‍ಸಿಬಿಯಲ್ಲೂ ಒಂದು ಬದಲಾವಣೆ

ಸಮಗ್ರ ನ್ಯೂಸ್: ಐಪಿಎಲ್ ಟೂರ್ನಿಗೆ ಎಲ್ಲಾ ತಂಡಗಳು ಸಿದ್ದತೆ ನಡೆಸುತ್ತಿದ್ದು. ಅದಕ್ಕೂ ಮುನ್ನ ಆಟಗಾರರ ಹರಾಜು ಪಕ್ರಿಯೆ ನಡೆಯಲಿದೆ, ಇಂದು ಆಟಗಾರರ ಬದಲಾವಣೆಗೆ ಕಡೆಯ ದಿನವಾಗಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಆಲ್‍ರೌಂಡರ್ ಶೆಹಬಾಜ್ ಅಹಮದ್ ಅವರನ್ನು ಸನ್‍ರೈಸರ್ಸ್ ಹೈದರಾಬಾದ್‍ಗೆ ನೀಡಿ, ಅಲ್ಲಿಂದ ಮಯಾಂಕ್ ಅವರನ್ನು ತನ್ನ ತಂಡಕ್ಕೆ ಸೇರಿಸಿಕೊಂಡಿದೆ. ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಶೆಹಬಾಜ್ ಅವರಿಂದ ನಿರೀಕ್ಷಿತ ಪ್ರದರ್ಶನ ಮೂಡಿ ಬಂದಿರಲಿಲ್ಲ. ಶೆಹಬಾಜ್ ಅಹಮದ್ 10 ಪಂದ್ಯಗಳನ್ನಾಡಿ ಕೇವಲ 42 ರನ್ ಗಳನ್ನಷ್ಟೇ ಬಾರಿಸಿದ್ದರು. […]

ಆಟಗಾರರ ಬದಲಾವಣೆಗೆ ಇಂದು ಕೊನೆಯ ದಿನ/ ಆರ್‍ಸಿಬಿಯಲ್ಲೂ ಒಂದು ಬದಲಾವಣೆ Read More »

ಡಾ. ಅನುರಾಧಾ ಕುರುಂಜಿ ಅವರಿಗೆ ಕಾಸರಗೋಡಿನ ಮುಳ್ಳೇರಿಯಾದಲ್ಲಿ ಗೌರವಾರ್ಪಣೆ

ಸಮಗ್ರ ನ್ಯೂಸ್: ಸುಳ್ಯದ ಉಪನ್ಯಾಸಕರು, ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರನ್ನು ಕಾಸರಗೋಡಿನ ಮುಳ್ಳೇರಿಯಾದ ಶ್ರೀ ಧರ್ಮಶಾಸ್ತ್ರಾ ಭಜನಾ ಮಂದಿರ ದೇಲಂಪಾಡಿಯಲ್ಲಿ 18 ವರ್ಷಗಳ ಬಳಿಕ ನಡೆದ 4 ದಿನಗಳ ವಿಜೃಂಭಣೆಯ ಅಯ್ಸಪ್ಪನ ಉತ್ಸವ “ಅಯ್ಯಪ್ಪ ತಿರುವಳಕ್ಕ್ ಮಹೋತ್ಸವ”ದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಗೌರವಿಸಲಾಯಿತು. ಕೇರಳ, ಕಾಸರಗೋಡಿನ ಸುತ್ತ ಮುತ್ತಲ ಧಾರ್ಮಿಕ, ಶೈಕ್ಷಣಿಕ, ಸಾಹಿತ್ಯಕ ಮೊದಲಾದ ಹತ್ತು ಹಲವು ಕಾರ್ಯಕ್ರಮಗಳಲ್ಲಿ ಮುಖ್ಯ ಅತಿಥಿಯಾಗಿ, ತರಬೇತುದಾರರಾಗಿ, ಪ್ರಧಾನ ಭಾಷಣಕಾರರಾಗಿ, ಭಾಗವಹಿಸುತ್ತಿರುವ ಡಾ. ಅನುರಾಧಾ ಕುರುಂಜಿಯವರನ್ನು ವಿಜಯಕುಮಾರ್

ಡಾ. ಅನುರಾಧಾ ಕುರುಂಜಿ ಅವರಿಗೆ ಕಾಸರಗೋಡಿನ ಮುಳ್ಳೇರಿಯಾದಲ್ಲಿ ಗೌರವಾರ್ಪಣೆ Read More »

ಪುತ್ತೂರು: ಕೈತಪ್ಪಿದ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ| ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸಂಪ್ಯದ ವಿವೇಕಾನಂದ ಪದವಿಪೂರ್ವ ಕಾಲೇಜಿನ ನಿಶಾ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಕಳೆದ ಎರಡು ವಾರಗಳ ಹಿಂದೆ ಬಿಹಾರದಲ್ಲಿ ನಡೆದಿದ್ದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ನಿಶಾ ರನ್ನಿಂಗ್​ನಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದಳು. ಆದರೆ, ರನ್ನಿಂಗ್ ರೇಸ್ ನಲ್ಲಿ ಬಹುಮಾನ ಸಿಕ್ಕಿರಲಿಲ್ಲ. ಇದರಿಂದ ನಿಶಾ ತೀವ್ರ ಬೇಸರಗೊಂಡಿದ್ದಳು. ಬಳಿಕ ಖಿನ್ನತೆಗೊಳಗಾಗಿ ತೋಟಕ್ಕೆ ಸಿಂಪಡಿಸುವ ಕೀಟನಾಶವನ್ನ

ಪುತ್ತೂರು: ಕೈತಪ್ಪಿದ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ| ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Read More »

ಬೆಳ್ಳಾರೆ: ಅಡಿಕೆ ಕಳ್ಳತನ ಮಾಡುವ ವೇಳೆ ಸಿಕ್ಕಿಬಿದ್ದ ಖದೀಮರು| ಮಾಲೀಕನ ಮೇಲೆಯೇ ತಲವಾರಿನಿಂದ ಹಲ್ಲೆಗೆ ಯತ್ನ

ಸಮಗ್ರ ನ್ಯೂಸ್: ಸವಣೂರಿನ ಫಾರ್ಮ್ಸ್ ಒಂದರಿಂದ ಅಡಕೆ ಕಳ್ಳತನಕ್ಕೆ ಇಬ್ಬರ ತಂಡ ವಾಹನದಲ್ಲಿ ಬಂದಿದ್ದು ಅಡಿಕೆ ದೋಚುವ ಸಂದರ್ಭದಲ್ಲಿ ಫಾರ್ಮ್ ಮಾಲೀಕನ ಪುತ್ರನ ಕೈಗೆ ಸಿಕ್ಕಿಬಿದ್ದ ಸಂದರ್ಭ ತಲವಾರು ದಾಳಿ ನಡೆಸಿ ಮಾಲೀಕರ ಪುತ್ರನನ್ನು ಗಾಯಗೊಳಿಸಿದ ಪ್ರಕರಣಕ್ಕೆ ನಡೆದಿದೆ. ಎಡಪತ್ಯ ಫಾರ್ಮ್ಸ್ ಮಾಲೀಕ ರಾಮಚಂದ್ರ ಎಡಪತ್ಯ ಅವರ ಪುತ್ರ ನಿಷ್ಕಲ್ ರಾಮ್ ಎಡಪತ್ಯ ತಲವಾರು ದಾಳಿ ನಡೆಸಿ ಅಡಿಕೆ ಕಳವು ನಡೆದಿತ್ತು. ಶನಿವಾರ ಬೆಳಿಗ್ಗೆ ಬೇರೊಂದು ಡ್ರೈಯರ್ ನ ಅಡಿಕೆ ತೆರವುಗೊಳಿಸಲು ನೋಡಿದಾಗ ಅದರಲ್ಲಿ ಅಡಿಕೆ ಕಳವು

ಬೆಳ್ಳಾರೆ: ಅಡಿಕೆ ಕಳ್ಳತನ ಮಾಡುವ ವೇಳೆ ಸಿಕ್ಕಿಬಿದ್ದ ಖದೀಮರು| ಮಾಲೀಕನ ಮೇಲೆಯೇ ತಲವಾರಿನಿಂದ ಹಲ್ಲೆಗೆ ಯತ್ನ Read More »

ಸುಬ್ರಹ್ಮಣ್ಯ: ರೋವರ್ ರೇಂಜರ್, ಸ್ಕೌಟ್ಸ್ ಗೈಡ್ಸ್,ಬುಲ್ ಬುಲ್ ಶಿಬಿರದ ಸಮಾರೋಪ ಸಮಾರಂಭ

ಸಮಗ್ರ ನ್ಯೂಸ್: ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಪಂಜ ಸುಳ್ಯ ದ.ಕ ಇದರ ಸಹಭಾಗಿತ್ವದಲ್ಲಿ ನಡೆದ ರೋವರ್ ರೇಂಜರ್ ಸಮಾಗಮ ಸ್ಕೌಟ್ಸ್ ಗೈಡ್ಸ್ ಕಬ್ ಬುಲ್ ಬುಲ್ ಉತ್ಸವ 2023-2024ರ ಶಿಬಿರದ ಸಮಾರೋಪ ಸಮಾರಂಭದ ಸಮಾರೋಪವು ನ.25 ರಂದು ನಡೆಯಿತು. ಈ ಸಮಾರಂಭದಲ್ಲಿ ಪ್ರಾದೇಶಿಕ ನಿರ್ದೇಶಕ ವಿಟಿಯು ಬೆಳಗಾವಿ ಡಾ. ಶಿವಕುಮಾರ್ ಹೊಸೊಳಿಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿ ಕಷ್ಟ ಎನ್ನುವುದು ಪ್ರತಿಯೊಬ್ಬರಿಗೂ ಬಂದು ಹೋಗುತ್ತಾ ಇರುತ್ತದೆ

ಸುಬ್ರಹ್ಮಣ್ಯ: ರೋವರ್ ರೇಂಜರ್, ಸ್ಕೌಟ್ಸ್ ಗೈಡ್ಸ್,ಬುಲ್ ಬುಲ್ ಶಿಬಿರದ ಸಮಾರೋಪ ಸಮಾರಂಭ Read More »

ಸಾಹಿತಿ, ಗಾಯಕ, ಜ್ಯೋತಿಷಿ ಭೀಮರಾವ್ ವಾಷ್ಠರ್ ರಿಗೆ ಕಾಸರಗೋಡಲ್ಲಿ ಸನ್ಮಾನ

ಸಮಗ್ರ ನ್ಯೂಸ್: ಸುಳ್ಯದ ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ, ಸಾಹಿತಿ, ಜ್ಯೋತಿಷಿ, ಗಾಯಕರಾದ ಎಚ್ ಭೀಮರಾವ್ ವಾಷ್ಠರ್ ಅವರನ್ನು ಇತ್ತೀಚಿಗೆ ಕಾಸರಗೋಡಿನ ಬದಿಯಡ್ಕದ ಸಂಸ್ಕೃತಿ ಸಭಾಂಗಣದಲ್ಲಿ ಗಡಿನಾಡ ಗಾನಕೋಗಿಲೆ ಕಲಾವಿದರ ವೇದಿಕೆಯ ವತಿಯಿಂದ ಜರುಗಿದ ಕನ್ನಡ ರಾಜ್ಯೋತ್ಸವ ಮತ್ತು ಕರೋಕೆ ಸಂಗೀತ ಸ್ಪರ್ಧೆಯ ಸಮಾರಂಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಗಡಿನಾಡ ಗಾನಕೋಗಿಲೆ ಕಲಾವಿದರ ವೇದಿಕೆಯ ಅಧ್ಯಕ್ಷ ವಸಂತ್ ಬಾರಡ್ಕ, ಕರ್ನಾಟಕ ಇತಿಹಾಸ ಅಕಾಡೆಮಿಯ ಗಡಿನಾಡ ಘಟಕದ ಅಧ್ಯಕ್ಷರು ಶ್ರೀ ಪ್ರಭಾಕರ ಕಲ್ಲೂರಾಯ ಬನದಗದ್ದೆ, ಡಾ.ರಾಮಚಂದ್ರ ಹೂಡಿ

ಸಾಹಿತಿ, ಗಾಯಕ, ಜ್ಯೋತಿಷಿ ಭೀಮರಾವ್ ವಾಷ್ಠರ್ ರಿಗೆ ಕಾಸರಗೋಡಲ್ಲಿ ಸನ್ಮಾನ Read More »

ಕಾರ್ಕಳ: ಹೆಚ್ಚಿದ ಚಿರತೆ ಹಾವಳಿ| ಭಯಭಿತರಾದ ಜನತೆ

ಸಮಗ್ರ ನ್ಯೂಸ್: ಕಾರ್ಕಳ ತಾಲೂಕಿನ ಕೌಡೂರು ಗ್ರಾಮದಲ್ಲಿ ಚಿರತೆಯ ಹಾವಳಿ ಹೆಚ್ಚಾಗಿದ್ದು, ಕಳೆದೆರಡು ದಿನಗಳಲ್ಲಿ ನಾಲ್ವರ ಮೇಲೆ ಚಿರತೆ ದಾಳಿ ನಡೆಸಿದ್ದು, ಚಿರತೆಯನ್ನು ಕೂಡಲೇ ಸೆರೆ ಹಿಡಿಯುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ನ. 23 ರ ಬೆಳಗ್ಗೆ ನಾಗಂಟೆಲ್‌ನಲ್ಲಿ ಸಾಕು ನಾಯಿಯ ಮೇಲೆ ಚಿರತೆಯೊಂದು ದಾಳಿ ನಡೆಸಿದ್ದು, ಅದರ ರಕ್ಷಣೆ ಮಾಡಲು ತೆರಳಿದ್ದ ಸುಧೀರ್‌ ನಾಯ್ಕ ಅವರ ಮುಖ, ಕೈಗೆ ಚಿರತೆ ಗಾಯಗಳನ್ನು ಮಾಡಿತ್ತು. ಮಧ್ಯಾಹ್ನ ಅದೇ ಪ್ರದೇಶದಲ್ಲಿ ದ್ವಿಚಕ್ರ ವಾಹನವೊಂದರಲ್ಲಿ ತೆರಳುತ್ತಿದ್ದ ನಿಧೀಶ್‌ ಆಚಾರ್ಯ ಎಂಬುವವರ ಮೇಲೆ

ಕಾರ್ಕಳ: ಹೆಚ್ಚಿದ ಚಿರತೆ ಹಾವಳಿ| ಭಯಭಿತರಾದ ಜನತೆ Read More »

ಸುಳ್ಯದ ಹೆಸರಾಂತ ವಸ್ತ್ರ ಮಳಿಗೆ ಕುಂ..ಕುಂ.. ಪ್ಯಾಶನ್ ನಲ್ಲಿ ಬಿಗ್ ಸೇಲ್| ಸ್ಕ್ರಾಚ್ ಕಾರ್ಡ್ ಗೆದ್ದವರಿಗೆ ಬಹುಮಾನ

ಸಮಗ್ರ ನ್ಯೂಸ್: ಸುಳ್ಯದ ಹೆಸರಾಂತ ವಸ್ತ್ರ ಮಳಿಗೆ ಕುಂ..ಕುಂ.. ಮಳಿಗೆಯಲ್ಲಿ ಹಬ್ಬಗಳ ಸಂಭ್ರಮಕ್ಕಾಗಿ ಗ್ರಾಹಕರಿಗೆ ಬಿಗ್ ಸೇಲ್ ನೊಂದಿಗೆ ಸ್ಕ್ರಾಚ್ ಕಾರ್ಡ್ ಆಯೋಜಿಸಿದ್ದು, ಗೆದ್ದವರಿಗೆ ಬಹುಮಾನ ಹಸ್ತಾಂತರ ನಡೆಯಿತು. 5000ದ ಮೇಲಿನ ಖರೀದಿಗೆ ಡೈಮಂಡ್ ಸ್ಕ್ರಾಚ್ ಕಾರ್ಡ್ ನೀಡಲಾಗಿದ್ದು, ಇದರಲ್ಲಿ ಅಡ್ಕಾರ್‌ ವಿನೋಬಾನಗರದ ಆದ್ಯಾ ಕೆ.ಆರ್. ಪ್ರಿಡ್ಜ್ ನ್ನು ತಮ್ಮದಾಗಿಸಿಕೊಂಡೊದ್ದಾರೆ. ಸುಳ್ಯ ಕಾಯರ್ತೊಡಿಯ ಅನುಷ ಕೆೆ. ಅವರು ವಾಷಿಂಗ್ ಮೆಷಿನ್ ಗೆದ್ದುಕೊಂಡರು. ಅವರಿಗೆ ಸಂಸ್ಥೆಯ ಮಾಲಕರು ಬಹುಮಾನ ಹಸ್ತಾಂತರ ಮಾಡಿದರು. ಸಂಸ್ಥೆಯಲ್ಲಿ ವರ್ಣ ವಿನ್ಯಾಸದ ವಸ್ತ್ರಗಳ ಅಪೂರ್ವ

ಸುಳ್ಯದ ಹೆಸರಾಂತ ವಸ್ತ್ರ ಮಳಿಗೆ ಕುಂ..ಕುಂ.. ಪ್ಯಾಶನ್ ನಲ್ಲಿ ಬಿಗ್ ಸೇಲ್| ಸ್ಕ್ರಾಚ್ ಕಾರ್ಡ್ ಗೆದ್ದವರಿಗೆ ಬಹುಮಾನ Read More »

ಬಂಟ್ವಾಳ: ಮಕ್ಕಳ‌ ಕೈಯಲ್ಲಿ ಕಂಡುಬಂತು ಕೊಡಲಿ ರೂಪದ ಪೆನ್ಸಿಲ್| ವಿವಾದದ ಜೊತೆ ಆತಂಕಗೊಂಡ ಪೋಷಕರು

ಸಮಗ್ರ ನ್ಯೂಸ್: ಆಧುನಿಕ ಯುಗದಲ್ಲಿ ಆಹಾರ ಪದಾರ್ಥಗಳ ಸಹಿತ ಇತರ ಜನರ ನಿತ್ಯದ ಉಪಯೋಗಿಸುವ ವಸ್ತಗಳಲ್ಲಿ ವೈವಿಧ್ಯತೆಯನ್ನು ತರಲಾಗಿದೆ, ಜನರ ಆಕರ್ಷಣೆಯ ದೃಷ್ಟಿಯಿಂದ ಹೊಸಹೊಸ ಪ್ರಯೋಗಗಳನ್ನು ಮಾಡಿ, ಜನರನ್ನು ಮರಳು ಮಾಡಿ ವ್ಯವಹಾರದಲ್ಲಿ ಯಶಸ್ವಿಯಾಗುತ್ತಿದ್ದಾರೆ. ಇಂತಹುದೇ ಒಂದು ಹೊಸ ಪ್ರಯೋಗ ಮಕ್ಕಳ ಪೆನ್ಸಿಲ್ ನಲ್ಲಿ ಕಂಡುಬಂದಿದೆ. ಜೊತೆಗೆ ಈ ಸೇಲ್ಸ್ ಟ್ರಿಕ್ ವಿವಾದದ ಜೊತೆಗೆ ಆತಂಕಕ್ಕೂ ಕಾರಣವಾಗಿದೆ. ವಿವಾದಾತ್ಮಕ ಪೆನ್ಸಿಲ್ ಮಾರಾಟ ಮಾಡುವ ವ್ಯಕ್ತಿಗಳ ವಿರುದ್ದ ಕ್ರಮಕೈಗೊಳ್ಳುವಂತೆ ಪೋಷಕರು ಒತ್ತಾಯ ಮಾಡಿದ್ದಾರೆ. ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ

ಬಂಟ್ವಾಳ: ಮಕ್ಕಳ‌ ಕೈಯಲ್ಲಿ ಕಂಡುಬಂತು ಕೊಡಲಿ ರೂಪದ ಪೆನ್ಸಿಲ್| ವಿವಾದದ ಜೊತೆ ಆತಂಕಗೊಂಡ ಪೋಷಕರು Read More »

ಬೆಳ್ತಂಗಡಿ: ಡಿವೈಡರ್ ಗೆ ಢಿಕ್ಕಿ ಹೊಡೆದ ಬೈಕ್| ಸವಾರ ಸಾವು

ಸಮಗ್ರ ನ್ಯೂಸ್: ನಿಯಂತ್ರಣ ತಪ್ಪಿ, ಬೈಕ್ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೋರ್ವ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಉಜಿರೆ ಖಾಸಗಿ ಕಾಲೇಜು ರಸ್ತೆಯ ಬಳಿ ನ. 23ರಂದು ನಡೆದಿದೆ. ಮೃತ ವಿದ್ಯಾರ್ಥಿ ದೀಕ್ಷಿತ್ (20) ಕಲ್ಮಂಜ ಗ್ರಾಮದ ಬಟ್ಟಾಜೆ ನಿವಾಸಿಯಾಗಿದ್ದು, ಉಜಿರೆಯ ಖಾಸಗಿ ಕಾಲೇಜಿನಲ್ಲಿ ಡಿಪ್ಲೋಮಾ ವ್ಯಾಸಂಗ ಮಾಡುತ್ತಿದ್ದರು. ಕಾಲೇಜಿನಲ್ಲಿ ಕಾರ್ಯಕ್ರಮವಿದ್ದ ಕಾರಣ ಮಧ್ಯಾಹ್ನ ಊಟ ಮುಗಿಸಿ, ಮರಳಿ ಕಾಲೇಜಿಗೆ ತೆರಳುವ ವೇಳೆ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ವಿದ್ಯಾರ್ಥಿಯ ತಲೆಗೆ ಗಂಭೀರ

ಬೆಳ್ತಂಗಡಿ: ಡಿವೈಡರ್ ಗೆ ಢಿಕ್ಕಿ ಹೊಡೆದ ಬೈಕ್| ಸವಾರ ಸಾವು Read More »